ಧೀಮಂತ ನಾಯಕ, ಹೋರಾಟಗಾರ, ಸಮಾಜ ಸುಧಾರಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಅಂಗವಾಗಿ, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ, ಧೀಮಂತ ನಾಯಕನ ಪುಣ್ಯತಿಥಿ ಸಂದರ್ಭದಲ್ಲಿ ಅವರ ಸಾರ್ಥಕ ಹೋರಾಟಗಳನ್ನು ನೆನಪು ಮಾಡಿಕೊಂಡಿದ್ದಾರೆ. “ಮುಖರ್ಜಿ ಅವರ ಉದಾತ್ತ ಪರಿಕಲ್ಪನೆಗಳು, ಶ್ರೀಮಂತ ವಿಚಾರಧಾರೆಗಳು, ಜನಸಾಮಾನ್ಯರಿಗೆ ಸೇವೆ ಮಾಡುವ ಅವರ ಬದ್ಧತೆಗಳು ನಮ್ಮೆಲ್ಲರಿಗೂ ಸದಾ ಕಾಲವು ಸ್ಫೂರ್ತಿದಾಯಕವಾಗಿದೆ. ರಾಷ್ಟ್ರೀಯ ಏಕತೆ ಮೂಡಿಸಲು ಅವರು ನಡೆಸುತ್ತಿದ್ದ ನಿರಂತರ ಪ್ರಯತ್ನಗಳನ್ನು ಎಂದಿಗೂ ಮರೆಯುವಂತಿಲ್ಲ.”

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Average Electricity Supply Rises: 22.6 Hours In Rural Areas, 23.4 Hours in Urban Areas

Media Coverage

India’s Average Electricity Supply Rises: 22.6 Hours In Rural Areas, 23.4 Hours in Urban Areas
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಫೆಬ್ರವರಿ 2025
February 22, 2025

Citizens Appreciate PM Modi's Efforts to Support Global South Development