ಹನುಮಾನ್ ಜಯಂತಿಯ ಶುಭ ದಿನದಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭ ಕೋರಿದ್ದಾರೆ.

ಹನುಮಾನ್ ಜಯಂತಿಯ ಶುಭ ಸಂದರ್ಭವು, ಭಗವಾನ್ ಹನುಮಾನ್‌ನ ಸಹಾನುಭೂತಿ ಮತ್ತು ಸಮರ್ಪಣೆಯನ್ನು ಸ್ಮರಿಸುವಂತಹ ದಿನವಾಗಿದೆ ಎಂದು ಶ್ರೀ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಕರೋನಾ ವಿರುದ್ಧದ ಹೋರಾಟದಲ್ಲಿ ಭಗವಾನ್‌ ಹನುಮಾನ್‌ನ ಆಶೀರ್ವಾದವನ್ನು ಕೋರಿರುವ ಅವರು, ಅವನ ಜೀವನ ಮತ್ತು ಆದರ್ಶಗಳು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಿ ಮುಂದುವರಿಯಲಿವೆ ಎಂದು ಹಾರೈಸಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PMJDY has changed banking in India

Media Coverage

How PMJDY has changed banking in India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಮಾರ್ಚ್ 2025
March 25, 2025

Citizens Appreciate PM Modi's Vision : Economy, Tech, and Tradition Thrive