ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ, ವಿಶೇಷವಾಗಿ ಕೇರಳ ಮತ್ತು ವಿಶ್ವದಾದ್ಯಂತ  ನೆಲೆಸಿರುವ ಮಲಯಾಳಿ ಸಮುದಾಯದ ಜನರಿಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:

"ಎಲ್ಲರಿಗೂ, ವಿಶೇಷವಾಗಿ ವಿಶ್ವದಾದ್ಯಂತ ನೆಲೆಸಿರುವ ಕೇರಳ ಮತ್ತು ಮಲಯಾಳಿ ಸಮುದಾಯದ ಜನರಿಗೆ ಓಣಂ ಶುಭಾಶಯಗಳು. ಈ ಹಬ್ಬವು ಪ್ರಕೃತಿ ಮಾತೆಯ ಪ್ರಮುಖ ಪಾತ್ರವನ್ನು ಮತ್ತು ನಮ್ಮ ಕಠಿಣ ಪರಿಶ್ರಮಿ ರೈತರ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ. ಓಣಂ ನಮ್ಮ ಸಮಾಜದಲ್ಲಿ ಸಾಮರಸ್ಯದ ಮನೋಭಾವವನ್ನು ಹೆಚ್ಚಿಸಲಿ."

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India Delivers': UN Climate Chief Simon Stiell Hails India As A 'Solar Superpower'

Media Coverage

'India Delivers': UN Climate Chief Simon Stiell Hails India As A 'Solar Superpower'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಫೆಬ್ರವರಿ 2025
February 16, 2025

Appreciation for PM Modi’s Steps for Transformative Governance and Administrative Simplification