ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 04th, 09:45 am

ಕಾರ್ಯಕ್ರಮದಲ್ಲಿ ಹಾಜರಿರುವ ಮಣಿಪುರ ರಾಜ್ಯಪಾಲ ಗಣೇಶನ್ ಜೀ, ಮುಖ್ಯಮಂತ್ರಿ ಶ್ರೀ ಎನ್. ಬಿರೇನ್ ಸಿಂಗ್ ಜೀ, ಉಪ ಮುಖ್ಯಮಂತ್ರಿ ವೈ. ಜೋಯ್ ಕುಮಾರ್ ಸಿಂಗ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಭುಪೇಂದ್ರ ಯಾದವ್ ಜೀ, ಮತ್ತು ರಾಜಕುಮಾರ್ ರಂಜನ್ ಸಿಂಗ್ ಜೀ, ಮಣಿಪುರ ಸರಕಾರದಲ್ಲಿ ಸಚಿವರಾಗಿರುವ ಬಿಶ್ವಜಿತ್ ಸಿಂಗ್ ಜೀ, ಲೋಸೀ ದಿಕೋ ಜೀ, ಲೆಟ್ಪಾವೋ ಹಾವೋಕಿಪ್ ಜೀ, ಅವಾಂಗ್ಬೋ ನೆವ್ಮಾಯಿ ಜೀ, ಎಸ್. ರಾಜೆನ್ ಸಿಂಗ್ ಜೀ, ವುಂಗ್ಜಗೀನ್ ವಾಲ್ಟೇ ಜೀ, ಸತ್ಯಬ್ರತ್ ಸಿಂಗ್ ಜೀ, ಮತ್ತು ಒ.ಲುಕಿಯೋ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಗಳೇ, ಶಾಸಕರೇ, ಜನ ಪ್ರತಿನಿಧಿಗಳೇ, ಮತ್ತು ಮಣಿಪುರದ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ! ಖುರುಂಜರಿ

ಮಣಿಪುರದ ಇಂಫಾಲದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದ ಪ್ರಧಾನಮಂತ್ರಿ

January 04th, 09:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಮಣಿಪುರದ ಇಂಫಾಲದಲ್ಲಿ ಸುಮಾರು 1850 ಕೋಟಿ ರೂ. ಮೌಲ್ಯದ 13 ಹೊಸ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 2950 ಕೋಟಿ ರೂ. ಮೊತ್ತದ 9 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆ ಮೂಲಸೌಕರ್ಯ, ಕುಡಿಯುವ ನೀರು ಪೂರೈಕೆ, ಆರೋಗ್ಯ, ನಗರಾಭಿವೃದ್ಧಿ, ವಸತಿ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ವಲಯಗಳಿಗೆ ಸಂಬಂಧಿಸಿದವುಗಳಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣ ಟ್ರೆಂಡ್‌ ಆಗಿದೆ!

August 15th, 01:38 pm

ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಿದ ತಕ್ಷಣ, ಅವರ ಭಾಷಣಕ್ಕೆ ನೆಟ್ಟಿಗರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಯಿತು. ಸರ್ಕಾರವು ಮಾಡಿದ ಕೆಲಸಗಳನ್ನು ಪ್ರಸ್ತುತಪಡಿಸಿದಾಗ ಮತ್ತು ಮುಂದಿನ 25 ವರ್ಷಗಳವರೆಗೆ ವಿವರವಾದ ದೃಷ್ಟಿಕೋನವನ್ನು ರೂಪಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮವು ಪ್ರಧಾನಿ ಮೋದಿಯವರನ್ನು ಹೊಗಳಲು ಆರಂಭಿಸಿತು.

ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

April 09th, 12:18 pm

ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಡಾ. ಹರೇಕೃಷ್ಣ ಮಹ್ತಾಬ್‌ ಅವರ ಒಡಿಶಾ ಇತಿಹಾಸ್‌ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ

April 09th, 12:17 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್‌ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್‌ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್‌ಲಾಲ್‌ ಪುರೋಹಿತ್‌ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್‌ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Submarine OFC project connecting Andaman-Nicobar to rest of the world is a symbol of our commitment towards ease of living: PM

August 10th, 12:35 pm

PM Narendra Modi launched the submarine Optical Fibre Cable facility in Andaman and Nicobar Islands via video conferencing. In his address the PM said, This submarine OFC project that connects Andaman Nicobar Islands to the rest of the world is a symbol of our commitment towards ease of living. Thousands of families in Andaman-Nicobar will now get its access, the residents will reap the benefits of internet connectivity.

PM Modi launches submarine Optical Fibre Cable facility in Andaman and Nicobar Islands

August 10th, 10:14 am

PM Narendra Modi launched the submarine Optical Fibre Cable facility in Andaman and Nicobar Islands via video conferencing. In his address the PM said, This submarine OFC project that connects Andaman Nicobar Islands to the rest of the world is a symbol of our commitment towards ease of living. Thousands of families in Andaman-Nicobar will now get its access, the residents will reap the benefits of internet connectivity.

ಇಂಡೋನೇಷ್ಯಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು

November 03rd, 06:17 pm

ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಜರುಗಿದ ಅಸಿಯಾನ್ / ಇ.ಎ.ಎಎಸ್ ಸಂಬಂಧಿತ ಸಭೆಗಳ ಸಂದರ್ಭದಲ್ಲಿ ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಜೊಕೊ ವಿಡೊಡೊ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 03,2019 ರಂದು ಭೇಟಿ ಮಾಡಿದರು

ಥೈಲ್ಯಾಂಡ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಭೆ

November 03rd, 06:07 pm

35 ನೇ ಆಸಿಯಾನ್ ಶೃಂಗಸಭೆ, 14 ನೇ ಪೂರ್ವ ಏಷ್ಯಾ ಶೃಂಗಸಭೆ (ಇಎಎಸ್) ಮತ್ತು 16 ನೇ ಭಾರತ-ಏಷಿಯಾನ್ ಶೃಂಗಸಭೆಯ ಹೊರತಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2019 ರ ನವೆಂಬರ್ 3 ರಂದು ಥೈಲ್ಯಾಂಡ್ ಪ್ರಧಾನಿ ಜನರಲ್ (ನಿವೃತ್ತ) ಪ್ರಯುತ್ ಚಾನ್-ಒ-ಚಾ ಅವರನ್ನು ಭೇಟಿಯಾದರು.

US Secretary of Defence Ashton Carter calls on the Prime Minister

April 12th, 08:57 pm



Text of PM’s remarks after witnessing the signing of the historic agreement between Government of India and NSCN

August 03rd, 07:32 pm



PM witnesses the signing of historic peace accord between Government of India and Nationalist Socialist Council of Nagaland (NSCN)

August 03rd, 07:21 pm



Text of the Press Statement made by the PM after the Signing of Agreements in Ulaanbaatar, Mongolia

May 17th, 08:46 am