
We are making UP a state of industrial possibilities: PM Modi in Kanpur Nagar, Uttar Pradesh
May 30th, 03:29 pm
PM Modi laid the foundation stone, inaugurated various projects worth around Rs 47,600 crore at Kanpur. He expressed pride in UP's major contributions to achieving defence self-sufficiency. He highlighted the launch of Mission Manufacturing in this year’s budget, designed to bolster Make in India by promoting local industries and production.
PM Modi lays foundation stone, inaugurates various projects worth around Rs 47,600 crore at Kanpur, Uttar Pradesh
May 30th, 03:08 pm
PM Modi laid the foundation stone, inaugurated various projects worth around Rs 47,600 crore at Kanpur. He expressed pride in UP's major contributions to achieving defence self-sufficiency. He highlighted the launch of Mission Manufacturing in this year’s budget, designed to bolster Make in India by promoting local industries and production.
ರಾಜಸ್ಥಾನದ ಬಿಕಾನೇರ್ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 22nd, 12:00 pm
ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ರಾಜಸ್ಥಾನದ ಬಿಕಾನೇರ್ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 22nd, 11:30 am
ರಾಜಸ್ಥಾನದ ಬಿಕಾನೇರ್ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್ಲೈನ್ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಮೇ 22ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
May 20th, 01:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 22ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬಿಕಾನೇರ್ ಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ದೇಶ್ನೋಕ್ ನ ಕರ್ಣಿ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 06th, 02:00 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ₹8,300 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು
April 06th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ 8,300 ಕೋಟಿ ರೂಪಾಯಿ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ, ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಿದರು ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಿದರು ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅವರು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಶ್ರೀ ರಾಮ ನವಮಿಯ ಶುಭ ಸಂದರ್ಭವಾಗಿದೆ ಎಂದರು. ಇಂದು ಮುಂಜಾನೆ, ಸೂರ್ಯನ ದಿವ್ಯ ಕಿರಣಗಳು ಅಯೋಧ್ಯೆಯ ಭವ್ಯವಾದ ರಾಮ ಮಂದಿರದಲ್ಲಿ ರಾಮ ಲಲ್ಲಾ ಅವರನ್ನು ಭವ್ಯವಾದ ತಿಲಕದಿಂದ ಅಲಂಕರಿಸಿವೆ ಎಂದು ಅವರು ಹೇಳಿದರು. “ಶ್ರೀ ರಾಮರ ಜೀವನ ಮತ್ತು ಅವರ ಆಳ್ವಿಕೆಯಿಂದ ದೊರೆತ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಒಂದು ಮಹತ್ವದ ಅಡಿಪಾಯವಾಗಿದೆ” ಎಂದು ಅವರು ಹೇಳಿದರು. ತಮಿಳುನಾಡಿನ ಸಂಗಮ್ ಯುಗದ ಸಾಹಿತ್ಯದಲ್ಲಿ ಭಗವಾನ್ ಶ್ರೀರಾಮನ ಉಲ್ಲೇಖವಿದೆ ಎಂದು ಹೇಳಿದ ಅವರು, ಪವಿತ್ರ ಭೂಮಿಯಾದ ರಾಮೇಶ್ವರಂನಿಂದ ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
January 06th, 01:00 pm
ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಜೀ, ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಜೀ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜೀ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಜೀ, ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಜಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳು-ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ಜಿ ಕಿಶನ್ ರೆಡ್ಡಿ ಜೀ, ಡಾ ಜಿತೇಂದ್ರ ಸಿಂಗ್ ಜೀ, ಶ್ರೀ ವಿ ಸೋಮಯ್ಯ ಜೀ, ಶ್ರೀ ರವನೀತ್ ಸಿಂಗ್ ಬಿಟ್ಟು ಜೀ, ಶ್ರೀ ಬಂಡಿ ಸಂಜಯ್ ಕುಮಾರ್ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 06th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.ಜಾರ್ಖಂಡ್ ನ ಟಾಟಾನಗರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಲೋಕಾರ್ಪಣೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
September 15th, 11:30 am
ಜಾರ್ಖಂಡ್ ರಾಜ್ಯಪಾಲ ಶ್ರೀ ಸಂತೋಷ್ ಗಂಗ್ವಾರ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜೀ, ಅನ್ನಪೂರ್ಣ ದೇವಿ ಜೀ ಮತ್ತು ಸಂಜಯ್ ಸೇಠ್ ಜೀ, ಸಂಸದ ವಿದ್ಯುತ್ ಮಹತೋ ಜೀ, ರಾಜ್ಯ ಸರ್ಕಾರದ ಸಚಿವ ಇರ್ಫಾನ್ ಅನ್ಸಾರಿ ಜೀ, ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಜೀ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ ಅಧ್ಯಕ್ಷ ಸುದೇಶ್ ಮಹತೋ ಜೀ, ಶಾಸಕರು, ಇತರ ಗೌರವಾನ್ವಿತ ಅತಿಥಿಗಳು, ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ಟಾಟಾನಗರದಲ್ಲಿ 660 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು
September 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್ ನ ಟಾಟಾನಗರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 660 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು 32 ಸಾವಿರ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಿದರು. ಇದಕ್ಕೂ ಮುನ್ನ ಶ್ರೀ ನರೇಂದ್ರ ಮೋದಿ ಅವರು ಟಾಟಾನಗರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಆರು ವಂದೇ ಭಾರತ್ ರೈಲುಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು.ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
August 31st, 12:16 pm
ಅಶ್ವಿನಿ ವೈಷ್ಣವ್ ಜೀ ಸೇರಿದಂತೆ ಕೇಂದ್ರ ಸರ್ಕಾರದ ನನ್ನ ಗೌರವಾನ್ವಿತ ಸಹೋದ್ಯೋಗಿಗಳೇ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಜೀ; ತಮಿಳುನಾಡು ರಾಜ್ಯಪಾಲರಾದ ಆರ್.ಎನ್.ರವಿ; ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್; ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್; ನನ್ನ ಇತರ ಸಂಪುಟ ಸಹೋದ್ಯೋಗಿಗಳೇ; ರಾಜ್ಯಗಳ ಉಪ ಮುಖ್ಯಮಂತ್ರಿಗಳು; ಮಂತ್ರಿಗಳು; ಸಂಸತ್ ಸದಸ್ಯರು; ಮತ್ತು ದೇಶದಾದ್ಯಂತದ ಇತರ ಸಾರ್ವಜನಿಕ ಪ್ರತಿನಿಧಿಗಳು, ಮಹಿಳೆಯರೇ ಮತ್ತು ಮಹನೀಯರೇ!ವಿಡಿಯೋ ಕಾನ್ಪರೆನ್ಸ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
August 31st, 11:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಪ್ರಧಾನಮಂತ್ರಿಯವರ ‘ಭಾರತದಲ್ಲೇ ತಯಾರಿಸು - ಮೇಕ್ ಇನ್ ಇಂಡಿಯಾ’ ಮತ್ತು ಸ್ವಾವಲಂಬಿ ಭಾರತ” ದೃಷ್ಟಿಕೋನದ ಮಹತ್ವ ಕುರಿತು ಬೆಳಕು ಚೆಲ್ಲಿದರು. ಅತ್ಯಾಧುನಿಕ ವಂದೇ ಭಾರತ್ ಎಕ್ಸ್ಪ್ರೆಸ್ ಮೀರತ್-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರ್ಕೋಯಿಲ್ ಮೂರು ಮಾರ್ಗಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತಿದೆ. ಈ ಮೂರು ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಂಪರ್ಕ ವ್ಯವಸ್ಥೆಗೆ ಪುಷ್ಟಿ ನೀಡಲಿದೆ.ಭಾರತವನ್ನು ಈಗ ಅದರ ಎಕ್ಸ್ಪ್ರೆಸ್ವೇಗಳು ಮತ್ತು ಹೈಟೆಕ್ ಮೂಲಸೌಕರ್ಯದಿಂದ ಗುರುತಿಸಲಾಗಿದೆ: ಯುಪಿಯ ಪ್ರಯಾಗರಾಜ್ನಲ್ಲಿ ಪ್ರಧಾನಿ ಮೋದಿ
May 21st, 04:00 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಯಾಗ್ರಾಜ್ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಪ್ರದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಒತ್ತಿಹೇಳಿದರು, ತಮ್ಮ ಸರ್ಕಾರದ ಅಡಿಯಲ್ಲಿ ಮಾಡಿದ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ಹಿಂದಿನ ಆಡಳಿತಗಳೊಂದಿಗೆ ತೀವ್ರ ವ್ಯತಿರಿಕ್ತತೆಯನ್ನು ತೋರಿಸಿದರು.ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 21st, 03:43 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಯಾಗ್ರಾಜ್ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಪ್ರದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಒತ್ತಿಹೇಳಿದರು, ತಮ್ಮ ಸರ್ಕಾರದ ಅಡಿಯಲ್ಲಿ ಮಾಡಿದ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ಹಿಂದಿನ ಆಡಳಿತಗಳೊಂದಿಗೆ ತೀವ್ರ ವ್ಯತಿರಿಕ್ತತೆಯನ್ನು ತೋರಿಸಿದರು.ಪಶ್ಚಿಮ ಬಂಗಾಳದ ಜಾರ್ಗ್ರಾಮ್ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಅವರು ಬೃಹತ್ ಸಭೆಯನ್ನು ವಶಪಡಿಸಿಕೊಂಡರು
May 20th, 03:15 pm
ಎನ್ಡಿಎಯ ಸ್ಟಾರ್ ಪ್ರಚಾರಕರಾಗಿರುವ ಪಿಎಂ ಮೋದಿ ಅವರು 5 ನೇ ಹಂತದ ಮುನ್ನಾ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ ಲೋಕಸಭೆ ಚುನಾವಣೆ 2024 ರ ಪ್ರಚಾರವು ವೇಗವನ್ನು ಪಡೆದುಕೊಂಡಿದೆ. ಇಂದು, ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಜಾರ್ಗ್ರಾಮ್ನಲ್ಲಿ ಸಂಭ್ರಮದ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಾ, ತಮ್ಲುಕ್ನವರೆಗೂ ಪ್ರತಿಧ್ವನಿಸುವ ಸಂದೇಶವನ್ನು ನೀಡಿದರು. ತಮ್ಮ ಅವಿರತ ಪ್ರಯತ್ನದ ಮೂಲಕ ರಾಜ್ಯದ ಕ್ಷೀಣಿಸುತ್ತಿರುವ ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಭರವಸೆ ನೀಡಿದರು.