
ಎಸ್ಪಿ ಮತ್ತು ಕಾಂಗ್ರೆಸ್ ಓಲೈಕೆಗೆ ತಲೆಬಾಗಿವೆ: ಯುಪಿಯ ಬಾರಾಬಂಕಿಯಲ್ಲಿ ಪ್ರಧಾನಿ ಮೋದಿ
May 17th, 12:23 pm
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಬೃಹತ್ ಮತ್ತು ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಯುತ್ತಿರುವ ಚುನಾವಣೆಯ ಮಹತ್ವವನ್ನು ಒತ್ತಿ ಹೇಳಿದರು. ಅಭಿವೃದ್ಧಿ ಮತ್ತು ಸುಧಾರಣಾ ಕಾರ್ಯಸೂಚಿಯನ್ನು ಮುಂದುವರಿಸಲು ಬಿಜೆಪಿಗೆ ನಿರ್ಣಾಯಕ ಜನಾದೇಶದ ಅಗತ್ಯವನ್ನು ಅವರು ಒತ್ತಿ ಹೇಳಿದರು. ತಮ್ಮ ಸರ್ಕಾರದ ಸಾಧನೆಗಳು ಮತ್ತು ವಿರೋಧ ಪಕ್ಷಗಳೊಂದಿಗೆ ಸಂಪೂರ್ಣ ವ್ಯತಿರಿಕ್ತತೆಯನ್ನು ಎತ್ತಿ ಹಿಡಿದ ಪ್ರಧಾನಿ ಮೋದಿ ಅವರು ಬಾರಾಬಂಕಿ ಮತ್ತು ಮೋಹನ್ಲಾಲ್ಗಂಜ್ ಜನರ ಆಶೀರ್ವಾದ ಮತ್ತು ಬೆಂಬಲವನ್ನು ಕೋರಿದರು.
ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ, ಫತೇಪುರ್ ಮತ್ತು ಹಮೀರ್ಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
May 17th, 11:10 am
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ, ಫತೇಪುರ್ ಮತ್ತು ಹಮೀರ್ಪುರದಲ್ಲಿ ಬೃಹತ್ ಮತ್ತು ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ, ನಡೆಯುತ್ತಿರುವ ಚುನಾವಣೆಗಳ ಮಹತ್ವವನ್ನು ಒತ್ತಿಹೇಳಿದರು. ಅಭಿವೃದ್ಧಿ ಮತ್ತು ಸುಧಾರಣಾ ಕಾರ್ಯಸೂಚಿಯನ್ನು ಮುಂದುವರಿಸಲು ಬಿಜೆಪಿಗೆ ನಿರ್ಣಾಯಕ ಜನಾದೇಶದ ಅಗತ್ಯವನ್ನು ಅವರು ಒತ್ತಿ ಹೇಳಿದರು. ತಮ್ಮ ಸರ್ಕಾರದ ಸಾಧನೆಗಳು ಮತ್ತು ವಿರೋಧ ಪಕ್ಷಗಳೊಂದಿಗೆ ಸಂಪೂರ್ಣ ವ್ಯತಿರಿಕ್ತತೆಯನ್ನು ಎತ್ತಿ ಹಿಡಿದ ಪ್ರಧಾನಿ ಮೋದಿ ಅವರು ಬಾರಾಬಂಕಿ ಮತ್ತು ಮೋಹನ್ಲಾಲ್ಗಂಜ್ ಜನರ ಆಶೀರ್ವಾದ ಮತ್ತು ಬೆಂಬಲವನ್ನು ಕೋರಿದರು.
ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ
July 25th, 01:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಮತ್ತು ಸ್ಥಳೀಯ ಆಡಳಿತ ಸಾಧ್ಯವಾದ ಎಲ್ಲ ನೆರವು ನೀಡಲಿದೆ ಎಂದು ಹೇಳಿದ್ದಾರೆ.ಪರಿವಾರವಾದಿ ಗುಂಪುಗಳು ಬಡವರ ಪಡಿತರ ಲೂಟಿ, ಬಿಜೆಪಿ ಅವರ ಆಟ ಮುಗಿಸಿದೆ: ಬಾರಾಬಂಕಿಯಲ್ಲಿ ಪ್ರಧಾನಿ ಮೋದಿ
February 23rd, 12:44 pm
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ ಮತ್ತು ಕೌಶಂಬಿಯಲ್ಲಿ ಬೃಹತ್ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ. ಉತ್ತರ ಪ್ರದೇಶದ ಜನರ ಸಾಮರ್ಥ್ಯವು ಭಾರತದ ಜನರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಆದರೆ ಉತ್ತರಪ್ರದೇಶದಲ್ಲಿ ಹಲವಾರು ದಶಕಗಳ ಕಾಲ ರಾಜವಂಶ ಆಧಾರಿತ ಸರ್ಕಾರಗಳು ಯುಪಿಯ ಸಾಮರ್ಥ್ಯಕ್ಕೆ ನ್ಯಾಯ ಒದಗಿಸಲಿಲ್ಲ.ಉತ್ತರ ಪ್ರದೇಶದ ಬಾರಾಬಂಕಿ ಮತ್ತು ಕೌಶಂಬಿಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
February 23rd, 12:40 pm
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಾರಾಬಂಕಿ ಮತ್ತು ಕೌಶಂಬಿಯಲ್ಲಿ ಬೃಹತ್ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರ ಅಭಿವೃದ್ಧಿಯು ಭಾರತದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ. ಉತ್ತರ ಪ್ರದೇಶದ ಜನರ ಸಾಮರ್ಥ್ಯವು ಭಾರತದ ಜನರ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಆದರೆ ಉತ್ತರಪ್ರದೇಶದಲ್ಲಿ ಹಲವಾರು ದಶಕಗಳ ಕಾಲ ರಾಜವಂಶ ಆಧಾರಿತ ಸರ್ಕಾರಗಳು ಯುಪಿಯ ಸಾಮರ್ಥ್ಯಕ್ಕೆ ನ್ಯಾಯ ಒದಗಿಸಲಿಲ್ಲ.Purvanchal Expressway is a reflection of modern facilities in Uttar Pradesh: PM Modi
November 16th, 01:23 pm
Prime Minister Narendra Modi inaugurated the Purvanchal Expressway in Uttar Pradesh. PM Modi said, This is the expressway to the state’s development and will show the way to a new Uttar Pradesh. This expressway is a reflection of modern facilities in UP. This expressway is the expressway of the strong will power of UP.ಪೂರ್ವಾಂಚಲ್ ಎಕ್ಸಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಮಂತ್ರಿ
November 16th, 01:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಅನ್ನು ಉದ್ಘಾಟಿಸಿದರು. ಅಲ್ಲದೆ ಅವರು ಸುಲ್ತಾನ್ ಪುರ್ ಜಿಲ್ಲೆಯಲ್ಲಿ ಎಕ್ಸ್ ಪ್ರೆಸ್ ವೇ ಮೇಲೆ ನಿರ್ಮಿಸಿರುವ 3.2 ಕಿಲೋಮೀಟರ್ ಉದ್ದದ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾದರು.ನವೆಂಬರ್ 16ರಂದು ಪ್ರಧಾನಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ ಮತ್ತು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ಉದ್ಘಾಟನೆ
November 15th, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 16ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಮಧ್ಯಾಹ್ನ ಸುಮಾರು 1.30ಕ್ಕೆ ಸುಲ್ತಾನ್ ಪುರ್ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲಿದ್ದಾರೆ.ಬಾರಾಬಂಕಿ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶೋಕ
July 28th, 09:58 am
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.PM Modi addresses public rally in Barabanki, Uttar Pradesh
February 16th, 02:22 pm
ಉತ್ತರ ಪ್ರದೇಶದ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ: ಪ್ರಧಾನಿ ಮೋದಿ
February 16th, 02:20 pm
PM Modi addressed huge public meetings in Hardoi and Barabanki districts of Uttar Pradesh. Shri Modi opined that unless Samajwadi party, Bahujan Samaj Party and Congress are removed from Uttar Pradesh, the state would not develop. Prime Minister Modi said that the BJP was committed to empower the poor. he spoke at length about several government initiatives aimed at transforming lives of people.