
Our language is the carrier of our culture: PM Modi at Akhil Bharatiya Marathi Sahitya Sammelan
February 21st, 05:00 pm
PM Modi inaugurated the 98th Akhil Bharatiya Marathi Sahitya Sammelan in New Delhi. Shri Modi highlighted that the Sammelan was taking place at a significant time when the nation was witnessing the 350th anniversary of Chhatrapati Shivaji Maharaj's coronation, the 300th birth anniversary of Punyashlok Ahilyabai Holkar, and the 75th anniversary of our Constitution, created through the efforts of Babasaheb Ambedkar.
PM Modi inaugurates 98th Akhil Bharatiya Marathi Sahitya Sammelan
February 21st, 04:30 pm
PM Modi inaugurated the 98th Akhil Bharatiya Marathi Sahitya Sammelan in New Delhi. Shri Modi highlighted that the Sammelan was taking place at a significant time when the nation was witnessing the 350th anniversary of Chhatrapati Shivaji Maharaj's coronation, the 300th birth anniversary of Punyashlok Ahilyabai Holkar, and the 75th anniversary of our Constitution, created through the efforts of Babasaheb Ambedkar.
ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಗೀತಾ ಜಯಂತಿಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಮಂತ್ರಿಯವರಿಂದ ಜೋನಾಸ್ ಮಾಸೆಟ್ಟಿ ಮತ್ತು ಅವರ ತಂಡದ ಭೇಟಿ; ವೇದಾಂತ ಮತ್ತು ಗೀತೆಯ ಮೇಲಿನ ಅವರ ಒಲವಿಗೆ ಮೆಚ್ಚುಗೆ
November 20th, 07:54 am
ಜೋನಾಸ್ ಮಾಸೆಟ್ಟಿ ಅವರು ವೇದಾಂತ ಮತ್ತು ಗೀತೆಯ ಬಗ್ಗೆ ಹೊಂದಿರುವ ಅಪಾರ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಹೇಗೆ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ ಎಂದು ಹೇಳಿದ್ದಾರೆ. ಸಂಸ್ಕೃತದಲ್ಲಿ ರಾಮಾಯಣದ ಪ್ರದರ್ಶನವನ್ನು ವೀಕ್ಷಿಸಿದ ನಂತರ ಜೋನಾಸ್ ಮಾಸೆಟ್ಟಿ ಮತ್ತು ತಂಡವನ್ನು ಪ್ರಧಾನಮಂತ್ರಿಯವರು ಭೇಟಿಯಾದರು.ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 07:05 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 05th, 07:00 pm
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.ಬಡವರ ಹಕ್ಕುಗಳನ್ನು ಲೂಟಿ ಮಾಡಿದವರು ಬಡತನ ನಿರ್ಮೂಲನೆಯ ಘೋಷಣೆ ನೀಡಿದರು: ಪಲ್ವಾಲ್ನಲ್ಲಿ ಪ್ರಧಾನಿ ಮೋದಿ
October 01st, 07:42 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಹರಿಯಾಣದ ಪಲ್ವಾಲ್ನಲ್ಲಿ ಉತ್ಸಾಹಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
October 01st, 04:00 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ಪೋಲೆಂಡ್ ನ ವಾರ್ಸಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 21st, 11:45 pm
ಈ ನೋಟ ನಿಜಕ್ಕೂ ಅದ್ಭುತ. ಮತ್ತು ನಿಮ್ಮ ಉತ್ಸಾಹವೂ ಅದ್ಭುತವಾಗಿದೆ. ನಾನು ಇಲ್ಲಿಗೆ ಕಾಲಿಟ್ಟ ಕ್ಷಣದಿಂದ, ನೀವು ದಣಿದಿಲ್ಲ. ನೀವೆಲ್ಲರೂ ಪೋಲೆಂಡ್ ನ ವಿವಿಧ ಭಾಗಗಳಿಂದ, ವಿಭಿನ್ನ ಭಾಷೆಗಳು, ಉಪಭಾಷೆಗಳು ಮತ್ತು ಪಾಕಪದ್ಧತಿಗಳ ಹಿನ್ನೆಲೆಯಿಂದ ಬಂದಿದ್ದೀರಿ. ಆದರೆ ಪ್ರತಿಯೊಬ್ಬರೂ ಭಾರತೀಯತೆಯ ಪ್ರಜ್ಞೆಯಿಂದ ಪರಸ್ಪರ ಸಂಪರ್ಕ ಹೊಂದಿದ್ದೀರಿ. ನೀವು ಇಲ್ಲಿ ನನಗೆ ಅದ್ಭುತ ಸ್ವಾಗತವನ್ನು ನೀಡಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ಮತ್ತು ಪೋಲೆಂಡ್ ಜನರಿಗೆ ಈ ಸ್ವಾಗತಕ್ಕಾಗಿ ತುಂಬಾ ಕೃತಜ್ಞನಾಗಿದ್ದೇನೆ.ಪೋಲೆಂಡ್ನ ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
August 21st, 11:30 pm
ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್ನ ವಾರ್ಸಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಪ್ರಸ್ತುತ ಜಾಗತಿಕ ಕಾರ್ಯತಂತ್ರವು ಬಲವಾದ ಅಂತರಾಷ್ಟ್ರೀಯ ಸಂಬಂಧಗಳನ್ನು ನಿರ್ಮಿಸಲು ಮತ್ತು ಶಾಂತಿಯನ್ನು ಪೋಷಿಸಲು ಒತ್ತು ನೀಡುತ್ತದೆ ಎಂದು ಪ್ರಧಾನಿ ವ್ಯಕ್ತಪಡಿಸಿದರು. ಪ್ರತಿ ರಾಷ್ಟ್ರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಭಾರತದ ವಿಧಾನವು ಬದಲಾಗಿದೆ. ಜಾಗತಿಕ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತದ ಐತಿಹಾಸಿಕ ಮೌಲ್ಯಗಳಾದ ಏಕತೆ ಮತ್ತು ಸಹಾನುಭೂತಿಯ ಮೇಲೆ ಗಮನ ಕೇಂದ್ರೀಕರಿಸಿದೆ.ಗೀತ ಜಯಂತಿ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ
December 14th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತ ಜಯಂತಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಮೋದಿ ಅವರು ಗೀತೆಯ ಕುರಿತಂತೆ ತಾವು ಇತ್ತೀಚೆಗೆ ಮಾಡಿದ ಎರಡು ಭಾಷಣಗಳನ್ನೂ ಹಂಚಿಕೊಂಡಿದ್ದಾರೆ.ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 30th, 12:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷ್ಣ ಪ್ರಜ್ಞಾ ಸಭೆ[ಇಸ್ಕಾನ್]ಯ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿದರು ಮತ್ತು ಸಂವಾದ ನಡೆಸಿದರು.ಸ್ವಾಮಿ ಚಿದ್ಭಾವನಂದ ಜಿ ಅವರ ಇ-ಆವೃತ್ತಿಯ ಭಗವದ್ಗೀತೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 11th, 10:31 am
ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ನೆರವೇರಿಸಿದರು.ಸ್ವಾಮಿ ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆ ಬಿಡುಗಡೆ ಮಾಡಿದ ಪ್ರಧಾನಮಂತ್ರಿ
March 11th, 10:30 am
ಚಿದ್ಭಾವನಂದ ಸ್ವಾಮೀಜಿ ಅವರ ಕಿಂಡಲ್ ಆವೃತ್ತಿಯ ಭಗವದ್ಗೀತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ನೆರವೇರಿಸಿದರು.2021ರ ಮಾರ್ಚ್ 11ರಂದು ಸ್ವಾಮಿ ಚಿದ್ಭಾವನಾನಂದಜೀ ಅವರ ಭಗವದ್ಗೀತೆಯ ಎಲೆಕ್ಟ್ರಾನಿಕ್ ಆವೃತ್ತಿಯನ್ನು ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ
March 10th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 11ರಂದು (ಗುರುವಾರ) ಬೆಳಗ್ಗೆ 10.25ಕ್ಕೆ ವರ್ಚುವಲ್ ಮಾಧ್ಯಮದ ಮೂಲಕ ಸ್ವಾಮಿ ಚಿದ್ಭಾವನಾನಂದಜೀ ಅವರ ಭಗವದ್ಗೀತೆಯ ಎಲೆಕ್ಟ್ರಾನಿಕ್ ಆವೃತ್ತಿಯನ್ನು ಬಿಡುಗಡೆ ಮಾಡಲಿದ್ದು, ಈ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಸ್ವಾಮಿ ಚಿದ್ಭಾವನಾನಂದ ಸ್ವಾಮೀಜಿ ಅವರ ಭಗವದ್ಗೀತೆಯ 5 ಲಕ್ಷ ಪ್ರತಿಗಳು ಮಾರಾಟವಾದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಗೀತಾ ನಮಗೆ ಸಾಮರಸ್ಯ ಮತ್ತು ಸಹೋದರತ್ವವನ್ನು ಕಲಿಸುತ್ತದೆ ಎಂದು ಹೇಳಿದ್ದಾರೆ ಪ್ರಧಾನಿ ಮೋದಿ
February 26th, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೊಸದಿಲ್ಲಿಯ ಇಸ್ಕಾನ್ ಗ್ಲೋರಿ ಆಫ್ ಇಂಡಿಯಾ ಸಾಂಸ್ಕೃತಿಕ ಕೇಂದ್ರದಲ್ಲಿ ಏರ್ಪಟ್ಟ ಗೀತ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡರು.ಅವರು ಇಸ್ಕಾನ್ ಭಕ್ತರು ರೂಪಿಸಿದ ವಿಶಿಷ್ಟ ಭಗವದ್ಗೀತೆಯನ್ನು ಅನಾವರಣ ಮಾಡಿದರು. ಇದು 2.8 ಮೀಟರಿಗೂ ಅಧಿಕ ಅಳತೆಯದಾಗಿದ್ದು, 800 ಕಿಲೋ ಗ್ರಾಂ ಭಾರವಿದೆ. ಈ ಸಂದರ್ಭ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಈ ಭವ್ಯವಾದ ಭಗವದ್ಗೀತೆಯನ್ನು ಅನಾವರಣ ಮಾಡುವುದು ನಿಜವಾಗಿಯೂ ವಿಶೇಷ ಸಂದರ್ಭ ಎಂದರು. ಈ ವಿಶಿಷ್ಟ ಪುಸ್ತಕವು ವಿಶ್ವಕ್ಕೆ ಭಾರತದ ಜ್ಞಾನದ ಸಂಕೇತವಾಗಲಿದೆ ಎಂದರು.ಹೊಸದಿಲ್ಲಿಯ ಇಸ್ಕಾನ್ ನ ಗೀತ ಆರಾಧನಾ ಮಹೋತ್ಸವದಲ್ಲಿ ಭಾಗಿಯಾದ ಪ್ರಧಾನಮಂತ್ರಿ
February 26th, 05:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೊಸದಿಲ್ಲಿಯ ಇಸ್ಕಾನ್ ಗ್ಲೋರಿ ಆಫ್ ಇಂಡಿಯಾ ಸಾಂಸ್ಕೃತಿಕ ಕೇಂದ್ರದಲ್ಲಿ ಏರ್ಪಟ್ಟ ಗೀತ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡರು.