ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

June 07th, 02:00 pm

ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ 2025ಕ್ಕೆ ಸ್ವಾಗತ. ಈ ಸಮ್ಮೇಳನವನ್ನು ಯುರೋಪ್‌ನಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ. ನನ್ನ ಸ್ನೇಹಿತರಾದ ಅಧ್ಯಕ್ಷ ಮ್ಯಾಕ್ರನ್ ಮತ್ತು ಫ್ರಾನ್ಸ್ ಸರ್ಕಾರಕ್ಕೆ ಅವರ ಬೆಂಬಲಕ್ಕಾಗಿ ನಾನು ಧನ್ಯವಾದ ಅರ್ಪಿಸುತ್ತೇನೆ. ಮುಂಬರುವ ವಿಶ್ವಸಂಸ್ಥೆಯ ಸಾಗರ ಸಮ್ಮೇಳನಕ್ಕೂ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ 2025ರ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ 2025ರ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು

June 07th, 01:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ 2025ರ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಯುರೋಪ್ ನಲ್ಲಿ ಮೊಟ್ಟಮೊದಲ ಬಾರಿಗೆ ಆತಿಥ್ಯ ವಹಿಸಿರುವ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ 2025ಕ್ಕೆ ಭಾಗವಹಿಸುವವರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮವನ್ನು ಆಯೋಜಿಸಲು ಬೆಂಬಲ ನೀಡಿದ ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಫ್ರಾನ್ಸ್ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಪ್ರಧಾನಮಂತ್ರಿಯವರು ಮುಂಬರುವ ವಿಶ್ವಸಂಸ್ಥೆಯ ಸಾಗರ ಸಮ್ಮೇಳನಕ್ಕೂ ಶುಭ ಕೋರಿದರು.

Today, India is not just a Nation of Dreams but also a Nation That Delivers: PM Modi in TV9 Summit

Today, India is not just a Nation of Dreams but also a Nation That Delivers: PM Modi in TV9 Summit

March 28th, 08:00 pm

PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು

March 28th, 06:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.

ಫಲಿತಾಂಶಗಳ ಪಟ್ಟಿ: ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಭಾರತ ಅಧಿಕೃತ ಭೇಟಿ

March 17th, 02:27 pm

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿಎ) ಕುರಿತು ಮಾತುಕತೆಗಳನ್ನು ಪ್ರಾರಂಭಿಸುವುದು

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ ಕುರಿತು ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ

March 17th, 01:05 pm

ನ್ಯೂಜಿಲೆಂಡ್ ಪ್ರಧಾನಮಂತ್ರಿ ಲಕ್ಸನ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಪ್ರಧಾನ ಮಂತ್ರಿ ಲಕ್ಸನ್ ಅವರು ಭಾರತದೊಂದಿಗೆ ದೀರ್ಘ ಸಂಬಂಧ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಕ್ಲೆಂಡ್‌ನಲ್ಲಿ ಹೋಳಿ ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸಿದರು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ! ಪ್ರಧಾನ ಮಂತ್ರಿ ಲಕ್ಸನ್ ಅವರು ನ್ಯೂಜಿಲೆಂಡ್‌ನಲ್ಲಿ ವಾಸಿಸುತ್ತಿರುವವ ಭಾರತೀಯ ಮೂಲದ ಜನರ ಮೇಲೆ ಇಟ್ಟಿರುವ ಪ್ರೀತಿಯನ್ನು ಅವರೊಂದಿಗೆ ಭಾರತಕ್ಕೆ ಬಂದಿರುವ ದೊಡ್ಡ ಸಮುದಾಯದ ನಿಯೋಗದಲ್ಲಿ ಕಾಣಬಹುದು. ಈ ವರ್ಷದ ರೈಸಿನಾ ಸಂವಾದದ ಮುಖ್ಯ ಅತಿಥಿಯಾಗಿ ಅವರಂತಹ ಯುವ, ಶಕ್ತಿಯುತ ಮತ್ತು ಪ್ರತಿಭಾನ್ವಿತ ನಾಯಕನನ್ನು ಹೊಂದಿರುವುದು ನಮಗೆ ಬಹಳ ಸಂತೋಷದ ವಿಷಯವಾಗಿದೆ.

Joint Statement on an Enhanced Partnership between the Republic of India and Brunei Darussalam

September 04th, 01:26 pm

At the invitation of His Majesty Sultan Haji Hassanal Bolkiah, PM Narendra Modi, visited Brunei Darussalam. This was PM Modi’s first visit as well as the first bilateral visit by an Indian PM to Brunei Darussalam. Reflecting on the excellent progress over the years in bilateral relations, both leaders reaffirmed their commitment to further strengthen, deepen and enhance partnership in all areas of mutual interest.

ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

August 01st, 12:30 pm

ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.

ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು: ಪ್ರಧಾನಿ ಮೋದಿ

April 24th, 10:06 am

ವಿಪತ್ತು ನಿರೋಧಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6 ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಹೊಸ ಮೂಲಸೌಕರ್ಯ ಸೃಷ್ಟಿಗೆ ಸ್ಥಿತಿಸ್ಥಾಪಕತ್ವವನ್ನು ಅಂಶೀಕರಿಸುವ ಅಗತ್ಯವಿದೆ. ಇದಲ್ಲದೆ, ಇದು ದುರಂತದ ನಂತರದ ಪುನರ್ನಿರ್ಮಾಣದ ಒಂದು ಭಾಗವಾಗಿರಬೇಕು. ವಿಪತ್ತುಗಳ ನಂತರ, ತಕ್ಷಣದ ಗಮನವು ನೈಸರ್ಗಿಕವಾಗಿ ಪರಿಹಾರ ಮತ್ತು ಪುನರ್ವಸತಿ ಮೇಲೆ ಇರುತ್ತದೆ. ಆರಂಭಿಕ ಪ್ರತಿಕ್ರಿಯೆಯ ನಂತರ, ನಮ್ಮ ಗಮನವು ಮೂಲಸೌಕರ್ಯದ ಸ್ಥಿತಿಸ್ಥಾಪಕತ್ವವನ್ನು ಒಳಗೊಂಡಿರಬೇಕು.

ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ 6ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

April 24th, 09:40 am

ವಿಪತ್ತು ನಿರೋಧಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6 ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ತಮ ನಾಳೆಗಾಗಿ ನಾವು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಹೊಸ ಮೂಲಸೌಕರ್ಯ ಸೃಷ್ಟಿಗೆ ಸ್ಥಿತಿಸ್ಥಾಪಕತ್ವವನ್ನು ಅಂಶೀಕರಿಸುವ ಅಗತ್ಯವಿದೆ. ಇದಲ್ಲದೆ, ಇದು ದುರಂತದ ನಂತರದ ಪುನರ್ನಿರ್ಮಾಣದ ಒಂದು ಭಾಗವಾಗಿರಬೇಕು. ವಿಪತ್ತುಗಳ ನಂತರ, ತಕ್ಷಣದ ಗಮನವು ನೈಸರ್ಗಿಕವಾಗಿ ಪರಿಹಾರ ಮತ್ತು ಪುನರ್ವಸತಿ ಮೇಲೆ ಇರುತ್ತದೆ. ಆರಂಭಿಕ ಪ್ರತಿಕ್ರಿಯೆಯ ನಂತರ, ನಮ್ಮ ಗಮನವು ಮೂಲಸೌಕರ್ಯದ ಸ್ಥಿತಿಸ್ಥಾಪಕತ್ವವನ್ನು ಒಳಗೊಂಡಿರಬೇಕು.

2ನೇ ʻಜಾಗತಿಕ ದಕ್ಷಿಣದ ಧ್ವನಿʼ (ವಾಯ್ಸ್ ಆಫ್ ಗ್ಲೋಬಲ್ ಸೌತ್‌) ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ

November 17th, 04:03 pm

140 ಕೋಟಿ ಭಾರತೀಯರ ಪರವಾಗಿ, 2ನೇ ʻಜಾಗತಿಕ ದಕ್ಷಿಣದ ಧ್ವನಿʼ(ವಾಯ್ಸ್‌ ಆಫ್‌ ಗ್ಲೋಬಲ್‌ ಸೌತ್‌) ಶೃಂಗಸಭೆಯ ಉದ್ಘಾಟನಾ ಅಧಿವೇಶನಕ್ಕೆ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ʻಜಾಗತಿಕ ದಕ್ಷಿಣದ ಧ್ವನಿʼಯು 21ನೇ ಶತಮಾನದ ಬದಲಾಗುತ್ತಿರುವ ವಿಶ್ವದ ಅತ್ಯಂತ ವಿಶಿಷ್ಟ ವೇದಿಕೆಯಾಗಿದೆ. ಭೌಗೋಳಿಕವಾಗಿ, ಜಾಗತಿಕ ದಕ್ಷಿಣವು ಯಾವಾಗಲೂ ಅಸ್ತಿತ್ವದಲ್ಲಿದೆ. ಆದರೆ ಇದು ಮೊದಲ ಬಾರಿಗೆ ಈ ರೀತಿಯ ಧ್ವನಿಯನ್ನು ಪಡೆಯುತ್ತಿದೆ. ಮತ್ತು ಇದು ನಮ್ಮೆಲ್ಲರ ಜಂಟಿ ಪ್ರಯತ್ನದಿಂದ ಸಾಧ್ಯವಾಗಿದೆ. ನಾವು 100ಕ್ಕೂ ಹೆಚ್ಚು ವಿಭಿನ್ನ ದೇಶಗಳು, ಆದರೆ ನಾವು ಒಂದೇ ರೀತಿಯ ಆಸಕ್ತಿಗಳು ಮತ್ತು ಸಮಾನ ಆದ್ಯತೆಗಳನ್ನು ಹೊಂದಿದ್ದೇವೆ.

ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್‌ ಭಾಷಣದ ವಿವರ

June 05th, 03:00 pm

ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್‌ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್‌ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್‌ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್‌ನಷ್ಟು ಪ್ಲಾಸ್ಟಿಕ್‌ ಪ್ಯಾಕೇಜಿಂಗ್‌ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್‌ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್‌ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ

June 05th, 02:29 pm

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.

Our response to disaster has to be integrated not isolated: PM Modi

April 04th, 09:46 am

PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.

PM addresses 5th International Conference on Disaster Resilient Infrastructure

April 04th, 09:45 am

PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.

Democracy is in DNA of every Indian: PM Modi

June 26th, 06:31 pm

PM Modi addressed and interacted with the Indian community in Munich. The PM highlighted India’s growth story and mentioned various initiatives undertaken by the government to achieve the country’s development agenda. He also lauded the contribution of diaspora in promoting India’s success story and acting as brand ambassadors of India’s success.

ಜರ್ಮನಿಯ ಮ್ಯೂನಿಚ್‌ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನ ಮಂತ್ರಿಯವರ ಸಂವಾದ.

June 26th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮ್ಯೂನಿಚ್‌ನ ಆಡಿ ಡೋಮ್ನಲ್ಲಿ ಜರ್ಮನಿಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮತ್ತು ಸಂವಾದ ನಡೆಸಿದರು. ಜರ್ಮನಿಯ ಅತ್ಯಂತ ಕ್ರಿಯಾಶೀಲ ಮತ್ತು ಉತ್ಸಾಹಿ ಭಾರತೀಯ ಸಮುದಾಯದ ಸಾವಿರಾರು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಪಾನ್‌ನ ಟೋಕಿಯೊದಲ್ಲಿ ಅನಿವಾಸಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

May 23rd, 08:19 pm

ನಾನು ಪ್ರತಿ ಬಾರಿ ಜಪಾನ್‌ಗೆ ಭೇಟಿ ನೀಡಿದಾಗಲೂ, ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ಸಮಯದೊಂದಿಗೆ ಬೆಳೆಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ಹಲವಾರು ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ಅನಿವಾಸಿ ಭಆರತೀಯರು ಇದ್ದಾರೆ. ಜಪಾನ್‌ ಭಾಷೆ, ಅದರ ಉಡುಗೆ ತೊಡುಗೆ, ಸಂಸ್ಕೃತಿ, ಆಹಾರವು ಒಂದು ರೀತಿಯಲ್ಲಿ ನಿಮ್ಮ ಜೀವನದ ಒಂದು ಭಾಗವಾಗಿದೆ. ಅದು ಜೀವನ ಭಾಗವಾಗಲು ಒಂದು ಕಾರಣವೆಂದರೆ ಭಾರತೀಯ ಸಮುದಾಯದ ಸಂಸ್ಕೃತಿಯು ಯಾವಾಗಲೂ ಅಂತರ್ಗತವಾಗಿರುತ್ತದೆ. ಆದರೆ ಅದೇ ಸಮಯದಲ್ಲಿ, ಜಪಾನ್ ತನ್ನ ಸಂಪ್ರದಾಯ, ಅದರ ಮೌಲ್ಯಗಳು, ಈ ಭೂಮಿಯ ಮೇಲಿನ ತನ್ನ ಜೀವನದ ಬಗ್ಗೆ ಹೊಂದಿರುವ ಬದ್ಧತೆ ಬಹಳ ಆಳವಾದದ್ದು. ಮತ್ತೆ ಈಗ ಎರಡೂ ರಾಷ್ಟ್ರಗಳು ಭೇಟಿಯಾಗಿವೆ, ಹಾಗಾಗಿ ಆತ್ಮೀಯತೆಯ ಭಾವನೆ ಬರುವುದು ಸಹಜ.

ಜಪಾನ್ ನಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

May 23rd, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 23ರಂದು ಜಪಾನ್‌ನಲ್ಲಿನ 700 ಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸಂವಾದ ನಡೆಸಿದರು.

ವಿಪತ್ತು ಪುನಶ್ಚೇತನ ಮೂಲಸೌಕರ್ಯಕ್ಕಾಗಿರುವ ಮಿತ್ರಕೂಟ (ಸಿ.ಡಿ.ಆರ್.ಸಿ.)ದ ವಾರ್ಷಿಕ ಸಮ್ಮೇಳನದ ಮೂರನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 17th, 02:36 pm

PM Modi addressed the opening ceremony of International Conference on Disaster Resilient Infrastructure. PM Modi called for fostering a global ecosystem that supports innovation in all parts of the world, and its transfer to places that are most in need.