
Serving the people of Andhra Pradesh is our commitment: PM Modi in Visakhapatnam
January 08th, 05:45 pm
PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು
January 08th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ
December 25th, 08:17 pm
ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ
October 07th, 07:11 pm
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಆಂಧ್ರಪ್ರದೇಶದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಭಾಗಿ
June 12th, 02:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.ಆಂಧ್ರಪ್ರದೇಶದ ವಿಜಯವಾಡದಲ್ಲಿ ಎನ್ಡಿಎಗೆ ಭಾರೀ ಬೆಂಬಲ ವ್ಯಕ್ತವಾಗಿದೆ
May 08th, 07:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪ್ರಮುಖ ನಾಯಕರಾದ ಶ್ರೀ ಚಂದ್ರಬಾಬು ನಾಯ್ಡು ಮತ್ತು ಶ್ರೀ ಪವನ್ ಕಲ್ಯಾಣ್ ಜೊತೆಗೂಡಿ ಆಂಧ್ರಪ್ರದೇಶದ ವಿಜಯವಾಡದ ಬೀದಿಗಳಲ್ಲಿ ಮಹತ್ವದ ರೋಡ್ ಶೋ ನಡೆಸಿದರು. ಈ ಕಾರ್ಯಕ್ರಮವು ಸಾರ್ವಜನಿಕರಿಂದ ಅಪಾರ ಬೆಂಬಲವನ್ನು ಗಳಿಸಿತು, ರಾಜ್ಯದ ಪ್ರಗತಿ ಮತ್ತು ಅಭಿವೃದ್ಧಿಗೆ ಎನ್ಡಿಎ ಒಕ್ಕೂಟದ ಏಕೀಕೃತ ಬದ್ಧತೆ ಮತ್ತು ಬಲವನ್ನು ಒತ್ತಿಹೇಳಿತು.ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ಗೆ 5 ವರ್ಷ ಸಿಕ್ಕಿತು, ಆದರೆ ಅವರು ಈ 5 ವರ್ಷಗಳನ್ನು ವ್ಯರ್ಥ ಮಾಡಿದರು: ರಾಜಮಂಡ್ರಿಯಲ್ಲಿ ಪ್ರಧಾನಿ ಮೋದಿ
May 06th, 03:45 pm
ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಮೇ 13 ರಂದು ನಿಮ್ಮ ಮತದಿಂದ ಆಂಧ್ರಪ್ರದೇಶದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಿದ್ದೀರಿ. ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯಲ್ಲೂ ಎನ್ಡಿಎ ದಾಖಲೆ ನಿರ್ಮಿಸಲಿದೆ. ಇದು ಅಭಿವೃದ್ಧಿ ಹೊಂದಿದ ಆಂಧ್ರ ಪ್ರದೇಶ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆ.ಆಂಧ್ರಪ್ರದೇಶದ ರಾಜಮಂಡ್ರಿ ಮತ್ತು ಅನಕಪಲ್ಲಿಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
May 06th, 03:30 pm
ತಮ್ಮ ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಮಂಡ್ರಿ ಮತ್ತು ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಮೇ 13 ರಂದು ನಿಮ್ಮ ಮತದಿಂದ ಆಂಧ್ರಪ್ರದೇಶದ ಅಭಿವೃದ್ಧಿ ಪಯಣದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲಿದ್ದೀರಿ. ಲೋಕಸಭೆ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯಲ್ಲೂ ಎನ್ಡಿಎ ದಾಖಲೆ ನಿರ್ಮಿಸಲಿದೆ. ಇದು ಅಭಿವೃದ್ಧಿ ಹೊಂದಿದ ಆಂಧ್ರ ಪ್ರದೇಶ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಹತ್ವದ ಹೆಜ್ಜೆಯಾಗಲಿದೆ.Aim of NDA is to build a developed Andhra Pradesh for developed India: PM Modi in Palnadu
March 17th, 05:30 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.PM Modi campaigns in Andhra Pradesh’s Palnadu
March 17th, 05:00 pm
Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.Highlights of the Niti Aayog Chief Minister’s Sub Group Report on Swachh Bharat
October 14th, 05:30 pm
Report of the Sub-Group of Chief Ministers on Swachh Bharat Abhiyaan submitted to PM
October 14th, 04:59 pm