ಪರಸ್ಪರ ಪ್ರಯೋಜನಕಾರಿಯಾದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಮತ್ತು ದುಪ್ಪಟ್ಟು ಡಬಲ್ ಕೊಡುಗೆ ಒಪ್ಪಂದದ ತೀರ್ಮಾನ ಸ್ವಾಗತಿಸಿದ ಪ್ರಧಾನಮಂತ್ರಿ ಮೋದಿ ಮತ್ತು ಯುಕೆ ಪ್ರಧಾನಮಂತ್ರಿ ಸ್ಟಾರ್ಮರ್

ಪರಸ್ಪರ ಪ್ರಯೋಜನಕಾರಿಯಾದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಮತ್ತು ದುಪ್ಪಟ್ಟು ಡಬಲ್ ಕೊಡುಗೆ ಒಪ್ಪಂದದ ತೀರ್ಮಾನ ಸ್ವಾಗತಿಸಿದ ಪ್ರಧಾನಮಂತ್ರಿ ಮೋದಿ ಮತ್ತು ಯುಕೆ ಪ್ರಧಾನಮಂತ್ರಿ ಸ್ಟಾರ್ಮರ್

May 06th, 06:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರಿಂದು ದೂರವಾಣಿ ಸಂಭಾಷಣೆ ನಡೆಸಿದರು. ಮಹತ್ವಾಕಾಂಕ್ಷೆಯ ಮತ್ತು ಪರಸ್ಪರ ಪ್ರಯೋಜನಕಾರಿಯಾದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಮತ್ತು ದುಪ್ಪಟ್ಟು ಕೊಡುಗೆ ಒಪ್ಪಂದವನ್ನು ಯಶಸ್ವಿಯಾಗಿ ಅಂತಿಮಗೊಳಿಸಿರುವುದನ್ನು ಉಭಯ ನಾಯಕರು ಸ್ವಾಗತಿಸಿದರು.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ

July 26th, 11:28 pm

ಇಂದು, ಈ ದೈವಿಕ ಮತ್ತು ಭವ್ಯವಾದ 'ಭಾರತ ಮಂಟಪ'ವನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನು ಸಂತೋಷ, ಸಡಗರ ಮತ್ತು ಹೆಮ್ಮೆಯ ಪ್ರಜ್ಞೆಯಿಂದ ತುಂಬಿದ್ದಾನೆ. 'ಭಾರತ ಮಂಟಪ' ಭಾರತದ ಸಾಮರ್ಥ್ಯ ಮತ್ತು ಹೊಸ ಶಕ್ತಿಗೆ ಸಾಕ್ಷಿಯಾಗಲು ಆಹ್ವಾನವಾಗಿದೆ. 'ಭಾರತ ಮಂಟಪ' ಭಾರತದ ಭವ್ಯತೆ ಮತ್ತು ಅದರ ಇಚ್ಛಾಶಕ್ತಿಯ ದೃಷ್ಟಿಕೋನವಾಗಿದೆ. ಕೊರೋನಾ ಸೋಂಕಿನ ಸವಾಲಿನ ಸಮಯದಲ್ಲಿ ಎಲ್ಲೆಡೆ ಕೆಲಸ ಸ್ಥಗಿತಗೊಂಡಾಗ, ನಮ್ಮ ಕಾರ್ಮಿಕರು ಅದರ ನಿರ್ಮಾಣವನ್ನು ಪೂರ್ಣಗೊಳಿಸಲು ಹಗಲು ರಾತ್ರಿ ಕೆಲಸ ಮಾಡಿದರು.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು

ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು

July 26th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಸಭಾಂಗಣ (ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ - ಐಐಸಿಸಿ) ಸಂಕೀರ್ಣವನ್ನು ಉದ್ಘಾಟಿಸಿದರು. ಅವರು ಜಿ-20 ನಾಣ್ಯ ಮತ್ತು ಜಿ-20 ಅಂಚೆಚೀಟಿಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ, ಡ್ರೋನ್ ಮೂಲಕ ನಡೆಸಲಾದ ವೀಕ್ಷಣಾ ವ್ಯವಸ್ಥೆ ಮೂಲಕ ಕನ್ವೆನ್ಷನ್ ಸೆಂಟರ್ ಗೆ ‘ಭಾರತ ಮಂಟಪ’ ಎಂದು ನಾಮಕರಣ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪ್ರಧಾನಮಂತ್ರಿ ಭಾಗವಹಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನದಂತೆ, ಮತ್ತು ರಾಷ್ಟ್ರೀಯ ಯೋಜನೆಯಾಗಿ ಸುಮಾರು ರೂ 2700 ಕೋಟಿ ವೆಚ್ಚದಲ್ಲಿ ಈ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಗತಿಯ ಹಾದಿಯ ಭಾರತವನ್ನು ಜಾಗತಿಕ ವ್ಯಾಪಾರ ತಾಣವಾಗಿ ಉತ್ತೇಜಿಸಲು ಈ ಸಂಕೀರ್ಣ ಸಹಾಯ ಮಾಡುತ್ತದೆ.

ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ

October 13th, 11:55 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್‌, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ

October 13th, 11:54 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್‌, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಜುಲೈ 15 ರಂದು ವಾರಾಣಸಿಗೆ ಪ್ರಧಾನಿ ಭೇಟಿ

July 13th, 06:18 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು 2021 ರ ಜುಲೈ 15 ರಂದು ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.