
Prime Minister meets the President of the Republic of Cyprus
June 16th, 03:15 pm
PM Modi held talks with President Christodoulides of Cyprus. Both leaders took stock of the ongoing cooperation in various aspects of the bilateral relationship, including trade and investment, science and research, cultural cooperation and people-to-people ties, and explored avenues for collaboration in the new areas of fintech, start-ups, defence industry, connectivity, innovation, digitalization, AI and mobility.
PM Modi's remarks during joint press meet with President Christodoulides of Cyprus
June 16th, 01:45 pm
During the joint press meet with President Christodoulides of Cyprus, PM Modi said his visit to Cyprus marked a new chapter in bilateral ties. He announced plans for a strategic roadmap for the next five years, focusing on defence, cyber and maritime security and real-time intelligence sharing. He thanked Cyprus for supporting India's fight against terrorism and its bid for a permanent seat in the UN Security Council.
ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿಯ ಸಮಾರೋಪದಲ್ಲಿ ನೀಡಲಾದ ಜಂಟಿ ಹೇಳಿಕೆ
April 23rd, 12:44 pm
ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ಗೌರವಾನ್ವಿತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಆಹ್ವಾನದ ಮೇರೆಗೆ ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಏಪ್ರಿಲ್ 22 ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು
April 16th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.ಭಾರತ-ಥೈಲ್ಯಾಂಡ್ ವ್ಯೂಹಾತ್ಮಕ ಪಾಲುದಾರಿಕೆ ಸ್ಥಾಪನೆ ಕುರಿತ ಜಂಟಿ ಘೋಷಣೆ
April 04th, 07:29 pm
2025ರ ಏಪ್ರಿಲ್ 03-04 ರ ಅವಧಿಯಲ್ಲಿ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಥೈಲ್ಯಾಂಡ್ ಗೆ ಅಧಿಕೃತ ಭೇಟಿ ನೀಡಿದರು ಮತ್ತು ಥೈಲ್ಯಾಂಡ್ ರಾಜಪ್ರಭುತ್ವದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ ಬ್ಯಾಂಕಾಕ್ ನಲ್ಲಿ ನಡೆದ 6 ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ಯಾಂಕಾಕ್ ನ ಸರ್ಕಾರಿ ಭವನದಲ್ಲಿ ಪ್ರಧಾನಮಂತ್ರಿ ಶಿನವಾತ್ರಾ ಅವರು ಔಪಚಾರಿಕ, ಸಾಂಪ್ರದಾಯಿಕ ಸ್ವಾಗತ ಕೋರಿದರು.ಥಾಯ್ಲೆಂಡ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 03rd, 03:01 pm
ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ವ್ಯೂಹಾತ್ಮಕ ಪಾಲುದಾರಿಕೆ ವೃದ್ಧಿಗಾಗಿ ಭಾರತ-ಮಾರಿಷಸ್ ಜಂಟಿ ದೂರದೃಷ್ಟಿ
March 12th, 02:13 pm
ಗೌರವಾನ್ವಿತ ಮಾರಿಷಸ್ ಪ್ರಧಾನಿ ಡಾ. ನವೀನ್ ಚಂದ್ರ ರಾಮ್ಗೂಲಮ್, ಜಿಸಿಎಸ್ಕೆ, ಎಫ್ಆರ್ಸಿಪಿ ಮತ್ತು ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಮಾರ್ಚ್ 11ರಿಂದ 12ರವರೆಗೆ ಮಾರಿಷಸ್ಗೆ ಪ್ರಧಾನಿ ಮೋದಿ ಅವರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾರಿಷಸ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯ ಬಗ್ಗೆ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ನಾಯಕರ ಹೇಳಿಕೆ: ಯುರೋಪಿಯನ್ ಆಯೋಗ (ಕಮಿಷನ್) ಮತ್ತು ಇಯು ಕಾಲೇಜ್ ಆಫ್ ಕಮಿಷನರ್ ಗಳ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೆಯೆನ್ ಅವರ ಭಾರತ ಭೇಟಿ (ಫೆಬ್ರವರಿ 27-28, 2025)
February 28th, 06:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೆಯೆನ್ ಅವರು, ಇಯು-ಭಾರತ ವ್ಯೂಹಾತ್ಮಕ ಪಾಲುದಾರಿಕೆಯು ತಮ್ಮ ಜನರಿಗೆ ಮತ್ತು ವಿಸ್ತಾರವಾದ ಜಾಗತಿಕ ಒಳಿತಿಗಾಗಿ ಅಮೂಲ್ಯವಾದ ಪ್ರಯೋಜನಗಳನ್ನು ನೀಡಿದೆ ಎಂಬುದನ್ನು ದೃಢಪಡಿಸಿದರು. 20 ವರ್ಷಗಳ ಭಾರತ-ಇಯು ವ್ಯೂಹಾತ್ಮಕ ಪಾಲುದಾರಿಕೆ ಮತ್ತು 30 ವರ್ಷಗಳ ಭಾರತ-ಇಸಿ ಸಹಕಾರ ಒಪ್ಪಂದದ ಆಧಾರದ ಮೇಲೆ ಈ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ಅವರು ಬದ್ಧತೆ ವ್ಯಕ್ತಪಡಿಸಿದ್ದಾರೆ.ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗಿನ ಸಮಗ್ರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆರಂಭಿಕ ಭಾಷಣದ ಇಂಗ್ಲಿಷ್ ಅನುವಾದ (ಫೆಬ್ರವರಿ 28, 2025)
February 28th, 01:50 pm
ನಾನು ನಿಮ್ಮೆಲ್ಲರನ್ನೂ ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಯು ಕಾಲೇಜ್ ಆಫ್ ಕಮಿಷನರ್ಸ್ ಒಂದೇ ದೇಶದೊಂದಿಗೆ ಇಷ್ಟು ವಿಶಾಲ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಭೂತಪೂರ್ವವಾಗಿದೆ.ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು
February 13th, 11:04 am
ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ಯಾರೀಸ್ ನಲ್ಲಿ ನಡೆದ ಎಐ ಕ್ರಿಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರಸ್ತಾವಿಕ ಭಾಷಣ
February 11th, 03:15 pm
ನೀವು ನಿಮ್ಮ ವೈದ್ಯಕೀಯ ವರದಿಯನ್ನು ಎಐ ಆಪ್ ನಲ್ಲಿ ಅಪ್ ಲೋಡ್ ಮಾಡಿದರೆ, ಅದು ಯಾವುದೇ ಗೊಂದಲಗಳಿಲ್ಲದೆ ಅದು ಸರಳ ಭಾಷೆಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿವರಿಸುತ್ತದೆ. ಆದರೆ, ನೀವು ಅದೇ ಅಪ್ಲಿಕೇಶನ್ ಅನ್ನು ಎಡಗೈಯಿಂದ ಬರೆಯುವವರ ಚಿತ್ರವನ್ನು ಬರೆಯಲು ಕೇಳಿದರೆ, ಅಪ್ಲಿಕೇಶನ್ ಹೆಚ್ಚಾಗಿ ಬಲಗೈಯಿಂದ ಬರೆಯುವವರನ್ನು ಸೆಳೆಯುತ್ತದೆ. ಏಕೆಂದರೆ ತರಬೇತಿ ಡೇಟಾವು ಅದನ್ನೇ ಮೇಲುಗೈ ಆಗುವಂತೆ ಮಾಡುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಿಸ್ ನಲ್ಲಿ ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ (ಎಐ ಆಕ್ಷನ್ ಸಮ್ಮಿಟ್) ಸಹ-ಅಧ್ಯಕ್ಷತೆ ವಹಿಸಿದರು
February 11th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್ ನಲ್ಲಿ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ (ಎಐ ಆಕ್ಷನ್ ಸಮ್ಮಿಟ್) ಸಹ-ಅಧ್ಯಕ್ಷತೆ ವಹಿಸಿದರು. ಒಂದು ವಾರ ಕಾಲದ ಶೃಂಗಸಭೆಯು ಫೆಬ್ರವರಿ 6-7 ರಂದು ವಿಜ್ಞಾನ ದಿನಗಳಾಗಿ ಪ್ರಾರಂಭವಾಯಿತು, ನಂತರ ಫೆಬ್ರವರಿ 8-9 ರಂದು ಸಾಂಸ್ಕೃತಿಕ ವಾರಾಂತ್ಯ ನಡೆಯಿತು, ಜಾಗತಿಕ ನಾಯಕರು, ನೀತಿ ನಿರೂಪಕರು ಮತ್ತು ಉದ್ಯಮ ತಜ್ಞರು ಭಾಗವಹಿಸಿದ ಉನ್ನತ ಮಟ್ಟದ ಅಧಿವೇಶನದೊಂದಿಗೆ ಶೃಂಗಸಭೆ ಮುಕ್ತಾಯವಾಯಿತು.ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ
January 25th, 01:00 pm
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ ಮೋದಿ
December 02nd, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ಪರಿವರ್ತಕ ಹೊಸ ಕ್ರಿಮಿನಲ್ ಕಾನೂನುಗಳಾದ - ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳ ಯಶಸ್ವಿ ಅನುಷ್ಠಾನವನ್ನು 2024ರ ಡಿಸೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಚಂಡೀಗಢದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮಾವೇಶದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
December 01st, 07:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 30 ಮತ್ತು ಡಿಸೆಂಬರ್ 1,2024 ರಂದು ಭುವನೇಶ್ವರದಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದ್ದರು.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್ಸಿಸಿ ಕೆಡೆಟ್ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)
October 25th, 08:28 pm
ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.