ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ

November 20th, 07:52 am

G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.

ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ದತ್ತಾಂಶಕ್ಕೆ ಒತ್ತು ನೀಡುವುದು ಪ್ರಮುಖವಾಗಿದೆ: ಪ್ರಧಾನಮಂತ್ರಿ

November 20th, 05:04 am

ಅಂತರ್ಗತ ಬೆಳವಣಿಗೆಯನ್ನು ಸಾಧಿಸಲು ಮತ್ತು ಜಾಗತಿಕವಾಗಿ ಜೀವನವನ್ನು ಪರಿವರ್ತಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ ಮತ್ತು ಆಡಳಿತ ಡೇಟಾ ಪ್ರಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ʻಸೆಮಿಕಾನ್ ಇಂಡಿಯಾ-2024ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡದ ಅನುವಾದ

September 11th, 12:00 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಮತ್ತು ಜಿತಿನ್ ಪ್ರಸಾದ ಅವರೇ, ಜಾಗತಿಕ ಸೆಮಿ ಕಂಡಕ್ಟರ್‌ (ಸೆಮಿ ಕಂಡಕ್ಟರ್‌) ಉದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖರೇ, ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಪ್ರಪಂಚದ ಎಲ್ಲಾ ಪಾಲುದಾರರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ! ಎಲ್ಲರಿಗೂ ನಮಸ್ಕಾರ!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

September 11th, 11:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿರುವ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಶ್ರೀ ಮೋದಿ ಅವರು ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ವೀಕ್ಷಿಸಿದರು. ಸೆಪ್ಟೆಂಬರ್ 11ರಿಂದ 13ರ ವರೆಗೆ 3 ದಿನಗಳ ಕಾಲ ನಡೆಯುವ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸಲಿತ್ತದೆ, ಇದು ಸೆಮಿಕಂಡಕ್ಟರ್ ವಲಯದಲ್ಲಿ ಭಾರತವನ್ನು ಜಾಗತಿಕ ಗಮ್ಯತಾಣವಾಗಿ ರೂಪಿಸಲಿದೆ.

ಜಿಪಿಎಐ ಶೃಂಗಸಭೆ, 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 12th, 05:20 pm

ಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಪಾಲುದಾರಿಕೆ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ. ಮುಂದಿನ ವರ್ಷ ಭಾರತವು ಈ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದೆ ಎಂದು ನನಗೆ ಸಂತೋಷವಾಗಿದೆ. ಎಐ ಬಗ್ಗೆ ವಿಶ್ವದಾದ್ಯಂತ ಭಾರಿ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಈ ಶೃಂಗಸಭೆ ನಡೆಯುತ್ತಿದೆ. ಈ ಚರ್ಚೆಯಿಂದಾಗಿ ಧನಾತ್ಮಕ ಮತ್ತು ಋಣಾತ್ಮಕ ಎಲ್ಲಾ ರೀತಿಯ ಅಂಶಗಳು ಮುನ್ನೆಲೆಗೆ ಬರುತ್ತಿವೆ. ಆದ್ದರಿಂದ, ಈ ಶೃಂಗಸಭೆಗೆ ಸಂಬಂಧಿಸಿದ ಪ್ರತಿಯೊಂದು ದೇಶವು ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಈ ಹಿಂದೆ, ನನಗೆ ಅನೇಕ ರಾಜಕೀಯ ಮತ್ತು ಉದ್ಯಮದ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಅವರೊಂದಿಗಿನ ನನ್ನ ಸಭೆಯಲ್ಲಿ ನಾನು ಈ ಶೃಂಗಸಭೆಯ ಬಗ್ಗೆಯೂ ಮಾತನಾಡಿದ್ದೇನೆ. ಪ್ರಸ್ತುತ ಅಥವಾ ಭವಿಷ್ಯದ ಪೀಳಿಗೆಯು ಕೃತಕ ಬುದ್ಧಿಮತ್ತೆಯ ಪ್ರಭಾವದಿಂದ ಸ್ಪರ್ಶಿಸಲ್ಪಟ್ಟಿಲ್ಲ. ನಾವು ಬಹಳ ಎಚ್ಚರಿಕೆಯಿಂದ ಮುಂದುವರಿಯಬೇಕು. ಅದಕ್ಕಾಗಿಯೇ ಈ ಶೃಂಗಸಭೆಯಿಂದ ಹೊರಹೊಮ್ಮುವ ಆಲೋಚನೆಗಳು, ಈ ಶೃಂಗಸಭೆಯಿಂದ ಹೊರಹೊಮ್ಮುವ ಸಲಹೆಗಳು ಇಡೀ ಮಾನವಕುಲದ ಮೂಲಭೂತ ಮೌಲ್ಯಗಳನ್ನು ರಕ್ಷಿಸಲು ಮತ್ತು ನಿರ್ದೇಶನ ನೀಡಲು ಕೆಲಸ ಮಾಡುತ್ತವೆ ಎಂದು ನಾನು ನಂಬುತ್ತೇನೆ.

ʻಕೃತಕ ಬುದ್ಧಿಮತ್ತೆ ಕುರಿತ ಜಾಗತಿಕ ಪಾಲುದಾರಿಕೆʼ(ಜಿಪಿಎಐ) ವಾರ್ಷಿಕ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

December 12th, 05:00 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಡೀ ಜಗತ್ತು ಕೃತಕ ಬುದ್ಧಿಮತ್ತೆಯ ಬಗ್ಗೆ ಚರ್ಚಿಸುತ್ತಿರುವ ಸಮಯದಲ್ಲಿ ಮುಂದಿನ ವರ್ಷ ಭಾರತವು ʻಜಿಪಿಎಐʼ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಹೊರಹೊಮ್ಮುತ್ತಿರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಪ್ರತಿ ರಾಷ್ಟ್ರದ ಮೇಲೆ ಇರಬೇಕಾದ ಜವಾಬ್ದಾರಿಯನ್ನು ಒತ್ತಿಹೇಳಿದರು. ʻಎಐʼನ ವಿವಿಧ ಉದ್ಯಮ ನಾಯಕರೊಂದಿಗೆ ಸಂವಾದ ನಡೆಸಿದ್ದನ್ನು ಮತ್ತು ʻಜಿಪಿಎಐʼ ಶೃಂಗಸಭೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದನ್ನು ಸ್ಮರಿಸಿದರು. ಕೃತಕ ಬುದ್ಧಿಮತ್ತೆಯು ಅದು ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ ಪ್ರತಿಯೊಂದು ದೇಶದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ ಪ್ರಧಾನಿಯವರು, ಇದರ ವಿಚಾರದಲ್ಲಿ ಎಚ್ಚರಿಕೆಯಿಂದ ಮುಂದುವರಿಯುವಂತೆ ಸಲಹೆ ನೀಡಿದರು. ʻಜಿಪಿಎಐʼ ಶೃಂಗಸಭೆಯಲ್ಲಿನ ಚರ್ಚೆಯು ಈ ನಿಟ್ಟಿನಲ್ಲಿ ನಿರ್ದೇಶನ ಒದಗಿಸುತ್ತದೆ ಮತ್ತು ಮಾನವೀಯತೆಯ ಮೂಲಭೂತ ಬೇರುಗಳನ್ನು ಭದ್ರಪಡಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

Embrace challenges over comforts: PM Modi at IIT, Kanpur

December 28th, 11:02 am

Prime Minister Narendra Modi attended the 54th Convocation Ceremony of IIT Kanpur. The PM urged the students to become impatient for a self-reliant India. He said, Self-reliant India is the basic form of complete freedom, where we will not depend on anyone.

ಐಐಟಿ ಕಾನ್ಪುರ್ 54ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ ಮತ್ತು ಬ್ಲಾಕ್ ಚೈನ್ ಆಧರಿಸಿದ ಡಿಜಿಟಲ್ ಪದವಿಗಳ ಪ್ರದಾನಕ್ಕೆ ಚಾಲನೆ

December 28th, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ಕಾನ್ಪುರದ 54ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ಸಂಸ್ಥೆಯೇ ರೂಪಿಸಿರುವ ಬ್ಲಾಕ್ ಚೈನ್ ತಂತ್ರಜ್ಞಾನ ಆಧರಿಸಿದ ಡಿಜಿಟಲ್ ಪದವಿಗಳನ್ನು ವಿತರಿಸಿದರು.

ಪಶ್ಚಿಮ ಬಂಗಾಳದ ಖರಗ್ ಪುರ ಐ.ಐ.ಟಿ.ಯ 66 ನೇ ಘಟಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

February 23rd, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ ಖರಗ್ ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಉಪಸ್ಥಿತರಿದ್ದರು.

ಐಐಟಿ ಖರಗ್‌ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ ಖರಗ್ ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಉಪಸ್ಥಿತರಿದ್ದರು.

ದಾವೋಸ್ ವಿಶ್ವ ಆರ್ಥಿಕ ವೇದಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 05:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿಂದು ನಡೆದ ವಿಶ್ವ ಆರ್ಥಿಕ ವೇದಿಕೆ ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ‘ನಾಲ್ಕನೇ ಕೈಗಾರಿಕಾ ಕ್ರಾಂತಿ – ಮನುಕುಲದ ಒಳಿತಿಗೆ ತಂತ್ರಜ್ಞಾನ’ ಎಂಬ ವಿಷಯ ಕುರಿತಂತೆ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಸಿಇಒಗಳ ಜೊತೆ ಸಮಾಲೋಚನೆ ನಡೆಸಿದರು.

ದಾವೋಸ್ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿಂದು ನಡೆದ ವಿಶ್ವ ಆರ್ಥಿಕ ವೇದಿಕೆ ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ‘ನಾಲ್ಕನೇ ಕೈಗಾರಿಕಾ ಕ್ರಾಂತಿ – ಮನುಕುಲದ ಒಳಿತಿಗೆ ತಂತ್ರಜ್ಞಾನ’ ಎಂಬ ವಿಷಯ ಕುರಿತಂತೆ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಸಿಇಒಗಳ ಜೊತೆ ಸಮಾಲೋಚನೆ ನಡೆಸಿದರು.

ಅಸ್ಸಾಂನ ತೇಜ್‌ಪುರ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಭಾಷಣ

January 22nd, 10:51 am

ಅಸ್ಸಾಂನ ತೇಜ್‌ಪುರ್ ವಿಶ್ವವಿದ್ಯಾಲಯದ 18 ನೇ ಘಟಿಕೋತ್ಸವವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಅಸ್ಸಾಂ ರಾಜ್ಯಪಾಲ ಪ್ರೊಫೆಸರ್ ಜಗದೀಶ್ ಮುಖಿ, ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೋನೆವಾಲ್ ಮತ್ತಿತರರು ಪಾಲ್ಗೊಂಡಿದ್ದರು.

ಅಸ್ಸಾಂನ ತೇಜ್‌ಪುರ್ ವಿಶ್ವವಿದ್ಯಾಲಯದ 18 ನೇ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಭಾಷಣ

January 22nd, 10:50 am

ಅಸ್ಸಾಂನ ತೇಜ್‌ಪುರ್ ವಿಶ್ವವಿದ್ಯಾಲಯದ 18 ನೇ ಘಟಿಕೋತ್ಸವವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಅಸ್ಸಾಂ ರಾಜ್ಯಪಾಲ ಪ್ರೊಫೆಸರ್ ಜಗದೀಶ್ ಮುಖಿ, ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೋನೆವಾಲ್ ಮತ್ತಿತರರು ಪಾಲ್ಗೊಂಡಿದ್ದರು.

PM to address India Mobile Congress 2020 on 8th December 2020

December 07th, 03:18 pm

Prime Minister Shri Narendra Modi will give the inaugural address at the virtual India Mobile Congress (IMC) 2020 on 08 December 2020 at 10:45 AM.

ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

November 19th, 11:01 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ರವಿಶಂಕರ್ ಪ್ರಸಾದ್ ಅವರೇ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೇ ಮತ್ತು ತಂತ್ರಜ್ಞಾನ ಲೋಕದ ನನ್ನ ಎಲ್ಲ ಆತ್ಮೀಯ ಸ್ನೇಹಿತರೇ. ತಂತ್ರಜ್ಞಾನದ ನೆರವಿನಿಂದ ತಂತ್ರಜ್ಞಾನವನ್ನು ಕುರಿತ ಈ ಮಹತ್ವದ ಶೃಂಗಸಭೆಯನ್ನು ಆಯೋಜಿಸುತ್ತಿರುವುದು ಬಹಳ ಸೂಕ್ತವಾಗಿದೆ.

ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

November 19th, 11:00 am

ಟೆಕ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಡಿಜಿಟಲ್ ಇಂಡಿಯಾದಿಂದಾಗಿ, ನಮ್ಮ ರಾಷ್ಟ್ರವು ಮಾನವ ಕೇಂದ್ರಿತ ಅಭಿವೃದ್ಧಿ ವಿಧಾನವನ್ನು ಕಂಡಿದೆ. ಬೃಹತ್ ಪ್ರಮಾಣದಲ್ಲಿ ತಂತ್ರಜ್ಞಾನವನ್ನು ಬಳಸುತ್ತಿರುವುದರಿಂದ ನಾಗರಿಕರು ಹಲವಾರು ಬದಲಾವಣೆಗಳನ್ನು ಕಂಡಿದ್ದಾರೆ ಮತ್ತು ಇದರ ಪ್ರಯೋಜನಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ಅವರು ಹೇಳಿದರು.

ವೈಭವ್ 2020 ಶೃಂಗಸಭೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 02nd, 06:21 pm

“ಯುವಜನರು ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿಯನ್ನು ಬಳೆಸಿಕೊಳ್ಳುವಂತೆ ಮಾಡಲು ಇದು ಸಕಾಲ. ಅದಕ್ಕಾಗಿ ನಾವು ವಿಜ್ಞಾನದ ಇತಿಹಾಸದ ಬಗ್ಗೆ ಮತ್ತು ಐತಿಹ್ಯದ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ’’ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ಸಾಗರೋತ್ತರ ಮತ್ತು ಭಾರತೀಯ ವಿಜ್ಞಾನಿಗಳು ಹಾಗೂ ಶೈಕ್ಷಣಿಕ ತಜ್ಞರ ಜಾಗತಿಕ ವರ್ಚ್ಯವಲ್ ಶೃಂಗಸಭೆ- ವೈಶ್ವಿಕ್ ಭಾರತೀಯ ವೈಜ್ಞಾನಿಕ (ವೈಭವ) ಉದ್ಘಾಟಿಸಿ ಮಾತನಾಡಿದರು.