ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ ಕುರಿತು ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ
March 17th, 01:05 pm
ನ್ಯೂಜಿಲೆಂಡ್ ಪ್ರಧಾನಮಂತ್ರಿ ಲಕ್ಸನ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಪ್ರಧಾನ ಮಂತ್ರಿ ಲಕ್ಸನ್ ಅವರು ಭಾರತದೊಂದಿಗೆ ದೀರ್ಘ ಸಂಬಂಧ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಕ್ಲೆಂಡ್ನಲ್ಲಿ ಹೋಳಿ ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸಿದರು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ! ಪ್ರಧಾನ ಮಂತ್ರಿ ಲಕ್ಸನ್ ಅವರು ನ್ಯೂಜಿಲೆಂಡ್ನಲ್ಲಿ ವಾಸಿಸುತ್ತಿರುವವ ಭಾರತೀಯ ಮೂಲದ ಜನರ ಮೇಲೆ ಇಟ್ಟಿರುವ ಪ್ರೀತಿಯನ್ನು ಅವರೊಂದಿಗೆ ಭಾರತಕ್ಕೆ ಬಂದಿರುವ ದೊಡ್ಡ ಸಮುದಾಯದ ನಿಯೋಗದಲ್ಲಿ ಕಾಣಬಹುದು. ಈ ವರ್ಷದ ರೈಸಿನಾ ಸಂವಾದದ ಮುಖ್ಯ ಅತಿಥಿಯಾಗಿ ಅವರಂತಹ ಯುವ, ಶಕ್ತಿಯುತ ಮತ್ತು ಪ್ರತಿಭಾನ್ವಿತ ನಾಯಕನನ್ನು ಹೊಂದಿರುವುದು ನಮಗೆ ಬಹಳ ಸಂತೋಷದ ವಿಷಯವಾಗಿದೆ.For 10 years, AAP-da leaders sought votes on the same false promises. But now, Delhi will no longer tolerate these lies: PM
February 02nd, 01:10 pm
Prime Minister Modi addressed a massive and spirited rally in Delhi’s RK Puram, energizing the crowd with his vision for a Viksit Delhi and exposing the failures of the AAP-da government. He reaffirmed his commitment to fulfilling every promise and ensuring the city’s holistic development.PM Modi Addresses Enthusiastic Crowd in Delhi’s RK Puram, Calls for Historic BJP Mandate
February 02nd, 01:05 pm
Prime Minister Modi addressed a massive and spirited rally in Delhi’s RK Puram, energizing the crowd with his vision for a Viksit Delhi and exposing the failures of the AAP-da government. He reaffirmed his commitment to fulfilling every promise and ensuring the city’s holistic development.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.PM Modi meets with President of Suriname
November 21st, 10:57 pm
PM Modi met with President Chandrikapersad Santokhi of Suriname on the sidelines of the 2nd India-CARICOM Summit in Georgetown, Guyana. The two leaders reviewed the progress of ongoing bilateral initiatives and discussed enhancing cooperation in defense and security, trade, agriculture, digital initiatives, UPI, ICT, healthcare, pharmaceuticals, capacity building, culture, and people-to-people ties.ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ
November 20th, 07:52 am
G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 04th, 07:45 pm
ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 04th, 07:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.ಜಮೈಕಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಆಂಡ್ರ್ಯೂ ಹೋಲ್ನೆಸ್ ಅವರ ಭಾರತ ಭೇಟಿ (ಸೆಪ್ಟೆಂಬರ್ 30 - ಅಕ್ಟೋಬರ್ 3, 2024)ಯ ಫಲಿತಾಂಶಗಳು
October 01st, 12:30 pm
ಹಣಕಾಸಿನ ಸೇರ್ಪಡೆ ಮತ್ತು ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಯಶಸ್ವಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಕ್ಷೇತ್ರದಲ್ಲಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಜಮೈಕಾದ ಪ್ರಧಾನ ಮಂತ್ರಿಯವರ ಕಚೇರಿಯ ನಡುವವಿನ ಸಹಕಾರ ಒಪ್ಪಂದ3 ಪರಮ್ ರುದ್ರ ಸೂಪರ್ಕಂಪ್ಯೂಟರ್ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ
September 26th, 05:15 pm
ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು
September 26th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.ಬಿಲ್ಲೆನಿಯಮ್ ಸಿ ಇ ಒ ಶ್ರೀ ಗವೆಲ್ ಲೋಪಿನ್ಸ್ಕಿ ಭೇಟಿ ಮಾಡಿದ ಪ್ರಧಾನ ಮಂತ್ರಿ
August 22nd, 09:22 pm
ಭಾರತದಲ್ಲಿ ಹೂಡಿಕೆಗೆ ಅನುಕೂಲಕರ ವಾತಾವರಣ ಮತ್ತು ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದಲ್ಲಿ ಭಾರತದ ಬೆಳವಣಿಗೆಯ ಬಗ್ಗೆ ಪ್ರಧಾನಮಂತ್ರಿಯವರು ಮಾತುಕತೆ ವೇಳೆ ಉಲ್ಲೇಖಿಸಿದರು. ಗವೆಲ್ ಲೋಪಿನ್ಸ್ಕಿ ಅವರು ಮುಂದಿನ ದಿನಗಳಲ್ಲಿ ಹೊಂದಿರುವ ತಮ್ಮ ವಿಸ್ತರಣಾ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಮೋದಿಯವರು ಕೇಳಿ ತಿಳಿದುಕೊಂಡರು. ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಭದ್ರತೆ ಮತ್ತು ಡಿಜಿಟಲ್ ಆರ್ಥಿಕತೆ ಕ್ಷೇತ್ರದಲ್ಲಿ ಭಾರತ-ಪೋಲೆಂಡ್ ನಡುವೆ ಉದ್ಯಮಗಳಲ್ಲಿ ಸಹಯೋಗ ಮಾಡಿಕೊಂಡರೆ ಸಿಗುವ ಮಹತ್ವದ ಅವಕಾಶಗಳನ್ನು ಪ್ರಸ್ತಾಪಿಸಿದರು.ಭಾರತ - ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಕುರಿತು ಜಂಟಿ ಹೇಳಿಕೆ
August 20th, 08:39 pm
2023ರ ಆಗಸ್ಟ್ 20ರಂದು, ಮಲೇಷಿಯಾದ ಪ್ರಧಾನಮಂತ್ರಿ ಡಾಟೊ ಸೆರಿ ಅನ್ವರ್ ಇಬ್ರಾಹಿಂ ಅವರು ಭಾರತಕ್ಕೆ ಭೇಟಿ ನೀಡಿದರು. ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿ ಅವರು ಈ ಭೇಟಿ ನೀಡಿದರು. ಇದು ದಕ್ಷಿಣ ಏಷ್ಯಾ ಪ್ರದೇಶಕ್ಕೆ ಮಲೇಷಿಯಾದ ಪ್ರಧಾನಮಂತ್ರಿಯವರ ಮೊದಲ ಭೇಟಿಯಾಗಿದ್ದು, ಇಬ್ಬರು ಪ್ರಧಾನಮಂತ್ರಿಗಳ ನಡುವಿನ ಮೊದಲ ಸಭೆಯಾಗಿತ್ತು. ಇದರಿಂದ ಬಲಿಷ್ಠವಾದ ತಂತ್ರಜ್ಞಾನದ ಸಂಬಂಧಗಳನ್ನು ಪರಿಷ್ಕರಿಸಲು ಅವಕಾಶ ದೊರಕಿತು. ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ನಡೆದ ವ್ಯಾಪಕ ಚರ್ಚೆಗಳು ಭಾರತ ಮತ್ತು ಮಲೇಷಿಯಾ ನಡುವಿನ ಸಂಬಂಧಗಳು ಬಹುಮುಖಿ ಮತ್ತು ಬಹುಆಯಾಮಗಳನ್ನು ಹೊಂದಿವೆ ಎಂಬುದನ್ನು ತೋರಿಸಿಕೊಟ್ಟವು.