Delhi needs a government that works in coordination, not one that thrives on conflicts: PM Modi

Delhi needs a government that works in coordination, not one that thrives on conflicts: PM Modi

January 31st, 03:35 pm

Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”

PM Modi electrifies New Delhi’s Dwarka Rally with a High-Octane speech

PM Modi electrifies New Delhi’s Dwarka Rally with a High-Octane speech

January 31st, 03:30 pm

Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”

ಭಾರತವು 76 ನೇ ಗಣರಾಜ್ಯೋತ್ಸವವನ್ನು ಆಚರಿಸಿದೆ

ಭಾರತವು 76 ನೇ ಗಣರಾಜ್ಯೋತ್ಸವವನ್ನು ಆಚರಿಸಿದೆ

January 26th, 12:30 pm

ಕರ್ತವ್ಯ ಪಥದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಆಚರಣೆಯು ಭಾರತದ ಏಕತೆ, ಶಕ್ತಿ ಮತ್ತು ಪರಂಪರೆಯನ್ನು ಪ್ರದರ್ಶಿಸಿತು. ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಸಮರ್ ಸ್ಮಾರಕದಲ್ಲಿ ಗೌರವ ಸಲ್ಲಿಸಿದರು. ಈ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅಲಂಕರಿಸಿದರು. ಸಶಸ್ತ್ರ ಪಡೆಗಳ ಪಥಸಂಚಲನ ತುಕಡಿಗಳು ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿದವು, ಆದರೆ ರೋಮಾಂಚಕ ಸಾಂಸ್ಕೃತಿಕ ಪ್ರದರ್ಶನಗಳು ಭಾರತದ ಶ್ರೀಮಂತ ವೈವಿಧ್ಯತೆಯನ್ನು ಎತ್ತಿ ತೋರಿಸಿದವು. ಭಾರತೀಯ ವಾಯುಪಡೆಯ ಉಸಿರುಕಟ್ಟುವ ಹಾರಾಟವು ಪ್ರೇಕ್ಷಕರನ್ನು ಆಕರ್ಷಿಸಿತು. ಆಚರಣೆಗಾಗಿ ನೆರೆದಿದ್ದ ಜನರನ್ನು ಪ್ರಧಾನಿ ಸ್ವಾಗತಿಸಿದರು.

ರಾಷ್ಟ್ರಪತಿ ಅವರ ಸ್ಫೂರ್ತಿದಾಯಕ ಭಾಷಣ, ಇದರಲ್ಲಿ ಅವರು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿಹೇಳಿದ್ದಾರೆ: ಪ್ರಧಾನಮಂತ್ರಿ

January 25th, 10:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಸ್ಫೂರ್ತಿದಾಯಕ ಭಾಷಣಕ್ಕಾಗಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಅರ್ಪಿಸಿದರು. ರಾಷ್ಟ್ರಪತಿಗಳು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು.

Politics is about winning people's hearts, says PM Modi in podcast with Nikhil Kamath

January 10th, 02:15 pm

Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು

January 10th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

December 14th, 05:50 pm

ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು

December 14th, 05:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.

Odisha is experiencing unprecedented development: PM Modi in Bhubaneswar

November 29th, 04:31 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

PM Modi's Commitment to Making Odisha a Global Hub of Growth and Opportunity

November 29th, 04:30 pm

Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.

ಸಂವಿಧಾನ ಸದನದಲ್ಲಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

November 26th, 02:46 pm

ಸಂವಿಧಾನ ಸದನದಲ್ಲಿ ಇಂದು ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣ ಒಳನೋಟವನ್ನು ಹೊಂದಿತ್ತು ಎಂದು ಪ್ರಧಾನ ಮಂತ್ರಿಗಳು ಶ್ಲಾಘಿಸಿದರು.

We are working fast in every sector for the development of Odisha: PM Modi at Odisha Parba 2024

November 24th, 08:48 pm

PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.

“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 24th, 08:30 pm

ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.

ಜಂಜಾಟೀಯ ಗೌರವ ದಿವಸ ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ಸಂಕೇತವಾಗಿದೆ: ಪ್ರಧಾನಮಂತ್ರಿ

November 15th, 01:50 pm

ಜಂಜಾಟೀಯ ಗೌರವ ದಿವಸದ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಆಲಿಸುವಂತೆ ನಾಗರಿಕರಿಗೆ ಕರೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಂಜಾಟೀಯ ಗೌರವ ದಿವಸವು ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ಸಂಕೇತವಾಗಿದೆ ಎಂದು ಹೇಳಿದರು.

ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 15th, 11:20 am

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.

ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ

November 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

The BJP-NDA government will fight the mafia-driven corruption in recruitment: PM Modi in Godda, Jharkhand

November 13th, 01:47 pm

Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.

We ensured that government benefits directly reach beneficiaries without intermediaries: PM Modi in Sarath, Jharkhand

November 13th, 01:46 pm

PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.