Dadra and Nagar Haveli, Daman and Diu are our pride, our heritage: PM Modi
March 07th, 03:00 pm
PM Modi launched various development works worth over ₹2580 crore in Silvassa. He also inaugurated the Namo Hospital in Silvassa earlier to the event. PM highlighted the significance of healthcare projects launched in Silvassa on Jan Aushadhi Diwas. He remarked that developments like the Ram Setu, Namo Path, Tent City in Daman, and the popular Night Market are enhancing the region's appeal.PM Modi inaugurates and launches various development works worth over ₹2580 crore in Silvassa
March 07th, 02:45 pm
PM Modi launched various development works worth over ₹2580 crore in Silvassa. He also inaugurated the Namo Hospital in Silvassa earlier to the event. PM highlighted the significance of healthcare projects launched in Silvassa on Jan Aushadhi Diwas. He remarked that developments like the Ram Setu, Namo Path, Tent City in Daman, and the popular Night Market are enhancing the region's appeal.PM Modi reaffirms commitment to affordable healthcare on JanAushadhi Diwas
March 07th, 12:20 pm
On the occasion of JanAushadhi Diwas, Prime Minister Shri Narendra Modi reaffirmed the government's commitment to providing high-quality, affordable medicines to all citizens, ensuring a healthy and fit India.ಇತ್ತೀಚಿನ “ಮನ್ ಕಿ ಬಾತ್” ಸಂಚಿಕೆಯಲ್ಲಿ ಬೊಜ್ಜಿನ ವಿರುದ್ಧ ಸಾಮೂಹಿಕ ಕ್ರಮಕ್ಕೆ ಪ್ರಧಾನಮಂತ್ರಿಯವರು ಕರೆ ನೀಡಿದ್ದಾರೆ
February 24th, 09:11 am
ಹೆಚ್ಚುತ್ತಿರುವ ಬೊಜ್ಜು ಪ್ರಮಾಣವನ್ನು ಎದುರಿಸುವ ತುರ್ತು ಅಗತ್ಯವನ್ನು ವಿವರಿಸುತ್ತಾ, ಖಾದ್ಯ ತೈಲ ಸೇವನೆಯನ್ನು ಕಡಿಮೆ ಮಾಡುವ ಉದ್ದೇಶವನ್ನು ಪ್ರತಿಪಾದಿಸಲು ಪ್ರಮುಖ ವ್ಯಕ್ತಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಮನಿರ್ದೇಶನ ಮಾಡಿದರು. ಆರೋಗ್ಯದ ಕುರಿತಾದ ಆಂದೋಲನವನ್ನು ಮತ್ತಷ್ಟು ವಿಸ್ತರಿಸಲು ಇನ್ನೂ 10 ಜನರನ್ನು ಪರಸ್ಪರ ನಾಮನಿರ್ದೇಶನ ಮಾಡುವಂತೆ ಪ್ರಧಾನಮಂತ್ರಿಯವರು ಒತ್ತಾಯಿಸಿದರು.ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 06:11 pm
ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು
February 23rd, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಫಿಟ್ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ನೀರಜ್ ಚೋಪ್ರಾ ಅವರ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ
February 12th, 12:40 pm
ಫಿಟ್ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಸ್ಥೂಲಕಾಯವನ್ನು ತೊಡೆದುಹಾಕಿ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಶ್ರೀ ಮೋದಿ ಅವರು ಒತ್ತಿ ಹೇಳಿದ್ದಾರೆ.People from different walks of life support PM’s clarion call to fight obesity
January 31st, 06:25 pm
Prime Minister Shri Narendra Modi recently gave a clarion call to fight obesity and reduce oil consumption. This has received wide support from doctors, sportspersons as well as people from different walks of life.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.PM Modi inaugurates the 38th National Games in Dehradun
January 28th, 09:02 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.Those who learn from failure, always succeed: PM during interaction with NCC and NSS cadets
January 25th, 03:30 pm
PM Modi interacted with NCC Cadets, NSS Volunteers, Tribal guests and Tableaux Artists who would be a part of the upcoming Republic Day parade at his residence at Lok Kalyan Marg earlier today. The interaction was followed by vibrant cultural performances showcasing the rich culture and persity of India. He also engaged in an informal, freewheeling one-on-one interaction with the participants.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು
January 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಉತ್ತರಿಸಿದರು.PM Modi interacts with NCC Cadets, NSS Volunteers, Tribal guests and Tableaux Artists
January 24th, 08:08 pm
PM Modi interacted with NCC Cadets, NSS Volunteers, Tribal guests and Tableaux Artists who would be a part of the upcoming Republic Day parade at his residence at Lok Kalyan Marg earlier today. The interaction was followed by vibrant cultural performances showcasing the rich culture and persity of India. He also engaged in an informal, freewheeling one-on-one interaction with the participants.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ಪ್ರತಿಯೊಬ್ಬರೂ ಧ್ಯಾನ ವನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಲು ಪ್ರಧಾನಮಂತ್ರಿ ಕರೆ
December 21st, 12:28 pm
ಇಂದು ವಿಶ್ವ ಧ್ಯಾನ ದಿನ. ಈ ಸಂದರ್ಭದಲ್ಲಿ ಧ್ಯಾನವನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕರೆ ನೀಡಿದ್ದಾರೆ. ಧ್ಯಾನವು ಒಬ್ಬರ ಜೀವನಕ್ಕೆ, ಹಾಗೆಯೇ ನಮ್ಮ ಸಮಾಜ ಮತ್ತು ಈ ಭೂಮಿಗೆ ಶಾಂತಿ ಮತ್ತು ಸೌಹಾರ್ದತೆಯನ್ನು ತರಲು ಪ್ರಬಲವಾದ ಮಾರ್ಗವಾಗಿದೆ ಎಂದು ಹೇಳಿದ್ದಾರೆ.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.ಚೆಸ್ ಒಲಿಂಪಿಯಾಡ್ ವಿಜೇತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
September 26th, 12:15 pm
ಸರ್, ಭಾರತವು ಎರಡೂ ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು, ಮತ್ತು ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಬಾಲಕರು 22 ರಲ್ಲಿ 21 ಅಂಕಗಳನ್ನು ಗಳಿಸಿದರೆ, ಬಾಲಕಿಯರು 22 ರಲ್ಲಿ 19 ಅಂಕಗಳನ್ನು ಗಳಿಸಿದರು. ಒಟ್ಟಾರೆಯಾಗಿ, ನಾವು 44 ರಲ್ಲಿ 40 ಅಂಕಗಳನ್ನು ಗಳಿಸಿದ್ದೇವೆ. ಇಷ್ಟು ದೊಡ್ಡ ಮತ್ತು ಪ್ರಭಾವಶಾಲಿ ಪ್ರದರ್ಶನವು ಹಿಂದೆಂದೂ ಆಗಿಲ್ಲ.ಪ್ರಧಾನಿ ಮೋದಿಯವರು ನಮ್ಮ ಚೆಸ್ ಚಾಂಪಿಯನ್ಗಳನ್ನು ಭೇಟಿಯಾಗಿ ಪ್ರೋತ್ಸಾಹಿಸುತ್ತಾರೆ
September 26th, 12:00 pm
ಭಾರತದ ಚೆಸ್ ತಂಡ ಐತಿಹಾಸಿಕ ಉಭಯ ಚಿನ್ನ ಗೆದ್ದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ಚರ್ಚೆಯು ಅವರ ಕಠಿಣ ಪರಿಶ್ರಮ, ಚೆಸ್ನ ಹೆಚ್ಚುತ್ತಿರುವ ಜನಪ್ರಿಯತೆ, ಆಟದ ಮೇಲೆ AI ಪ್ರಭಾವ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ನಿರ್ಣಯ ಮತ್ತು ತಂಡದ ಕೆಲಸಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿತು.