ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 11:00 am
ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!ರೋಜ್ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.ದೆಹಲಿಯಲ್ಲಿ ʻಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನʼದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 15th, 10:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 4ನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2024ರ ಡಿಸೆಂಬರ್ 13 ರಿಂದ 15 ರವರೆಗೆ ದೆಹಲಿಯಲ್ಲಿ ನಡೆಯಿತು.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
October 02nd, 10:15 am
ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು
October 02nd, 10:10 am
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.ಸ್ವಚ್ಛ ಭಾರತ್ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ 2 ರಂದು ಸ್ವಚ್ಛ ಭಾರತ್ ದಿವಸ್ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಲಿದ್ದಾರೆ
September 30th, 08:59 pm
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಸಾಮೂಹಿಕ ಆಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಮಿಷನ್ ಪ್ರಾರಂಭವಾಗಿ 10 ವರ್ಷಗಳು ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 2, 2024ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಭಾರತ್ ದಿವಸ 2024 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ದೇಶದ ಪ್ರತಿ ಮನೆ ಮತ್ತು ರೈತರಿಗೆ ನೀರು ತಲುಪುವಂತೆ ಮಾಡುವುದು ನನ್ನ ಧ್ಯೇಯ: ಜಲೋರ್ನಲ್ಲಿ ಪ್ರಧಾನಿ ಮೋದಿ
April 21st, 03:00 pm
2024 ರ ಲೋಕಸಭಾ ಚುನಾವಣೆಯ ಪ್ರಚಾರವು ತೀವ್ರಗೊಂಡಿದೆ, ಎನ್ಡಿಎಯ ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ತಮ್ಮ ಬೆಂಬಲವನ್ನು ಹೆಚ್ಚಿಸಿದ್ದಾರೆ. ಜಲೋರ್ನಲ್ಲಿ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮೊದಲ ಹಂತದ ಮತದಾನದಲ್ಲಿ ಅರ್ಧದಷ್ಟು ರಾಜಸ್ಥಾನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದೆ. ದೇಶಭಕ್ತಿಯಲ್ಲಿ ಆಳವಾಗಿ ಬೇರೂರಿರುವ ರಾಜಸ್ಥಾನಕ್ಕೆ ಕಾಂಗ್ರೆಸ್ ಎಂದಿಗೂ ಬಲಿಷ್ಠ ಭಾರತವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ.ರಾಜಸ್ಥಾನದ ಜಲೋರ್ ಮತ್ತು ಬನ್ಸ್ವಾರಾದಲ್ಲಿ ಸಾರ್ವಜನಿಕ ಸಭೆಗಳಲ್ಲಿ ಪ್ರಧಾನಮಂತ್ರಿ ಮೋದಿಯವರು ಹೈ-ಆಕ್ಟೇನ್ ಭಾಷಣಗಳನ್ನು ಮಾಡುತ್ತಾರೆ
April 21st, 02:00 pm
2024 ರ ಲೋಕಸಭಾ ಚುನಾವಣೆಯ ಪ್ರಚಾರವು ತೀವ್ರಗೊಂಡಿದೆ, ಎನ್ಡಿಎಯ ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ತಮ್ಮ ಬೆಂಬಲವನ್ನು ಹೆಚ್ಚಿಸಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಜಲೋರ್ ಮತ್ತು ಬನ್ಸ್ವಾರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತದ ಮತದಾನದಲ್ಲಿ ಅರ್ಧದಷ್ಟು ರಾಜಸ್ಥಾನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದೆ. ದೇಶಭಕ್ತಿಯಲ್ಲಿ ಆಳವಾಗಿ ಬೇರೂರಿರುವ ರಾಜಸ್ಥಾನಕ್ಕೆ ಕಾಂಗ್ರೆಸ್ ಎಂದಿಗೂ ಬಲಿಷ್ಠ ಭಾರತವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 23rd, 02:45 pm
ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮಹೇಂದ್ರ ನಾಥ್ ಪಾಂಡೆ ಜೀ, ಉಪ ಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜೀ, ಬನಾಸ್ ಡೈರಿ ಅಧ್ಯಕ್ಷ ಶಂಕರ್ ಭಾಯ್ ಚೌಧರಿ, ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ರಾಜ್ಯದ ಇತರ ಸಚಿವರು, ಪ್ರತಿನಿಧಿಗಳು, ಮತ್ತು ಕಾಶಿಯ ನನ್ನ ಸಹೋದರ ಸಹೋದರಿಯರೇ.ವಾರಣಾಸಿಯಲ್ಲಿ 13,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು
February 23rd, 02:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 13,000 ಕೋಟಿ ರೂಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಣಾಸಿಯ ಕಾರ್ಖಿಯಾನ್ನಲ್ಲಿರುವ ʻಯುಪಿಎಸ್ಐಡಿಎ ಆಗ್ರೋ ಪಾರ್ಕ್ʼನಲ್ಲಿ ನಿರ್ಮಿಸಲಾಗಿರುವ ʻಬನಸ್ಕಾಂತ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತʼ ಒಡೆತನದ ಹಾಲು ಸಂಸ್ಕರಣಾ ಘಟಕವಾದ ʻಬನಾಸ್ ಕಾಶಿ ಸಂಕುಲ್ʼಗೆ ಭೇಟಿ ನೀಡಿ ಪಶುಸಂಗೋಪನಾ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ʻಪಿಎಂ ಮೋದಿ ಉದ್ಯೋಗ ಪತ್ರʼಗಳು ಮತ್ತು ʻಜಿಐ ಅಧಿಕೃತ ಬಳಕೆದಾರ ಪ್ರಮಾಣಪತ್ರʼಗಳನ್ನು ವಿತರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ವಾಯುಯಾನ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನಗರಾಭಿವೃದ್ಧಿ ಮತ್ತು ನೈರ್ಮಲ್ಯದಂತಹ ಪ್ರಮುಖ ಕ್ಷೇತ್ರಗಳ ಅಗತ್ಯಗಳನ್ನು ಪೂರೈಸುತ್ತವೆ.ಅಮುಲ್ ಒಕ್ಕೂಟದ ಜಿಸಿಎಂಎಂಎಫ್ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 22nd, 11:30 am
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ; ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್; ನನ್ನ ಸಂಪುಟ ಸಹೋದ್ಯೋಗಿ ಪುರುಷೋತ್ತಮ್ ರೂಪಾಲಾ ಜೀ; ಸಂಸತ್ತಿನ ಗೌರವಾನ್ವಿತ ಸಹೋದ್ಯೋಗಿ ಸಿ.ಆರ್.ಪಾಟೀಲ್, ಅಮುಲ್ ಅಧ್ಯಕ್ಷ ಶ್ರೀ ಶಾಮಲ್ ಭಾಯ್ ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ!ಗುಜರಾತ್ ನ ಅಹಮದಾಬಾದ್ ನಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
February 22nd, 10:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನ ಮೊಟೆರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಸುವರ್ಣ ಮಹೋತ್ಸವ ಕಾಫಿ ಟೇಬಲ್ ಪುಸ್ತಕವನ್ನು ಬಿಡಿಗಡೆ ಮಾಡಿದರು. ಜಿಸಿಎಂಎಂಎಫ್ ಸಹಕಾರಿ ಸಂಸ್ಥೆಗಳ ಸ್ಥಿತಿಸ್ಥಾಪಕತ್ವ, ಉದ್ಯಮಶೀಲತಾ ಮನೋಭಾವ ಮತ್ತು ರೈತರ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ, ಇದು ಅಮುಲ್ ಅನ್ನು ವಿಶ್ವದ ಪ್ರಬಲ ಡೈರಿ ಬ್ರ್ಯಾಂಡ್ ಗಳಲ್ಲಿ ಒಂದನ್ನಾಗಿ ಮಾಡಿದೆ.ಇಂದೋರ್ ನಲ್ಲಿ ನಡೆದ 'ಮಜ್ದೂರೂನ್ ಕಾ ಹಿಟ್ ಮಜ್ದೂರೂನ್ ಕೋ ಸಮರ್ಥ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡದ ಅನುವಾದ
December 25th, 12:30 pm
ಮೋಹನ್ ಯಾದವ್, ಮಧ್ಯಪ್ರದೇಶದ ಉತ್ಸಾಹಿ ಮುಖ್ಯಮಂತ್ರಿ; ಇಂದೋರ್ ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ತಾಯ್; ನನ್ನ ಸಂಸದೀಯ ಸಹೋದ್ಯೋಗಿಗಳು; ಹೊಸ ವಿಧಾನಸಭೆಯಲ್ಲಿ ಆಯ್ಕೆಯಾದ ಶಾಸಕರು; ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಕಾರ್ಮಿಕ ಸಹೋದರ ಸಹೋದರಿಯರೇ!'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ
December 25th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ʻಹುಕುಮ್ಚಂದ್ ಮಿಲ್ʼನ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್ನ ʻಹುಕುಚ್ಚಂದ್ ಮಿಲ್ʼನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ʻಹುಕುಮ್ಚಂದ್ ಮಿಲ್ʼ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳ ಇತ್ಯರ್ಥಕ್ಕೆ ಈ ಕಾರ್ಯಕ್ರಮವು ಸಾಕ್ಷಿಯಾಯಿತು. ಶ್ರೀ ಮೋದಿ ಅವರು ಖಾರ್ಗೋನ್ ಜಿಲ್ಲೆಯಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರಕ್ಕೂ ಶಂಕುಸ್ಥಾಪನೆ ನೆರವೇರಿಸಿದರು.Whatever BJP promises, it delivers: PM Modi in Telangana
November 25th, 03:30 pm
Ahead of the Telangana assembly election, PM Modi addressed an emphatic public meeting in Kamareddy today. He said, “Whenever I come to Telangana, I see a wave of hope among the people here. This wave is the wave of expectation. It is the wave of change. It is the wave of the sentiment that Telangana should achieve the height of development that it deserves.”PM Modi addresses public meetings in Telangana’s Kamareddy & Maheshwaram
November 25th, 02:15 pm
Ahead of the Telangana assembly election, PM Modi addressed emphatic public meetings in Kamareddy and Maheshwaram today. He said, “Whenever I come to Telangana, I see a wave of hope among the people here. This wave is the wave of expectation. It is the wave of change. It is the wave of the sentiment that Telangana should achieve the height of development that it deserves.”BJP's resolution is to bring Chhattisgarh among top states in country and protect interests of poor, tribals and backward: PM Modi
November 02nd, 03:30 pm
Addressing the ‘Vijay Sankalp Maharally’ in Chhattisgarh’s Kanker today, Prime Minister Narendra Modi said, “BJP's resolve is to strengthen Chhattisgarh identity. BJP's resolve is to protect the interests of every poor, tribal and backward people. BJP's resolve is to bring Chhattisgarh among the top states of the country. Development cannot take place wherever there is Congress.”PM Modi addresses a public meeting in Kanker, Chhattisgarh
November 02nd, 03:00 pm
Addressing the ‘Vijay Sankalp Maharally’ in Chhattisgarh’s Kanker today, Prime Minister Narendra Modi said, “BJP's resolve is to strengthen Chhattisgarh identity. BJP's resolve is to protect the interests of every poor, tribal and backward people. BJP's resolve is to bring Chhattisgarh among the top states of the country. Development cannot take place wherever there is Congress.”