India is driving not only its own growth but also the world's growth: PM Modi at India Energy Week
February 11th, 11:37 am
At India Energy Week, PM Modi highlighted India's energy ambitions based on resources, innovation, economic strength, strategic geography and sustainability. He emphasised India's rapid progress in renewables, biofuels and green energy, policy reforms and investment opportunities, reaffirming the country's commitment to driving global growth and energy transformation.Prime Minister Shri Narendra Modi's remarks at India Energy Week 2025
February 11th, 09:55 am
At India Energy Week, PM Modi highlighted India's energy ambitions based on resources, innovation, economic strength, strategic geography and sustainability. He emphasised India's rapid progress in renewables, biofuels and green energy, policy reforms and investment opportunities, reaffirming the country's commitment to driving global growth and energy transformation.Eastern India is a growth engine in the development of the country, Odisha plays a key role in this: PM
January 28th, 11:30 am
PM Modi inaugurated the Utkarsh Odisha – Make in Odisha Conclave 2025 in Bhubaneswar, highlighting Eastern India's role in national growth. He emphasized Odisha's historical trade significance, growing opportunities, and its potential to lead in various industries. The PM encouraged investors to seize the moment for Odisha’s development and praised the state’s contributions to New India’s progress.PM Modi inaugurates the 'Utkarsh Odisha' - Make in Odisha Conclave 2025 in Bhubaneswar
January 28th, 11:00 am
PM Modi inaugurated the Utkarsh Odisha – Make in Odisha Conclave 2025 in Bhubaneswar, highlighting Eastern India's role in national growth. He emphasized Odisha's historical trade significance, growing opportunities, and its potential to lead in various industries. The PM encouraged investors to seize the moment for Odisha’s development and praised the state’s contributions to New India’s progress.India stands as an outstanding destination for every investor looking to shape their future in the mobility sector: PM
January 17th, 11:00 am
PM Modi inaugurated the Bharat Mobility Global Expo 2025, highlighting India's rapid transformation in the sector. He praised India’s future-ready motive industry, rising exports, and growing domestic demand, driven by Make in India and the aspirations of people.ಭಾರತ ಚಲನಶೀಲತೆ ಜಾಗತಿಕ ವಸ್ತುಪ್ರದರ್ಶನ(ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ)-2025 ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 17th, 10:45 am
ನವದೆಹಲಿಯ ಭಾರತ್ ಮಂಟಪದಲ್ಲಿಂದು ಆಯೋಜಿಸಿದ್ದ ಭಾರತದ ಚಲನಶೀಲತೆಯ ಅತಿದೊಡ್ಡ ವಸ್ತು ಪ್ರದರ್ಶನ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2025' ಅನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಸತತ 3ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ಜರುಗಿದ 800 ಪ್ರದರ್ಶಕರ ಸಂಖ್ಯೆ, 2.5 ಲಕ್ಷ ಪ್ರತಿನಿಧಿಗಳು ಭಾಗವಹಿಸಿದ್ದ ವಸ್ತು ಪ್ರದರ್ಶನಕ್ಕೆ ಹೋಲಿಸಿದರೆ, ಈ ವರ್ಷದ ವಸ್ತು ಪ್ರದರ್ಶನವು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರೆ 2 ಸ್ಥಳಗಳಲ್ಲಿ ನಡೆಯುವುದರೊಂದಿಗೆ ಹೆಚ್ಚಿನ ವಿಸ್ತರಣೆಯಾಗಿದೆ. ಮುಂದಿನ 5 ದಿನಗಳಲ್ಲಿ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರತಿನಿಧಿಗಳು ಭಾಗವಹಿಸುವ ಮೂಲಕ ಅನೇಕ ಹೊಸ ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಭಾರತದಲ್ಲಿ ಚಲನಶೀಲತೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ವಾತಾವರಣ ಇದೆ. ವಸ್ತು ಪ್ರದರ್ಶನಕ್ಕೆ ತಮ್ಮ ಭೇಟಿಯನ್ನು ಉಲ್ಲೇಖಿಸಿದ ಶ್ರೀ ಮೋದಿ, ಭಾರತದ ಆಟೋಮೋಟಿವ್ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿದೆ, ಇದಕ್ಕಾಗಿ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.Serving the people of Andhra Pradesh is our commitment: PM Modi in Visakhapatnam
January 08th, 05:45 pm
PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು
January 08th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.ಜನವರಿ 8-9 ರಂದು ಪ್ರಧಾನಮಂತ್ರಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ
January 06th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 8 ರಿಂದ 9 ರವರೆಗೆ ಎರಡು ದಿನಗಳ ಪ್ರವಾಸದಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾಗೆ ಭೇಟಿ ನೀಡಲಿದ್ದಾರೆ. ಸುಸ್ಥಿರ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಮೂಲಸೌಕರ್ಯ ವರ್ಧನೆಯ ಪ್ರಮುಖ ಉತ್ತೇಜನಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜನವರಿ 8ರಂದು ಸಂಜೆ 5:30ಕ್ಕೆ ವಿಶಾಖಪಟ್ಟಣದಲ್ಲಿ 2 ಲಕ್ಷ ಕೋಟಿ ರೂ. ಗೂ ಅಧಿಕ ಮೊತ್ತದ ಹಲವಾರು ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಕಲಿದ್ದಾರೆ. ಜನವರಿ 9 ರಂದು ಬೆಳಿಗ್ಗೆ 10 ಗಂಟೆಗೆ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.ಕುವೈತ್ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.ಜಂಟಿ ಹೇಳಿಕೆ: ಭಾರತ-ಆಸ್ಟ್ರೇಲಿಯಾ 2ನೇ ವಾರ್ಷಿಕ ಶೃಂಗಸಭೆ
November 19th, 11:22 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರು 2024ರ ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ʻಗ್ರೂಪ್ ಆಫ್ 20ʼ (ಜಿ 20) ಶೃಂಗಸಭೆಯ ನೇಪಥ್ಯದಲ್ಲಿ ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ ನಡೆಸಿದರು.ಪ್ರಧಾನಮಂತ್ರಿ ಅವರಿಂದ ನಾರ್ವೆ ಪ್ರಧಾನಮಂತ್ರಿ ಭೇಟಿ
November 19th, 05:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿ20 ಶೃಂಗಸಭೆಯ ನೇಪಥ್ಯದಲ್ಲಿ ರಿಯೊ ಡಿ ಜನೈರೊದಲ್ಲಿ ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೊನಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು.ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)
October 25th, 08:28 pm
ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.ಫಲಿತಾಂಶಗಳ ಪಟ್ಟಿ: 7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸಲರ್ ಅವರ ಭಾರತ ಭೇಟಿ
October 25th, 07:47 pm
ಮ್ಯಾಕ್ಸ್-ಪ್ಲಾಂಕ್-ಗೆಸೆಲ್ ಸ್ಚಾಫ್ಟ್ ಇ.ವಿ. (ಎಂಪಿಜಿ) ಮತ್ತು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಥಿಯರೆಟಿಕಲ್ ಸೈನ್ಸಸ್ (ಐಸಿಟಿಎಸ್), ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿ ಐ ಎಫ್ ಆರ್) ನಡುವಿನ ಒಪ್ಪಂದ7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸೆಲರ್ ಅವರ ಭಾರತ ಭೇಟಿಯ ಫಲಿತಾಂಶಗಳು
October 25th, 04:50 pm
ಕ್ರಿಮಿನಲ್ ವಿಷಯಗಳಲ್ಲಿ ಪರಸ್ಪರ ಕಾನೂನು ಸಹಾಯ ಒಪ್ಪಂದ (ಎಂ ಎಲ್ ಎ ಟಿ).7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಗಳ ಕನ್ನಡ ಅನುವಾದ
October 25th, 01:00 pm
7ನೇ ಭಾರತ-ಜರ್ಮನಿ ಅಂತರ ಸರ್ಕಾರಿ ಸಮಾಲೋಚನೆಗಳ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಹಾರ್ದಿಕ ಸ್ವಾಗತ.ಜರ್ಮನ್ ಬ್ಯುಸಿನೆಸಸ್ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ
October 25th, 11:20 am
ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.