
ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.
ಜನೌಷಧಿ ದಿನ ಸಂದರ್ಭದಲ್ಲಿ ಜನತೆಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಬದ್ಧತೆ ಪುನರುಚ್ಛರಿಸಿದ ಪ್ರಧಾನಮಂತ್ರಿ
March 07th, 12:20 pm
ಇಂದು ಜನೌಷಧಿ ದಿವಸ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲಾ ನಾಗರಿಕರಿಗೆ ಉತ್ತಮ ಗುಣಮಟ್ಟದ, ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ, ಆರೋಗ್ಯಕರ ಮತ್ತು ಸದೃಢ ಭಾರತವನ್ನು ಕಟ್ಟುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.ಮಾರ್ಚ್ 7-8 ರಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಗುಜರಾತ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ
March 07th, 07:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 7 - 8 ರಂದು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶ ಮತ್ತು ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಅವರು ಮಾರ್ಚ್ 7 ರಂದು ಸಿಲ್ವಾಸ್ಸಾಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ನಮೋ ಆಸ್ಪತ್ರೆಯನ್ನು (I ಹಂತ) ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:45 ರ ಸುಮಾರಿಗೆ, ಅವರು ಸಿಲ್ವಾಸ್ಸಾದಲ್ಲಿ 2580 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕೇಂದ್ರಾಡಳಿತ ಪ್ರದೇಶಕ್ಕಾಗಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಅವರು ಸೂರತ್ಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5 ಗಂಟೆಗೆ ಅವರು ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 8 ರಂದು, ಪ್ರಧಾನ ಮಂತ್ರಿ ನವಸಾರಿಗೆ ಪ್ರಯಾಣಿಸಲಿದ್ದಾರೆ ಮತ್ತು ಸುಮಾರು 11:30ಕ್ಕೆ, ಅವರು ಲಕ್ಷಪತಿ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ವಿವಿಧ ಯೋಜನೆಗಳ ಉದ್ಘಾಟನೆಯನ್ನು ಒಳಗೊಂಡ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
February 24th, 10:35 am
ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
February 24th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.ಪ್ರಧಾನಿ ಮೋದಿಯವರ ನಾಯಕತ್ವವು ಮಲೇರಿಯಾ ವಿರುದ್ಧ ಅದ್ಭುತ ವಿಜಯವನ್ನು ನೀಡುತ್ತದೆ, ಆರೋಗ್ಯವನ್ನು ಕ್ರಾಂತಿಗೊಳಿಸುತ್ತದೆ: ಜೆಪಿ ನಡ್ಡಾ
December 16th, 10:06 am
ಭಾರತವು ಮಲೇರಿಯಾ ಪ್ರಕರಣಗಳಲ್ಲಿ ಗಮನಾರ್ಹವಾದ 69% ಕಡಿತವನ್ನು ಸಾಧಿಸಿದೆ, 2017 ರಲ್ಲಿ 6.4 ಮಿಲಿಯನ್ನಿಂದ 2023 ರಲ್ಲಿ ಕೇವಲ 2 ಮಿಲಿಯನ್ಗೆ ಇಳಿದಿದೆ - ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೇಂದ್ರೀಕೃತ ನೀತಿಗಳು ಮತ್ತು ನಾಯಕತ್ವಕ್ಕೆ ಕಾರಣವಾದ ಸ್ಮಾರಕವಾಗಿದೆ. ಈ ಮೈಲಿಗಲ್ಲು 2015 ರ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಮಾಡಿದ ಬದ್ಧತೆಯನ್ನು 2030 ರ ವೇಳೆಗೆ ಮಲೇರಿಯಾವನ್ನು ತೊಡೆದುಹಾಕಲು ಪ್ರಧಾನಿ ಮೋದಿಯವರ ದೊಡ್ಡ ಗುರಿಯ ಭಾಗವಾಗಿದೆ.ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 29th, 01:28 pm
ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 29th, 01:00 pm
ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.We will leave no stone unturned in fulfilling people’s aspirations: PM Modi in Bhubaneswar, Odisha
September 17th, 12:26 pm
PM Modi launched Odisha's 'SUBHADRA' scheme for over 1 crore women and initiated significant development projects including railways and highways worth ₹3800 crore. He also highlighted the completion of 100 days of the BJP government, showcasing achievements in housing, women's empowerment, and infrastructure. The PM stressed the importance of unity and cautioned against pisive forces.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಅತಿದೊಡ್ಡ ಮಹಿಳಾ ಕೇಂದ್ರಿತ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು
September 17th, 12:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು. ಇದು ಅತಿದೊಡ್ಡ, ಏಕಾಂಗಿ ಮಹಿಳಾ ಕೇಂದ್ರಿತ ಯೋಜನೆಯಾಗಿದ್ದು, 1 ಕೋಟಿಗೂ ಹೆಚ್ಚು ಮಹಿಳೆಯರನ್ನು ಒಳಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ಅವರು 10 ಲಕ್ಷಕ್ಕೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಚಾಲನೆ ನೀಡಿದರು. ಶ್ರೀ ಮೋದಿ ಅವರು 2800 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು 1000 ಕೋಟಿ ರೂ.ಗೂ ಅಧಿಕ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಅವರು ಸುಮಾರು 14 ರಾಜ್ಯಗಳ ಪಿಎಂಎವೈ-ಜಿ ಅಡಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವನ್ನು ಬಿಡುಗಡೆ ಮಾಡಿದರು, ದೇಶಾದ್ಯಂತ ಪಿಎಂಎವೈ (ಗ್ರಾಮೀಣ ಮತ್ತು ನಗರ) 26 ಲಕ್ಷ ಫಲಾನುಭವಿಗಳಿಗೆ ಗೃಹ ಪ್ರವೇಶ ಆಚರಣೆಯಲ್ಲಿ ಭಾಗವಹಿಸಿದರು ಮತ್ತು ಪಿಎಂಎವೈ (ಗ್ರಾಮೀಣ ಮತ್ತು ನಗರ) ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು. ಇದಲ್ಲದೆ, ಪಿಎಂಎವೈ-ಜಿಗಾಗಿ ಹೆಚ್ಚುವರಿ ಮನೆಗಳ ಸಮೀಕ್ಷೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) 2.0 ರ ಕಾರ್ಯಾಚರಣೆ ಮಾರ್ಗಸೂಚಿಗಳಿಗಾಗಿ ಅವರು ಆವಾಸ್ + 2024 ಆ್ಯಪ್ ಅನ್ನು ಬಿಡುಗಡೆ ಮಾಡಿದರು.ಬ್ರೂನೈ ಸುಲ್ತಾನರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಇಂಗ್ಲೀಷ್ ಅನುವಾದ
September 04th, 12:32 pm
ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಮಹಾರಾಜರು ಮತ್ತು ಇಡೀ ರಾಜಮನೆತನಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಬ್ರೂನೈಗೆ ಭಾರತದ ಪ್ರಧಾನಮಂತ್ರಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಆದಾಗ್ಯೂ, ಇಲ್ಲಿ ನಾನು ಪಡೆದಿರುವ ಆತ್ಮೀಯತೆ ಮತ್ತು ಗೌರವ ನಮ್ಮ ದೇಶಗಳ ನಡುವಿನ ಶತಮಾನಗಳ ಹಳೆಯ ಬಾಂಧವ್ಯದ ಪ್ರತಿ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
July 09th, 11:35 am
ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು
July 09th, 11:30 am
ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.‘ಲೂಟಿ, ಜಿಂದಗಿ ಕೆ ಸಾಥ್ ಭಿ, ಜಿಂದಗಿ ಕೆ ಬಾದ್ ಭಿ’ ಎಂಬುದು ಕಾಂಗ್ರೆಸ್ನ ತತ್ವವಾಗಿದೆ: ಗೋವಾದಲ್ಲಿ ಪ್ರಧಾನಿ ಮೋದಿ
April 27th, 08:01 pm
2024 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ, ದಕ್ಷಿಣ ಗೋವಾದಲ್ಲಿ ದೈತ್ಯಾಕಾರದ ಜನಸಮೂಹವನ್ನು ಸ್ವಾಗತಿಸುವ ನಡುವೆ ಪ್ರಧಾನಿ ಮೋದಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಎರಡು ಹಂತದ ಮತದಾನದಿಂದಾಗಿ, ನೆಲಮಟ್ಟದ ಪ್ರತಿಕ್ರಿಯೆಯು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಒಂದೇ ಒಂದು ನಂಬಿಕೆಯೊಂದಿಗೆ ಅನುರಣಿಸುತ್ತದೆ ಎಂದು ಅವರು ಹೇಳಿದರು.