ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ತಾರತಮ್ಯವನ್ನು ತಡೆಗಟ್ಟಲು ಸಹಾಯ ಮಾಡುವ ತೃಪ್ತಿದಾಯಕ ವಿಧಾನದಿಂದ ಕೆಲಸ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಕರೆ ನೀಡಿದರು

ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ತಾರತಮ್ಯವನ್ನು ತಡೆಗಟ್ಟಲು ಸಹಾಯ ಮಾಡುವ ತೃಪ್ತಿದಾಯಕ ವಿಧಾನದಿಂದ ಕೆಲಸ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಪ್ರಧಾನಮಂತ್ರಿ ಕರೆ ನೀಡಿದರು

July 11th, 07:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಷ್ಮಾ ಸ್ವರಾಜ್‌ ಭವನದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ಲಗತ್ತಿಸಲಾದ ಐಎಎಸ್‌ 2022 ಬ್ಯಾಚ್‌ನ 181 ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

2022 ರ ಸಹಾಯಕ ಕಾರ್ಯದರ್ಶಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ 2020 ರ ಬ್ಯಾಚ್ ನ ಐಎಎಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

2022 ರ ಸಹಾಯಕ ಕಾರ್ಯದರ್ಶಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ 2020 ರ ಬ್ಯಾಚ್ ನ ಐಎಎಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ

October 06th, 06:45 pm

ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಇಂದು 2022 ರ ಸಹಾಯಕ ಕಾರ್ಯದರ್ಶಿ ಕಾರ್ಯಕ್ರಮದಲ್ಲಿ 2020 ರ ಬ್ಯಾಚ್ ನ ಐಎಎಸ್ ಅಧಿಕಾರಿಗಳನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.

India ended three decades of political instability with the press of a button: PM Modi in Berlin

India ended three decades of political instability with the press of a button: PM Modi in Berlin

May 02nd, 11:51 pm

PM Narendra Modi addressed and interacted with the Indian community in Germany. PM Modi said that the young and aspirational India understood the need for political stability to achieve faster development and had ended three decades of instability at the touch of a button.

ಜರ್ಮನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

May 02nd, 11:50 pm

ಬರ್ಲಿನ್ ನ ಆಮ್ ಪೋಟ್ಸ್ಡಾಮರ್ ಪ್ಲಾಟ್ಸ್ ನ ರಂಗಮಂದಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು ಮತ್ತು ಸಂವಾದ ನಡೆಸಿದರು.

ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.

March 17th, 12:07 pm

ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.

ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ನಲ್ಲಿ ಮಾರ್ಚ್ 17 ರಂದು ಜರಗುವ 96 ನೇ ಕಾಮನ್ ಫೌಂಡೇಶನ್ ಕೋರ್ಸ್‌ ನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ

March 16th, 09:19 pm

ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (ಎಲ್.ಬಿ.ಎಸ್.ಎನ್.ಎ.ಎ.) ನಲ್ಲಿ ಮಾರ್ಚ್ 17 ರಂದು ಮಧ್ಯಾಹ್ನ 12.00ಗಂಟೆಗೆ ನಡೆಯುವ 96 ನೇ ಕಾಮನ್ ಫೌಂಡೇಶನ್ ಕೋರ್ಸ್‌ ನ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೂತನ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ ಮತ್ತು ನವೀಕರಿಸಿದ ಹ್ಯಾಪಿ ವ್ಯಾಲಿ ಕಾಂಪ್ಲೆಕ್ಸ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 18th, 10:31 am

ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !

ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 18th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.

‘ದೀಕ್ಷಾಂತ ಪರೇಡ್’ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣ

September 04th, 11:07 am

ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಮಿತ್ ಶಾ ಜಿ, ಡಾ. ಜಿತೇಂದ್ರ ಸಿಂಗ್ ಜಿ, ಜಿ.ಕಿಷನ್ ರೆಡ್ಡಿ ಜಿ ಅವರೇ, ದೀಕ್ಷಾಂತ (ಘಟಿಕೋತ್ಸವ) ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಅಧಿಕಾರಿಗಳೇ ಮತ್ತು ಭಾರತೀಯ ಪೊಲೀಸ್ ಸೇವೆಗಳನ್ನು ಮುನ್ನಡೆಸಲು ಅತ್ಯಂತ ಉತ್ಸಾಹದಿಂದ ಸಜ್ಜಾಗಿರುವ 71ನೇ ಆರ್ ಆರ್ ನ ನನ್ನ ಯುವ ಮಿತ್ರರೇ..

ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ

September 04th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ “ದೀಕ್ಷಾಂತ್ ಪೆರೇಡ್ ಕಾರ್ಯಕ್ರಮ’’ದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಐಪಿಎಸ್ ಪ್ರೊಬೇಷನರಿಗಳ ಜೊತೆಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ

September 03rd, 05:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ (ಎಸ್ ವಿಪಿಎನ್ ಪಿಎ)ಯಲ್ಲಿ 2020ರ ಸೆಪ್ಟಂಬರ್ 4ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ದೀಕ್ಷಾಂತ ಪೆರೇಡ್ ವೇಳೆ ಐಪಿಎಸ್ ಪ್ರೊಬೇಷನರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

For Better Tomorrow, our government is working on to solve the current challenges: PM Modi

December 06th, 10:14 am

Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ

December 06th, 10:00 am

ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

In order to fulfill the vision of New India, our bureaucracy should have the thinking and approach of 21st century: PM

October 31st, 04:51 pm

PM Modi addressed a gathering of over 430 Civil Service Probationers and other officers. “You have not come on to this path for a career or merely for a job. You have come here for service. With a mantra of Seva Paramo Dharama, the PM said.

“ಸೇವೆಯೇ ಪರಮ ಧರ್ಮ” ಎಂಬುದು ನಾಗರಿಕ ಸೇವೆಗಳ ಮಂತ್ರವಾಗಿರಬೇಕು: ಪ್ರಧಾನಿ

October 31st, 04:50 pm

ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೆವಾಡಿಯಾದ ಏಕತಾ ಪ್ರತಿಮೆಯ ಬಳಿಯಲ್ಲಿಂದು 430 ಕ್ಕೂ ಹೆಚ್ಚು ನಾಗರಿಕ ಸೇವೆಯ ಪ್ರೊಬೇಷನರ್ಗಳು, ಅಧಿಕಾರಿಗಳು ಮತ್ತು ಇತರರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದರು.

ಅಧಿಕಾರಶಾಹಿಯ ಕಾರ್ಯಚಟುವಟಿಕೆಗಳಲ್ಲಿನ ಗೌಪ್ಯತೆಗಳು ಮತ್ತು ಅಧಿಕಾರ ಶ್ರೇಣಿಗಳನ್ನು ನಿರ್ಮೂಲನೆ ಮಾಡಲು ಪ್ರಧಾನಿ ಮಂತ್ರಿ ಕರೆನೀಡಿದರು

October 31st, 03:53 pm

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮತ್ತು ಗುಜರಾತ್‌ನ ಕೆವಾಡಿಯಾದ ಮುಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಜಂಟಿಯಾಗಿ ಆಯೋಜಿಸಿರುವ 94 ನೇ ನಾಗರಿಕ ಸೇವೆಗಳ ಪ್ರತಿಷ್ಠಾನ ಕೋರ್ಸ್‌ನ 430 ಶಿಕ್ಷಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.

ಸಹಾಯಕ ಕಾರ್ಯದರ್ಶಿಗಳ ಸಮಾರೋಪ ಅಧಿವೇಶನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ: ಪ್ರಧಾನಮಂತ್ರಿಯವರಿಗೆ ಪ್ರಾತ್ಯಕ್ಷಿಕೆ ತೋರಿಸಿದ 2017ರ ತಂಡದ ಐ.ಎ.ಎಸ್. ಅಧಿಕಾರಿಗಳು

October 01st, 03:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಸಹಾಯಕ ಕಾರ್ಯದರ್ಶಿಗಳ (2017ನೇ ಐ.ಎ.ಎಸ್. ತಂಡ) ಸಮಾರೋಪ ಅಧಿವೇಶನದಲ್ಲಿ ಭಾಗಿಯಾಗಿದ್ದರು.

ಸಹಾಯಕ ಕಾರ್ಯದರ್ಶಿಗಳ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಭಾಷಣ (2017 ರ ತಂಡದ ಐ.ಎ.ಎಸ್. ಅಧಿಕಾರಿಗಳು)

July 02nd, 06:57 pm

ಪ್ರಧಾನ ಮಂತ್ರಿ ಶ್ರಿ ನರೇಂದ್ರ ಮೋದಿ ಅವರು ಇಂದು ಭಾರತ ಸರಕಾರದಲ್ಲಿ ಇತ್ತೀಚೆಗೆ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 2017 ರ ತಂಡದ ಸುಮಾರು 160 ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.

ಸಹಾಯಕ ಕಾರ್ಯದರ್ಶಿಗಳ ವಿದಾಯ ಸಭೆ : 2016ರ ಶ್ರೇಣಿಯ ಐ.ಎ.ಎಸ್ ಅಧಿಕಾರಿಗಳಿಂದ ಪ್ರಧಾನಮಂತ್ರಿ ಅವರಿಗೆ ವಿಷಯ ಮಂಡನೆ

September 27th, 06:56 pm

2016ರ ಶ್ರೇಣಿಯ ಐ.ಎ.ಎಸ್ ಅಧಿಕಾರಿಗಳು, ಸಹಾಯಕ ಕಾರ್ಯದರ್ಶಿಗಳ ವಿದಾಯ ಸಭೆಯ ಅಂಗವಾಗಿ , ಕೃಷಿ ಆದಾಯ ಹೆಚ್ಚಳ, ಮಣ್ಣಿನ ಆರೋಗ್ಯ ಕಾರ್ಡ್ ಕುಂದುಕೊರತೆಗಳ ಪರಿಹಾರ, ನಾಗರೀಕ ಸೇವೆಗಳು, ಇಂಧನ ಕ್ಷೇತ್ರ ಸುಧಾರಣೆ , ಪ್ರವಾಸಿಗರ ಸೌಲಭ್ಯಗಳು, ಇ- ಹರಾಜುಗಳು, ಮತ್ತು ಸ್ಮಾರ್ಟ್ ನಗರಾಭಿವೃದ್ಧಿ ಪರಿಹಾರಗಳು ಸೇರಿದಂತೆ ಆಯ್ದ 8 ವಿಷಯಗಳನ್ನು ಆಧರಿಸಿದ ಮಾಹಿತಿ-ವಿವರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನೀಡಿದರು.