
ಉದಯೋನ್ಮುಖ(ರೈಸಿಂಗ್) ಈಶಾನ್ಯ ಹೂಡಿಕೆದಾರರ ಶೃಂಗಸಭೆ; ನವದೆಹಲಿಯಲ್ಲಿ ಮೇ 23ರಂದು ಪ್ರಧಾನಮಂತ್ರಿ ಉದ್ಘಾಟನೆ
May 22nd, 04:13 pm
ದೇಶದ ಈಶಾನ್ಯ ಪ್ರದೇಶವನ್ನು ಅವಕಾಶಗಳ ತಾಣವಾಗಿ ಎತ್ತಿ ತೋರಿಸುವ, ಜಾಗತಿಕ ಮತ್ತು ದೇಶೀಯ ಹೂಡಿಕೆ ಆಕರ್ಷಿಸುವ ಮತ್ತು ಪ್ರಮುಖ ಪಾಲುದಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಗುರಿ ಹೊಂದಿರುವ “ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ”ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 23ರಂದು ಬೆಳಗ್ಗೆ 10:30ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಲಿದ್ದಾರೆ.
ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!
ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಉಪಕ್ರಮಗಳ ಪಟ್ಟಿ: ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗಿ
April 04th, 02:32 pm
ಬಿಮ್ ಸ್ಟೆಕ್ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ.ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ ವೇಳೆ ನೀಡಿದ ಹೇಳಿಕೆಯ ಕನ್ನಡ ಅನುವಾದ
April 04th, 12:59 pm
ಮೊದಲಿಗೆ ನಾನು ಈ ಶೃಂಗಸಭೆಯನ್ನು ಅತ್ಯುತ್ತಮವಾಗಿ ಆಯೋಜಿಸಿರುವುದಕ್ಕಾಗಿ ಪ್ರಧಾನ ಮಂತ್ರಿ ಘನತೆವೆತ್ತ ಶಿನವತ್ರಾ ಮತ್ತು ಥೈಲ್ಯಾಂಡ್ ಸರ್ಕಾರಕ್ಕೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ಸಲ್ಲಿಸಲು ಬಯಸುತ್ತೇನೆ.ಥಾಯ್ಲೆಂಡ್ ನಲ್ಲಿ ನಡೆದ 6ನೇ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು
April 04th, 12:54 pm
ಥಾಯ್ಲೆಂಡ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 6ನೇ ಬಿಮ್ಸ್ಟೆಕ್ (ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಶೃಂಗಸಭೆಯ ವಿಷಯ - ಬಿಮ್ಸ್ಟೆಕ್: ಸಮೃದ್ಧ, ಸ್ಥಿತಿಸ್ಥಾಪಕ ಮತ್ತು ಮುಕ್ತ. ಇದು ಬಿಮ್ಸ್ಟೆಕ್ ಪ್ರದೇಶದ ನಾಯಕರ ಆದ್ಯತೆಗಳು ಮತ್ತು ಜನರ ಆಕಾಂಕ್ಷೆಗಳನ್ನು ಹಾಗೂ ಜಾಗತಿಕ ಅನಿಶ್ಚಿತತೆಯ ಸಮಯದಲ್ಲಿ ಹಂಚಿಕೆಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಬಿಮ್ಸ್ಟೆಕ್ ನ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.ʻಬಿಮ್ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ
April 04th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ 6ನೇ ʻಬಿಮ್ಸ್ಟೆಕ್ʼ ಶೃಂಗಸಭೆಯಲ್ಲಿ ʻಬಿಮ್ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದರು. ʻಬಿಮ್ಸ್ಟೆಕ್ʼ ರಾಷ್ಟ್ರಗಳಾದ್ಯಂತ ವ್ಯಾಪಾರವನ್ನು ಉತ್ತೇಜಿಸಲು ಮತ್ತು ಐಟಿ ಕ್ಷೇತ್ರದ ಶ್ರೀಮಂತ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅವರು ಒತ್ತಾಯಿಸಿದರು. ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡಲು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಶ್ರೀ ಮೋದಿ ಅವರು ಕರೆ ನೀಡಿದರು. ʻಬಿಮ್ಸ್ಟೆಕ್ʼಗೆ ಸಾಮೂಹಿಕವಾಗಿ ಶಕ್ತಿ ತುಂಬುವಂತೆ ಒತ್ತಾಯಿಸಿದ ಅವರು, ನಾಯಕತ್ವ ವಹಿಸುವ ಯುವಕರ ಪಾತ್ರವನ್ನು ಒತ್ತಿಹೇಳಿದರು. ಸಾಂಸ್ಕೃತಿಕ ಸಂಪರ್ಕಗಳು ʻಬಿಮ್ಸ್ಟೆಕ್ʼ ರಾಷ್ಟ್ರಗಳನ್ನು ಮತ್ತಷ್ಟು ಹತ್ತಿರ ತರುತ್ತವೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.ಪ್ರಧಾನಮಂತ್ರಿಗಳಿಂದ ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರ ಭೇಟಿ
February 11th, 06:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್ನಲ್ಲಿ ಕೃತಕ ಬುದ್ಧಿಮತ್ತೆ ಕ್ರಿಯಾ (ಎಐ ಆಕ್ಷನ್) ಶೃಂಗಸಭೆಯ ನೇಪಥ್ಯದಲ್ಲಿ ಎಸ್ಟೋನಿಯಾ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಅಲರ್ ಕಾರಿಸ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿದೆ.AAP-da's sinking ship will drown in Yamuna Ji: PM Modi in Kartar Nagar, Delhi
January 29th, 01:16 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”PM Modi’s power-packed rally in Kartar Nagar ignites BJP’s campaign
January 29th, 01:15 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 05:00 pm
ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
December 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.ಚಿಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 20th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 19ರಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಭೇಟಿಯಾದರು. ಇದು ಅವರ ಮೊದಲ ಭೇಟಿಯಾಗಿತ್ತು.ಇಟಲಿ-ಭಾರತ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029
November 19th, 09:25 am
18 ನವೆಂಬರ್ 2024 ರಂದು ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರು ಭಾರತ ಇಟಲಿಯ ರಚನಾತ್ಮಕ ಪಾಲುದಾರಿಕೆಯ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ನಿರ್ಧರಿಸಿದ್ದಾರೆ. ಕೆಳಗಿನ ಕೇಂದ್ರೀಕೃತ, ಸಮಯ ಬದ್ಧ ಉಪಕ್ರಮಗಳು ಮತ್ತು ಕಾರ್ಯತಂತ್ರದ ಕ್ರಿಯೆಯ ಜಂಟಿ ಯೋಜನೆಯ ಮೂಲಕ ಮತ್ತಷ್ಟು ಆದ್ಯತೆ ನೀಡುವ ನಿಟ್ಟಿನಲ್ಲಿ ಇಟಲಿ ಮತ್ತು ಭಾರತ ಒಪ್ಪಿಗೆ ಸೂಚಿಸಿವೆ.ಪೋರ್ಚುಗಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 06:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.The unity of OBCs, SCs and STs is troubling Congress, and therefore they want the communities to fight each other: PM Modi in Pune
November 12th, 01:20 pm
In his final Pune rally, PM Modi said, Empowering Pune requires investment, infrastructure, and industry, and we’ve focused on all three. Over the last decade, foreign investment has hit record highs, and Maharashtra has topped India’s list of preferred destinations in the past two and a half years. Pune and nearby areas are gaining a major share of this investment.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.