
PM interacts with Delegation of Dawoodi Bohra Community
April 17th, 08:05 pm
PM Modi interacted with a delegation of Dawoodi Bohra Community members. They thanked him for bringing the Waqf Amendment Act. They expressed commitment for PM's vision of Viksit Bharat by 2047. PM recalled his strong bonds with members of the Dawoodi Bohra community and praised the community for their social welfare work.
Women are among the highest beneficiaries of Mudra scheme: PM Modi
April 08th, 01:30 pm
PM Modi, while interacting with MUDRA Yojana beneficiaries on its 10th anniversary, spotlighted inspiring journeys—from startups in solar, food and pet care to a bakery in Kashmir. The Prime Minister highlighted the transformative impact of the Mudra Yojana on empowering citizens, particularly women and fostering entrepreneurship across India.
PM Modi interacts with MUDRA Yojana beneficiaries
April 08th, 01:03 pm
PM Modi, while interacting with MUDRA Yojana beneficiaries on its 10th anniversary, spotlighted inspiring journeys—from startups in solar, food and pet care to a bakery in Kashmir. The Prime Minister highlighted the transformative impact of the Mudra Yojana on empowering citizens, particularly women and fostering entrepreneurship across India.1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಮಂತ್ರಿ ನಡೆಸಿದ ವಿಶೇಷ ಸಂವಾದದ
April 05th, 10:25 pm
ನಿಮ್ಮೆಲ್ಲರನ್ನೂ ಭೇಟಿಯಾಗುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ತಂಡವನ್ನು ಭಾರತದ ಜನರು ಇನ್ನೂ ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನೀವು ಭಾರತೀಯ ತಂಡವನ್ನು ಸೋಲಿಸಿದ ಸಮಯವನ್ನು ರಾಷ್ಟ್ರ ಇನ್ನೂ ಮರೆತಿಲ್ಲ.1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
April 05th, 10:23 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಶ್ರೀಲಂಕಾದ ಕೊಲಂಬೊದಲ್ಲಿ 1996ರ ಶ್ರೀಲಂಕಾ ಕ್ರಿಕೆಟ್ ತಂಡದೊಂದಿಗೆ ಸಂವಾದ ನಡೆಸಿದರು. ಈ ಸಂವಾದ ಸಂದರ್ಭದಲ್ಲಿ, ಕ್ರಿಕೆಟ್ ಆಟಗಾರರು ಗೌರವಾನ್ವಿತ ಪ್ರಧಾನ ಮಂತ್ರಿ ಅವರನ್ನು ಭೇಟಿಯಾಗುತ್ತಿರುವುದಕ್ಕೆ ಅಪಾರ ಸಂತೋಷ ಮತ್ತು ಕೃತಜ್ಞತೆ ಸಲ್ಲಿಸಿದರು. ಭಾರತೀಯರು ಶ್ರೀಲಂಕಾ ಕ್ರಿಕೆಟ್ ತಂಡದ ಪ್ರಭಾವಶಾಲಿ ಪ್ರದರ್ಶನವನ್ನು, ವಿಶೇಷವಾಗಿ ಶಾಶ್ವತ ಪ್ರಭಾವ ಬೀರಿದ ಸ್ಮರಣೀಯ ವಿಜಯವನ್ನು ಇನ್ನೂ ನೆನಪಿಸಿಕೊಳ್ಳುತ್ತಾರೆ ಎಂದು ಅವರು ನೆನಪಿಸಿಕೊಂಡರು. ಅವರ ಸಾಧನೆಯು ರಾಷ್ಟ್ರದೊಂದಿಗೆ ಪ್ರತಿಧ್ವನಿಸುತ್ತಿದೆ ಎಂದು ಅವರು ಹೇಳಿದರು.ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾದ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
March 17th, 08:52 pm
ಕಳೆದ ತಿಂಗಳು ವಾಷಿಂಗ್ಟನ್ ಡಿ.ಸಿ.ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷರಾದ ಟ್ರಂಪ್ ಅವರೊಂದಿಗೆ ನಡೆಸಿದ ಫಲಪ್ರದ ಚರ್ಚೆಗಳನ್ನು ಪ್ರಧಾನಮಂತ್ರಿಗಳು ನೆನಪು ಮಾಡಿಕೊಂಡರು.Those who learn from failure, always succeed: PM during interaction with NCC and NSS cadets
January 25th, 03:30 pm
PM Modi interacted with NCC Cadets, NSS Volunteers, Tribal guests and Tableaux Artists who would be a part of the upcoming Republic Day parade at his residence at Lok Kalyan Marg earlier today. The interaction was followed by vibrant cultural performances showcasing the rich culture and persity of India. He also engaged in an informal, freewheeling one-on-one interaction with the participants.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು
January 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಉತ್ತರಿಸಿದರು.ಎನ್ಸಿಸಿ ಕೆಡೆಟ್ಗಳು, ಎನ್ಎಸ್ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಸಂವಾದ
January 24th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವ ಪರೇಡ್ನ ಭಾಗವಾಗಲಿರುವ ಎನ್ಸಿಸಿ ಕೆಡೆಟ್ಗಳು, ಎನ್ಎಸ್ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ನಂತರ ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಪ್ರದರ್ಶಿಸುವ ರೋಮಾಂಚಕ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು.ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಜನವರಿ 12ರಂದು ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ
January 10th, 09:21 pm
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತದಾದ್ಯಂತದ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ನಮೋ ಭಾರತ್ ರೈಲಿನಲ್ಲಿ, ಸಾಹಿಬಾಬಾದ್ ಆರ್ಆರ್ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್ಆರ್ಟಿಎಸ್ ನಿಲ್ದಾಣದ ವರೆಗೆ ಮಾಡಿದ ಪ್ರಯಾಣದ ಸಮಯದಲ್ಲಿ, ವಿದ್ಯಾರ್ಥಿಗಳು ಮತ್ತು ರೈಲು ಲೋಕೋ ಪೈಲಟ್ಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂವಾದ
January 05th, 08:50 pm
ನಮ್ಮ ಮನದಲ್ಲಿ ಒಂದು ಗುರಿಯನ್ನಿಟ್ಟು, ಗಮ್ಯದ ಕಡೆಗೆ ಗಮನವ ಇಟ್ಟುನಮೋ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳು ಮತ್ತು ಲೋಕೋ ಪೈಲಟ್ಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
January 05th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಮೋ ಭಾರತ್ ರೈಲಿನಲ್ಲಿ ಸಹಿಬಾಬಾದ್ ಆರ್ ಆರ್ ಟಿ ಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್ ಆರ್ ಟಿ ಎಸ್ ನಿಲ್ದಾಣದವರೆಗೆ ಸಂಚರಿಸಿದರು. ಪ್ರಯಾಣದ ಸಂದರ್ಭದಲ್ಲಿ ಅವರು ಯುವ ಸ್ನೇಹಿತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ಯುವಸಮೂಹ ಪ್ರಧಾನಿ ಅವರಿಗೆ ಹಲವು ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು ಉಡುಗೊರೆಯಾಗಿ ನೀಡಿದರು.ಸ್ವಾಭಿಮಾನ್ ಅಪಾರ್ಟ್ಮೆಂಟ್ಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದ
January 03rd, 08:30 pm
ಖಂಡಿತ ಸರ್, ಸಿಕ್ಕಿತು. ತಮ್ಮ ಋಣ ಎಂದೂ ತೀರಿಸಲಾಗದು. ಗುಡಿಸಲಲ್ಲಿ ಜೀವನ ನಡೆಸ್ತಿದ್ದ ನಮಗೆ ಅರಮನೆಯನ್ನೇ ಕೊಟ್ಟಿದ್ದೀರಿ. ಇಷ್ಟೊಂದು ದೊಡ್ಡ ಮನೆ ನಮಗೆ ಸಿಗುತ್ತೆ ಅಂತ ಕನಸು ಮನಸ್ಸಲ್ಲೂ ಇರಲಿಲ್ಲ. ಆದ್ರೆ ನೀವು ನಮ್ಮ ಕನಸನ್ನು ನನಸು ಮಾಡಿದ್ದೀರಿ... ಹೌದು ಸರ್.ಸ್ವಾಭಿಮಾನ್ ಅಪಾರ್ಟ್ಮೆಂಟ್ಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
January 03rd, 08:24 pm
'ಎಲ್ಲರಿಗೂ ವಸತಿ' ಎಂಬ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಅಶೋಕ್ ವಿಹಾರ್ನ ಸ್ವಾಭಿಮಾನ್ ಅಪಾರ್ಟ್ಮೆಂಟ್ನಲ್ಲಿ ಇನ್-ಸಿಟು ಸ್ಲಂ ಪುನರ್ವಸತಿ ಯೋಜನೆಯಡಿಯಲ್ಲಿ ಜುಗ್ಗಿ ಜೊಪ್ರಿ (ಜೆಜೆ) ಕ್ಲಸ್ಟರ್ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲಾಟ್ಗಳಿಗೆ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮೋದಿ ಅವರು ಸ್ವಾಭಿಮಾನ್ ಅಪಾರ್ಟ್ಮೆಂಟ್ಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.45ನೇ ಪ್ರಗತಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿಯವರು ವಹಿಸಿದರು
December 26th, 07:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆಯಾದ ಪ್ರಗತಿಯ 45ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಗಯಾನಾದ ಪ್ರಮುಖ ಕ್ರಿಕೆಟ್ ಆಟಗಾರರೊಂದಿಗೆ ಪ್ರಧಾನಮಂತ್ರಿ ಸಂವಾದ
November 22nd, 05:31 am
ಕ್ರಿಕೆಟ್ ಕ್ರೀಡೆಯು ಭಾರತ ಮತ್ತು ಗಯಾನಾವನ್ನು ಹತ್ತಿರವಾಗಿಸಿದೆ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಗಾಢವಾಗಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಪ್ರಮುಖ ಕ್ರಿಕೆಟ್ ಆಟಗಾರರ ಜೊತೆಗಿನ ಸಂವಾದದಲ್ಲಿ ಬಣ್ಣಿಸಿದ್ದಾರೆ.ಐಪಿಎಸ್ ಪ್ರಶಿಕ್ಷಣಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
October 04th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 17th, 04:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಚಾಂಪಿಯನ್ ಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
September 13th, 03:25 pm
ಇಂದು ನಾನು ನಿಮ್ಮ ಮಾತುಗಳನ್ನು ಕೇಳಲು ಬಯಸುತ್ತೇನೆ. ನಿಮ್ಮ ಅನುಭವಗಳೇನು? ನೀವು ಅಲ್ಲಿ ಎಲ್ಲರನ್ನು ಭೇಟಿಯಾಗಿರಬೇಕು ಮತ್ತು ಕೆಲವು ಒಳ್ಳೆಯ ಸಂಗತಿಗಳು ಸಂಭವಿಸಿರುತ್ತದೆ. ನಾನು ಅದನ್ನು ಕೇಳಲು ಬಯಸುತ್ತೇನೆ.PM Modi interacts with Paris Paralympic champions
September 13th, 03:25 pm
PM Modi warmly interacted with the Indian contingent from the Paris Paralympics 2024, celebrating their achievements and encouraging them. He praised medalists like Ajeet Singh Yadav and Sumit Antil, shared heartfelt moments with athletes like Navdeep Singh, Palak Kohli and Sharad Kumar, and playfully engaged with the team, emphasizing his support and enthusiasm for their inspiring performances and future successes.