ರಿಪಬ್ಲಿಕ್ ಸರ್ವಸದಸ್ಯರ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ  ಭಾಷಣ

ರಿಪಬ್ಲಿಕ್ ಸರ್ವಸದಸ್ಯರ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 06th, 08:05 pm

ನೀವೆಲ್ಲರೂ ದಣಿದಿರಬೇಕು, ಅರ್ನಬ್ ಅವರ ಗಟ್ಟಿಯಾದ ಧ್ವನಿಯಿಂದ ನಿಮ್ಮ ಕಿವಿಗಳು ದಣಿದಿರಬೇಕು, ಅರ್ನಬ್ ಕುಳಿತುಕೊಳ್ಳಿ, ಇದು ಚುನಾವಣಾ ಸಮಯವಲ್ಲ. ಮೊದಲನೆಯದಾಗಿ, ಈ ನವೀನ ಪ್ರಯೋಗಕ್ಕಾಗಿ ನಾನು ರಿಪಬ್ಲಿಕ್ ಟಿವಿಯನ್ನು ಅಭಿನಂದಿಸುತ್ತೇನೆ. ನೀವು ಯುವಕರನ್ನು ತಳಮಟ್ಟದಲ್ಲಿ ತೊಡಗಿಸಿಕೊಳ್ಳುವ ಮೂಲಕ, ಇಷ್ಟು ದೊಡ್ಡ ಸ್ಪರ್ಧೆ ಆಯೋಜಿಸಿ ಇಲ್ಲಿಗೆ ಕರೆತಂದಿದ್ದೀರಿ. ದೇಶದ ಯುವಕರು ರಾಷ್ಟ್ರೀಯ ಚರ್ಚೆಯಲ್ಲಿ ತೊಡಗಿಸಿಕೊಂಡಾಗ, ಆಲೋಚನೆಗಳಲ್ಲಿ ಹೊಸತನ ಇರುತ್ತದೆ, ಅದು ಇಡೀ ಪರಿಸರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ, ಈ ಸಮಯದಲ್ಲಿ ನಾವು ಈ ಹೊಸ ಶಕ್ತಿಯನ್ನು ಅನುಭವಿಸುತ್ತಿದ್ದೇವೆ. ಒಂದು ರೀತಿಯಲ್ಲಿ, ಯುವಕರ ಒಳಗೊಳ್ಳುವಿಕೆಯಿಂದ, ನಾವು ಪ್ರತಿಯೊಂದು ಬಂಧವನ್ನು ಮುರಿಯಲು, ಮಿತಿಗಳನ್ನು ಮೀರಿ ಹೋಗಲು ಸಾಧ್ಯವಾಗುತ್ತದೆ, ಆದರೆ ಸಾಧಿಸಲಾಗದ ಗುರಿ ಇಲ್ಲ. ತಲುಪಲಾಗದ ಯಾವುದೇ ಗಮ್ಯಸ್ಥಾನವಿಲ್ಲ. ಈ ಸಮಾವೇಶ(ಶೃಂಗಸಭೆ)ಕ್ಕಾಗಿ ರಿಪಬ್ಲಿಕ್ ಟಿವಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದೆ. ಈ ಶೃಂಗಸಭೆಯ ಯಶಸ್ಸಿಗೆ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಸರಿ, ಇದರಲ್ಲಿ ನನ್ನದೂ ಸ್ವಲ್ಪ ಸ್ವಾರ್ಥವಿದೆ, ಒಂದು, ಕಳೆದ ಕೆಲವು ದಿನಗಳಿಂದ ನಾನು 1 ಲಕ್ಷ ಯುವಕರನ್ನು ರಾಜಕೀಯಕ್ಕೆ ತರಬೇಕು, 1 ಲಕ್ಷ ಜನರು ತಮ್ಮ ಕುಟುಂಬಗಳಲ್ಲಿ ಮೊದಲ ಬಾರಿಗೆ ರಾಜಕೀಯಕ್ಕೆ ಬರುವವರು ಎಂದು ಯೋಚಿಸುತ್ತಿದ್ದೇನೆ, ಆದ್ದರಿಂದ ಒಂದು ರೀತಿಯಲ್ಲಿ, ಇಂತಹ ಘಟನೆಗಳು ನನ್ನ ಈ ಗುರಿಗೆ ವೇದಿಕೆಯನ್ನು ಸಿದ್ಧಪಡಿಸುತ್ತಿವೆ. ಎರಡನೆಯದಾಗಿ, ನನ್ನ ವೈಯಕ್ತಿಕ ಲಾಭವಿದೆ, ವೈಯಕ್ತಿಕ ಲಾಭವೆಂದರೆ 2029ರಲ್ಲಿ ಮತ ಚಲಾಯಿಸಲು ಹೋಗುವವರಿಗೆ 2014ಕ್ಕಿಂತ ಮೊದಲು ಪತ್ರಿಕೆಗಳ ಮುಖ್ಯಾಂಶಗಳು ಏನೆಂದು ತಿಳಿದಿರುವುದಿಲ್ಲ, ಅವರಿಗೆ ತಿಳಿದಿಲ್ಲ, 10-10, 12-12 ಲಕ್ಷ ಕೋಟಿ ಹಗರಣಗಳು ಇದ್ದವು, ಅದು ಅವರಿಗೆ ತಿಳಿದಿಲ್ಲ. ಆದರೆ ಅವರು 2029ರಲ್ಲಿ ಮತ ಚಲಾಯಿಸಲು ಹೋಗುವಾಗ, ಹೋಲಿಕೆ ಮಾಡಲು ಅವರ ಮುಂದೆ ಏನೂ ಇರುವುದಿಲ್ಲ. ಆದ್ದರಿಂದ, ನಾನು ಆ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕು ಮತ್ತು ಈ ವೇದಿಕೆಯು ಆ ಕೆಲಸವನ್ನು ಬಲಪಡಿಸುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಸಮಗ್ರ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಸಮಗ್ರ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು

March 06th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಡಪಂನಲ್ಲಿ ನಡೆದ ರಿಪಬ್ಲಿಕ್ ಪ್ಲೀನರಿ ಶೃಂಗಸಭೆ 2025ರಲ್ಲಿ ಭಾಗವಹಿಸಿದ್ದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ತಳಮಟ್ಟದಲ್ಲಿ ಯುವಕರನ್ನು ತೊಡಗಿಸಿಕೊಳ್ಳುವ ಮತ್ತು ಮಹತ್ವದ ಹ್ಯಾಕಥಾನ್ ಸ್ಪರ್ಧೆಯನ್ನು ಆಯೋಜಿಸುವ ನವೀನ ವಿಧಾನಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅಭಿನಂದಿಸಿದರು. ರಾಷ್ಟ್ರದ ಯುವಕರು ರಾಷ್ಟ್ರೀಯ ಸಂವಾದದಲ್ಲಿ ತೊಡಗಿಸಿಕೊಂಡಾಗ, ಅದು ಆಲೋಚನೆಗಳಿಗೆ ಹೊಸತನವನ್ನು ತರುತ್ತದೆ ಮತ್ತು ಅವರ ಶಕ್ತಿಯಿಂದ ಇಡೀ ಪರಿಸರವನ್ನು ತುಂಬುತ್ತದೆ ಎಂದು ಅವರು ಹೇಳಿದರು. ಈ ಶಕ್ತಿಯನ್ನು ಶೃಂಗಸಭೆಯಲ್ಲಿ ಅನುಭವಿಸಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು. ಯುವಕರ ಪಾಲ್ಗೊಳ್ಳುವಿಕೆಯು ಎಲ್ಲಾ ಅಡೆತಡೆಗಳನ್ನು ಮುರಿಯಲು ಮತ್ತು ಗಡಿಗಳನ್ನು ಮೀರಿ ಹೋಗಲು ಸಹಾಯ ಮಾಡುತ್ತದೆ, ಪ್ರತಿ ಗುರಿಯನ್ನು ಸಾಧಿಸಬಹುದು ಮತ್ತು ಪ್ರತಿ ಗಮ್ಯಸ್ಥಾನವನ್ನು ತಲುಪಬಹುದು ಎಂದು ಅವರು ಹೇಳಿದರು. ಈ ಶೃಂಗಸಭೆಗಾಗಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದ್ದಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅವರು ಶ್ಲಾಘಿಸಿದರು ಮತ್ತು ಅದರ ಯಶಸ್ಸಿಗೆ ಶುಭ ಹಾರೈಸಿದರು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ಭಾರತದ ರಾಜಕೀಯಕ್ಕೆ ಕರೆತರುವ ತಮ್ಮ ಕಲ್ಪನೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.

'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025

'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025

February 23rd, 11:30 am

എന്റെ പ്രിയപ്പെട്ട നാട്ടുകാരേ, നമസ്‌കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.

ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

February 14th, 04:57 am

ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯ ಕುರಿತು ಭಾರತ – ಫ್ರಾನ್ಸ್ ಜಂಟಿ ಹೇಳಿಕೆ

February 12th, 03:22 pm

ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಫೆಬ್ರವರಿ 10 ರಿಂದ 12 ರವರೆಗೆ ಫ್ರಾನ್ಸ್ ಗೆ ಭೇಟಿ ನೀಡಿದರು. ಬ್ಲೆಚ್ಲಿ ಪಾರ್ಕ್ (ನವೆಂಬರ್ 2023) ಮತ್ತು ಸಿಯೋಲ್ (ಮೇ 2024) ಶೃಂಗಸಭೆಗಳಲ್ಲಿ ಸಾಧಿಸಲಾದ ಪ್ರಮುಖ ಮೈಲಿಗಲ್ಲುಗಳನ್ನು ಆಧರಿಸಿ ಮುಂದಿನ ಹಂತದ ಕಾರ್ಯಕ್ರಮದ ಅಂಗವಾಗಿ, 2025ರ ಫೆಬ್ರವರಿ 10 ಮತ್ತು 11 ರಂದು, ಫ್ರಾನ್ಸ್ ಮತ್ತು ಭಾರತವು ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆ ವಹಿಸಿತು, ಅಂತರರಾಷ್ಟ್ರೀಯ ಸಂಸ್ಥೆಗಳ ಮುಖಂಡರು, ಸಣ್ಣ ಮತ್ತು ದೊಡ್ಡ ಉದ್ಯಮಗಳು, ಶೈಕ್ಷಣಿಕ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು, ಕಲಾವಿದರು ಮತ್ತು ನಾಗರಿಕ ಸಮಾಜದ ಸದಸ್ಯರನ್ನು ಇದರಲ್ಲಿ ಒಟ್ಟುಗೂಡಿಸಲಾಗಿತ್ತು. ಜಾಗತಿಕ ಎಐ (ಕೃತಕ ಬುದ್ಧಿಮತ್ತೆ) ವಲಯವು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಯೋಜನಕಾರಿಯಾಗುವುದನ್ನು ಖಾತ್ರಿಪಡಿಸಲು, ಸಾಮಾಜಿಕ, ಆರ್ಥಿಕ ಮತ್ತು ಪರಿಸರ ಫಲಿತಾಂಶಗಳನ್ನು ನೀಡಬಲ್ಲದು ಎಂದು ಖಚಿತಪಡಿಸಿಕೊಳ್ಳಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ಬದ್ಧತೆಯನ್ನು ಅವರು ಒತ್ತಿಹೇಳಿದರು. ಎಐ ಕ್ರಿಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಮುಂದಿನ ಎಐ ಶೃಂಗಸಭೆಯ ಆತಿಥ್ಯವನ್ನು ಭಾರತ ಆಯೋಜಿಸಲಿರುವುದನ್ನು ಫ್ರಾನ್ಸ್ ಸ್ವಾಗತಿಸಿದೆ.

ಬಾಹ್ಯಾಕಾಶ ಕ್ಷೇತ್ರದ ವಿಚಾರಕ್ಕೆ ಬಂದರೆ ಭಾರತದ ಮೇಲೆ ಪಣತೊಡಿ: ಪ್ರಧಾನಮಂತ್ರಿ

January 30th, 08:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಾಬಲ್ಯವನ್ನು ಪುನರುಚ್ಚರಿಸಿದರು ಹಾಗೂ ದೇಶದ ಸಮಕಾಲೀನ ಸಾಮರ್ಥ್ಯಗಳು ಮತ್ತು ಭವಿಷ್ಯದ ಸಾಮರ್ಥ್ಯಗಳಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಐತಿಹಾಸಿಕ 100ನೇ ಉಡಾವಣೆಗಾಗಿ ಇಸ್ರೋವನ್ನು ಅಭಿನಂದಿಸಿದ ಪ್ರಧಾನಮಂತ್ರಿ

January 29th, 08:27 pm

ಐತಿಹಾಸಿಕ 100ನೇ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ವನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, “ಇದು ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್‌ ಗಳ ದೂರದೃಷ್ಟಿ, ಸಮರ್ಪಣೆ ಮತ್ತು ಬದ್ಧತೆಯನ್ನು ವಿವರಿಸುವ ಅದ್ಭುತ ಮೈಲಿಗಲ್ಲಾಗಿದೆ” ಎಂದು ಹೇಳಿದರು.

ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

January 19th, 11:30 am

In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.

Cabinet approves the establishment of “Third Launch Pad”

January 16th, 03:00 pm

The Union Cabinet chaired by the Prime Minister Shri Narendra Modi today approved the establishment of the Third Launch Pad (TLP) at Satish Dhawan Space Centre of ISRO at Sriharikota, Andhra Pradesh.

ಉಪಗ್ರಹಗಳ ಬಾಹ್ಯಾಕಾಶ ನಿಲ್ದಾಣದ ಯಶಸ್ವಿ ಪ್ರದರ್ಶನಕ್ಕಾಗಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ

January 16th, 01:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಉಪಗ್ರಹಗಳ ಬಾಹ್ಯಾಕಾಶ ಡಾಕಿಂಗ್ ನ ಯಶಸ್ವಿ ಪ್ರದರ್ಶನಕ್ಕಾಗಿ ಇಸ್ರೋ ಮತ್ತು ಇಡೀ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಶ್ರೀ ಮೋದಿಯವರು ಈ ಸಾಹಸೀ ಪ್ರದರ್ಶನವನ್ನು ಮುಂಬರುವ ವರ್ಷಗಳಲ್ಲಿ ಭಾರತದ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಕಾರ್ಯಾಚರಣೆಗಳ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರಲ್ಲಿ ಭಾಗವಹಿಸುವವರೊಂದಿಗೆ ಡಿಸೆಂಬರ್ 11ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ

December 09th, 07:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 11 , 2024 ರಂದು ಸಂಜೆ 4:30 ಗಂಟೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರ ಗ್ರಾಂಡ್ ಫಿನಾಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವ ನವೋದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ . ಗ್ರ್ಯಾಂಡ್ ಫಿನಾಲೆಯಲ್ಲಿ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳ ತಂಡಗಳು ಭಾಗವಹಿಸುತ್ತವೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ

September 22nd, 12:00 pm

21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾರತೀಯ ಅಂತರಿಕ್ಷ್ ನಿಲ್ದಾಣ (ಬಿಎಎಸ್): ವೈಜ್ಞಾನಿಕ ಸಂಶೋಧನೆಗಾಗಿ ನಮ್ಮದೇ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಲು 2028ರಲ್ಲಿ ಅದರ ಮೊದಲ ಮಾಡ್ಯೂಲ್ ಪ್ರಾರಂಭ

September 18th, 04:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಗಗನ್ಯಾನ್ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸುವ ಮೂಲಕ ಭಾರತೀಯ ಅಂತರಿಕ್ಷ ನಿಲ್ದಾಣದ ಮೊದಲ ಘಟಕದ ಕಟ್ಟಡಕ್ಕೆ ಅನುಮೋದನೆ ನೀಡಿದೆ. ಭಾರತೀಯ ಅಂತರಿಕ್ಷ್ ನಿಲ್ದಾಣದ (ಬಿಎಎಸ್-1) ಮೊದಲ ಮಾಡ್ಯೂಲ್ ಅಭಿವೃದ್ಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದ್ದು, ಬಿಎಎಸ್ ಅನ್ನು ನಿರ್ಮಿಸಲು ಮತ್ತು ಕಾರ್ಯನಿರ್ವಹಿಸಲು ವಿವಿಧ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ಮೌಲ್ಯೀಕರಿಸಲು ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ. BAS ಮತ್ತು ಪೂರ್ವಗಾಮಿ ಮಿಷನ್‌ಗಳಿಗಾಗಿ ಹೊಸ ತಂತ್ರಜ್ಞಾನ ಸೇರಿಸಲು ಗಗನ್‌ಯಾನ್ ಕಾರ್ಯಕ್ರಮದ ವ್ಯಾಪ್ತಿ ಮತ್ತು ನಿಧಿಯನ್ನು ಪರಿಷ್ಕರಿಸಲು ಮತ್ತು ಹಾಲಿ ಗಗನ್‌ಯಾನ್ ಕಾರ್ಯಕ್ರಮವನ್ನು ಪೂರೈಸಲು ಹೆಚ್ಚುವರಿ ಅಗತ್ಯತೆಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.

ಚಂದ್ರನ ಅಂಗಳಕ್ಕೆ ಮತ್ತೆ ಹೋಗಲಿದೆ ಭಾರತ: ಈ ಬಾರಿ ಚಂದ್ರನಂಗಳಕ್ಕೆ ಇಳಿದ ನಂತರ ಭುವಿಗೆ ಹಿಂತಿರುಗಲಿದೆ

September 18th, 04:32 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಚಂದ್ರಯಾನ-4 ಮಿಷನ್|ಗೆ ಅನುಮೋದನೆ ನೀಡಿದೆ. ಚಂದ್ರಯಾನ-4 ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಮತ್ತು ಪ್ರದರ್ಶಿಸುವ ಬಾಹ್ಯಾಕಾಶ ಕಾರ್ಯಾಚರಣೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ಇಳಿದ ನಂತರ, ಅಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಭೂಮಿಗೆ ಮರಳಿದ ನಂತರ, ಚಂದ್ರನ ಮಾದರಿಗಳ ವಿಶ್ಲೇಷಣೆ ನಡೆಸಲಿದೆ. ಚಂದ್ರಯಾನ-4 ಮಿಷನ್ ಅಂತಿಮವಾಗಿ ಚಂದ್ರನ ಮೇಲೆ ಭಾರತೀಯ ತಂಡ ಇಳಿಯುವುದು(ಲ್ಯಾಂಡಿಂಗ್-2040ರ ವೇಳೆಗೆ ಯೋಜಿಸಲಾಗಿದೆ) ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಲು ಅಗತ್ಯವಾದ ಮೂಲ ತಂತ್ರಜ್ಞಾನ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲಿದೆ. ನೌಕೆಯ ಸುರಕ್ಷಿತ ಚಲನೆ/ನಿಲುಗಡೆ(ಡಾಕಿಂಗ್/ಅನ್‌ಡಾಕಿಂಗ್), ಲ್ಯಾಂಡಿಂಗ್, ಸುರಕ್ಷಿತವಾಗಿ ಭೂಮಿಗೆ ಮರಳಲು ಮತ್ತು ಚಂದ್ರನ ಮಾದರಿ ಸಂಗ್ರಹಣೆ ಮತ್ತು ಅವುಗಳ ವಿಶ್ಲೇಷಣೆ ನಡೆಸಲು ಅಗತ್ಯವಿರುವ ಮೂಲ ತಂತ್ರಜ್ಞಾನಗಳನ್ನು ಚಂದ್ರಯಾನ-4ರಲ್ಲಿ ಪ್ರದರ್ಶಿಸಲಾಗುತ್ತದೆ.

"ಭಾರತ್‌ ಗಾಗಿ ಹೊಸ ಮರು-ಬಳಕೆಯ ಕಡಿಮೆ-ವೆಚ್ಚದ ಉಡಾವಣಾ ವಾಹನ "

September 18th, 04:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಉಡಾವಣಾ ವಾಹನದ (ಎನ್.ಜಿ.ಎಲ್.ವಿ) ಅಭಿವೃದ್ಧಿಗೆ ಅನುಮೋದನೆ ನೀಡಿದೆ. ಇದು ಭಾರತೀಯ ಅಂತರಿಕ್ಷ ನಿಲ್ದಾಣವನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಸರ್ಕಾರದ ದೃಷ್ಟಿ ಮತ್ತು ಭಾರತೀಯ ಸಿಬ್ಬಂದಿಗೆ 2040 ರ ಹೊತ್ತಿಗೆ ಚಂದ್ರನ ಮೇಲೆ ಇಳಿಯುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಎನ್.ಜಿ.ಎಲ್.ವಿಗೆ ಎಲ್.ವಿ.ಎಂ3 ಹೋಲಿಸಿದರೆ 1.5 ಪಟ್ಟು ವೆಚ್ಚದೊಂದಿಗೆ ಪ್ರಸ್ತುತ ಪೇಲೋಡ್ 3 ಪಟ್ಟು ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು ಬಾಹ್ಯಾಕಾಶ ಮತ್ತು ಮಾಡ್ಯುಲರ್ ಹಸಿರು ಪ್ರೊಪಲ್ಷನ್ ಸಿಸ್ಟಮ್‌ಗಳಿಗೆ ಕಡಿಮೆ-ವೆಚ್ಚದ ಪ್ರವೇಶವನ್ನು ಉಂಟುಮಾಡುವ ಮರುಬಳಕೆಯನ್ನು ಸಹ ಒಳಗೊಂಡಿರುತ್ತದೆ.

ಆಗಸ್ಟ್ 30 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ

August 29th, 04:47 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಆಗಸ್ಟ್ 30 ರಂದು ಮಹಾರಾಷ್ಟ್ರದ ಮುಂಬೈ ಮತ್ತು ಫ;ಲ್ಘರ್ ಗೆ ಭೇಟಿ ನೀಡಲಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿಯವರು ಬೆಳಿಗ್ಗೆ 11 ಗಂಟೆಗೆ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ [ಜಿಎಫ್ಎಫ್] 2024 ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ತರುವಾಯ ಮಧ್ಯಾಹ್ನ 1;30ಕ್ಕೆ ಪ್ರಧಾನಮಂತ್ರಿಯವರು ಫಲ್ಘರ್ ನ ಸಿಐಡಿಸಿಒ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಬಾಹ್ಯಾಕಾಶ ಜಗತ್ತಿನಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ: ಪ್ರಧಾನ ಮಂತ್ರಿ

August 23rd, 12:00 pm

ಬಾಹ್ಯಾಕಾಶ ಜಗತ್ತಿನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ ಎಂದು ದೇಶದ ಪ್ರಗತಿಯನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಎತ್ತಿ ತೋರಿಸಿದ್ದಾರೆ.

ಇಸ್ರೊದಿಂದ ಎಸ್ ಎಸ್ ಎಲ್ ವಿ-ಡಿ3 ಯಶಸ್ವಿ ಉಡಾವಣೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

August 16th, 01:48 pm

ಹೊಸ ಉಪಗ್ರಹ ಉಡಾವಣಾ ವಾಹನ (SSLV)-ಡಿ3ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ವಿಜ್ಞಾನಿಗಳನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

1000 ವರ್ಷಗಳ ಗುಲಾಮಗಿರಿಯ ಮನಸ್ಥಿತಿಯಿಂದ ದೇಶವನ್ನು ಮುಕ್ತಗೊಳಿಸಲು ಈ ಚುನಾವಣೆ: ಆಯೋನ್ಲಾದಲ್ಲಿ ಪ್ರಧಾನಿ

April 25th, 01:07 pm

ಅಯೋನ್ಲಾ ರ್ಯಾಲಿಯಲ್ಲಿ, ಪಿಎಂ ಮೋದಿ ಅವರು ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷವಾಗಲಿ ಪ್ರತಿಪಕ್ಷಗಳನ್ನು ಟೀಕಿಸುವುದನ್ನು ಮುಂದುವರೆಸಿದರು, ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ಎಂದು ಹೇಳಿದ್ದಾರೆ. ಅವರು ಹೇಳಿದರು, “ಈ ಜನರಿಗೆ, ಅವರ ಕುಟುಂಬವೇ ಸರ್ವಸ್ವ, ಮತ್ತು ಅವರು ಬೇರೆಯವರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷವು ತಮ್ಮ ಕುಟುಂಬದ ಹೊರತಾಗಿ ಒಬ್ಬ ಯಾದವನಿಗೆ ಟಿಕೆಟ್ ನೀಡಬಹುದೆಂದು ಕಂಡುಬಂದಿಲ್ಲ. ಬದೌನ್, ಮೈನ್‌ಪುರಿ, ಕನೌಜ್, ಅಜಂಗಢ, ಫಿರೋಜಾಬಾದ್ ಹೀಗೆ ಎಲ್ಲ ಕಡೆ ಒಂದೇ ಕುಟುಂಬದವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಅಂತಹ ಜನರು ಯಾವಾಗಲೂ ತಮ್ಮ ಸ್ವಂತ ಕುಟುಂಬದ ಕಲ್ಯಾಣಕ್ಕೆ ಆದ್ಯತೆ ನೀಡುತ್ತಾರೆ ಮತ್ತು ಅವರಿಗೆ, ಅವರ ಕುಟುಂಬದ ಹೊರಗಿನವರು ಯಾವುದೇ ಪ್ರಾಮುಖ್ಯತೆಯನ್ನು ಹೊಂದಿಲ್ಲ.

ನಾವು ತುಷ್ಟೀಕರಣವನ್ನು ಕೊನೆಗೊಳಿಸುತ್ತಿದ್ದೇವೆ ಮತ್ತು ಸಂತುಷ್ಟೀಕರಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ: ಆಗ್ರಾದಲ್ಲಿ ಪ್ರಧಾನಿ ಮೋದಿ

April 25th, 12:59 pm

2024 ರ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಆಗ್ರಾದಲ್ಲಿ ಬೃಹತ್ ಜನಸಮೂಹವನ್ನುದ್ದೇಶಿಸಿ ಸ್ಫೂರ್ತಿದಾಯಕ ಭಾಷಣ ಮಾಡಿದರು. ಪ್ರೀತಿ ಮತ್ತು ಗೌರವದ ಹೊರಹರಿವಿನ ಮಧ್ಯೆ, ಪ್ರಧಾನಿ ಮೋದಿ ಅವರು ವಿಕ್ಷಿತ್ ಉತ್ತರ ಪ್ರದೇಶ ಮತ್ತು ವಿಕ್ಷಿತ್ ಭಾರತಕ್ಕಾಗಿ ಪಾರದರ್ಶಕ ದೃಷ್ಟಿಯನ್ನು ಅನಾವರಣಗೊಳಿಸಿದರು. ಪ್ರತಿಪಕ್ಷಗಳ ಕುತಂತ್ರ ಮತ್ತು ಅವರ ಲೂಟಿ ವ್ಯವಸ್ಥೆ ಯ ಕಠೋರ ಸತ್ಯಗಳನ್ನು ಪ್ರಧಾನಿ ತೆರೆದಿಟ್ಟರು.