This decade is becoming the decade of Uttarakhand: PM Modi at Harsil

This decade is becoming the decade of Uttarakhand: PM Modi at Harsil

March 06th, 02:07 pm

PM Modi participated in the Winter Tourism Program and addressed the gathering at Harsil, Uttarakhand. PM recalled his visit to Baba Kedarnath, where he had declared that, “this decade would be the decade of Uttarakhand”. He congratulated the Uttarakhand government for the innovative effort of Winter Tourism and extended his best wishes. He noted that the recently approved Kedarnath Ropeway Project will reduce the travel time from 8-9 hours to approximately 30 minutes. PM reiterated his appeal to Wed in India.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

March 06th, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಹರ್ಸಿಲ್‌ನಲ್ಲಿ ಚಾರಣ ಮತ್ತು ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ನಂತರ ಚಳಿಗಾಲದ ಪ್ರವಾಸೋದ್ಯಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರು ಮುಖ್ವಾದಲ್ಲಿ ಮಾ ಗಂಗಾನ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಾನ ಗ್ರಾಮದಲ್ಲಿ ನಡೆದ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರದ ಜನರು ಒಗ್ಗಟ್ಟಿನಿಂದ ನಿಂತಿದ್ದಾರೆ, ಇದು ಸಂತ್ರಸ್ತ ಕುಟುಂಬಗಳಿಗೆ ಅಪಾರ ಶಕ್ತಿಯನ್ನು ನೀಡಿದೆ ಎಂದು ಅವರು ಹೇಳಿದರು.

Cabinet approves development of Ropeway Project from Sonprayag to Kedarnath in Uttarakhand

Cabinet approves development of Ropeway Project from Sonprayag to Kedarnath in Uttarakhand

March 05th, 03:05 pm

The Cabinet Committee on Economic Affairs (CCEA), chaired by the Prime Minister Shri Narendra Modi, has approved the construction of 12.9 km ropeway project from Sonprayag to Kedarnath (12.9 km) in Uttarakhand. The project will be developed on Design, Build, Finance, Operate and Transfer (DBFOT) mode at a total capital cost of Rs. 4,081.28 crore.

ಮಾರ್ಚ್ 6 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 05th, 11:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 6ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9:30 ರ ಸುಮಾರಿಗೆ ಅವರು ಮುಖ್ವಾದ ಗಂಗಾ ಮಾತೆಯ ಚಳಿಗಾಲದ ಆಸನದಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ಬೆಳಗ್ಗೆ 10:40 ಕ್ಕೆ ಅವರು ಚಾರಣ ಮತ್ತು ಬೈಕ್ ಜಾಥಾಗೆ ಚಾಲನೆ ನೀಡಲಿದ್ದಾರೆ ಮತ್ತು ಹರ್ಸಿಲ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

The relationship between India and Indonesia is rooted in thousands of years of shared culture and history: PM

February 02nd, 02:45 pm

PM Modi delivered his remarks during Maha Kumbabhishegam of Shri Sanathana Dharma Aalayam in Jakarta, Indonesia. Noting that the Murugan Temple in Jakarta houses not only Lord Murugan but also various other deities, Shri Modi emphasized that this persity and plurality form the foundation of our culture. In Indonesia, this tradition of persity is called Bhinneka Tunggal Ika, while in India, it is known as Unity in Diversity, he said.

ಇಂಡೋನೇಷ್ಯಾದ ಜಕಾರ್ತಾದಲ್ಲಿ ಶ್ರೀ ಸನಾತನ ಧರ್ಮ ಆಲಯದ ಮಹಾ ಕುಂಭಾಭಿಷೇಕದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು

February 02nd, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆದ ಶ್ರೀ ಸನಾತನ ಧರ್ಮ ಆಲಯಂನ ಮಹಾ ಕುಂಭಾಭಿಷೇಕದ ಸಂದರ್ಭದಲ್ಲಿ ವೀಡಿಯೊ ಸಂದೇಶದ ಮೂಲಕ ತಮ್ಮ ಹೇಳಿಕೆಗಳನ್ನು ನೀಡಿದರು. ಗೌರವಾನ್ವಿತ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ, ಮುರುಗನ್‌ ದೇವಾಲಯ ಟ್ರಸ್ಟ್‌ ಅಧ್ಯಕ್ಷ ಪಾ ಹಾಶಿಮ್, ವ್ಯವಸ್ಥಾಪಕ ಟ್ರಸ್ಟಿ ಡಾ.ಕೋಬಾಲನ್‌, ತಮಿಳುನಾಡು ಮತ್ತು ಇಂಡೋನೇಷ್ಯಾದ ಗಣ್ಯರು, ಪುರೋಹಿತರು ಮತ್ತು ಆಚಾರ್ಯರು, ಭಾರತೀಯ ವಲಸಿಗರು, ಇಂಡೋನೇಷ್ಯಾ ಮತ್ತು ಇತರ ರಾಷ್ಟ್ರಗಳ ಎಲ್ಲಾ ನಾಗರಿಕರು ಮತ್ತು ಈ ದೈವಿಕ ಮತ್ತು ಭವ್ಯವಾದ ದೇವಾಲಯವನ್ನು ವಾಸ್ತವವಾಗಿ ಪರಿವರ್ತಿಸಿದ ಎಲ್ಲಾ ಪ್ರತಿಭಾವಂತ ಕಲಾವಿದರಿಗೆ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

The National Games are a celebration of India's incredible sporting talent: PM Modi in Dehradun

January 28th, 09:36 pm

PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.

PM Modi inaugurates the 38th National Games in Dehradun

January 28th, 09:02 pm

PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.

Any country can move forward only by being proud of its heritage and preserving it: PM Modi

November 11th, 11:30 am

PM Modi participated in the 200th anniversary celebration of Shree Swaminarayan Mandir in Vadtal, Gujarat. Noting that the 200th year celebrations in Vadtal dham was not mere history, Shri Modi remarked that it was an event of a huge importance for many disciples including him who had grown up with utmost faith in Vadtal Dham. He added that this occasion was a testimony to the eternal flow of Indian culture.

PM Modi participates in 200th year celebrations of Shree Swaminarayan Mandir in Vadtal, Gujarat

November 11th, 11:15 am

PM Modi participated in the 200th anniversary celebration of Shree Swaminarayan Mandir in Vadtal, Gujarat. Noting that the 200th year celebrations in Vadtal dham was not mere history, Shri Modi remarked that it was an event of a huge importance for many disciples including him who had grown up with utmost faith in Vadtal Dham. He added that this occasion was a testimony to the eternal flow of Indian culture.

ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

November 09th, 11:00 am

ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.

ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

November 09th, 10:40 am

ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ

July 21st, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ

July 21st, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.

ಬಿಜೆಪಿ ಸರ್ಕಾರ ಉತ್ತರಾಖಂಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತಿದೆ, ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ: ಋಷಿಕೇಶದಲ್ಲಿ ಪ್ರಧಾನಿ ಮೋದಿ

April 11th, 12:45 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 11th, 12:00 pm

2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ಆಗಮನದ ನಂತರ ಋಷಿಕೇಶ ರ‍್ಯಾಲಿಯಲ್ಲಿ ನೆರೆದಿದ್ದ ಎಲ್ಲ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು. ಗಂಗಾಮಾತೆಯ ಸಾಮೀಪ್ಯದಲ್ಲಿರುವ ಚಾರ್ ಧಾಮ್‌ನ ಹೆಬ್ಬಾಗಿಲು ಋಷಿಕೇಶದಲ್ಲಿ ನಮ್ಮನ್ನು ಆಶೀರ್ವದಿಸಲು ನೀವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದ ದೃಷ್ಟಿಕೋನ ಮತ್ತು ಈಗಾಗಲೇ ಸಾಧಿಸಿರುವ ಮೈಲಿಗಲ್ಲುಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ಅಂಶಗಳನ್ನು ಪ್ರಧಾನಮಂತ್ರಿ ಚರ್ಚಿಸಿದರು.

ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ

April 02nd, 12:30 pm

2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ ್ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ ್ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”

ತುರ್ತು ಪರಿಸ್ಥಿತಿಯ ಮನಸ್ಥಿತಿ ಹೊಂದಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಂಡಿದೆ: ಪ್ರಧಾನಿ ಮೋದಿ

April 02nd, 12:00 pm

2024 ರ ಲೋಕಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪುರದಲ್ಲಿ ದೊಡ್ಡ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ಇದು ಉತ್ತರಾಖಂಡದ 'ದೇವಭೂಮಿ'ಯಲ್ಲಿ ನನ್ನ ಚೊಚ್ಚಲ ಚುನಾವಣಾ ರ್‍ಯಾಲಿಯನ್ನು ಗುರುತಿಸುತ್ತದೆ. ಮೇಲಾಗಿ, ಈ ರ್‍ಯಾಲಿಯು ಆಗಾಗ್ಗೆ ಮಿನಿ ಇಂಡಿಯಾ ಎಂಬ ಹಣೆಪಟ್ಟಿ ಹೊಂದಿರುವ ಪ್ರದೇಶದಲ್ಲಿ ತೆರೆದುಕೊಳ್ಳುತ್ತದೆ. ನೀವೆಲ್ಲರೂ ನಮ್ಮನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಶೀರ್ವದಿಸಲು ಇಲ್ಲಿಗೆ ಬಂದಿದ್ದೀರಿ. ನಿಮ್ಮೆಲ್ಲರಿಗೂ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ”

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಶ್ರೀ ಕಲ್ಕಿ ಧಾಮ್ ನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 19th, 11:00 am

ಎಲ್ಲಾ ಸಂತರು ತಮ್ಮ ಸ್ಥಾನಗಳನ್ನು ತೆಗೆದುಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಉತ್ತರ ಪ್ರದೇಶದ ಶಕ್ತಿಯುತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕಲ್ಕಿ ಧಾಮದ ಮುಖ್ಯಸ್ಥ ಪೂಜ್ಯ ಶ್ರೀ ಅವಧೇಶಾನಂದ ಗಿರಿ ಜೀ, ಆಚಾರ್ಯ ಪ್ರಮೋದ್ ಕೃಷ್ಣಂ ಜೀ, ಪೂಜ್ಯ ಸ್ವಾಮಿ ಕೈಲಾಸಾನಂದ ಬ್ರಹ್ಮಚಾರಿ ಜೀ, ಪೂಜ್ಯ ಸದ್ಗುರು ಶ್ರೀ ಋತೇಶ್ವರ್ ಜೀ, ಭಾರತದ ವಿವಿಧ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಗೌರವಾನ್ವಿತ ಸಂತರು ಮತ್ತು ನನ್ನ ಪ್ರೀತಿಯ ಶ್ರದ್ಧಾವಂತ ಸಹೋದರ ಸಹೋದರಿಯರೇ!

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಪ್ರಧಾನಮಂತ್ರಿಯವರಿಂದ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ

February 19th, 10:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ ಮಾಡಿದರು. ಪ್ರಧಾನಮಂತ್ರಿಯವರು ಶ್ರೀ ಕಲ್ಕಿ ಧಾಮ ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಅಧ್ಯಕ್ಷರಾಗಿರುವ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಶ್ರೀ ಕಲ್ಕಿ ಧಾಮವನ್ನು ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವಾರು ಸಂತರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸುತ್ತಿರುವರು.