
Our language is the carrier of our culture: PM Modi at Akhil Bharatiya Marathi Sahitya Sammelan
February 21st, 05:00 pm
PM Modi inaugurated the 98th Akhil Bharatiya Marathi Sahitya Sammelan in New Delhi. Shri Modi highlighted that the Sammelan was taking place at a significant time when the nation was witnessing the 350th anniversary of Chhatrapati Shivaji Maharaj's coronation, the 300th birth anniversary of Punyashlok Ahilyabai Holkar, and the 75th anniversary of our Constitution, created through the efforts of Babasaheb Ambedkar.
98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 04:30 pm
1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.
Prime Minister condoles the demise of Dr. Pierre-Sylvain Filliozat
December 31st, 02:38 pm
The Prime Minister, Shri Narendra Modi today condoled the demise of Dr. Pierre-Sylvain Filliozat and remarked that he will be remembered for his exemplary efforts to popularise Sanskrit studies, especially in the field of literature and grammar.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.“ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 24th, 08:30 pm
ನವದೆಹಲಿಯ ಜವಾಹರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ “ಒಡಿಶಾ ಪರ್ಬಾ 2024”ರ ಆಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಹೋದಯರಿಯರು ಮತ್ತು ಸಹೋದರರಿಗೆ ಶುಭ ಹಾರೈಸಿದರು. ಈ ವರ್ಷ ಸ್ವಾಭವ್ ಕವಿ ಗಂಗಾಧರ್ ಮೆಹರ್ ಅವರ 100ನೇ ಪುಣ್ಯ ಸ್ಮರಣೆಯಾಗಿದೆ ಮತ್ತು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಭಕ್ತ ದಾಸಿಯಾ ಭೌಹುರಿ, ಭಕ್ತ ಸಲೆಬೆಗ ಮತ್ತು ಒರಿಯಾ ಲೇಖಕರಾದ ಭಗವಂತ, ಶ್ರೀ ಜಗನ್ನಾಥ್ ದಾಸ್ ಅವರಿಗೆ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಪರಮಪೂಜ್ಯ ಬಾಬುಲ್ ಗಾಂವ್ಕರ್ ಮಹಾರಾಜ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 14th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತಮ್ಮ ಉದಾತ್ತ ಚಿಂತನೆಗಳು ಮತ್ತು ಬರವಣಿಗೆಗಾಗಿ ವ್ಯಾಪಕವಾಗಿ ಗೌರವಿಸಲ್ಪಡುವ ಪರಮ ಪೂಜ್ಯ ಬಾಬುಲ್ ಗಾಂವ್ಕರ್ ಮಹಾರಾಜ್ ಅವರನ್ನು ಭೇಟಿ ಮಾಡಿದರು.ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಸಂಪುಟ ಅನುಮೋದನೆ
October 03rd, 09:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ನೀಡಲು ಅನುಮೋದನೆ ನೀಡಿದೆ. ಶಾಸ್ತ್ರೀಯ ಭಾಷೆಗಳು ಭಾರತದ ಆಳವಾದ ಮತ್ತು ಪ್ರಾಚೀನ ಸಾಂಸ್ಕೃತಿಕ ಪರಂಪರೆಯ ಪಾಲಕರಾಗಿ ಕಾರ್ಯನಿರ್ವಹಿಸುತ್ತವೆ, ಪ್ರತಿ ಸಮುದಾಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೈಲಿಗಲ್ಲಿನ ಸಾರವನ್ನು ಪ್ರಸ್ತುತಪಡಿಸುತ್ತವೆ.India and Mauritius are natural partners in the field of maritime security: PM Modi
February 29th, 01:15 pm
Prime Minister Narendra Modi and Prime Minister of Mauritius, H.E. Mr Pravind Jugnauth jointly inaugurated the new Airstrip and St. James Jetty along with six community development projects at the Agalega Island in Mauritius via video conferencing today. The inauguration of these projects is a testimony to the robust and decades-old development partnership between India and Mauritius and will fulfil the demand for better connectivity between mainland Mauritius and Agalega, strengthen maritime security and foster socio-economic development.ಮಾರಿಷಸ್ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಜೆಟ್ಟಿʼಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಜಂಟಿಯಾಗಿ ಉದ್ಘಾಟಿಸಿದರು
February 29th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು ಇಂದು ಮಾರಿಷಸ್ನ ಅಗಲೇಗಾ ದ್ವೀಪದಲ್ಲಿ ಹೊಸ ʻಏರ್ ಸ್ಟ್ರಿಪ್ʼ ಮತ್ತು ʻಸೇಂಟ್ ಜೇಮ್ಸ್ ಜೆಟ್ಟಿʼ ಹಾಗೂ ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಯೋಜನೆಗಳ ಉದ್ಘಾಟನೆಯು ಭಾರತ ಮತ್ತು ಮಾರಿಷಸ್ ನಡುವಿನ ದೃಢವಾದ ಹಾಗೂ ದಶಕಗಳಷ್ಟು ಹಳೆಯ ಅಭಿವೃದ್ಧಿ ಪಾಲುದಾರಿಕೆಗೆ ಸಾಕ್ಷಿಯಾಗಿದೆ. ಜೊತೆಗೆ ಮಾರಿಷಸ್ ಮತ್ತು ಅಗಲೇಗಾ ನಡುವಿನ ಉತ್ತಮ ಸಂಪರ್ಕದ ಬೇಡಿಕೆಯನ್ನು ಪೂರೈಸುತ್ತದೆ, ಕಡಲ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. 2024ರ ಫೆಬ್ರವರಿ 12ರಂದು ಮಾರಿಷಸ್ನಲ್ಲಿ ಉಭಯ ನಾಯಕರು ʻಯುಪಿಐʼ ಮತ್ತು ʻರುಪೇ ಕಾರ್ಡ್ʼ ಸೇವೆಗಳಿಗೆ ಚಾಲನೆ ನೀಡಿದ ಬೆನ್ನಲ್ಲೇ ಈ ಯೋಜನೆಗಳ ಉದ್ಘಾಟನೆ ಮಹತ್ವ ಪಡೆದಿದೆ.ಮನ್ ಕಿ ಬಾತ್: ‘ಮೇರಾ ಪೆಹ್ಲಾ ವೋಟ್ – ದೇಶ್ ಕೆ ಲಿಯೇ’...ಪ್ರಥಮ ಬಾರಿಗೆ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
February 25th, 11:00 am
ನನ್ನ ಪ್ರೀತಿಯ ದೇಶವಾಸಿಗಳಿಗೆ ನಮಸ್ಕಾರ. ‘ಮನದ ಮಾತು’ ೧೧೦ನೇ ಸಂಚಿಕೆಗೆ ಸುಸ್ವಾಗತ. ಎಂದಿನಂತೆ, ಈ ಬಾರಿಯೂ ನಿಮ್ಮ ಸಾಕಷ್ಟು ಸಲಹೆಗಳು, ಮಾಹಿತಿ ಮತ್ತು ಟೀಕೆ ಟಿಪ್ಪಣಿಗಳನ್ನು ನಾವು ಸ್ವೀಕರಿಸಿದ್ದೇವೆ. ಮತ್ತು ಎಂದಿನಂತೆ, ಈ ಬಾರಿಯೂ ಸಹ ಸಂಚಿಕೆಯಲ್ಲಿ ಯಾವ ವಿಷಯಗಳನ್ನು ಸೇರಿಸಬೇಕು ಎಂಬುದು ಸವಾಲಾಗಿದೆ. ನನಗೆ ಧನಾತ್ಮಕತೆಯ ಬಹಳಷ್ಟು ಮಾಹಿತಿ ದೊರೆತಿವೆ. ಇವುಗಳಲ್ಲಿ ಇತರರಿಗೆ ಭರವಸೆಯ ಆಶಾ ಕಿರಣವನ್ನು ಮೂಡಿಸುವ ಮೂಲಕ ಅವರ ಜೀವನ ಸುಧಾರಿಸುವಲ್ಲಿ ಶ್ರಮಿಸುತ್ತಿರುವ ಅನೇಕ ದೇಶವಾಸಿಗಳ ಉಲ್ಲೇಖವಿದೆ.ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 25th, 04:31 pm
ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ʻಪಂಡಿತ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿಗಳು
December 25th, 04:30 pm
ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼದ 11 ಸಂಪುಟಗಳ ಸರಣಿಯ ಪೈಕಿ ಮೊದಲ ಸಂಪುಟವನ್ನು ಲೋಕಾರ್ಪಣೆ ಮಾಡಿದರು. ಶ್ರೀ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪುಷ್ಪ ನಮನವನ್ನೂ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಅವಿರತವಾಗಿ ಶ್ರಮಿಸಿದ ಶ್ರೇಷ್ಠ ವಿದ್ವಾಂಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿ ಮಾಳವೀಯ ಅವರನ್ನು ಸ್ಮರಿಸಲಾಗುತ್ತದೆ.ಮಧ್ಯಪ್ರದೇಶದ ಚಿತ್ರಕೂಟದಲ್ಲಿ ತುಳಸಿ ಪೀಠ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 27th, 03:55 pm
ಪೂಜ್ಯ ಜಗದ್ಗುರು ಶ್ರೀ ರಾಮಭದ್ರಾಚಾರ್ಯ ಅವರು ನಮ್ಮನ್ನು ಆಶೀರ್ವದಿಸಲು ಇಲ್ಲಿ ಉಪಸ್ಥಿತರಿದ್ದಾರೆ; ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಾಧುಗಳೇ, ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗುಭಾಯಿ ಪಟೇಲ್ ಅವರೇ, ಮುಖ್ಯಮಂತ್ರಿ ಭಾಯಿ ಶಿವರಾಜ್ ಅವರೇ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!PM addresses programme at Tulsi Peeth in Chitrakoot, Madhya Pradesh
October 27th, 03:53 pm
PM Modi visited Tulsi Peeth in Chitrakoot and performed pooja and darshan at Kanch Mandir. Addressing the gathering, the Prime Minister expressed gratitude for performing puja and darshan of Shri Ram in multiple shrines and being blessed by saints, especially Jagadguru Rambhadracharya. He also mentioned releasing the three books namely ‘Ashtadhyayi Bhashya’, ‘Rambhadracharya Charitam’ and ‘Bhagwan Shri Krishna ki Rashtraleela’ and said that it will further strengthen the knowledge traditions of India. “I consider these books as a form of Jagadguru’s blessings”, he emphasized.ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಉದ್ಯೋಗ ಪಡೆದ 51000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 28th, 11:20 am
ಈ 'ಆಜಾದಿ ಕಾ ಅಮೃತಕಾಲ್'ನಲ್ಲಿ ದೇಶದ ಸ್ವಾತಂತ್ರ್ಯದ ರಕ್ಷಕರಾಗಿರುವ ಮತ್ತು ಕೋಟ್ಯಂತರ ದೇಶವಾಸಿಗಳ ರಕ್ಷಕರಾಗಿರುವ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇಂದು ನೇಮಕಾತಿ ಪತ್ರ ಪಡೆಯುತ್ತಿರುವ ಯುವಕರು ದೇಶ ಸೇವೆ ಮಾಡುವುದಲ್ಲದೆ, ದೇಶದ ನಾಗರಿಕರ ರಕ್ಷಣೆ ಮಾಡುತ್ತಾರೆ ಎಂಬ ಕಾರಣಕ್ಕೆ ನಾನು ನಿಮ್ಮನ್ನು ಅಮೃತ ರಕ್ಷಕರು ಎಂದು ಕರೆಯುತ್ತಿದ್ದೇನೆ. ಅದಕ್ಕಾಗಿಯೇ ನೀವು ಒಂದು ರೀತಿಯಲ್ಲಿ ಜನರ ರಕ್ಷಕರು ಮತ್ತು 'ಅಮೃತಕಾಲ'ದ 'ಅಮೃತ ರಕ್ಷಕರು'.ʻಉದ್ಯೋಗ ಮೇಳʼದಡಿ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ
August 28th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಾಗಿ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡವರಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ʻಊದ್ಯೋಗ ಮೇಳʼವವನ್ನು ದೇಶಾದ್ಯಂತ 45 ಸ್ಥಳಗಳಲ್ಲಿ ನಡೆಸಲಾಯಿತು. ಈ ಉದ್ಯೋಗ ಮೇಳ ಕಾರ್ಯಕ್ರಮದ ಮೂಲಕ, ಗೃಹ ಸಚಿವಾಲಯವು ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ(ಸಿಎಪಿಎಫ್) ʻಕೇಂದ್ರ ಮೀಸಲು ಪೊಲೀಸ್ ಪಡೆʼ(ಸಿಆರ್ಪಿಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್), ʻಸಶಸ್ತ್ರ ಸೀಮಾ ಬಲ್ʼ(ಎಸ್ಎಸ್ಬಿ), ʻಅಸ್ಸಾಂ ರೈಫಲ್ಸ್ʼ, ʻಕೇಂದ್ರ ಕೈಗಾರಿಕಾ ಭದ್ರತಾ ಪಡೆʼ(ಸಿಐಎಸ್ಎಫ್), ʻಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ʼ(ಐಟಿಬಿಪಿ) ಮತ್ತು ʻಮಾದಕವಸ್ತು ನಿಯಂತ್ರಣ ಬ್ಯೂರೋʼ(ಎನ್ಸಿಬಿ) ಹಾಗೂ ದೆಹಲಿ ಪೊಲೀಸ್ ಇಲಾಖೆಗೆ ಸಿಬ್ಬಂದಿಯನ್ನು ನೇಮಕ ಮಾಡುತ್ತಿದೆ. ದೇಶಾದ್ಯಂತದಿಂದ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಯು ಗೃಹ ಸಚಿವಾಲಯದ ಅಡಿಯಲ್ಲಿ ವಿವಿಧ ಸಂಸ್ಥೆಗಳಲ್ಲಿ ಕಾನ್ಸ್ಟೆಬಲ್(ಜನರಲ್ ಡ್ಯೂಟಿ), ಸಬ್ ಇನ್ಸ್ಪೆಕ್ಟರ್(ಜನರಲ್ ಡ್ಯೂಟಿ) ಮತ್ತು ನಾನ್-ಜನರಲ್ ಡ್ಯೂಟಿ ಕೇಡರ್ ಹುದ್ದೆಗಳಂತಹ ವಿವಿಧ ಹುದ್ದೆಗಳಿಗೆ ಸೇರಲಿದ್ದಾರೆ.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.ಜಿ-20 ಶಿಕ್ಷಣ ಸಚಿವರ ಸಭೆಯಲ್ಲಿ ಪ್ರಧಾನ ಮಂತ್ರಿ ವೀಡಿಯೊ ಸಂದೇಶ
June 22nd, 11:00 am
Pf-20 ಶಿಕ್ಷಣ ಸಚಿವರ ಸಮಾವೇಶ (ಸಮ್ಮೇಳನ)ಕ್ಕಾಗಿ ಭಾರತಕ್ಕೆ ಆಗಮಿಸಿರುವ ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ. ಶಿಕ್ಷಣವು ನಮ್ಮ ನಾಗರಿಕತೆಯನ್ನು ನಿರ್ಮಿಸಿದ ಭದ್ರ ಅಡಿಪಾಯ ಮಾತ್ರವಲ್ಲ, ಅದು ಮನುಕುಲದ ಭವಿಷ್ಯದ ವಾಸ್ತುಶಿಲ್ಪಿಯೂ ಆಗಿದೆ. ಶಿಕ್ಷಣ ಸಚಿವರಾಗಿ ನೀವು ಎಲ್ಲರ ಅಭಿವೃದ್ಧಿ, ಶಾಂತಿ ಮತ್ತು ಸಮೃದ್ಧಿಗಾಗಿ ನಮ್ಮೆಲ್ಲರ ನಿರಂತರ ಪ್ರಯತ್ನಗಳಲ್ಲಿ ಮನುಕುಲವನ್ನು ಮುನ್ನಡೆಸುತ್ತಿರುವ ಶೆರ್ಪಾಗಳಾಗಿದ್ದೀರಿ. ಭಾರತೀಯ ಗ್ರಂಥಗಳಲ್ಲಿ ಶಿಕ್ಷಣದ ಪಾತ್ರವು ಸಂತೋಷ ತರುವ ಪ್ರಮುಖ ಸಾಧನವಾಗಿದೆ ಎಂದು ವಿವರಿಸಲಾಗಿದೆ. ವಿದ್ಯಾ ದದಾತಿ ವಿನಯಂ ವಿನಯಾದ್ ಯಾತಿ ಪಾತ್ರತಾಮ್ । ಪಾತ್ರತ್ವಾತ್ ಧನಮಾಪ್ನೋತಿ ಧನಧರ್ಮಂ ತತಃ ಸುಖಮ್ ॥`ಜಿ 20’ ಶಿಕ್ಷಣ ಸಚಿವರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
June 22nd, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುಣೆಯಲ್ಲಿ ನಡೆದ ʻಜಿ 20ʼ ಶಿಕ್ಷಣ ಸಚಿವರ ಸಭೆಯನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.