Governance is not a platform for nautanki: PM slams AAP-da after BJP sweeps Delhi

Governance is not a platform for nautanki: PM slams AAP-da after BJP sweeps Delhi

February 08th, 07:00 pm

In a landmark victory, the BJP emerged victorious in the national capital after 27 years. Addressing enthusiastic Karyakartas at the BJP headquarters, PM Modi hailed the triumph as a win for development, vision and trust. “Today, the people of Delhi are filled with both enthusiasm and relief. The enthusiasm is for victory, and the relief is from freeing Delhi from the AAP-da”, PM Modi declared, emphasising that Delhi has chosen progress over an era of chaos.

PM Modi addresses BJP Karyakartas at Party Headquarters after historic victory in Delhi

PM Modi addresses BJP Karyakartas at Party Headquarters after historic victory in Delhi

February 08th, 06:30 pm

In a landmark victory, the BJP emerged victorious in the national capital after 27 years. Addressing enthusiastic Karyakartas at the BJP headquarters, PM Modi hailed the triumph as a win for development, vision and trust. “Today, the people of Delhi are filled with both enthusiasm and relief. The enthusiasm is for victory, and the relief is from freeing Delhi from the AAP-da”, PM Modi declared, emphasising that Delhi has chosen progress over an era of chaos.

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ

November 25th, 10:31 am

ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ.

ಬಡವರ ಹಕ್ಕುಗಳನ್ನು ಲೂಟಿ ಮಾಡಿದವರು ಬಡತನ ನಿರ್ಮೂಲನೆಯ ಘೋಷಣೆ ನೀಡಿದರು: ಪಲ್ವಾಲ್‌ನಲ್ಲಿ ಪ್ರಧಾನಿ ಮೋದಿ

October 01st, 07:42 pm

ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.

ಹರಿಯಾಣದ ಪಲ್ವಾಲ್‌ನಲ್ಲಿ ಉತ್ಸಾಹಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

October 01st, 04:00 pm

ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.

ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ

July 10th, 11:00 pm

ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು

July 10th, 10:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.

ರಷ್ಯಾದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

July 09th, 11:35 am

ನಿಮ್ಮ ಪ್ರೀತಿ, ವಾತ್ಸಲ್ಯ ಮತ್ತು ನೀವು ಇಲ್ಲಿರಲು ತೆಗೆದುಕೊಂಡಿರುವ ದೀರ್ಘ ಸಮಯವನ್ನು ನಾನು ಗಾಢವಾಗಿ ಪ್ರಶಂಸಿಸುತ್ತೇನೆ. ನಾನೊಬ್ಬನೇ ಇಲ್ಲಿಗೆ ಬಂದಿಲ್ಲ; ನಾನು ನನ್ನೊಂದಿಗೆ ಬಹಳಷ್ಟು ತಂದಿದ್ದೇನೆ. ನಾನು ಭಾರತದ ಫಲವತ್ತಾದ ಮಣ್ಣಿನ ಸಾರವನ್ನು ತಂದಿದ್ದೇನೆ, 140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಅವರ ಹೃತ್ಪೂರ್ವಕ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ನಂತರ ಭಾರತೀಯ ಸಮುದಾಯದ ಜತೆಗಿನ ನನ್ನ ಮೊದಲ ಸಂವಾದ ಇಲ್ಲಿ ಮಾಸ್ಕೋದಲ್ಲಿ ನಡೆಯುತ್ತಿರುವುದು ನನಗೆ ಅಪಾರ ಸಂತೋಷ ನೀಡುತ್ತಿದೆ.

ಪ್ರಧಾನಮಂತ್ರಿಯವರು ರಷ್ಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು

July 09th, 11:30 am

ಇಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾದಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರನ್ನು ಭಾರತೀಯ ಸಮುದಾಯದ ಸದಸ್ಯರು ವಿಶೇಷ ಅಕ್ಕರೆ ಮತ್ತು ಆತ್ಮೀಯತೆಯಿಂದ ಸ್ವಾಗತಿಸಿದರು.

ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ

July 03rd, 12:45 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ

July 03rd, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.

ಎನ್‌ಡಿಎ ರಚನೆಯಾದದ್ದು 'ನೇಷನ್ ಫಸ್ಟ್' ತತ್ವದ ಮೇಲೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ: ಶ್ರೀ ನರೇಂದ್ರ ಮೋದಿ ಜಿ

June 07th, 12:15 pm

ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಶ್ರೀ ನರೇಂದ್ರ ಮೋದಿ ಜಿ ಅವರು ಸಂವಿಧಾನ್ ಸದನ್‌ನಲ್ಲಿ ಎನ್‌ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ

June 07th, 12:05 pm

ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಭಾರತದ 18 ನೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಧಾನಿಯವರಿಗೆ ವಿಶ್ವ ನಾಯಕರಿಂದ ಅಭಿನಂದನಾ ಸಂದೇಶಗಳು

June 05th, 04:45 pm

ಭಾರತದಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಅಭಿನಂದನಾ ಸಂದೇಶಗಳನ್ನು ಕಳುಹಿಸಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ 'X' ನಲ್ಲಿ ವಿಶ್ವ ನಾಯಕರ ಸಂದೇಶಗಳಿಗೆ ಶ್ರೀ ಮೋದಿ ಪ್ರತಿಕ್ರಿಯಿಸಿದ್ದಾರೆ.