![PM Modi’s candid interaction with students on the Jayanti of Netaji Subhas Chandra Bose PM Modi’s candid interaction with students on the Jayanti of Netaji Subhas Chandra Bose](https://cdn.narendramodi.in/cmsuploads/0.38867400_1737632686_text-of-pm-s-interaction-with-students-on-the-occasion-of-jayanti-of-netaji-subhas-chandra-bose.jpg)
PM Modi’s candid interaction with students on the Jayanti of Netaji Subhas Chandra Bose
January 23rd, 04:26 pm
On Parakram Diwas, PM Modi interacted with students in Parliament, discussing India’s goal of becoming a Viksit Bharat by 2047. The students highlighted Netaji Subhas Chandra Bose's inspiring leadership and his famous slogan, Give me blood, and I promise you freedom. PM Modi emphasized sustainability initiatives like electric buses to reduce the nation’s carbon footprint.![ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ](https://cdn.narendramodi.in/cmsuploads/0.33929100_1737629244_pm-modi-interacts-with-students-on-parakram-diwas.jpg)
ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
January 23rd, 03:36 pm
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ ಎಂದು ಪ್ರಧಾನ ಮಂತ್ರಿಯವರು ಕೇಳಿದಾಗ, ಇನ್ನೊಬ್ಬ ವಿದ್ಯಾರ್ಥಿಯು ಉತ್ತರಿಸಿದರು, ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ ನಮ್ಮ ಈಗಿನ ಪೀಳಿಗೆಯು ದೇಶ ಸೇವೆಗೆ ಸಿದ್ಧವಾಗಲಿದೆ ಎಂದು.![Prime Minister pays homage to Netaji Subhas Chandra Bose Prime Minister pays homage to Netaji Subhas Chandra Bose](https://cdn.narendramodi.in/cmsuploads/0.30534300_1737605739_prime-minister-pays-homage-to-netaji-subhas-chandra-bose.jpg)
Prime Minister pays homage to Netaji Subhas Chandra Bose
January 23rd, 08:53 am
On the occasion of Parakram Diwas today, the Prime Minister Shri Narendra Modi paid homage to Netaji Subhas Chandra Bose. He remarked that Netaji’s contribution to India’s freedom movement was unparalleled and he epitomised courage and grit.ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
January 19th, 11:30 am
In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 16th, 10:15 am
100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
November 16th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ
July 10th, 11:00 pm
ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು
July 10th, 10:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.ಪ್ರಜಾಪ್ರಭುತ್ವಕ್ಕಾಗಿ ಬಂಗಾಳದ ಉತ್ಸಾಹ ಶ್ಲಾಘನೀಯ: ಮಾಲ್ಡಾ ಉತ್ತರದಲ್ಲಿ ಪ್ರಧಾನಿ
April 26th, 11:15 am
ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.প্রধানমন্ত্রী মোদী পশ্চিমবঙ্গের উত্তর মালদায় একটি জনসভায় ভাষণ দিয়েছেন
April 26th, 10:46 am
ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
January 23rd, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭ ಕೋರಿದ್ದಾರೆ.ಜನವರಿ 23 ರಂದು ಕೆಂಪು ಕೋಟೆಯಲ್ಲಿ ನಡೆಯುವ ʼಪರಾಕ್ರಮ್ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿಗಳು
January 22nd, 05:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 23ರಂದು ಸಂಜೆ 6.30ಕ್ಕೆ ಕೆಂಪು ಕೋಟೆಯಲ್ಲಿ ನಡೆಯುವ 'ಪರಾಕ್ರಮ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನವದೆಹಲಿಯಲ್ಲಿ ಅಧೀನಂ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 27th, 11:31 pm
ಮೊದಲನೆಯದಾಗಿ, ನಾನು ತಲೆಬಾಗಿ ನಮಸ್ಕರಿಸುತ್ತೇನೆ ಮತ್ತು ವಿವಿಧ 'ಆಧೀನಂ'ಗಳೊಂದಿಗೆ ಸಂಬಂಧ ಹೊಂದಿರುವ ನಿಮ್ಮಂತಹ ಎಲ್ಲಾ ಪೂಜ್ಯ ಋಷಿಗಳನ್ನು ಅಭಿನಂದಿಸುತ್ತೇನೆ. ಇಂದು ನನ್ನ ನಿವಾಸದಲ್ಲಿ ನಿಮ್ಮನ್ನು ಕಾಣಲು ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಶಿವನ ಅನುಗ್ರಹದಿಂದಾಗಿ ನಿಮ್ಮಂತಹ ಶಿವನ ಎಲ್ಲಾ ಭಕ್ತರನ್ನು ಒಟ್ಟಿಗೆ ನೋಡುವ ಅವಕಾಶ ನನಗೆ ಸಿಕ್ಕಿದೆ. ನಾಳೆ ನೂತನ ಸಂಸತ್ ಭವನದ ಉದ್ಘಾಟನೆಗೆ ನೀವೆಲ್ಲರೂ ಖುದ್ದಾಗಿ ಆಗಮಿಸಿ ಆಶೀರ್ವಾದ ಮಾಡಲಿದ್ದೀರಿ ಎಂಬುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.ಹೊಸ ಸಂಸತ್ ಭವನದಲ್ಲಿ ರಾಜದಂಡ(ಸೆಂಗೋಲ್) ಪ್ರತಿಷ್ಠಾಪನೆಗೆ ಮುನ್ನ ತಂಜಾವೂರಿನ ಅಧೀನಂರಿಂದ(ಪುರೋಹಿತರು) ಆಶೀರ್ವಾದ ಪಡೆದ ಪ್ರಧಾನಮಂತ್ರಿ
May 27th, 09:14 pm
ನೂತನ ಸಂಸತ್ ಭವನದಲ್ಲಿ ನಾಳೆ ಸೆಂಗೋಲ್ ಪ್ರತಿಷ್ಠಾಪನೆಗೂ ಮುನ್ನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧೀನರಿಂದ(ಪುರೋಹಿತರು) ಇಂದು ಆಶೀರ್ವಾದ ಪಡೆದರು.ನವದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರು ಭಾಷಣದ ಕನ್ನಡ ಅನುವಾದ
February 12th, 11:00 am
ಕಾರ್ಯಕ್ರಮದಲ್ಲಿರುವ ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜೀ, ಸರ್ವದೇಶಿಕ್ ಆರ್ಯ ಪ್ರತಿನಿಧಿ ಸಭಾದ ಅಧ್ಯಕ್ಷರಾದ ಶ್ರೀ ಸುರೇಶ್ ಚಂದ್ರ ಆರ್ಯ ಜೀ, ದೆಹಲಿ ಆರ್ಯ ಪ್ರತಿನಿಧಿ ಸಭಾದ ಅಧ್ಯಕ್ಷರಾದ ಶ್ರೀ ಧರಂಪಾಲ್ ಆರ್ಯ ಜೀ, ಶ್ರೀ ವಿನಯ್ ಆರ್ಯ ಜೀ ಮತ್ತು ಉಪಸ್ಥಿತರಿರುವ ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಶನ್ ರೆಡ್ಡಿ ಜೀ, ಮೀನಾಕ್ಷಿ ಲೇಖಿ ಜೀ ಮತ್ತು ಅರ್ಜುನ್ ರಾಮ್ ಮೇಘವಾಲ್ ಜೀ, ಎಲ್ಲಾ ಪ್ರತಿನಿಧಿಗಳು ಹಾಗೂ ಸಹೋದರ ಸಹೋದರಿಯರೇ!ನವದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಆಚರಣೆ ಉದ್ಘಾಟಿಸಿದ ಪ್ರಧಾನಿ
February 12th, 10:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಇಂದಿರಾಗಾಂಧಿ ಒಳ ಕ್ರೀಡಾಂಗಣದಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಸ್ಮರಣಾರ್ಥ ಒಂದು ವರ್ಷವಿಡೀ ನಡೆಯುವ ಆಚರಣೆಗೆ ಚಾಲನೆ ನೀಡಿದರು. ಅಲ್ಲದೆ ಅವರು ಅದರ ಸ್ಮರಣಾರ್ಥ ಲಾಂಛನವನ್ನೂ ಸಹ ಬಿಡುಗಡೆ ಮಾಡಿದರು.ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ
February 09th, 02:15 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ
February 09th, 02:00 pm
ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.ದೆಹಲಿಯ ಕಾರಿಯಪ್ಪ ಪರೇಡ್ ಮೈದಾನದಲ್ಲಿ ನಡೆದ ಎನ್ ಸಿಸಿ ರ್ಯಾಲಿಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 28th, 09:51 pm
ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಎನ್ ಸಿಸಿ ತನ್ನ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಹಲವು ವರ್ಷಗಳಿಂದ ಎನ್ ಸಿಸಿಯನ್ನು ಪ್ರತಿನಿಧಿಸಿದ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದವರನ್ನು ನಾನು ಪ್ರಶಂಸಿಸುತ್ತೇನೆ. ಇಂದು, ನನ್ನ ಮುಂದೆ ಇರುವ ಎನ್ ಸಿಸಿ ಕೆಡೆಟ್ ಗಳು ಇನ್ನೂ ವಿಶೇಷ. ಇಂದು ಕಾರ್ಯಕ್ರಮವನ್ನು ವಿನ್ಯಾಸಗೊಳಿಸಿದ ರೀತಿಯಲ್ಲಿ ಸಮಯ ಬದಲಾಗಿದೆ ಮಾತ್ರವಲ್ಲ, ಅದರ ರೂಪವೂ ಬದಲಾಗಿದೆ ಎಂದು ತೋರಿಸುತ್ತದೆ. ಪ್ರೇಕ್ಷಕರ ಸಂಖ್ಯೆಯೂ ಮೊದಲಿಗಿಂತ ಹೆಚ್ಚಾಗಿದೆ. ಈ ಕಾರ್ಯಕ್ರಮವು ವೈವಿಧ್ಯತೆಯಿಂದ ಕೂಡಿದೆ, ಆದರೆ 'ಏಕ್ ಭಾರತ್ ಶ್ರೇಷ್ಠ ಭಾರತ್ ' ಎಂಬ ಮೂಲ ಮಂತ್ರವನ್ನು ಭಾರತದ ಮೂಲೆ ಮೂಲೆಗೂ ಹರಡಿದ್ದಕ್ಕಾಗಿ ಇದು ಸದಾ ನೆನಪಿನಲ್ಲಿ ಉಳಿಯುತ್ತದೆ. ಎನ್ ಸಿಸಿಯ ಇಡೀ ತಂಡವನ್ನು, ಅದರ ಎಲ್ಲಾ ಅಧಿಕಾರಿಗಳು ಮತ್ತು ಆಡಳಿತಗಾರರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ನೀವು ಎನ್ ಸಿಸಿ ಕೆಡೆಟ್ ಗಳಾಗಿ ಮತ್ತು ದೇಶದ ಯುವಕರಾಗಿ 'ಅಮೃತ್' ಕಾಲವನ್ನು ಪ್ರತಿನಿಧಿಸುತ್ತೀರಿ. ಈ 'ಅಮೃತ್' ಕಾಲವು ಮುಂದಿನ 25 ವರ್ಷಗಳಲ್ಲಿ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಮತ್ತು ಭಾರತವನ್ನು ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದುವಂತೆ ಮಾಡುತ್ತದೆ.ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್.ಸಿ.ಸಿ. ಪ್ರಧಾನಮಂತ್ರಿ ಫಥಸಂಚಲನವನ್ನುದ್ದೇಶಿಸಿ ಪ್ರಧಾನಂತ್ರಿಯವರು ಭಾಷಣ ಮಾಡಿದರು
January 28th, 05:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರಿಯಪ್ಪ ಪರೇಡ್ ಮೈದಾನದಲ್ಲಿ ವಾರ್ಷಿಕ ಎನ್.ಸಿ.ಸಿ. ಪಿಎಂ ಪಥಸಂಚಲನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ವರ್ಷ, ಎನ್.ಸಿ.ಸಿ. ಪ್ರಾರಂಭವಾಗಿ 75 ನೇ ವರ್ಷವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಎನ್.ಸಿ.ಸಿ.ಯ 75 ಯಶಸ್ವಿ ವರ್ಷಗಳ ಸ್ಮರಣಾರ್ಥವಾಗಿ ಪ್ರಧಾನಮಂತ್ರಿಯವರು ವಿಶೇಷ ಲಕೋಟೆ ಮತ್ತು 75/- ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಕನ್ಯಾಕುಮಾರಿಯಿಂದ ದೆಹಲಿಗೆ ತರಲಾದ ಏಕತಾ ಜ್ವಾಲೆಯನ್ನು ಪ್ರಧಾನಮಂತ್ರಿಯವರಿಗೆ ಹಸ್ತಾಂತರಿಸಲಾಯಿತು ಮತ್ತು ಕಾರಿಯಪ್ಪ ಮೈದಾನದಲ್ಲಿ ಜ್ಯೋತಿ ಬೆಳಗಲಾಯಿತು. ಹಗಲು-ರಾತ್ರಿ ಕಾರ್ಯಕ್ರಮ ನಡೆಯಿತು ಮತ್ತು 'ಏಕ್ ಭಾರತ್ ಶ್ರೇಷ್ಠ ಭಾರತ' ವಿಷಯದ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಚರಣೆಯ ಭಾಗವಾಗಿ ಭಾರತೀಯ ವಸುಧೈವ ಕುಟುಂಬಕಂ ಸಂಕಲ್ಪದಲ್ಲಿ ಭಾಗವಹಿಸಲು, 19 ದೇಶಗಳಿಂದ 196 ಅಧಿಕಾರಿಗಳು ಮತ್ತು ಕೆಡೆಟ್ ಗಳನ್ನು ಆಹ್ವಾನಿಸಲಾಯಿತು.