The people of Delhi have suffered greatly because of AAP-da: PM Modi during Mera Booth Sabse Mazboot programme

January 22nd, 01:14 pm

Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.

PM Modi Interacts with BJP Karyakartas Across Delhi under Mera Booth Sabse Mazboot via NaMo App

January 22nd, 01:00 pm

Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.

ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 15th, 10:05 am

ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 15th, 10:00 am

ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.

ಕಬ್ಬು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಿಜೆಪಿ ಸರ್ಕಾರ ಶ್ರದ್ಧೆಯಿಂದ ನಿಭಾಯಿಸಿದೆ: ಪಿಲಿಭಿತ್‌ನಲ್ಲಿ ಪ್ರಧಾನಿ ಮೋದಿ

April 09th, 11:00 am

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನೆರೆದಿದ್ದ ಜನರ ಮೇಲೆ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿದ್ದನ್ನು ಸಂಭ್ರಮಿಸಲು ಜನಸಾಗರವೇ ನೆರೆದಿತ್ತು. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಉತ್ತರ ಪ್ರದೇಶದ ಅವರ ದೃಷ್ಟಿಕೋನವನ್ನು ಪ್ರೇಕ್ಷಕರೊಂದಿಗೆ ಚರ್ಚಿಸಿದರು. ಈಗ ಜಗತ್ತು ಎದುರಿಸುತ್ತಿರುವ ವಿವಿಧ ತೊಂದರೆಗಳ ನಡುವೆ, ಭಾರತವು ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ತೋರಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಉತ್ಸಾಹದಿಂದ ಮಾತನಾಡಿದರು

April 09th, 10:42 am

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನೆರೆದಿದ್ದ ಜನರ ಮೇಲೆ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿದ್ದನ್ನು ಸಂಭ್ರಮಿಸಲು ಜನಸಾಗರವೇ ನೆರೆದಿತ್ತು. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಉತ್ತರ ಪ್ರದೇಶದ ಅವರ ದೃಷ್ಟಿಕೋನವನ್ನು ಪ್ರೇಕ್ಷಕರೊಂದಿಗೆ ಚರ್ಚಿಸಿದರು. ಈಗ ಜಗತ್ತು ಎದುರಿಸುತ್ತಿರುವ ವಿವಿಧ ತೊಂದರೆಗಳ ನಡುವೆ, ಭಾರತವು ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ತೋರಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

India is the Future: PM Modi

February 26th, 08:55 pm

Prime Minister Narendra Modi addressed the News 9 Global Summit in New Delhi today. The theme of the Summit is ‘India: Poised for the Big Leap’. Addressing the gathering, the Prime Minister said TV 9’s reporting team represents the persity of India. Their multi-language news platforms made TV 9 a representative of India's vibrant democracy, the Prime Minister said. The Prime Minister threw light on the theme of the Summit - ‘India: Poised for the Big Leap’, and underlined that a big leap can be taken only when one is filled with passion and enthusiasm.

ನ್ಯೂಸ್ 9 ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

February 26th, 07:50 pm

ಟಿವಿ 9 ವರದಿ ಮಾಡುವ ತಂಡವು ಭಾರತದ ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದೆ. ಅವರ ಬಹು-ಭಾಷಾ ಸುದ್ದಿ ವೇದಿಕೆಗಳು ಟಿವಿ 9 ಅನ್ನು ಭಾರತದ ರೋಮಾಂಚಕ ಪ್ರಜಾಪ್ರಭುತ್ವದ ಪ್ರತಿನಿಧಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ಹೇಳಿದರು.

Rajya Sabha is a diverse university of six years, shaped by experiences: PM Modi

February 08th, 12:20 pm

PM Modi bid farewell to the retiring members of the Rajya Sabha. He said that the Members leaving for another public platform will hugely benefit from the experience in Rajya Sabha. “This is a perse university of six years, shaped by experiences. Anyone who goes out from here goes enriched and strengthens the work of nation-building, he said.

ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ ನೀಡಿದ ಪ್ರಧಾನಿ

February 08th, 12:16 pm

ರಾಜ್ಯಸಭೆಯಲ್ಲಿ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಲೋಕಸಭೆಯು ಪ್ರತಿ ಐದು ವರ್ಷಗಳಿಗೊಮ್ಮೆ ಬದಲಾಗುತ್ತದೆ ಮತ್ತು ರಾಜ್ಯಸಭೆಯು ಪ್ರತಿ ಎರಡು ವರ್ಷಗಳಿಗೊಮ್ಮೆ ಹೊಸ ಜೀವನ ಚೈತನ್ಯ ಪಡೆಯುತ್ತದೆ ಎಂದರು. ಅಂತೆಯೇ, ದ್ವೈವಾರ್ಷಿಕ ಬೀಳ್ಕೊಡುಗೆಯು ಹೊಸ ಸದಸ್ಯರಿಗೆ ಅಳಿಸಲಾಗದ ನೆನಪುಗಳನ್ನು ಮತ್ತು ಅಮೂಲ್ಯ ಪರಂಪರೆಯನ್ನು ಉಳಿಸುತ್ತದೆ ಎಂದು ಪ್ರಧಾನಿ ಹೇಳಿದರು.

ಭಾರತದಂತಹ ಪ್ರಜಾಪ್ರಭುತ್ವದಲ್ಲಿ, ದೇಶದ ಜನರು 'ಕುಟುಂಬ ರಾಜವಂಶದ ರಾಜಕೀಯ'ಕ್ಕೆ ಆದ್ಯತೆ ನೀಡಬೇಕು: ಪ್ರಧಾನಿ ಮೋದಿ

October 03rd, 10:39 pm

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಹೇಳಿದರು. 8,000 ಕೋಟಿ. ಕೇಂದ್ರದ ಬಿಜೆಪಿ ಸರ್ಕಾರವು ತೆಲಂಗಾಣದ ಅಭಿವೃದ್ಧಿಗಾಗಿ ಇಲ್ಲಿನ ಬಿಆರ್‌ಎಸ್ ನೇತೃತ್ವದ ಸರ್ಕಾರಕ್ಕೆ ಹಣವನ್ನು ನೀಡಿತ್ತು ಆದರೆ ದುರದೃಷ್ಟವಶಾತ್, ಬಿಆರ್‌ಎಸ್ ರಾಜ್ಯದ ಕಲ್ಯಾಣಕ್ಕಾಗಿ ಕಳುಹಿಸಿದ ಹಣವನ್ನು ಲೂಟಿ ಮಾಡುವಲ್ಲಿ ತೊಡಗಿದೆ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

October 03rd, 04:18 pm

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಹೇಳಿದರು. 8,000 ಕೋಟಿ. ಕೇಂದ್ರದ ಬಿಜೆಪಿ ಸರ್ಕಾರವು ತೆಲಂಗಾಣದ ಅಭಿವೃದ್ಧಿಗಾಗಿ ಇಲ್ಲಿನ ಬಿಆರ್‌ಎಸ್ ನೇತೃತ್ವದ ಸರ್ಕಾರಕ್ಕೆ ಹಣವನ್ನು ನೀಡಿತ್ತು ಆದರೆ ದುರದೃಷ್ಟವಶಾತ್, ಬಿಆರ್‌ಎಸ್ ರಾಜ್ಯದ ಕಲ್ಯಾಣಕ್ಕಾಗಿ ಕಳುಹಿಸಿದ ಹಣವನ್ನು ಲೂಟಿ ಮಾಡುವಲ್ಲಿ ತೊಡಗಿದೆ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಗುಜರಾತ್ ನ ರಾಜ್ ಕೋಟ್ ನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

July 27th, 04:00 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಮಾಜಿ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಜೀ, ಸಿ ಆರ್ ಪಾಟೀಲ್ ಜೀ.

​​​​​​​ಗುಜರಾತ್ ನ ರಾಜ್ ಕೋಟ್ ನಲ್ಲಿ ರಾಜ್ ಕೋಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

July 27th, 03:43 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ರಾಜ್ ಕೋಟ್ ಗೆ ಮಾತ್ರವಲ್ಲ, ಇಡೀ ಸೌರಾಷ್ಟ್ರ ಪ್ರದೇಶಕ್ಕೆ ಉತ್ತಮವಾದ ದಿನವಾಗಿದೆ ಎಂದರು. ಈ ಪ್ರದೇಶದಲ್ಲಿ ಚಂಡಮಾರುತ ಮತ್ತು ಪ್ರವಾಹದಂತಹ ಇತ್ತೀಚಿನ ನೈಸರ್ಗಿಕ ವಿಪತ್ತುಗಳಿಂದ ನಷ್ಟ ಅನುಭವಿಸಿದವರಿಗೆ ಅವರು ಗೌರವ ಸಲ್ಲಿಸಿದರು. ಸರ್ಕಾರ ಮತ್ತು ಜನತೆ ಒಟ್ಟಾಗಿ ಬಿಕ್ಕಟ್ಟನ್ನು ಎದುರಿಸಿದ್ದೇವೆ. ರಾಜ್ಯ ಸರ್ಕಾರದ ಸಹಾಯದಿಂದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ

May 25th, 11:30 am

ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.

ಡೆಹ್ರಾಡೂನ್‌- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ

May 25th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.

ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

April 26th, 08:01 pm

ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.

ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ

April 26th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್‌ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.