PM congratulates H.E. Mr. Bart De Wever on assuming office of Prime Minister of Belgium

February 04th, 09:00 am

The Prime Minister Shri Narendra Modi today congratulated H.E. Mr. Bart De Wever on assuming office of Prime Minister of Belgium. Shri Modi expressed confidence to work together to further strengthen India-Belgium ties and enhance collaboration on global matters.

ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 24th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು

December 28th, 04:04 pm

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಿಮ ನಮನ ಸಲ್ಲಿಸಿದರು.

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 27th, 11:47 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಪ್ರಧಾನಮಂತ್ರಿಯವರ ಸಂತಾಪ ಸಂದೇಶದ ಇಂಗ್ಲಿಷ್‌ ಅನುವಾದ

December 27th, 11:41 am

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನವು ನಮ್ಮ ಹೃದಯವನ್ನು ಆಳವಾದ ಗಾಯ ಮಾಡಿದೆ. ಅವರ ಅಗಲಿಕೆಯಿಂದ ನಮಗೆ ಅಪಾರ ನಷ್ಟವಾಗಿದೆ. ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ತುಂಬಾ ಕಳೆದುಕೊಂಡಿದ್ದ ಅವರು ನಂತರ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದು ಸಾಮಾನ್ಯ ಸಾಧನೆಯಲ್ಲ. ಅವರ ಜೀವನವು ಭವಿಷ್ಯದ ಪೀಳಿಗೆಗೆ ಕಷ್ಟಗಳು ಮತ್ತು ಸವಾಲುಗಳನ್ನು ಮೀರಿ ಎತ್ತರಕ್ಕೆ ಏರುವುದು ಹೇಗೆ ಎಂಬ ಪಾಠವಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

December 27th, 11:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ವಿಡಿಯೊ ಸಂದೇಶದ ಮೂಲಕ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನವು ರಾಷ್ಟ್ರಕ್ಕೆ ಮಹತ್ವದ ನಷ್ಟವಾಗಿದೆ ಎಂದು ಅವರು ಹೇಳಿದರು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುವುದು ಸಾಮಾನ್ಯ ಸಾಧನೆಯಲ್ಲ ಮತ್ತು ಡಾ. ಮನಮೋಹನ್ ಸಿಂಗ್ ಅವರು ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ಬಹಳಷ್ಟು ಕಳೆದುಕೊಂಡಿದ್ದರೂ ಅವರು ಸಾಧಕರಾಗಿದ್ದರು ಎಂದು ಪ್ರಧಾನಿ ಹೇಳಿದರು. ಡಾ. ಮನಮೋಹನ್ ಸಿಂಗ್ ಅವರ ಜೀವನವು ಭವಿಷ್ಯದ ಪೀಳಿಗೆಗೆ ಪ್ರತಿಕೂಲತೆಯಿಂದ ಹೇಗೆ ಮೇಲೇರಬೇಕು ಮತ್ತು ದೊಡ್ಡ ಎತ್ತರವನ್ನು ಹೇಗೆ ಸಾಧಿಸಬೇಕು ಎಂಬುದನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 26th, 11:11 pm

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಭಾರತವು ತನ್ನ ಗಣ್ಯ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡು ದುಃಖಿಸುತ್ತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು ಅಷ್ಟೇನೂ ಸಿರಿವಂತ ಕುಟುಂಬದಲ್ಲಿ ಜನಿಸಲಿಲ್ಲವಾದರೂ ಗೌರವಾನ್ವಿತ ಅರ್ಥಶಾಸ್ತ್ರಜ್ಞರ ಹಂತಕ್ಕೆ ತಲುಪಿದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ನಮ್ಮ ಪ್ರಧಾನಮಂತ್ರಿಯಾಗಿ ಡಾ. ಮನಮೋಹನ್ ಸಿಂಗ್ ಅವರು ಜನರ ಜೀವನವನ್ನು ಸುಧಾರಿಸಲು ಅಪಾರವಾಗಿ ಶ್ರಮಿಸಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಮಂತ್ರಿಯವರ ಭೇಟಿ

November 21st, 10:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಯಾನಾದ ಜಾರ್ಜ್ಟೌನ್ನಲ್ಲಿ 2 ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ನವೆಂಬರ್ 20 ರಂದು ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಿ ಡಾ ಕೀತ್ ರೌಲಿ ಅವರನ್ನು ಭೇಟಿಯಾದರು.

ಚುನಾವಣಾ ಗೆಲುವಿಗಾಗಿ ಮಾರಿಷಸ್ ನ ಚುನಾಯಿತ ಪ್ರಧಾನಮಂತ್ರಿ ಡಾ.ನವೀನ್ ರಾಮ್ ಗೂಲಂ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

November 11th, 08:57 pm

ಮಾರಿಷಸ್ ನಲ್ಲಿ ನಡೆದ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಚುನಾಯಿತ ಪ್ರಧಾನಮಂತ್ರಿ ಡಾ. ನವೀನ್ ರಾಮ್ ಗೂಲಂ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಥಾಯ್ಲೆಂಡ್ ಪ್ರಧಾನಮಂತ್ರಿ ಪೀಟೊಂಗ್ಟಾರ್ನ್ ಶಿನವತ್ರಾ ಅವರ ಅಭಿವ್ಯಕ್ತಿಗೆ ಪ್ರಧಾನಮಂತ್ರಿ ಸಂತಸ

October 30th, 09:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ಲೆಂಡ್ ಪ್ರಧಾನಿ ಪೀಟೊಂಗ್ಟಾರ್ನ್ ಶಿನಾವತ್ರಾ ಅವರ ಅಭಿವ್ಯಕ್ತಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಪೇಟೊಂಗ್ಟಾರ್ನ್ ಶಿನವತ್ರಾ ಅವರು ಇಂದು ಬ್ಯಾಂಕಾಕ್ನ ಲಿಟಲ್ ಇಂಡಿಯಾದ ಪಹರತ್ನಲ್ಲಿ ಅತ್ಯದ್ಭುತ ಥಾಯ್ಲೆಂಡ್ ದೀಪಾವಳಿ ಉತ್ಸವ 2024 ಅನ್ನು ಉದ್ಘಾಟಿಸಿದರು. ಈ ಅದ್ಭುತ ಥಾಯ್ಲೆಂಡ್‌ ದೀಪಾವಳಿ ಉತ್ಸವಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ಕೋರಿದ್ದಾರೆ. ಇದು ಭಾರತ ಮತ್ತು ಥಾಯ್ಲೆಂಡ್ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಇನ್ನಷ್ಟು ಆಳವಾಗಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್, ಸುಸ್ಥಿರತೆಯನ್ನು ಹೆಚ್ಚಿಸಿ ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ: ಪ್ರಧಾನಮಂತ್ರಿ

October 21st, 08:08 pm

ಗ್ರೀನ್ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್‌ನಲ್ಲಿ ಭೂತಾನ್ ಪ್ರಧಾನಮಂತ್ರಿ ಶೆರಿಂಗ್ ಟೊಬ್ಗೆ ಅವರ ಸವಾರಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗ್ರೀನ್ ಹೈಡ್ರೋಜನ್ ಫ್ಯೂಲ್ ಸೆಲ್ ಬಸ್ ಸುಸ್ಥಿರತೆಯನ್ನು ಹೆಚ್ಚಿಸುವ ಮತ್ತು ಮುಂಬರುವ ಪೀಳಿಗೆಗೆ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡುವ ಭಾರತದ ಪ್ರಯತ್ನಗಳ ಭಾಗವಾಗಿದೆ ಎಂದು ಹೇಳಿದರು.

ಇಸ್ರೇಲ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ

September 30th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ

July 20th, 02:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿ, ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿಯವರು

July 06th, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾದ ನರೇಂದ್ರ ಮೋದಿ ಅವರಿಗೆ ಅರ್ಮೇನಿಯಾ ಪ್ರಧಾನಿ ಶುಭಾಶಯ

June 06th, 09:00 pm

ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಶಾಲಿಯಾದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.

ಪ್ರಧಾನ ಮಂತ್ರಿಯಾಗಿ ಪುನರಾಯ್ಕೆಗೊಂಡ ನರೇಂದ್ರ ಮೋದಿಯವರಿಗೆ ಇಸ್ರೇಲ್ ಪ್ರಧಾನಿ ಅಭಿನಂದನೆ

June 06th, 08:58 pm

ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿ ಅಧಿಕಾರ ಸ್ವೀಕರಿಸುತ್ತಿರುವ ನರೇಂದ್ರ ಮೋದಿಯವರಿಗೆ ಇಸ್ರೇಲ್ ಪ್ರಧಾನ ಮಂತ್ರಿ ಗೌರವಾನ್ವಿತ ಬೆಂಜಮಿನ್ ನೆತನ್ಯಾಹು ಕರೆ ಮಾಡಿ ಅಭಿನಂದನೆ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಿದರು

April 25th, 08:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ವಿಮೋಚನಾ ದಿನದ 79 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪಿಎಂ ಮೆಲೋನಿ ಮತ್ತು ಇಟಲಿಯ ಜನತೆಗೆ ಪ್ರಧಾನಮಂತ್ರಿ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 29th, 10:09 am

ಮಾಜಿ ಪ್ರಧಾನಮಂತ್ರಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರ ಜನ್ಮದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

The dreams of crores of women, poor and youth are Modi's resolve: PM Modi

February 18th, 01:00 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

PM Modi addresses BJP Karyakartas during BJP National Convention 2024

February 18th, 12:30 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.