
ಜಾರ್ಖಂಡ್ನ ರಾಂಚಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ಶೋ ನಡೆಸಿದರು
November 10th, 07:03 pm
After addressing two huge rallies in Jharkhand's Bokaro and Gumla, Prime Minister Narendra Modi held a spectacular roadshow in Ranchi. Support for the BJP-NDA surged to record levels as people thronged the streets for a glimpse of the Prime Minister. The air resonated with chants of Modi-Modi. Enthusiastic crowds cheered and greeted him with flowers.
ತಮ್ಮ ಭ್ರಷ್ಟಾಚಾರವನ್ನು ಮುಂದುವರಿಸಲು ಜಾರ್ಖಂಡ್ನ ಅಭಿವೃದ್ಧಿಯನ್ನು ತಡೆಯಲು ಜೆಎಂಎಂ-ಕಾಂಗ್ರೆಸ್ ಉದ್ದೇಶಿಸಿದೆ: ಚತ್ರಾದಲ್ಲಿ ಪ್ರಧಾನಿ ಮೋದಿ
May 11th, 05:15 pm
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಮೋದಿಯವರ ಆಗಮನವನ್ನು ಆಚರಿಸುವ ಜನಸಮೂಹದೊಂದಿಗೆ ಆತ್ಮವಿಶ್ವಾಸದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಮೂರು ಹಂತದ ಮತದಾನದ ನಂತರ ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡಿದೆ ಎಂದು ಹೇಳಿದರು. ಸೋಲನ್ನು ಅನುಭವಿಸುತ್ತಿರುವ ಕಾಂಗ್ರೆಸ್ ಈಗ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಕಾಂಗ್ರೆಸ್ನಲ್ಲಿ ವಿಲೀನಗೊಳಿಸುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದರು.
ಛತ್ರದಲ್ಲಿ ಪ್ರಧಾನಿ ಮೋದಿಯವರು ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ ಜಾರ್ಖಂಡ್ ಸಂಭ್ರಮಿಸಿತು
May 11th, 05:00 pm
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಮೋದಿಯವರ ಆಗಮನವನ್ನು ಆಚರಿಸುವ ಜನಸಮೂಹದೊಂದಿಗೆ ಆತ್ಮವಿಶ್ವಾಸದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಮೂರು ಹಂತದ ಮತದಾನದ ನಂತರ ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡಿದೆ ಎಂದು ಹೇಳಿದರು. ಸೋಲನ್ನು ಅನುಭವಿಸುತ್ತಿರುವ ಕಾಂಗ್ರೆಸ್ ಈಗ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಕಾಂಗ್ರೆಸ್ನಲ್ಲಿ ವಿಲೀನಗೊಳಿಸುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದರು.Entire Rajasthan is saying the Congress is going and BJP is coming back to power: PM Modi
November 15th, 05:00 pm
Ahead of the assembly election in poll-bound Rajasthan, PM Modi addressed a powerful rally in Baytu. PM Modi said, “Entire Rajasthan is saying the Congress is going, and BJP is coming back to power.” He added that people are critiquing the present Congress Government by stating that ‘Gehlot Ji won’t get any votes.’PM Modi addresses a powerful rally in poll-bound Rajasthan’s Baytu
November 15th, 04:30 pm
Ahead of the assembly election in poll-bound Rajasthan, PM Modi addressed a powerful rally in Baytu. PM Modi said, “Entire Rajasthan is saying the Congress is going, and BJP is coming back to power.” He added that people are critiquing the present Congress Government by stating that ‘Gehlot Ji won’t get any votes.’ಜಾರ್ಖಂಡ್ ನ ರಾಂಚಿಯಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಮೆಮೋರಿಯಲ್ ಪಾರ್ಕ್ ಮತ್ತು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
November 15th, 02:55 pm
ಜಾರ್ಖಂಡ್ ನ ರಾಂಚಿಯಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಪಾರ್ಕ್ ಮತ್ತು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.ನವೆಂಬರ್ 14-15 ರಂದು ಜಾರ್ಖಂಡ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 13th, 07:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 14-15, 2023 ರಂದು ಜಾರ್ಖಂಡ್ ಗೆ ಭೇಟಿ ನೀಡಲಿದ್ದಾರೆ. ನವೆಂಬರ್ 15 ರಂದು ಬೆಳಿಗ್ಗೆ 9:30 ರ ಸುಮಾರಿಗೆ ರಾಂಚಿಯಲ್ಲಿರುವ ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಪಾರ್ಕ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ವಸ್ತುಸಂಗ್ರಹಾಲಯಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ. ನಂತರ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಉಲಿಹಾತು ಗ್ರಾಮಕ್ಕೆ ತೆರಳಿ, ಅಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಈ ಮೂಲಕ , ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಾಗಲಿದ್ದಾರೆ. ಬೆಳಗ್ಗೆ ಸುಮಾರು 11:30 ಗಂಟೆಗೆ, ಜಾರ್ಖಂಡ್ ನ ಖುಂಟಿಯದಲ್ಲಿ ನಡೆಯಲಿರುವ 2023 ರ ಮೂರನೇ ಜನಜಾತಿಯ ಗೌರವ ದಿವಸ ಆಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಮತ್ತು ಪ್ರಧಾನಮಂತ್ರಿ ವಿಶೇಷ ದುರ್ಬಲ ಬುಡಕಟ್ಟು ಗುಂಪುಗಳ ಮಿಷನ್ ಅನ್ನು ಪ್ರಧಾನಮಂತ್ರಿಯವರು ಚಾಲನೆ ಗೊಳಿಸಲಿದ್ದಾರೆ. ಪಿಎಂ-ಕಿಸಾನ್ ಯೋಜನೆಯ 15 ನೇ ಕಂತನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಲಿದ್ದಾರೆ. ಜಾರ್ಖಂಡ್ ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಣೆ ಮತ್ತು ಅಡಿಪಾಯ ಹಾಕುವ ಕಾರ್ಯ ಪ್ರಧಾನಮಂತ್ರಿಯವರು ಮಾಡಲಿದ್ದಾರೆ.ವಂದೇ ಭಾರತ್ 5 ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ
June 27th, 10:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಐದು ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ಐದು ರೈಲುಗಳೆಂದರೆ, ಭೋಪಾಲ್(ರಾಣಿ ಕಮಲಾಪತಿ) - ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್; ಭೋಪಾಲ್(ರಾಣಿ ಕಮಲಾಪತಿ) - ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್; ರಾಂಚಿ - ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್; ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಗೋವಾ (ಮಡ್ಗಾಂವ್) - ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್.ಜಾರ್ಖಂಡ್ ಸಂಸದರ 'ಪುಸ್ತಕ ಬ್ಯಾಂಕ್' ಆರಂಭವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ
March 30th, 09:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಂಚಿ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಸಂಜಯ್ ಸೇಠ್ ಅವರ ಪುಸ್ತಕ ಬ್ಯಾಂಕ್ (Book bank) ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ.ರಾಜ್ಯಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ: ಪ್ರಧಾನಮಂತ್ರಿ
March 25th, 11:21 am
ಜಾರ್ಖಂಡ್ ನ ರಾಂಚಿಯಲ್ಲಿ ರೂಪಾಯಿ9400 ಕೋಟಿ ವೆಚ್ಚದ 21 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಮೋದನೆಗಾಗಿ ಸಂಸದ ಶ್ರೀ ಸಂಜಯ್ ಸೇಠ್ ಅವರು ಟ್ವೀಟ್ ಸಂದೇಶ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.Bhagwan Birsa lived for the society, sacrificed life for his culture and the country: PM
November 15th, 09:46 am
Prime Minister Narendra Modi inaugurated Bhagwan Birsa Munda Memorial Udyan cum Freedom Fighter Museum at Ranchi via video conferencing. He said, “This museum will become a living venue of our tribal culture full of persity, depicting the contribution of tribal heroes and heroines in the freedom struggle.”ರಾಂಚಿಯಲ್ಲಿ ನಡೆದ ಜನಜಾತೀಯ ಗೌರವ ದಿನದಲ್ಲಿ ಪ್ರಧಾನಮಂತ್ರಿಯವರಿಂದ ಭಗವಾನ್ ಬಿರ್ಸಾ ಮುಂಡಾ ಸ್ಮರಣಾರ್ಥ ಉದ್ಯಾನವನ ಮತ್ತು ಸ್ವತಂತ್ರ ಸೇನಾನಿ ವಸ್ತು ಸಂಗ್ರಹಾಲಯದ ಉದ್ಘಾಟನೆ
November 15th, 09:45 am
ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿವಸ ಎಂದು ಆಚರಿಸಲು ಭಾರತ ಸರ್ಕಾರ ಘೋಷಿಸಿದೆ. ಈ ಸಂದರ್ಭದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನ ಮತ್ತು ಸ್ವತಂತ್ರ ಸೇನಾನಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು. ಜಾರ್ಖಂಡ್ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಅವರಿಂದ ನವೆಂಬರ್ 15ರಂದು ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನವನ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮ್ಯೂಸಿಯಂ ಉದ್ಘಾಟನೆ
November 14th, 04:46 pm
ಭಾರತ ಸರ್ಕಾರ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ಜಂಜಾತಿಯ ಗೌರವ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದೆ. ಅದರ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 15ರಂದು ಬೆಳಗ್ಗೆ 9.45ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಂಚಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಸ್ಮಾರಕ ಉದ್ಯಾನವನ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ.We strengthened our anti-terrorist laws within 100 days of government: PM
September 12th, 12:20 pm
Prime Minister Narendra Modi today inaugurated several key development projects in Jharkhand. Among the projects that Shri Modi inaugurated include the new building of the Jharkhand Legislative Assembly, the Sahebganj Multi-Modal terminal and hundreds of Eklavya Model Schools. PM Modi also laid the foundation stone for a new building of Jharkhand’s new Secretariat building while also launching the PM Kisan Man Dhan Yojana and a National Pension Scheme for Traders at this occasion.ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಉದ್ಘಾಟಿಸಿದ ಪ್ರಧಾನ ಮಂತ್ರಿ
September 12th, 12:11 pm
ರೈತರ ಬದುಕು ಸುರಕ್ಷಿತಗೊಳಿಸುವ ಮತ್ತೊಂದು ಪ್ರಮುಖ ಪ್ರಯತ್ನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯನ್ನು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಉದ್ಘಾಟಿಸಿದರು.ಅನ್ನದಾತರ ಜೀವನಕ್ಕೆ ಭದ್ರತೆ ಒದಗಿಸಲು ಕಿಸಾನ್ ಮಾನ್ ಧನ್ ಯೋಜನೆಗೆ ಸೆಪ್ಟೆಂಬರ್ 12 ರಂದು ಪ್ರಧಾನಿಯವರಿಂದ ಚಾಲನೆ
September 09th, 05:17 pm
ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ಮಾನ್ ಧನ್ ಯೋಜನೆಗೆ ಸೆಪ್ಟೆಂಬರ್ 12 ರಂದು ಜಾರ್ಖಂಡ್ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ.ರಾಂಚಿಯಲ್ಲಿ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ಪ್ರಧಾನಮಂತ್ರಿ ಸಂವಾದ
February 17th, 08:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ಫೆಬ್ರವರಿ 17 ರಂದು ಜಾರ್ಖಂಡದ ರಾಂಚಿಗೆ ಭೇಟಿ ನೀಡಿದರು. ಅವರು ಅಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಆಯ್ದ ಫಲಾನುಭವಿಗಳ ಜೊತೆ ಸಂವಾದ ನಡೆಸಿದರು. ಜಾರ್ಖಂಡ ರಾಜ್ಯಪಾಲರಾದ ಶ್ರೀಮತಿ ದ್ರೌಪದಿ ಮುರ್ಮು, ಜಾರ್ಖಂಡ ಮುಖ್ಯಮಂತ್ರಿ ಶ್ರೀ ರಘುವರ ದಾಸ್ ಅವರು ಈ ಸಂದರ್ಭ ಉಪಸ್ಥಿತರಿದ್ದರು.ಬಿಹಾರದ ಬರೌನಿಗೆ ಪ್ರಧಾನಮಂತ್ರಿ ನಾಳೆ ಭೇಟಿ
February 16th, 08:18 pm
ಪಾಟ್ನಾ ಮೆಟ್ರೋ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ; ಪಾಟ್ನಾ ನಗರ ಅನಿಲ ವಿತರಣಾ ಯೋಜನೆ ಒಂದನೇ ಹಂತಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ; ಪಾಟ್ನಾದಲ್ಲಿ ನದಿ ಪಾತ್ರದ ಅಭಿವೃದ್ಧಿ ಯೋಜನೆಗೆ ಶಂಕುಸ್ಥಾಪನೆ; ಬರೌನಿ ಸಂಸ್ಕರಣಾ ವಿಸ್ತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ; ಛಾಪ್ರಾ ಮತ್ತು ಪುರ್ನಿಯ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಮಂತ್ರಿ, ಜೊತೆಗೆಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆಪ್ರಧಾನಮಂತ್ರಿಯವರಿಂದ ರಾಂಚಿಯಲ್ಲಿ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ ಮತ್ತು ಸಿಕ್ಕಿಂ ನ ಪಕ್ಯೋನಗ್ ವಿಮಾನನಿಲ್ದಾಣಗಳ ಉದ್ಘಾಟನೆ
September 21st, 05:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆ (ಪಿ.ಎಮ್.ಜೆ.ಎ.ವೈ.) ಯನ್ನು ಸೆಪ್ಟೆಂಬರ್ 23 2018ರಂದು ಝಾರ್ಖಂಡ್ ನ ರಾಂಚಿಯಲ್ಲಿ ಉದ್ಘಾಟಿಸಲಿದ್ದಾರೆ. ಈ ಯೋಜನೆಯಡಿ 10 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿವರ್ಷವೂ ರೂ 5 ಲಕ್ಷ ಮೌಲ್ಯದ ಆರೋಗ್ಯ ಭರವಸೆಯನ್ನು ಪೂರೈಸಲಾಗುವುದು.ಮೇ 25ರಂದುಪ್ರಧಾನ ಮಂತ್ರಿ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡಕ್ಕೆ ಭೇಟಿ.
May 24th, 05:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 25 ರಂದು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡಕ್ಕೆ ಭೇಟಿ ನೀಡಲಿದ್ದಾರೆ.