PM-KISAN is proving to be very useful for small farmers across the country: PM Modi in Bhagalpur, Bihar

PM-KISAN is proving to be very useful for small farmers across the country: PM Modi in Bhagalpur, Bihar

February 24th, 02:35 pm

PM Modi released the 19th instalment of PM KISAN from Bhagalpur, Bihar. Launching many development projects during the occasion, PM Modi said, “There are four main pillars of Viksit Bharat: poor, farmers, youth and women”. PM shared his happiness on witnessing the establishment of the 10,000th FPO and congratulated all the members of the 10,000 FPOs. He highlighted the Government's efforts to develop the farming sector.

PM Modi, releases 19th instalment of PM KISAN, launches development projects from Bhagalpur, Bihar

PM Modi, releases 19th instalment of PM KISAN, launches development projects from Bhagalpur, Bihar

February 24th, 02:30 pm

PM Modi released the 19th instalment of PM KISAN from Bhagalpur, Bihar. Launching many development projects during the occasion, PM Modi said, “There are four main pillars of Viksit Bharat: poor, farmers, youth and women”. PM shared his happiness on witnessing the establishment of the 10,000th FPO and congratulated all the members of the 10,000 FPOs. He highlighted the Government's efforts to develop the farming sector.

Textile, Tourism & Technology will be key drivers of India's developed future: PM at Global Investors Summit in Madhya Pradesh

Textile, Tourism & Technology will be key drivers of India's developed future: PM at Global Investors Summit in Madhya Pradesh

February 24th, 10:35 am

At the Global Investors Summit in Bhopal, PM Modi declared a new era of growth, stating, The world’s future lies in India. Emphasizing 'Viksit Madhya Pradesh se Viksit Bharat,' he highlighted MP's vast potential in agriculture, minerals and industry. He further noted that with soaring global confidence and booming investments, India is rapidly advancing towards economic supremacy and clean energy leadership.

PM Modi addresses Global Investors Summit in Bhopal, Madhya Pradesh

February 24th, 10:30 am

At the Global Investors Summit in Bhopal, PM Modi declared a new era of growth, stating, The world’s future lies in India. Emphasizing 'Viksit Madhya Pradesh se Viksit Bharat,' he highlighted MP's vast potential in agriculture, minerals and industry. He further noted that with soaring global confidence and booming investments, India is rapidly advancing towards economic supremacy and clean energy leadership.

India's youth are a force for global good: PM Modi at NCC Rally

January 27th, 05:00 pm

PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”

PM Modi addresses the annual NCC PM Rally

January 27th, 04:30 pm

PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”

Netaji Subhas Chandra Bose's legacy will continue to inspire us in building a Viksit Bharat: PM Modi

January 23rd, 11:30 am

PM Modi addressed the nation on Parakram Diwas, paying tribute to Netaji Subhas Chandra Bose. He emphasized Netaji’s legacy of unity, sacrifice, and determination, urging everyone to step out of their comfort zones to achieve a Viksit Bharat. He highlighted the global opportunities for India and the need to stay united and vigilant against pisive forces.

"ಪರಾಕ್ರಮ್ ದಿವಸ್‌" ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

January 23rd, 11:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ ಪರಾಕ್ರಮ್ ದಿವಸ್ ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು.

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 12th, 02:15 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್‌ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್‌ ಜೀ, ಜಯಂತ್‌ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್‌ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 12th, 02:00 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.

PM Modi's candid interaction with Rashtriya Bal Puraskar winners

December 26th, 09:55 pm

PM Modi interacted with the 17 awardees of Rashtriya Bal Puraskar in New Delhi. During the candid interaction, the PM heard the life stories of the children and encouraged them to strive harder in their lives. He congratulated all the youngsters and wished them the very best for their future endeavours.

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 26th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ 3ನೇ ವೀರ ಬಾಲ ದಿವಸ್ ಸಂದರ್ಭದಲ್ಲಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು

Our constitution embodies the Gurus’ message of Sarbat da Bhala—the welfare of all: PM Modi

December 26th, 12:05 pm

The Prime Minister, Shri Narendra Modi participated in Veer Baal Diwas today at Bharat Mandapam, New Delhi.Addressing the gathering on the occasion of the 3rd Veer Baal Diwas, he said their Government had started the Veer Baal diwas in memory of the unparalleled bravery and sacrifice of the Sahibzades.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

December 26th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು ಅದಮ್ಯ ಧೈರ್ಯದಿಂದ ಅನೇಕ ಮಕ್ಕಳು ಮತ್ತು ಯುವಕರನ್ನು ಪ್ರೇರೇಪಿಸುವ ಕೆಲಸ ಮಾಡಿದೆ ಎಂದು ಅವರು ಹೇಳಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಇಂದು ವೀರ್ ಬಾಲ್ ಪ್ರಶಸ್ತಿಗಳನ್ನು ಪಡೆದ 17 ಮಕ್ಕಳನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು. ಇಂದಿನ ಪ್ರಶಸ್ತಿ ವಿಜೇತರು ಭಾರತದ ಮಕ್ಕಳು ಮತ್ತು ಯುವಕರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಸಂಕೇತಿಸಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಗುರುಗಳು ಮತ್ತು ಧೈರ್ಯಶಾಲಿ ಸಾಹಿಬ್ ಜಾದೆಗಳಿಗೆ ಗೌರವ ನಮನ ಸಲ್ಲಿಸಿದರು ಮತ್ತು ಪ್ರಶಸ್ತಿ ವಿಜೇತರು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿದರು.

ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 23rd, 09:24 pm

ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್‌ ಬಿಷಫ್ಸ್‌ ಕಾನ್ಫರೆನ್ಸ್ ಆಫ್‌ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್‌ ಆಚರಣೆಯಲ್ಲಿ ಭಾಗವಹಿಸಿದರು

December 23rd, 09:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್‌ ಬಿಷಫ್ಸ್‌ ಕಾನ್ಫರೆನ್ಸ್ ಆಫ್‌ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್‌ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್‌ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್‌ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 11th, 05:00 pm

ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 11th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.

ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 11th, 02:00 pm

ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,

ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 11th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.