ವಿಶ್ವ ಟಿ20 ಚಾಂಪಿಯನ್ಸ್ ಭಾರತ ಕ್ರಿಕೆಟ್ ತಂಡದೊಂದಿಗೆ ಪ್ರಧಾನ ಮಂತ್ರಿಯವರು ನಡೆಸಿದ ಸಂವಾದದ ಇಂಗ್ಲೀಷ್ ಅನುವಾದ

ವಿಶ್ವ ಟಿ20 ಚಾಂಪಿಯನ್ಸ್ ಭಾರತ ಕ್ರಿಕೆಟ್ ತಂಡದೊಂದಿಗೆ ಪ್ರಧಾನ ಮಂತ್ರಿಯವರು ನಡೆಸಿದ ಸಂವಾದದ ಇಂಗ್ಲೀಷ್ ಅನುವಾದ

July 05th, 04:00 pm

ಪ್ರಧಾನ ಮಂತ್ರಿ: ಸ್ನೇಹಿತರೇ, ಸ್ವಾಗತ! ನೀವು ದೇಶವನ್ನು ಉತ್ಸಾಹ ಮತ್ತು ಸಂಭ್ರಮದಿಂದ ಬೀಗುವಂತೆ ಮಾಡಿರುವುದನ್ನು ನೋಡಲು ನಮಗೆ ತುಂಬಾ ಸಂತೋಷವಾಗುತ್ತದೆ. ನೀವು ನಮ್ಮ ಎಲ್ಲಾ ದೇಶವಾಸಿಗಳ ಭರವಸೆ ಮತ್ತು ಆಶಯಗಳನ್ನು ಗೆದ್ದಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಸಾಮಾನ್ಯವಾಗಿ, ನಾನು ಕಚೇರಿಯಲ್ಲಿ ತಡರಾತ್ರಿಯವರೆಗೆ ಕೆಲಸ ಮಾಡುತ್ತೇನೆ, ಆದರೆ ಈ ಬಾರಿ ಟಿವಿ ಆನ್ ಆಗಿತ್ತು ಮತ್ತು ನಾನು ಕಡತಗಳ ಮೇಲೆ ಗಮನಹರಿಸಲು ಸಾಧ್ಯವಾಗಲಿಲ್ಲ. ನೀವು ಅದ್ಭುತವಾದ ತಂಡ ಮನೋಭಾವ, ಪ್ರತಿಭೆ ಮತ್ತು ತಾಳ್ಮೆಯನ್ನು ಪ್ರದರ್ಶಿಸಿದ್ದೀರಿ. ನಿಮ್ಮ ತಾಳ್ಮೆಯನ್ನು ನಾನು ನೋಡಿದೆ; ಯಾವುದೇ ಆತುರ ಇರಲಿಲ್ಲ. ನಿಮ್ಮಲ್ಲಿ ಅಪಾರವಾದ ಆತ್ಮವಿಶ್ವಾಸ ತುಂಬಿತ್ತು. ಹಾಗಾಗಿ ಮತ್ತೊಮ್ಮೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ಕ್ರಿಕೆಟಿಗ ಶ್ರೀ ರಿಷಭ್ ಪಂತ್ ಅವರಿಗೆ ಸಂಭವಿಸಿದ  ಅಪಘಾತಕ್ಕೆ ಪ್ರಧಾನಮಂತ್ರಿಯವರಿಂದ ವಿಷಾದ

ಕ್ರಿಕೆಟಿಗ ಶ್ರೀ ರಿಷಭ್ ಪಂತ್ ಅವರಿಗೆ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿಯವರಿಂದ ವಿಷಾದ

December 30th, 04:44 pm

ಖ್ಯಾತ ಕ್ರಿಕೆಟಿಗ ಶ್ರೀ ರಿಷಬ್ ಪಂತ್ ಅವರ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.