ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

January 06th, 09:33 am

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ.

PM Modi's candid interaction with Rashtriya Bal Puraskar winners

PM Modi's candid interaction with Rashtriya Bal Puraskar winners

December 26th, 09:55 pm

PM Modi interacted with the 17 awardees of Rashtriya Bal Puraskar in New Delhi. During the candid interaction, the PM heard the life stories of the children and encouraged them to strive harder in their lives. He congratulated all the youngsters and wished them the very best for their future endeavours.

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 26th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ 3ನೇ ವೀರ ಬಾಲ ದಿವಸ್ ಸಂದರ್ಭದಲ್ಲಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು

Our constitution embodies the Gurus’ message of Sarbat da Bhala—the welfare of all: PM Modi

December 26th, 12:05 pm

The Prime Minister, Shri Narendra Modi participated in Veer Baal Diwas today at Bharat Mandapam, New Delhi.Addressing the gathering on the occasion of the 3rd Veer Baal Diwas, he said their Government had started the Veer Baal diwas in memory of the unparalleled bravery and sacrifice of the Sahibzades.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

December 26th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ವೀರ ಬಾಲ ದಿವಸ್ ಕಾರ್ಯಕ್ರಮಲ್ಲಿ ಪಾಲ್ಗೊಂಡರು. 3ನೇ ವೀರ್ ಬಾಲ್ ದಿವಸ್ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾಹಿಬ್ ಜಾದೆಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ನೆನಪಿಗಾಗಿ ತಮ್ಮ ಸರ್ಕಾರ ವೀರ್ ಬಾಲ್ ದಿವಸ್ ಆರಂಭಿಸಿದೆ ಎಂದರು. ಈ ದಿನವು ಈಗ ಕೋಟ್ಯಂತರ ಭಾರತೀಯರಿಗೆ ರಾಷ್ಟ್ರೀಯ ಸ್ಫೂರ್ತಿಯ ಹಬ್ಬವಾಗಿದೆ ಎಂದು ಅವರು ಹೇಳಿದರು. ಈ ದಿನವು ಅದಮ್ಯ ಧೈರ್ಯದಿಂದ ಅನೇಕ ಮಕ್ಕಳು ಮತ್ತು ಯುವಕರನ್ನು ಪ್ರೇರೇಪಿಸುವ ಕೆಲಸ ಮಾಡಿದೆ ಎಂದು ಅವರು ಹೇಳಿದರು. ಶೌರ್ಯ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಕ್ಷೇತ್ರಗಳಲ್ಲಿ ಇಂದು ವೀರ್ ಬಾಲ್ ಪ್ರಶಸ್ತಿಗಳನ್ನು ಪಡೆದ 17 ಮಕ್ಕಳನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು. ಇಂದಿನ ಪ್ರಶಸ್ತಿ ವಿಜೇತರು ಭಾರತದ ಮಕ್ಕಳು ಮತ್ತು ಯುವಕರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಸಾಮರ್ಥ್ಯವನ್ನು ಸಂಕೇತಿಸಿದ್ದಾರೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಗುರುಗಳು ಮತ್ತು ಧೈರ್ಯಶಾಲಿ ಸಾಹಿಬ್ ಜಾದೆಗಳಿಗೆ ಗೌರವ ನಮನ ಸಲ್ಲಿಸಿದರು ಮತ್ತು ಪ್ರಶಸ್ತಿ ವಿಜೇತರು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಯವರು ಶ್ರೀ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ

November 15th, 08:44 am

ಇಂದು ಶ್ರೀ ಗುರುನಾನಕ್ ಜಯಂತಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಶ್ರೀ ಗುರುನಾನಕ್ ದೇವ್ ಅವರ ಬೋಧನೆಗಳು ಸಹಾನುಭೂತಿ, ದಯೆ ಮತ್ತು ನಮ್ರತೆಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಸ್ಫೂರ್ತಿ ನೀಡುತ್ತವೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗ್ರಂಥ ಸಾಹಿಬ್‌ನ ಪ್ರಕಾಶ್ ಪುರಬ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ

September 04th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ಗ್ರಂಥ ಸಾಹಿಬ್ ನ ಪ್ರಕಾಶ್ ಪುರಬ್ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

PM wishes on Sikh New Year

March 14th, 12:11 pm

The Prime Minister, Shri Narendra Modi, extended his warm wishes on the occasion of Sikh New Year today.

ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪರ್ಕಾಶ್ ಉತ್ಸವ್ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

January 17th, 08:13 am

ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪ್ರರ್ಕಾಶ್‌ ಉತ್ಸವ್‌ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ‍ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ ಮತ್ತು ಅವರ ಧೈರ್ಯ ಹಾಗೂ ಕರುಣೆಯನ್ನು ಸ್ಮರಿಸಿಕೊಂಡಿದ್ದಾರೆ. ಶ್ರೀ ಗುರು ಗೋವಿಂದ್‌ ಸಿಂಗ್‌ ಜೀ ಅವರಿಗೆ ಸಂಬಂಧಿಸಿದ ತಮ್ಮ ಆಲೋಚನೆಗಳ ಕುರಿತಾದ ವಿಡಿಯೋವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ.

PM Narendra Modi addresses public meetings in Pali & Pilibanga, Rajasthan

November 20th, 12:00 pm

Amidst the ongoing election campaigning in Rajasthan, PM Modi’s rally spree continued as he addressed public meetings in Pali and Pilibanga. Addressing a massive gathering, PM Modi emphasized the nation’s commitment to development and the critical role Rajasthan plays in India’s advancement in the 21st century. The Prime Minister underlined the development vision of the BJP government and condemned the misgovernance of the Congress party in the state.

ನಾನಾಕ್ಷಹಿ ಸಮ್ಮತ್ 555 ರ ಹಿನ್ನೆಲೆ ಸಿಖ್ ಸಮುದಾಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ

March 14th, 09:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾನಾ ಕ್ಷಹಿ ಸಮ್ಮತ್ 555 ರ ಸಂದರ್ಭದಲ್ಲಿ ಪ್ರಪಂಚದಾದ್ಯಂತದ ಸಿಖ್ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ.

ಪ್ರಧಾನ ಮಂತ್ರಿಯವರಿಂದ ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಶ್ರೀಗುರು ಗೋವಿಂದ್ ಸಿಂಗ್ ರವರಿಗೆ ಶಿರಬಾಗಿ ನಮನ.

December 29th, 10:03 am

ಪ್ರಧಾನ ಮಂತ್ರಿಗಳಾದ ,ಶ್ರೀ. ನರೇಂದ್ರ ಮೋದಿಯವರು ಪವಿತ್ರ ಪ್ರಕಾಶ್ ಪೂರಬ್ ನ ದಿನದಂದು ಶ್ರೀಗುರು ಗೋವಿಂದ್ ಸಿಂಗ್ ರವರಿಗೆ ಶಿರಬಾಗಿ ಗೌರವ ನಮನ ಸಲ್ಲಿಸಿದ್ದಾರೆ .

ನವದೆಹಲಿಯಲ್ಲಿ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..

December 26th, 04:10 pm

ಇಂದು ದೇಶವು ಮೊದಲ 'ವೀರ್ ಬಾಲ್ ದಿವಸ್' ಅನ್ನು ಆಚರಿಸುತ್ತಿದೆ. ನಾವು ತಲೆಮಾರುಗಳಿಂದ ನೆನಪಿಸಿಕೊಳ್ಳುತ್ತಿರುವ ಈ‌ ದಿನ, ತ್ಯಾಗ, ಬಲಿದಾನಗಳನ್ನು ನೆನಪಿಸಿಕೊಳ್ಳುವಹತ್ವದ ದಿನ. ಇಂದು ಒಂದು ರಾಷ್ಟ್ರವಾಗಿ ನಾವೆಲ್ಲ ಒಗ್ಗಟ್ಟಾಗಿ ಆ ವೀರ ಬಾಲಕ ಬಾಲಕಿಯರಿಗೆ ತಲೆಬಾಗುವ ಮೂಲಕ ಹೊಸ ಆರಂಭವನ್ನು ನೀಡುವ ದಿನವಾಗಿದೆ. ಹುತಾತ್ಮರ ಸಪ್ತಾಹ ಮತ್ತು ಈ ವೀರ್ ಬಾಲ್ ದಿವಸ್ ಖಂಡಿತವಾಗಿಯೂ ನಮ್ಮ ಸಿಖ್ ಸಂಪ್ರದಾಯದ ಭಾವನೆಗಳಿಂದ ತುಂಬಿದೆ, ಆದರೆ ಆಕಾಶದಂತಹ ಶಾಶ್ವತ ಸ್ಫೂರ್ತಿಗಳು ಸಹ ಅದಕ್ಕೆ ಲಗತ್ತಿಸಲಾಗಿದೆ. ಶೌರ್ಯ,ಸಾಹಸ ಧೈರ್ಯಕ್ಕೆ ವಯಸ್ಸು ಮುಖ್ಯವಲ್ಲ,ಸಣ್ಣವಯಸ್ಸಾದರೇನು ಶೌರ್ಯ ಮುಖ್ಯ ಎಂಬುದನ್ನು 'ವೀರ್ ಬಾಲ್ ದಿವಸ್' ನಮಗೆ ನೆನಪಿಸುತ್ತದೆ. ಹತ್ತು ಗುರುಗಳ ಕೊಡುಗೆ ಏನು, ದೇಶದ ಸ್ವಾಭಿಮಾನಕ್ಕಾಗಿ ಸಿಖ್ ಸಂಪ್ರದಾಯದ ತ್ಯಾಗ ಏನು ಎಂಬುದನ್ನು 'ವೀರ್ ಬಾಲ್ ದಿವಸ್' ನಮಗೆ ನೆನಪಿಸುತ್ತದೆ! 'ವೀರ್ ಬಾಲ್ ದಿವಸ್' ನಮಗೆ ಭಾರತ ಎಂದರೇನು, ಯಾವುದು ಭಾರತ ?ಇದರ ಗುರುತು ಏನು ? ಹೆಮ್ಮೆಯೇನೆಂಬುದನ್ನು ಧ್ಯೋತಕಪಡಿಸುತ್ತದೆ. ಪ್ರತಿ ವರ್ಷ ವೀರ್ ಬಾಲ್ ದಿವಸ್‌ನ ಈ ಮಂಗಳಕರ ಸಂದರ್ಭವು ನಮ್ಮ ಹಿಂದಿನದನ್ನು ಗುರುತಿಸಲು ಮತ್ತು ಮುಂಬರುವ ಭವಿಷ್ಯವನ್ನು ನಿರ್ಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಭಾರತದ ಯುವ ಪೀಳಿಗೆಯ ಸಾಮರ್ಥ್ಯ ಏನು, ಭಾರತದ ಯುವ ಪೀಳಿಗೆಯು ಈ ಹಿಂದೆ ದೇಶವನ್ನು ಹೇಗೆ ಉಳಿಸಿದೆ, ನಮ್ಮ ಯುವ ಪೀಳಿಗೆಯು ಭಾರತವನ್ನು ಮಾನವೀಯತೆಯ ಕರಾಳ ಕತ್ತಲೆಯಿಂದ ಹೇಗೆ ಹೊರತಂದಿದೆ ಎಂಬುದನ್ನು ವಿವರಿಸುವ ದಶಕಗಳ ಮತ್ತು ಶತಮಾನಗಳವರೆಗೆ ತೋರಿಸುವ 'ವೀರ್ ಬಾಲ್ ದಿವಸ್' ಉದ್ಘೋಷವಾಗಲಿದೆ.

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 'ವೀರ ಬಾಲ ದಿವಸ್' ಅಂಗವಾಗಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನ ಮಂತ್ರಿ

December 26th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 'ವೀರ ಬಾಲ ದಿವಸ್' ಅಂಗವಾಗಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಸುಮಾರು ಮುನ್ನೂರು ಬಾಲ ಕೀರ್ತನಿಗಳು ಪ್ರದರ್ಶಿಸಿದ 'ಶಬಾದ್ ಕೀರ್ತನೆ'ಯಲ್ಲಿ ಭಾಗವಹಿಸಿದ್ದರು. ಈ ಮಹತ್ವದ ಸಂದರ್ಭದಲ್ಲಿ ದೆಹಲಿಯಲ್ಲಿ ಸುಮಾರು ಮೂರು ಸಾವಿರ ಮಕ್ಕಳ ಪಥಸಂಚಲನಕ್ಕೂ ಪ್ರಧಾನಮಂತ್ರಿಯವರು ಹಸಿರು ನಿಶಾನೆ ತೋರಿದರು.

ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಶ್ರೀ ಗುರು ರಾಮ್ ದಾಸ್ ಜೀ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 11th, 09:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಕಾಶ್ ಪೂರಬ್ ಪವಿತ್ರ ಸಂದರ್ಭದಲ್ಲಿ ಶ್ರೀ ಗುರು ರಾಮ್ ದಾಸ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಸಿಖ್‌ ನಿಯೋಗವನ್ನು ಭೇಟಿಯಾದ ಪ್ರಧಾನಮಂತ್ರಿ

September 19th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 7ನೇ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್‌ ನಿಯೋಗವನ್ನು ಭೇಟಿಯಾದರು.

ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ಶುಭ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ

August 28th, 12:10 pm

ಶ್ರೀ ಗುರು ಗ್ರಂಥ್ ಸಾಹಿಬ್ ಜಿ ಅವರ ಪ್ರಕಾಶ್ ಪುರಬ್ ಶುಭ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ, ನಿರ್ದಿಷ್ಟವಾಗಿ ಸಿಖ್ ಸಮುದಾಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

ನವದೆಹಲಿಯ ತಮ್ಮ ನಿವಾಸದಲ್ಲಿ ಸಿಖ್ ನಿಯೋಗದ ಆತಿಥ್ಯ ಕುರಿತು ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

April 29th, 05:31 pm

ಎನ್ಐಡಿ ಫೌಂಡೇಶನ್ ನ ಮುಖ್ಯ ಪೋಷಕ ಮತ್ತು ಚಂಡೀಗಢ ವಿಶ್ವವಿದ್ಯಾಲಯದ ಚಾನ್ಸಲರ್ (ಕುಲಪತಿ) ಮತ್ತು ನನ್ನ ಸ್ನೇಹಿತ ಶ್ರೀ ಸತ್ನಾಮ್ ಸಿಂಗ್ ಸಂಧುಜಿ, ಎನ್ಐಡಿ ಫೌಂಡೇಶನ್ ನ ಎಲ್ಲಾ ಸದಸ್ಯರು ಮತ್ತು ಎಲ್ಲಾ ಗೌರವಾನ್ವಿತ ಸಹೋದ್ಯೋಗಿಗಳೇ! ನಿಮ್ಮಲ್ಲಿ ಕೆಲವರನ್ನು ತಿಳಿದುಕೊಳ್ಳಲು ಮತ್ತು ನಿಮ್ಮನ್ನು ಆಗಾಗ್ಗೆ ಭೇಟಿಯಾಗುತ್ತಿರುವುದು ನನಗೆ ಸಿಕ್ಕ ಸುಯೋಗವಾಗಿದೆ. ಗುರುದ್ವಾರಗಳಿಗೆ ಹೋಗುವುದು, ಸೇವೆಗೆ ಕೊಡುಗೆ ನೀಡುವುದು, 'ಲಂಗರ್ (ಪ್ರಸಾದ)' ಅನ್ನು ಆನಂದಿಸುವುದು ಮತ್ತು ಸಿಖ್ ಕುಟುಂಬಗಳ ಮನೆಗಳಲ್ಲಿ ಉಳಿಯುವುದು ನನ್ನ ಜೀವನದ ಅತ್ಯಂತ ಸ್ವಾಭಾವಿಕ ಭಾಗವಾಗಿದೆ. ಸಿಖ್ ಸಂತರು ಸಹ ಕಾಲಕಾಲಕ್ಕೆ ಪ್ರಧಾನಿ ನಿವಾಸಕ್ಕೆ ಬರುತ್ತಾರೆ. ನಾನು ಆಗಾಗ್ಗೆ ಅವರ ಒಡನಾಟದ ಅದೃಷ್ಟವನ್ನು ಪಡೆಯುತ್ತಲೇ ಇದ್ದೇನೆ.

Prime Minister Narendra Modi interacts with Sikh delegation at his residence

April 29th, 05:30 pm

PM Modi hosted a Sikh delegation at 7 Lok Kalyan Marg. Bowing to the great contribution and sacrifices of the Gurus, the PM recalled how Guru Nanak Dev ji awakened the consciousness of the entire nation and brought the nation out of darkness and took it on the path of light.

ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಸಿಖ್ ನಿಯೋಗಕ್ಕೆ ಆತಿಥ್ಯ ನೀಡಲಿರುವ ಪ್ರಧಾನಮಂತ್ರಿ

April 29th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ಸಿಖ್ ನಿಯೋಗಕ್ಕೆ ಆತಿಥ್ಯ ನೀಡಲಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ 05:30 ಕ್ಕೆ ನಿಯೋಗದ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.