
ಸಿಕ್ಕಿಂ@50 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 29th, 10:00 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಒ.ಪಿ. ಪ್ರಕಾಶ್ ಮಾಥುರ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ದೋರ್ಜಿ ತ್ಸೆರಿಂಗ್ ಲೆಪ್ಚಾ ಜಿ ಮತ್ತು ಡಾ. ಇಂದ್ರಾ ಹ್ಯಾಂಗ್ ಸುಬ್ಬಾ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!
‘ಸಿಕ್ಕಿಂ@50’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 29th, 09:45 am
ಗ್ಯಾಂಗ್ಟಾಕ್ ನಲ್ಲಿ ಇಂದು ನಡೆದ 'ಸಿಕ್ಕಿಂ@50' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. 'ಪ್ರಗತಿಯು ಉದ್ದೇಶವನ್ನು ಸಂಧಿಸುವ ಮತ್ತು ಪ್ರಕೃತಿಯು ಬೆಳವಣಿಗೆಯನ್ನು ಪೋಷಿಸುವ ಸ್ಥಳ' ಎಂಬುದು ಈ ಕಾರ್ಯಕ್ರಮದ ವಿಷಯವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಸಿಕ್ಕಿಂ ರಾಜ್ಯ ಸ್ಥಾಪನೆಯ 50 ನೇ ವಾರ್ಷಿಕೋತ್ಸವದ ಈ ವಿಶೇಷ ದಿನದಂದು ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು. ಜನರ ಉತ್ಸಾಹ, ಶಕ್ತಿ ಮತ್ತು ಉತ್ಸಾಹವನ್ನು ಖುದ್ದಾಗಿ ವೀಕ್ಷಿಸಲು ಬಯಸಿದ್ದೆ, ಆದರೆ ಪ್ರತಿಕೂಲ ಹವಾಮಾನದಿಂದಾಗಿ ತಾವು ಹಾಜರಿರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಸಿಕ್ಕಿಂಗೆ ಭೇಟಿ ನೀಡಿ ಅವರ ಸಾಧನೆಗಳು ಮತ್ತು ಆಚರಣೆಗಳಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದರು. ಕಳೆದ 50 ವರ್ಷಗಳ ಅವರ ಸಾಧನೆಗಳನ್ನು ಆಚರಿಸುವ ದಿನ ಇದು ಎಂದು ಪ್ರಧಾನಿ ಹೇಳಿದರು, ಈ ಭವ್ಯ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವಲ್ಲಿ ಶ್ರಮಿಸಿದ ಸಿಕ್ಕಿಂ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಸಿಕ್ಕಿಂ ರಾಜ್ಯದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಅವರು ಮತ್ತೊಮ್ಮೆ ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು.
ಮೇ 29 ಮತ್ತು 30 ರಂದು ಪ್ರಧಾನಮಂತ್ರಿಗಳು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
May 28th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.Sikkim Chief Minister meets Prime Minister
May 20th, 06:19 pm
The Chief Minister of Sikkim, Shri Prem Singh Tamang met the Prime Minister, Shri Narendra Modi in New Delhi today.ಸಿಕ್ಕಿಂ ರಾಜ್ಯದ 50ನೇ ರಾಜ್ಯೋತ್ಸವದ ಪ್ರಯುಕ್ತ ಸಿಕ್ಕಿಂ ಜನತೆಗೆ ಪ್ರಧಾನಮಂತ್ರಿ ಶುಭಾಶಯ
May 16th, 10:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕ್ಕಿಂ ರಾಜ್ಯತ್ವ ದಿನದಂದು ಜನತೆಗೆ ಶುಭಾಶಯ ಕೋರಿದ್ದಾರೆ. ಈ ವರ್ಷ, ಸಿಕ್ಕಿಂ ರಾಜ್ಯತ್ವದ 50ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಸಂದರ್ಭವು ಇನ್ನಷ್ಟು ವಿಶೇಷವಾಗಿದೆ! ಸಿಕ್ಕಿಂ ರಾಜ್ಯ ಪ್ರಶಾಂತ ಸೌಂದರ್ಯ, ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಶ್ರಮಶೀಲ ಜನರಿಂದ ಕೂಡಿದೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಸಿಕ್ಕಿಂ ಮುಖ್ಯಮಂತ್ರಿ
August 27th, 02:06 pm
ಸಿಕ್ಕಿಂ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು
August 03rd, 09:53 pm
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಪ್ರಕಾಶ್ ಮಾಥುರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು
July 18th, 09:35 pm
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಸಿಕ್ಕಿಂ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
June 24th, 05:08 pm
ಸಿಕ್ಕಿಂ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಿ ಅಭಿನಂದನೆ
June 10th, 10:06 pm
ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಅಭಿನಂದನೆ ತಿಳಿಸಿದ್ದಾರೆ.ಎನ್ಡಿಎ ರಚನೆಯಾದದ್ದು 'ನೇಷನ್ ಫಸ್ಟ್' ತತ್ವದ ಮೇಲೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ: ಶ್ರೀ ನರೇಂದ್ರ ಮೋದಿ ಜಿ
June 07th, 12:15 pm
ಸಂವಿಧಾನ್ ಸದನದಲ್ಲಿ ನಡೆದ ಎನ್ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಶ್ರೀ ನರೇಂದ್ರ ಮೋದಿ ಜಿ ಅವರು ಸಂವಿಧಾನ್ ಸದನ್ನಲ್ಲಿ ಎನ್ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ
June 07th, 12:05 pm
ಸಂವಿಧಾನ್ ಸದನದಲ್ಲಿ ನಡೆದ ಎನ್ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.3ನೇ ಬಾರಿಗೆ ಎನ್ಡಿಎ ಗೆಲುವು 140 ಕೋಟಿ ಭಾರತೀಯರ ಗೆಲುವನ್ನು ಪ್ರತಿನಿಧಿಸುತ್ತದೆ: ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ
June 04th, 08:45 pm
2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಬಿಜೆಪಿ ಕೇಂದ್ರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಜನತೆಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, “2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಎನ್ಡಿಎ 3 ನೇ ಬಾರಿಗೆ ಜಯಶಾಲಿಯಾಗಲು ಅನುವು ಮಾಡಿಕೊಟ್ಟಿವೆ. ಇದು ‘ವಿಕಸಿತ್ ಭಾರತ್’ ಮತ್ತು ಭಾರತದ ಸಂವಿಧಾನವನ್ನು ರಕ್ಷಿಸುವ ಕಲ್ಪನೆಯ ವಿಜಯವಾಗಿದೆ ಎಂದು ಅವರು ಹೇಳಿದರು. 3ನೇ ಬಾರಿಗೆ ಎನ್ಡಿಎ ಗೆಲುವು 140 ಕೋಟಿ ಭಾರತೀಯರ ಗೆಲುವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.2024 ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಗೆಲುವಿನ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ
June 04th, 08:31 pm
2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಬಿಜೆಪಿ ಕೇಂದ್ರದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಜನತೆಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, “2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಎನ್ಡಿಎ 3 ನೇ ಬಾರಿಗೆ ಜಯಶಾಲಿಯಾಗಲು ಅನುವು ಮಾಡಿಕೊಟ್ಟಿವೆ. ಇದು ‘ವಿಕಸಿತ್ ಭಾರತ್’ ಮತ್ತು ಭಾರತದ ಸಂವಿಧಾನವನ್ನು ರಕ್ಷಿಸುವ ಕಲ್ಪನೆಯ ವಿಜಯವಾಗಿದೆ ಎಂದು ಅವರು ಹೇಳಿದರು. 3ನೇ ಬಾರಿಗೆ ಎನ್ಡಿಎ ಗೆಲುವು 140 ಕೋಟಿ ಭಾರತೀಯರ ಗೆಲುವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.ರೋಜ್ಗಾರ್ ಮೇಳದ ಅಡಿ 51,000+ ನೇಮಕ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 30th, 04:30 pm
ದೇಶದ ಲಕ್ಷಗಟ್ಟಲೆ ಯುವಕರಿಗೆ ಸರ್ಕಾರಿ ಉದ್ಯೋಗ ನೀಡುವ ಅಭಿಯಾನ ಮುಂದುವರಿದಿದೆ. ಇಂದು 50 ಸಾವಿರಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕ ಪತ್ರ ನೀಡಲಾಗಿದೆ. ಈ ನೇಮಕ ಪತ್ರಗಳನ್ನು ಸ್ವೀಕರಿಸುವುದು ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಫಲಿತಾಂಶವಾಗಿದೆ. ನಾನು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ನನ್ನ ಹೃದಯಾಂತರಾಳದಿಂದ ಅಭಿನಂದಿಸುತ್ತೇನೆ.ʻಉದ್ಯೋಗ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 30th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಉದ್ಯೋಗ ಮೇಳʼವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 51,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ ಆಯ್ಕೆಯಾದ ಅಭ್ಯರ್ಥಿಗಳು ಕಂದಾಯ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು / ಇಲಾಖೆಗಳಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳಲಿದ್ದಾರೆ.ಸಿಕ್ಕಿಂ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿಯವರು
October 04th, 03:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಿಕ್ಕಿಂನ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರೊಂದಿಗೆ ಮಾತನಾಡಿದರು ಮತ್ತು ದುರದೃಷ್ಟವಶಾತ್ ಸಿಕ್ಕಿಂನ ಕೆಲವು ಭಾಗಗಳಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಅವಲೋಕನಗೈದರು. ಇಂತಹ ಪರಿಸ್ಥಿತಿಯಲ್ಲಿ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲವನ್ನೂ ನೀಡುವುದಾಗಿ ಅವರು ಭರವಸೆ ನೀಡಿದರು.