ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.

August 15th, 02:14 pm

1. ನನ್ನ ಪ್ರೀತಿಯ 140 ಕೋಟಿ ಕುಟುಂಬ ಸದಸ್ಯರೇ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆ ಹಾಗೂ ನಂಬಿಕೆಯಲ್ಲೂ ನಾವು ನಂಬರ್ ಒನ್ ಎಂದು ಅನೇಕ ಜನರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಬೃಹತ್ ದೇಶ, 140 ಕೋಟಿ ದೇಶವಾಸಿಗಳು, ನನ್ನ ಸಹೋದರ ಸಹೋದರಿಯರು, ನನ್ನ ಕುಟುಂಬ ಸದಸ್ಯರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ಭಾರತವನ್ನು ಪ್ರೀತಿಸುವ, ಭಾರತವನ್ನು ಗೌರವಿಸುವ, ಭಾರತದ ಬಗ್ಗೆ ಹೆಮ್ಮೆಪಡುವ ದೇಶ ಮತ್ತು ಜಗತ್ತಿನ ಕೋಟ್ಯಂತರ ಜನರಿಗೆ ನಾನು ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದಂದು ಶುಭ ಹಾರೈಸುತ್ತೇನೆ.

India Celebrates 77th Independence Day

August 15th, 09:46 am

On the occasion of India's 77th year of Independence, PM Modi addressed the nation from the Red Fort. He highlighted India's rich historical and cultural significance and projected India's endeavour to march towards the AmritKaal. He also spoke on India's rise in world affairs and how India's economic resurgence has served as a pole of overall global stability and resilient supply chains. PM Modi elaborated on the robust reforms and initiatives that have been undertaken over the past 9 years to promote India's stature in the world.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

August 15th, 07:00 am

ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಜನಸಂಖ್ಯೆಯ ವಿಚಾರದಲ್ಲೂ, ನಾವು ʻನಂಬರ್ ಒನ್ʼ ಎಂದು ನಂಬಲಾಗಿದೆ. ಅಂತಹ ದೊಡ್ಡ ರಾಷ್ಟ್ರವು ಇಂದು ತನ್ನ 140 ಕೋಟಿ ಸಹೋದರ ಸಹೋದರಿಯರು ಮತ್ತು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದೆ. ಈ ಮಹತ್ವದ ಮತ್ತು ಪವಿತ್ರ ಸಂದರ್ಭದಲ್ಲಿ, ನಾನು ದೇಶದ ಪ್ರತಿಯೊಬ್ಬ ನಾಗರಿಕನಿಗೂ, ನಮ್ಮ ರಾಷ್ಟ್ರವಾದ ಭಾರತವನ್ನು ಪ್ರೀತಿಸುವ, ಗೌರವಿಸುವ ಮತ್ತು ಹೆಮ್ಮೆಪಡುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಎಂದರೆ ದಂಗರಾಜ್, ಮಾಫಿರಾಜ್, ಗುಂಡರಾಜ್ ಮೇಲೆ ನಿಯಂತ್ರಣ: ಸೀತಾಪುರದಲ್ಲಿ ಪ್ರಧಾನಿ ಮೋದಿ

February 16th, 03:46 pm

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಸಂತ ರವಿದಾಸ್ ಜಿ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ದಶಕಗಳಿಂದಲೂ ಸಂತ ರವಿದಾಸ್ ಜಿ ಅವರ ಭಕ್ತರು ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು, ಆದರೆ ಹಿಂದಿನ ಸರ್ಕಾರಗಳು ಚುನಾವಣಾ ಸಮಯದಲ್ಲಿ ಇಲ್ಲಿಗೆ ಬಂದು ಛಾಯಾಚಿತ್ರಗಳನ್ನು ತೆಗೆದುಕೊಂಡು ಹೋದರು. ಸಂತ ರವಿದಾಸ್ ಜಿ ಅವರು ಜನಿಸಿದ ಕಾಶಿಯ ಸಂಸದ ನಾನು ಎಂಬುದು ನನಗೆ ಸಂತೋಷದ ವಿಷಯ. ನಾವು ಸಂತ ರವಿದಾಸ್ ಜಿ ಅವರ ಜನ್ಮಸ್ಥಳವನ್ನು ಪುನರಾಭಿವೃದ್ಧಿ ಮಾಡುತ್ತಿದ್ದೇವೆ.

ಉತ್ತರ ಪ್ರದೇಶದ ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

February 16th, 03:45 pm

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಸಂತ ರವಿದಾಸ್ ಜಿ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ದಶಕಗಳಿಂದಲೂ ಸಂತ ರವಿದಾಸ್ ಜಿ ಅವರ ಭಕ್ತರು ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು, ಆದರೆ ಹಿಂದಿನ ಸರ್ಕಾರಗಳು ಚುನಾವಣಾ ಸಮಯದಲ್ಲಿ ಇಲ್ಲಿಗೆ ಬಂದು ಛಾಯಾಚಿತ್ರಗಳನ್ನು ತೆಗೆದುಕೊಂಡು ಹೋದರು. ಸಂತ ರವಿದಾಸ್ ಜಿ ಅವರು ಜನಿಸಿದ ಕಾಶಿಯ ಸಂಸದ ನಾನು ಎಂಬುದು ನನಗೆ ಸಂತೋಷದ ವಿಷಯ. ನಾವು ಸಂತ ರವಿದಾಸ್ ಜಿ ಅವರ ಜನ್ಮಸ್ಥಳವನ್ನು ಪುನರಾಭಿವೃದ್ಧಿ ಮಾಡುತ್ತಿದ್ದೇವೆ.

“ಅಜಾದಿ ಕ ಅಮೃತ ಮಹೋತ್ಸವ್ ಸೇ ಸ್ವರ್ಣಿಮ್ ಭಾರತ್ ಕೆ ಓರ್” ಕಾರ್ಯಕ್ರಮಕ್ಕೆ ಚಾಲನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 20th, 10:31 am

ಕಾರ್ಯಕ್ರಮದಲ್ಲಿ ಹಾಜರಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೀ, ರಾಜಸ್ಥಾನ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ ಜೀ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜೀ, ಗುಜರಾತ್ ಮುಖ್ಯಮಂತ್ರಿ ಶ್ರೀ ಭುಪೇಂದ್ರ ಭಾಯಿ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕಿಶನ್ ರೆಡ್ಡಿ ಜೀ, ಭುಪೇಂದರ್ ಯಾದವ್ ಜೀ, ಅರ್ಜುನ್ ರಾಂ ಮೇಘವಾಲ್ ಜೀ, ಪರಶೋತ್ತಮ ರೂಪಾಲ ಜೀ, ಶ್ರೀ ಕೈಲಾಶ್ ಚೌಧುರಿ ಜೀ, ರಾಜಸ್ಥಾನ ವಿಧಾನ ಸಭೆ ವಿಪಕ್ಷ ನಾಯಕರಾದ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಬ್ರಹ್ಮ ಕುಮಾರಿಸ್ ಕಾರ್ಯನಿರ್ವಹಣಾ ಕಾರ್ಯದರ್ಶಿ ರಾಜಯೋಗಿ ಮೃತ್ಯುಂಜಯ ಜೀ, ರಾಜಯೋಗಿನಿ ಸಹೋದರಿ ಮೋಹಿನಿ ಜೀ, ಸಹೋದರಿ ಚಂದ್ರಿಕಾ ಜೀ, ಬ್ರಹ್ಮ ಕುಮಾರೀಸ್ ನ ಇತರ ಎಲ್ಲಾ ಸಹೋದರಿಯರೇ, ಮಹಿಳೆಯರೇ ಮತ್ತು ಮಹನೀಯರೇ ಮತ್ತು ಎಲ್ಲಾ ಯೋಗಿಗಳೇ!.

'ಆಜಾದಿ ಕಾ ಅಮೃತ್‌ ಮಹೋತ್ಸವ್‌ ಸೆ ಸ್ವರ್ಣಿಮ್ ಭಾರತ್ ಕಿ ಔರ್‌' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಪ್ರಧಾನಮಂತ್ರಿಗಳು

January 20th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆಜಾದಿ ಕಾ ಅಮೃತಮಹೋತ್ಸವ ಸೆ ಸ್ವರ್ಣಿಮ್ ಭಾರತ್ ಕಿ ಔರ್‌' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯಭಾಷಣ ಮಾಡಿದರು. ʻಬ್ರಹ್ಮ ಕುಮಾರಿಸ್‌ʼ ಸಂಸ್ಥೆಯ ಏಳು ಉಪಕ್ರಮಗಳಿಗೆ ಅವರು ಹಸಿರು ನಿಶಾನೆ ತೋರಿದರು. ಲೋಕಸಭೆ ಸ್ಪೀಕರ್ ಶ್ರೀ ಓಂ ಬಿರ್ಲಾ, ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ, ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ, ಭೂಪೇಂದರ್ ಯಾದವ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀ ಪುರುಶೋತ್ತಮ್‌ ರುಪಾಲ ಮತ್ತು ಶ್ರೀ ಕೈಲಾಶ್ ಚೌಧರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 11th, 11:01 am

ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.

ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

September 11th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.

ಶ್ರೀ ನಾರಾಯಣ ಗುರುಗಳ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

August 23rd, 04:04 pm

ಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಸಂತ ಕಬೀರ್ ದಾಸ್ ಜಯಂತಿಯಂದು ನಮನ ಸಲ್ಲಿಸಿದ ಪ್ರಧಾನಮಂತ್ರಿ

June 24th, 03:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ಕಬೀರ ದಾಸರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

April 09th, 12:18 pm

ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಡಾ. ಹರೇಕೃಷ್ಣ ಮಹ್ತಾಬ್‌ ಅವರ ಒಡಿಶಾ ಇತಿಹಾಸ್‌ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ

April 09th, 12:17 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್‌ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್‌ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್‌ಲಾಲ್‌ ಪುರೋಹಿತ್‌ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್‌ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶ್ರೀ ಗುರು ತೇಜ್ ಬಹಾದ್ದೂರ್ ಜೀ ಅವರ 400 ನೇ ಜನ್ಮದಿನ ಆಚರಣೆ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

April 08th, 01:31 pm

ಸಮಿತಿಯ ಎಲ್ಲಾ ಗೌರವಾನ್ವಿತ ಸದಸ್ಯರೇ ಮತ್ತು ಸಹೋದ್ಯೋಗಿಗಳೇ! ಗುರು ತೇಜ್ ಬಹಾದೂರ್ ಜೀ ಅವರ 400ನೇ ಜನ್ಮ ವರ್ಷಾಚರಣೆಯಾದ ಪ್ರಕಾಶ ಪುರಬ್ ಸಂದರ್ಭವು ರಾಷ್ಟ್ರೀಯ ಕರ್ತವ್ಯ ಮಾತ್ರವಲ್ಲ ಅದೊಂದು ಧಾರ್ಮಿಕ, ಆಧ್ಯಾತ್ಮಿಕ ಅವಕಾಶದ ಸಂದರ್ಭ. ಈ ನಿಟ್ಟಿನಲ್ಲಿ ಏನಾದರೂ ಕೊಡುಗೆ ನೀಡುವ ಅವಕಾಶವನ್ನು ಗುರು ಅವರ ಕೃಪೆ ನಮಗೊದಗಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು, ಪ್ರಯತ್ನಗಳನ್ನು ಮಾಡುವಾಗ ದೇಶದ ಎಲ್ಲಾ ನಾಗರಿಕರನ್ನು ಒಗ್ಗೂಡಿಸಿ ಕರೆದೊಯ್ಯುತ್ತೇವೆ ಎಂಬ ಸಂಗತಿ ನನಗೆ ಸಂತೋಷದಾಯಕವಾಗಿದೆ.

ಶ್ರೀ ಗುರು ತೇಜ್ ಬಹಾದೂರ್ ಜಿ ಅವರ 400ನೇ ಜನ್ಮ ವಾರ್ಷಿಕೋತ್ಸವ(ಪ್ರಕಾಶ್ ಪುರಬ್) ಆಚರಣೆ ಕುರಿತ ಉನ್ನತ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

April 08th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರು ತೇಜ್ ಬಹಾದೂರ್ ಜಿ ಅವರ 400ನೇ ಜನ್ಮ ವಾರ್ಷಿಕೋತ್ಸವ(ಪ್ರಕಾಶ್ ಪುರಬ್) ಆಚರಣೆ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿತ್ತು.

BJP means 'Sabka Saath, Sabka Vikaas, Sabka Vishwas’: PM Modi

April 06th, 10:38 am

Addressing BJP karyakartas on party’s 41st Sthapna Diwas via video conference, Prime Minister Narendra Modi said, “The BJP has always worked on the mantra of 'the party is bigger than the inpidual' and the 'nation is bigger than the party'. This tradition has continued since Dr Syama Prasad Mookerjee and runs to date.

PM Modi addresses BJP Karyakartas on the Party's Sthapana Diwas in New Delhi

April 06th, 10:37 am

Addressing BJP karyakartas on party’s 41st Sthapna Diwas via video conference, Prime Minister Narendra Modi said, “The BJP has always worked on the mantra of 'the party is bigger than the inpidual' and the 'nation is bigger than the party'. This tradition has continued since Dr Syama Prasad Mookerjee and runs to date.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ - 21ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

February 28th, 11:00 am

During Mann Ki Baat, PM Modi, while highlighting the innovative spirit among the country's youth to become self-reliant, said, Aatmanirbhar Bharat has become a national spirit. PM Modi praised efforts of inpiduals from across the country for their innovations, plantation and biopersity conservation in Assam. He also shared a unique sports commentary in Sanskrit.

ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

February 14th, 11:31 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ

February 14th, 11:30 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.