Let us build a strong and resilient future for the world: PM Modi

Let us build a strong and resilient future for the world: PM Modi

June 07th, 02:00 pm

PM Modi addressed the International Conference on Disaster Resilient Infrastructure 2025. Highlighting the theme of the conference, ‘Shaping a Resilient Future for Coastal Regions,’ the PM underscored the vulnerability of coastal regions and islands to natural disasters and climate change. He underlined CDRI's work in Islands and urged global efforts to build a strong and disaster-resilient future for the world.

The inauguration of mega infrastructure projects today marks a turning point in Jammu and Kashmir's development journey: PM Modi in Katra

The inauguration of mega infrastructure projects today marks a turning point in Jammu and Kashmir's development journey: PM Modi in Katra

June 06th, 12:50 pm

PM Modi launched multiple development projects worth over Rs. 46,000 crore in Jammu and Kashmir. He inaugurated the Chenab and Anji rail bridges and flagged off Vande Bharat Trains. Emphasizing that both the bridges will serve as catalysts for prosperity in J&K, the PM said, “these landmark projects will boost tourism and also benefit various sectors of the economy, creating opportunities for businesses and industries”.

Today, India is emerging as a leading force in the Global Space-Aviation convergence: PM Modi at AGM of IATA

Today, India is emerging as a leading force in the Global Space-Aviation convergence: PM Modi at AGM of IATA

June 02nd, 05:34 pm

PM Modi addressed the International Air Transport Association's 81st Annual General Meeting and the plenary session of World Air Transport Summit. Emphasizing the success of the UDAN scheme, the PM stated that under this initiative, over 15 million passengers have benefitted from affordable air travel, enabling many citizens to fly for the first time. He urged international guests to familiarize themselves with the Digi Yatra app.

ಪರಾಗ್ವೆ ಅಧ್ಯಕ್ಷ ರೊಂದಿಗಿನ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಯ ಕನ್ನಡ ಅನುವಾದ

June 02nd, 03:00 pm

ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.

Our government is making the vision of women-led development the axis of development: PM Modi in Bhopal, Madhya Pradesh

May 31st, 11:00 am

PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.

ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 30th, 03:29 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ಶ್ರೀ ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವರೇ, ಸಂಸದರೇ, ಶಾಸಕರೇ, ಮತ್ತು ಕಾನ್ಪುರದಿಂದ ಇಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 30th, 11:29 am

ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

May 29th, 06:45 pm

ಇಂದು, ಜಗನ್ನಾಥನ ಆಶೀರ್ವಾದದೊಂದಿಗೆ, ದೇಶದ ರೈತರಿಗಾಗಿ ಒಂದು ದೊಡ್ಡ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ‘ವಿಕಸಿತ್ ಕೃಷಿ ಸಂಕಲ್ಪ ಅಭಿಯಾನ’ವು (ಅಭಿವೃದ್ಧಿ ಹೊಂದಿದ ಕೃಷಿ ಸಂಕಲ್ಪ ಅಭಿಯಾನ) ತನ್ನದೇ ಆದ ವಿಶಿಷ್ಟ ಉಪಕ್ರಮವಾಗಿದೆ. ಮುಂಗಾರು ಸಮೀಪಿಸುತ್ತಿದೆ, ಖಾರಿಫ್ ಋತುವಿನ ಸಿದ್ಧತೆಗಳು ನಡೆಯುತ್ತಿವೆ, ಮತ್ತು ಮುಂದಿನ 12 ರಿಂದ 15 ದಿನಗಳಲ್ಲಿ, ವಿಜ್ಞಾನಿಗಳು, ತಜ್ಞರು, ಅಧಿಕಾರಿಗಳು ಮತ್ತು ಪ್ರಗತಿಪರ ರೈತರನ್ನು ಒಳಗೊಂಡ 2,000 ಕ್ಕೂ ಹೆಚ್ಚು ತಂಡಗಳು ದೇಶಾದ್ಯಂತ ಗ್ರಾಮಗಳಿಗೆ ಭೇಟಿ ನೀಡಲಿವೆ. ಈ ತಂಡಗಳು 700 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಲಕ್ಷಾಂತರ ರೈತರನ್ನು ತಲುಪಲಿವೆ. ಈ ಭವ್ಯವಾದ ಅಭಿಯಾನ, ಮಹತ್ವಾಕಾಂಕ್ಷಿ ಕಾರ್ಯಕ್ರಮ ಮತ್ತು ಭಾರತೀಯ ಕೃಷಿಯ ಉಜ್ವಲ ಭವಿಷ್ಯಕ್ಕಾಗಿ ದೇಶದ ಎಲ್ಲಾ ರೈತರಿಗೂ ಮತ್ತು ಈ ತಂಡಗಳ ಎಲ್ಲಾ ಸದಸ್ಯರಿಗೂ ನನ್ನ ಶುಭ ಹಾರೈಕೆಗಳು.

From the land of Sindoor Khela, India showcased its strength through Operation Sindoor: PM Modi in Alipurduar, West Bengal

May 29th, 02:00 pm

PM Modi addressed a public meeting in Alipurduar, West Bengal. He ignited the spirit of the people urging them to take charge of shaping a prosperous future for Bengal & India. He lambasted the TMC for shielding corrupt leaders and appealed to the people to reject TMC. The PM invoked the Bengal’s spirit by saying “From the land of Sindoor Khela, India showcased its strength through Operation Sindoor.”

ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 29th, 01:30 pm

ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!

ಸಿಕ್ಕಿಂ@50 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 29th, 10:00 am

ಸಿಕ್ಕಿಂ ರಾಜ್ಯಪಾಲರಾದ ಶ್ರೀ ಒ.ಪಿ. ಪ್ರಕಾಶ್ ಮಾಥುರ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ದೋರ್ಜಿ ತ್ಸೆರಿಂಗ್ ಲೆಪ್ಚಾ ಜಿ ಮತ್ತು ಡಾ. ಇಂದ್ರಾ ಹ್ಯಾಂಗ್ ಸುಬ್ಬಾ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 27th, 11:30 am

ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 26th, 05:00 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಗುಜರಾತ್‌ನ ದಾಹೋದ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 26th, 11:45 am

ಗುಜರಾತ್‌ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 22nd, 12:00 pm

ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

May 20th, 04:42 pm

ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.

ಆದಂಪುರ ವಾಯುನೆಲೆಯಲ್ಲಿ ವೀರ ವಾಯುಪಡೆ ಯೋಧರು ಮತ್ತು ಸಮರ ವೀರರೊಂದಿಗೆ ಪ್ರಧಾನಮಂತ್ರಿ ಸಂವಾದ

May 13th, 03:45 pm

ಈ ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗವಷ್ಟೇ ನೋಡಿದೆ. ಭಾರತ್ ಮಾತಾ ಕಿ ಜೈ ಎಂಬುದು ಕೇವಲ ಘೋಷಣೆಯಲ್ಲ, ಭಾರತ ಮಾತೆಯ ಗೌರವ ಮತ್ತು ಘನತೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಡುವ ದೇಶದ ಪ್ರತಿಯೊಬ್ಬ ಸೈನಿಕನ ಪ್ರಮಾಣವಚನ ಇದಾಗಿದೆ. ದೇಶಕ್ಕಾಗಿ ಬದುಕಲು ಬಯಸುವ, ಏನನ್ನಾದರೂ ಸಾಧಿಸಲು ಬಯಸುವ ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿ ಇದಾಗಿದೆ. ಭಾರತ್ ಮಾತಾ ಕಿ ಜೈ ಎಂಬುದು ಯುದ್ಧಭೂಮಿಯಲ್ಲಿ ಮತ್ತು ಕಾರ್ಯಾಚರಣೆಯಲ್ಲಿ ಪ್ರತಿಧ್ವನಿಸುತ್ತದೆ. ಭಾರತದ ಸೈನಿಕರು ಭಾರತ್ ಮಾತಾ ಕಿ ಜೈ ಎಂದು ಜಪಿಸಿದಾಗ, ಶತ್ರುಗಳ ಹೃದಯ ನಡುಗುತ್ತದೆ. ನಮ್ಮ ಡ್ರೋನ್‌ಗಳು ಶತ್ರುಗಳ ಕೋಟೆಯ ಗೋಡೆಗಳನ್ನು ಉರುಳಿಸಿದಾಗ, ನಮ್ಮ ಕ್ಷಿಪಣಿಗಳು ಭಾರಿ ಶಬ್ದದೊಂದಿಗೆ ಗುರಿ ತಲುಪಿದಾಗ, ಶತ್ರು ಕೇಳುತ್ತಾನೆ - ಭಾರತ್ ಮಾತಾ ಕಿ ಜೈ! ಘೋಷಣೆಯನ್ನ. ರಾತ್ರಿಯ ಕಗ್ಗತ್ತಲೆಯಲ್ಲೂ ನಾವು ಸೂರ್ಯನನ್ನು ಬೆಳಗಿದಾಗ, ಶತ್ರು ನೋಡುತ್ತಾನೆ - ಭಾರತ್ ಮಾತಾ ಕಿ ಜೈ! ನಮ್ಮ ಪಡೆಗಳು ಪರಮಾಣು ಬೆದರಿಕೆಯನ್ನು ಹುಸಿಗೊಳಿಸಿದಾಗ, ಆಕಾಶದಿಂದ ಭೂಗತ ಲೋಕಕ್ಕೆ ಒಂದೇ ಒಂದು ವಿಷಯ ಪ್ರತಿಧ್ವನಿಸುತ್ತದೆ, ಅದೇ - ಭಾರತ್ ಮಾತಾ ಕಿ ಜೈ!

ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

May 12th, 08:48 pm

ಕಳೆದ ಕೆಲ ದಿನಗಳಲ್ಲಿ ದೇಶದ ಶಕ್ತಿ ಮತ್ತು ಸಂಯಮ ಎರಡನ್ನೂ ನಾವೆಲ್ಲರೂ ನೋಡಿದ್ದೇವೆ. ಮೊದಲನೆಯದಾಗಿ, ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಭಾರತದ ಬಲಿಷ್ಠ ಪಡೆಗಳಿಗೆ, ನಮ್ಮ ಸಶಸ್ತ್ರ ಪಡೆಗಳಿಗೆ, ನಮ್ಮ ಗುಪ್ತಚರ ಸಂಸ್ಥೆಗಳಿಗೆ ಮತ್ತು ನಮ್ಮ ವಿಜ್ಞಾನಿಗಳಿಗೆ ನಮಸ್ಕರಿಸುತ್ತೇನೆ.