ಶ್ರೀ ಸಿದ್ಧಗಂಗಾ ಮಠದಲ್ಲಿ ಪ್ರಧಾನಮಂತ್ರಿಯವರ ಭಾಷಣ

ಶ್ರೀ ಸಿದ್ಧಗಂಗಾ ಮಠದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 02nd, 02:31 pm

ಗೌರವಾನ್ವಿತ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜೀ, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ ಜೀ, ಶ್ರೀ ಪ್ರಲ್ಹಾದ್ ಜೋಷಿ ಜೀ, ಕರ್ನಾಟಕ ಸರ್ಕಾರದ ಮಂತ್ರಿಗಳು, ಗೌರವಾನ್ವಿತ ಸಂತ ಸಮಾಜ, ಭಕ್ತರು, ಮಹಿಳೆಯರು ಮತ್ತು ಮಹನೀಯರು ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಶುಭಾಶಯಗಳು! ತುಮಕೂರಿನ ಡಾ. ಶಿವಕುಮಾರ ಸ್ವಾಮೀಜೀಯವರ ಶ್ರೀ ಸಿದ್ಧಗಂಗಾ ಮಠದ ಸನ್ನಿಧಾನದಲ್ಲಿರುವುದು ನನಗೆ ತುಂಬಾ ಸಂತೋಷವಾಗುತ್ತಿದೆ. ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು!

ಸಿದ್ದಗಂಗಾ ಮಠಕ್ಕೆ ಪ್ರಧಾನಮಂತ್ರಿ ಭೇಟಿ

ಸಿದ್ದಗಂಗಾ ಮಠಕ್ಕೆ ಪ್ರಧಾನಮಂತ್ರಿ ಭೇಟಿ

January 02nd, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ತುಮಕೂರು ಬಳಿಯ ಶ್ರೀ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.