
Our government is making the vision of women-led development the axis of development: PM Modi in Bhopal, Madhya Pradesh
May 31st, 11:00 am
PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.
PM Modi addresses the Mahila Sashaktikaran Mahasammelan in Bhopal, Madhya Pradesh
May 31st, 10:27 am
PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.
Peace, security, education and development will reach every village without any hindrance: PM Modi in Karakat, Bihar
May 30th, 11:29 am
PM Modi laid the foundation and dedicated projects worth ₹48,520 crore in Karakat, Bihar, calling it a step towards fast-tracking the state’s development. He paid tribute to Bihar’s cultural roots, honoured the strength of Indian women, and reaffirmed India’s resolve by highlighting swift justice after the Pahalgam attack.PM Modi launches multiple development projects worth over Rs 48,520 crore at Karakat, Bihar
May 30th, 10:53 am
PM Modi laid the foundation and dedicated projects worth ₹48,520 crore in Karakat, Bihar, calling it a step towards fast-tracking the state’s development. He paid tribute to Bihar’s cultural roots, honoured the strength of Indian women, and reaffirmed India’s resolve by highlighting swift justice after the Pahalgam attack.India must not only fulfill its own needs but also emerge as a global food supplier: PM Modi
May 29th, 06:45 pm
The Prime Minister Shri Narendra Modi addressed the Viksit Krishi Sankalp Abhiyan via video conferencing today. Delivering his remarks on the occasion, he remarked that the launch of the Viksit Krishi Sankalp Abhiyan as a significant initiative for farmers and an unique effort to support agricultural development.PM Modi addresses the Viksit Krishi Sankalp Abhiyan
May 29th, 06:44 pm
The Prime Minister Shri Narendra Modi addressed the Viksit Krishi Sankalp Abhiyan via video conferencing today. Delivering his remarks on the occasion, he remarked that the launch of the Viksit Krishi Sankalp Abhiyan as a significant initiative for farmers and an unique effort to support agricultural development.ಗುಜರಾತ್ನ ಭುಜ್ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್ನ ಭುಜ್ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್ನ ಭುಜ್ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.ಗುಜರಾತ್ನ ದಾಹೋದ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 11:45 am
ಗುಜರಾತ್ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು
May 26th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.ದೆಹಲಿಯಲ್ಲಿ ಪ್ರಧಾನಮಂತ್ರಿಯವರ ಅಧಕ್ಷತೆಯಲ್ಲಿ ಎನ್ ಡಿ ಎ ಮುಖ್ಯಮಂತ್ರಿಗಳ ಸಮಾವೇಶ
May 25th, 06:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಇಂದು ನಡೆದ ಎನ್ ಡಿ ಎ ಮುಖ್ಯಮಂತ್ರಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ನಮ್ಮ ಅಭಿವೃದ್ಧಿ ಪಥಗಳಿಗೆ ವೇಗ ನೀಡಬೇಕಾದ ಅಗತ್ಯದ ಬಗ್ಗೆ ಒತ್ತಿ ಹೇಳಿದ ಅವರು, ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳು ಜನರಿಗೆ ಪರಿಣಾಮಕಾರಿ ರೀತಿಯಲ್ಲಿ ತಲುಪುವುದನ್ನು ಖಾತರಿಸಿಕೊಳ್ಳಬೇಕು ಎಂದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.Prime Minister Narendra Modi congratulates Chancellor Friedrich Merz on assuming office
May 20th, 06:25 pm
Prime Minister Shri Narendra Modi held a telephone conversation with Mr. Friedrich Merz today and congratulated him on assuming office as the Chancellor of the Federal Republic of Germany.ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
May 20th, 04:42 pm
ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
May 20th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಧ್ಯೇಯವಾಕ್ಯವಾದ 'ಆರೋಗ್ಯಕ್ಕಾಗಿ ಒಂದು ಜಗತ್ತು' ಅನ್ನು ಬಿಂಬಿಸಿದರು ಮತ್ತು ಇದು ಜಾಗತಿಕ ಆರೋಗ್ಯಕ್ಕಾಗಿ ಭಾರತದ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಒತ್ತಿ ಹೇಳಿದರು. 2023ರ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ತಾವು ಮಾಡಿದ ಭಾಷಣವನ್ನು ಅವರು ನೆನಪಿಸಿಕೊಂಡರು, ಅಲ್ಲಿ ಅವರು 'ಒಂದು ಭೂಮಿ, ಒಂದು ಆರೋಗ್ಯ' ಬಗ್ಗೆ ಮಾತನಾಡಿದ್ದರು. ಆರೋಗ್ಯಕರ ಪ್ರಪಂಚದ ಭವಿಷ್ಯವು ಒಳಗೊಳ್ಳುವಿಕೆ, ಸಮಗ್ರ ದೃಷ್ಟಿಕೋನ ಮತ್ತು ಸಹಯೋಗವನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.Cabinet approves semiconductor unit in Uttar Pradesh
May 14th, 03:06 pm
The Union Cabinet, led by PM Modi, approved the establishment of a sixth semiconductor unit under the India Semiconductor Mission. A joint venture between HCL and Foxconn, the plant near Jewar airport will manufacture display driver chips for mobile phones, laptops, and more.ಆದಂಪುರ ವಾಯುನೆಲೆಯಲ್ಲಿ ವೀರ ವಾಯುಪಡೆ ಯೋಧರು ಮತ್ತು ಸಮರ ವೀರರೊಂದಿಗೆ ಪ್ರಧಾನಮಂತ್ರಿ ಸಂವಾದ
May 13th, 03:45 pm
ಈ ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗವಷ್ಟೇ ನೋಡಿದೆ. ಭಾರತ್ ಮಾತಾ ಕಿ ಜೈ ಎಂಬುದು ಕೇವಲ ಘೋಷಣೆಯಲ್ಲ, ಭಾರತ ಮಾತೆಯ ಗೌರವ ಮತ್ತು ಘನತೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಡುವ ದೇಶದ ಪ್ರತಿಯೊಬ್ಬ ಸೈನಿಕನ ಪ್ರಮಾಣವಚನ ಇದಾಗಿದೆ. ದೇಶಕ್ಕಾಗಿ ಬದುಕಲು ಬಯಸುವ, ಏನನ್ನಾದರೂ ಸಾಧಿಸಲು ಬಯಸುವ ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿ ಇದಾಗಿದೆ. ಭಾರತ್ ಮಾತಾ ಕಿ ಜೈ ಎಂಬುದು ಯುದ್ಧಭೂಮಿಯಲ್ಲಿ ಮತ್ತು ಕಾರ್ಯಾಚರಣೆಯಲ್ಲಿ ಪ್ರತಿಧ್ವನಿಸುತ್ತದೆ. ಭಾರತದ ಸೈನಿಕರು ಭಾರತ್ ಮಾತಾ ಕಿ ಜೈ ಎಂದು ಜಪಿಸಿದಾಗ, ಶತ್ರುಗಳ ಹೃದಯ ನಡುಗುತ್ತದೆ. ನಮ್ಮ ಡ್ರೋನ್ಗಳು ಶತ್ರುಗಳ ಕೋಟೆಯ ಗೋಡೆಗಳನ್ನು ಉರುಳಿಸಿದಾಗ, ನಮ್ಮ ಕ್ಷಿಪಣಿಗಳು ಭಾರಿ ಶಬ್ದದೊಂದಿಗೆ ಗುರಿ ತಲುಪಿದಾಗ, ಶತ್ರು ಕೇಳುತ್ತಾನೆ - ಭಾರತ್ ಮಾತಾ ಕಿ ಜೈ! ಘೋಷಣೆಯನ್ನ. ರಾತ್ರಿಯ ಕಗ್ಗತ್ತಲೆಯಲ್ಲೂ ನಾವು ಸೂರ್ಯನನ್ನು ಬೆಳಗಿದಾಗ, ಶತ್ರು ನೋಡುತ್ತಾನೆ - ಭಾರತ್ ಮಾತಾ ಕಿ ಜೈ! ನಮ್ಮ ಪಡೆಗಳು ಪರಮಾಣು ಬೆದರಿಕೆಯನ್ನು ಹುಸಿಗೊಳಿಸಿದಾಗ, ಆಕಾಶದಿಂದ ಭೂಗತ ಲೋಕಕ್ಕೆ ಒಂದೇ ಒಂದು ವಿಷಯ ಪ್ರತಿಧ್ವನಿಸುತ್ತದೆ, ಅದೇ - ಭಾರತ್ ಮಾತಾ ಕಿ ಜೈ!ಆದಂಪುರ ವಾಯುಪಡೆ ನಿಲ್ದಾಣದಲ್ಲಿ ಧೈರ್ಯಶಾಲಿ ವಾಯುಪಡೆ ಯೋಧರು ಮತ್ತು ಸೈನಿಕರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
May 13th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆದಂಪುರದ ವಾಯುಪಡೆ ನಿಲ್ದಾಣದಲ್ಲಿಂದು ವೀರ ವಾಯುಪಡೆ ಯೋಧರು ಮತ್ತು ಸೈನಿಕರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಅವರ ಜತೆ ಮಾತನಾಡಿದ ಅವರು, 'ಭಾರತ್ ಮಾತಾ ಕಿ ಜೈ' ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗಷ್ಟೇ ಕಂಡಿದೆ. ಇದು ಕೇವಲ ಮಂತ್ರವಲ್ಲ, ಭಾರತ ಮಾತೆಯ ಘನತೆ ಎತ್ತಿಹಿಡಿಯಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಪ್ರತಿಯೊಬ್ಬ ಸೈನಿಕನು ತೆಗೆದುಕೊಳ್ಳುವ ಗಂಭೀರ ಪ್ರಮಾಣವಚನ ಇದಾಗಿದೆ. ಈ ಘೋಷಣೆಯು ರಾಷ್ಟ್ರಕ್ಕಾಗಿ ಬದುಕಲು ಮತ್ತು ಅರ್ಥಪೂರ್ಣ ಕೊಡುಗೆ ನೀಡಲು ಬಯಸುವ ಪ್ರತಿಯೊಬ್ಬ ನಾಗರಿಕನ ಧ್ವನಿಯಾಗಿದೆ. 'ಭಾರತ್ ಮಾತಾ ಕಿ ಜೈ' ಯುದ್ಧಭೂಮಿಯಲ್ಲಿ ಮತ್ತು ನಿರ್ಣಾಯಕ ಕಾರ್ಯಾಚರಣೆಗಳಲ್ಲಿ ಪ್ರತಿಧ್ವನಿಸುತ್ತದೆ. ಭಾರತೀಯ ಸೈನಿಕರು 'ಭಾರತ್ ಮಾತಾ ಕಿ ಜೈ' ಎಂದು ಜಪಿಸಿದಾಗ, ಅದು ಶತ್ರುಗಳ ಬೆನ್ನುಮೂಳೆಯಲ್ಲಿ ನಡುಕ ಉಂಟುಮಾಡುತ್ತದೆ. ಅವರು ಭಾರತದ ಸೇನಾ ಶಕ್ತಿಯನ್ನು ಶ್ಲಾಘಿಸಿದ ಅವರು, ಭಾರತೀಯ ಡ್ರೋನ್ಗಳು ಶತ್ರುಗಳ ಕೋಟೆಗಳನ್ನು ಕೆಡವಿದಾಗ ಮತ್ತು ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದಾಗ, ಶತ್ರುವು 'ಭಾರತ್ ಮಾತಾ ಕಿ ಜೈ' ಎಂಬ ಒಂದೇ ಒಂದು ಪದ ಕೇಳುತ್ತಾನೆ. ಅತ್ಯಂತ ಕತ್ತಲೆಯ ರಾತ್ರಿಗಳಲ್ಲೂ ಭಾರತವು ಆಕಾಶವನ್ನು ಬೆಳಗಿಸುವ ಸಾಮರ್ಥ್ಯ ಹೊಂದಿದೆ, ಶತ್ರುಗಳು ರಾಷ್ಟ್ರದ ಅದಮ್ಯ ಚೈತನ್ಯವನ್ನು ವೀಕ್ಷಿಸುವಂತೆ ಮಾಡಿದೆ. ಭಾರತದ ಪಡೆಗಳು ಪರಮಾಣು ಬೆದರಿಕೆಯನ್ನು ಕಳಚಿದಾಗ, 'ಭಾರತ್ ಮಾತಾ ಕಿ ಜೈ' ಎಂಬ ಸಂದೇಶವು ಆಕಾಶ ಮತ್ತು ಆಳದಲ್ಲಿ ಪ್ರತಿಧ್ವನಿಸಿದೆ ಎಂದು ಅವರು ಘೋಷಿಸಿದರು.