Textile, Tourism & Technology will be key drivers of India's developed future: PM at Global Investors Summit in Madhya Pradesh

Textile, Tourism & Technology will be key drivers of India's developed future: PM at Global Investors Summit in Madhya Pradesh

February 24th, 10:35 am

At the Global Investors Summit in Bhopal, PM Modi declared a new era of growth, stating, The world’s future lies in India. Emphasizing 'Viksit Madhya Pradesh se Viksit Bharat,' he highlighted MP's vast potential in agriculture, minerals and industry. He further noted that with soaring global confidence and booming investments, India is rapidly advancing towards economic supremacy and clean energy leadership.

PM Modi addresses Global Investors Summit in Bhopal, Madhya Pradesh

PM Modi addresses Global Investors Summit in Bhopal, Madhya Pradesh

February 24th, 10:30 am

At the Global Investors Summit in Bhopal, PM Modi declared a new era of growth, stating, The world’s future lies in India. Emphasizing 'Viksit Madhya Pradesh se Viksit Bharat,' he highlighted MP's vast potential in agriculture, minerals and industry. He further noted that with soaring global confidence and booming investments, India is rapidly advancing towards economic supremacy and clean energy leadership.

ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ  ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 13th, 02:10 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು

December 13th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.

​​​​​​​ಗುವಾಹತಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

February 04th, 12:00 pm

ಅಸ್ಸಾಂ ರಾಜ್ಯಪಾಲರಾದ ಗುಲಾಬ್ ಚಂದ್ ಕಟಾರಿಯಾ ಜಿ, ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಜಿ, ಸಂಪುಟದ ನನ್ನ ಸಹೋದ್ಯೋಗಿಗಳೆ, ಸರ್ಬಾನಂದ ಸೋನೋವಾಲ್ ಜಿ ಮತ್ತು ರಾಮೇಶ್ವರ ತೇಲಿ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ವಿವಿಧ ಮಂಡಳಿಗಳ ಮುಖ್ಯಸ್ಥರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಅಸ್ಸಾಂನ ಗುವಾಹಟಿಯಲ್ಲಿ 11,000 ಕೋಟಿ ರೂ.ಗಳ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ

February 04th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ 11,000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಗುವಾಹಟಿಯಲ್ಲಿ ಕ್ರೀಡೆ ಹಾಗು ವೈದ್ಯಕೀಯ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಯೋಜನೆಗಳು ಪ್ರಮುಖ ಗಮನ ಹರಿಸಿದ ಕ್ಷೇತ್ರಗಳಾಗಿವೆ.

ದೆಹಲಿಯ ಕೆಂಪು ಕೋಟೆಯಲ್ಲಿ ಇಂಡಿಯಾ ಆರ್ಟ್, ಆರ್ಕಿಟೆಕ್ಚರ್ ಮತ್ತು ಡಿಸೈನ್ ಬಿನಾಲೆ 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 08th, 06:00 pm

ಕೆಂಪು ಕೋಟೆಯ ಈ ಅಂಗಳವು ಸ್ವತಃ ಐತಿಹಾಸಿಕವಾಗಿದೆ. ಈ ಕೋಟೆ ಕೇವಲ ಕಟ್ಟಡವಲ್ಲ; ಇದು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಸ್ವಾತಂತ್ರ್ಯದ ಮೊದಲು ಮತ್ತು ನಂತರ ಹಲವಾರು ತಲೆಮಾರುಗಳು ಕಳೆದಿವೆ, ಆದರೆ ಕೆಂಪು ಕೋಟೆಯು ಸ್ಥಿರ ಮತ್ತು ಅಳಿಸಲಾಗದು. ಈ ವಿಶ್ವ ಪರಂಪರೆಯ ತಾಣವಾದ ಕೆಂಪು ಕೋಟೆಗೆ ನಿಮ್ಮೆಲ್ಲರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.

ದೆಹಲಿಯ ಕೆಂಪು ಕೋಟೆಯಲ್ಲಿ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ ಅಥವಾ ಉತ್ಸವ-2023 ಉದ್ಘಾಟಿಸಿದ ಪ್ರಧಾನ ಮಂತ್ರಿ

December 08th, 05:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿಂದು ನಡೆಯುತ್ತಿರುವ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸದ ದ್ವೈವಾರ್ಷಿಕ ವಸ್ತುಪ್ರದರ್ಶನ(ಐಎಎಡಿಬಿ) ಅಥವಾ ಉತ್ಸವ-2023 ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಕೆಂಪುಕೋಟೆಯಲ್ಲಿ 'ಆತ್ಮನಿರ್ಭರ್ ಭಾರತ್ ಸೆಂಟರ್ ಫಾರ್ ಡಿಸೈನ್' ಮತ್ತು ವಿದ್ಯಾರ್ಥಿಗಳ ವಸ್ತುಪ್ರದರ್ಶನ-ಸಮುನ್ನತಿಯನ್ನು ಸಹ ಉದ್ಘಾಟಿಸಿದರು. ಕಾರ್ಯಕ್ರಮದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು. ನಂತರ ಅವರು ವಸ್ತುಪ್ರದರ್ಶನ ವೀಕ್ಷಿಸಿದರು. ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ವಸ್ತುಪ್ರದರ್ಶನ((ಐಎಎಡಿಬಿ)ವು ದೆಹಲಿಯ ಸಾಂಸ್ಕೃತಿಕ ಸ್ಥಳಕ್ಕೆ ಪೀಠಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಹೈದರಾಬಾದ್‌ನಲ್ಲಿ ನಡೆದ ಕೋಟಿ ದೀಪೋತ್ಸವದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡರು

November 27th, 08:18 pm

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಕೋಟಿ ದೀಪೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು, ಕೋವಿಡ್ ಸಾಂಕ್ರಾಮಿಕದ ನಿರ್ಣಾಯಕ ಸಮಯದಲ್ಲಿಯೂ, ನಾವು ಎಲ್ಲಾ ಸಂಬಂಧಿತ ಸಮಸ್ಯೆಗಳು ಮತ್ತು ಸವಾಲುಗಳನ್ನು ಜಯಿಸಲು ದೀಪಗಳನ್ನು ಬೆಳಗಿಸಿದ್ದೇವೆ ಎಂದು ಹೇಳಿದರು. ಜನರು 'ಸ್ಥಳೀಯರಿಗೆ ಧ್ವನಿ' ಎಂದು ನಂಬಿದಾಗ ಮತ್ತು ವ್ಯಕ್ತಪಡಿಸಿದಾಗ ಅವರು ಲಕ್ಷಾಂತರ ಭಾರತೀಯರ ಸಬಲೀಕರಣಕ್ಕಾಗಿ ದಿಯಾವನ್ನು ಸುಡುತ್ತಾರೆ ಎಂದು ಅವರು ಟೀಕಿಸಿದರು. ಉತ್ತರಾಖಂಡದ ಸುರಂಗದಲ್ಲಿ ಸಿಲುಕಿರುವ ವಿವಿಧ ಶ್ರಮಿಕ್‌ಗಳ ಯೋಗಕ್ಷೇಮಕ್ಕಾಗಿ ಅವರು ಪ್ರಾರ್ಥಿಸಿದರು.

ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525 ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 23rd, 07:00 pm

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬ್ರಜ್ ನ ಗೌರವಾನ್ವಿತ ಸಂತರು, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳು, ಸಂಪುಟದ ಹಲವಾರು ಸದಸ್ಯರು, ಮಥುರಾದ ಸಂಸತ್ ಸದಸ್ಯರು, ಸಹೋದರಿ ಹೇಮಾ ಮಾಲಿನಿ ಜೀ ಮತ್ತು ಬ್ರಜ್ ನ ನನ್ನ ಪ್ರೀತಿಯ ನಿವಾಸಿಗಳೇ!

​​​​​​​ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

November 23rd, 06:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525ನೇ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಂತ ಮೀರಾಬಾಯಿ ಜನ್ಮೋತ್ಸವದಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ಮೀರಾ ಬಾಯಿ ಅವರ ಗೌರವಾರ್ಥ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ವಸ್ತುಪ್ರದರ್ಶನದಲ್ಲಿ ಹೆಜ್ಜೆ ಹಾಕಿದ ಅವರು ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಸಾಕ್ಷಿಯಾದರು. ಈ ಸಂದರ್ಭವು ಸಂತ ಮೀರಾಬಾಯಿ ಅವರ ಸ್ಮರಣಾರ್ಥ ವರ್ಷವಿಡೀ ಕಾರ್ಯಕ್ರಮಗಳ ಸರಣಿಯ ಚಾಲನೆಗೂ ನಾಂದಿ ಹಾಡಿತು.

PM Modi campaigns in Madhya Pradesh’s Betul, Shajapur and Jhabua

November 14th, 11:30 am

Amidst the ongoing election campaigning in Madhya Pradesh, Prime Minister Modi’s rally spree continued as he addressed multiple public meetings in Betul, Shajapur and Jhabua today. PM Modi said, “In the past few days, I have traveled to every corner of the state. The affection and trust towards the BJP are unprecedented. Your enthusiasm and this spirit have decided in Madhya Pradesh – ‘Phir Ek Baar, Bhajpa Sarkar’. The people of Madhya Pradesh will come out of their homes on 17th November to create history.”

ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

July 30th, 11:30 am

'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಭೇಟಿಯ ಸಂದರ್ಭದಲ್ಲಿ ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

June 01st, 12:00 pm

ಗೌರವಾನ್ವಿತ ಪ್ರಧಾನ ಮಂತ್ರಿ 'ಪ್ರಚಂಡ' ಜೀ, ಎರಡೂ ನಿಯೋಗಗಳ ಸದಸ್ಯರೇ, ಮಾಧ್ಯಮದ ನಮ್ಮ ಸ್ನೇಹಿತರೇ,

ನವದೆಹಲಿಯಲ್ಲಿ ಅಧೀನಂ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

May 27th, 11:31 pm

ಮೊದಲನೆಯದಾಗಿ, ನಾನು ತಲೆಬಾಗಿ ನಮಸ್ಕರಿಸುತ್ತೇನೆ ಮತ್ತು ವಿವಿಧ 'ಆಧೀನಂ'ಗಳೊಂದಿಗೆ ಸಂಬಂಧ ಹೊಂದಿರುವ ನಿಮ್ಮಂತಹ ಎಲ್ಲಾ ಪೂಜ್ಯ ಋಷಿಗಳನ್ನು ಅಭಿನಂದಿಸುತ್ತೇನೆ. ಇಂದು ನನ್ನ ನಿವಾಸದಲ್ಲಿ ನಿಮ್ಮನ್ನು ಕಾಣಲು ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಶಿವನ ಅನುಗ್ರಹದಿಂದಾಗಿ ನಿಮ್ಮಂತಹ ಶಿವನ ಎಲ್ಲಾ ಭಕ್ತರನ್ನು ಒಟ್ಟಿಗೆ ನೋಡುವ ಅವಕಾಶ ನನಗೆ ಸಿಕ್ಕಿದೆ. ನಾಳೆ ನೂತನ ಸಂಸತ್ ಭವನದ ಉದ್ಘಾಟನೆಗೆ ನೀವೆಲ್ಲರೂ ಖುದ್ದಾಗಿ ಆಗಮಿಸಿ ಆಶೀರ್ವಾದ ಮಾಡಲಿದ್ದೀರಿ ಎಂಬುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.

ಹೊಸ ಸಂಸತ್ ಭವನದಲ್ಲಿ ರಾಜದಂಡ(ಸೆಂಗೋಲ್) ಪ್ರತಿಷ್ಠಾಪನೆಗೆ ಮುನ್ನ ತಂಜಾವೂರಿನ ಅಧೀನಂರಿಂದ(ಪುರೋಹಿತರು) ಆಶೀರ್ವಾದ ಪಡೆದ ಪ್ರಧಾನಮಂತ್ರಿ

May 27th, 09:14 pm

ನೂತನ ಸಂಸತ್ ಭವನದಲ್ಲಿ ನಾಳೆ ಸೆಂಗೋಲ್ ಪ್ರತಿಷ್ಠಾಪನೆಗೂ ಮುನ್ನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧೀನರಿಂದ(ಪುರೋಹಿತರು) ಇಂದು ಆಶೀರ್ವಾದ ಪಡೆದರು.

ಮಧ್ಯಪ್ರದೇಶದ ಇಂದೋರ್‌ ನಲ್ಲಿ ಜರುಗಿದ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ

January 09th, 12:00 pm

ನಿಮ್ಮೆಲ್ಲರಿಗೂ 2023 ರ ಶುಭಾಶಯಗಳು. ಪ್ರವಾಸಿ ಭಾರತೀಯ ದಿವಸ್ ಸಮಾವೇಶವು ಸುಮಾರು ನಾಲ್ಕು ವರ್ಷಗಳ ನಂತರ ಮತ್ತೊಮ್ಮೆ ಅದರ ಮೂಲ ರೂಪದಲ್ಲಿ ಮತ್ತು ಅದರ ಎಲ್ಲಾ ವೈಭವದೊಂದಿಗೆ ನಡೆಯುತ್ತಿದೆ. ವರ್ಷಗಳ ನಂತರ ಪ್ರೀತಿಪಾತ್ರರೊಂದಿಗಿನ ಮುಖಾಮುಖಿ ಭೇಟಿಯು ತನ್ನದೇ ಆದ ವಿಶಿಷ್ಟ ಸಂತೋಷವನ್ನು ಹೊಂದಿದೆ ಮತ್ತು ಅದರ ಪ್ರಾಮುಖ್ಯತೆಯನ್ನು ಹೊಂದಿದೆ. 130 ಕೋಟಿ ಭಾರತೀಯರ ಪರವಾಗಿ ನಾನು ನಿಮ್ಮೆಲ್ಲರನ್ನು ಶುಭಾಶಯ ಕೋರುತ್ತೇನೆ ಮತ್ತು ಸ್ವಾಗತಿಸುತ್ತೇನೆ.

​​​​​​​ಮಧ್ಯಪ್ರದೇಶದ ಇಂದೋರ್‌ನಲ್ಲಿ 17ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಉದ್ಘಾಟಿಸಿದ ಪ್ರಧಾನಮಂತ್ರಿ

January 09th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ 17 ನೇ ಪ್ರವಾಸಿ ಭಾರತೀಯ ದಿನ ಸಮಾವೇಶವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿ ಅವರು ‘ಸುರಕ್ಷಿತ್ ಜಾಯೇನ್, ಪ್ರಶಿಕ್ಷಿತ್ ಜಾಯೇನ್’ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ - ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ’ ವಿಷಯದ ಕುರಿತು ಮೊಟ್ಟಮೊದಲ ಡಿಜಿಟಲ್ ಪಿಬಿಡಿ ಪ್ರದರ್ಶನವನ್ನು ಉದ್ಘಾಟಿಸಿದರು.

For me, every village at the border is the first village of the country: PM Modi in Mana, Uttarakhand

October 21st, 01:10 pm

PM Modi laid the foundation stone of road and ropeway projects worth more than Rs 3400 crore in Mana, Uttarakhand. Noting that Mana village is known as the last village at India’s borders, the Prime Minister said, For me, every village at the border is the first village of the country and the people residing near the border make for the country's strong guard.

PM lays foundation stone of road and ropeway projects worth more than Rs 3400 crore in Mana, Uttarakhand

October 21st, 01:09 pm

PM Modi laid the foundation stone of road and ropeway projects worth more than Rs 3400 crore in Mana, Uttarakhand. Noting that Mana village is known as the last village at India’s borders, the Prime Minister said, For me, every village at the border is the first village of the country and the people residing near the border make for the country's strong guard.