India's youth are a force for global good: PM Modi at NCC Rally

India's youth are a force for global good: PM Modi at NCC Rally

January 27th, 05:00 pm

PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”

PM Modi addresses the annual NCC PM Rally

PM Modi addresses the annual NCC PM Rally

January 27th, 04:30 pm

PM Modi addressed the NCC Rally in Delhi. The Prime Minister remarked that the youth of India will determine the development of the country and the world in the 21st century. He emphasised, “Indian youth are not only contributing to India's development but are also a force for global good.”

ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ  ಅವರ ಭಾಷಣದ ಕನ್ನಡ ಅನುವಾದ

ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 17th, 07:20 pm

ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ

November 17th, 07:15 pm

ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.

ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ

July 10th, 11:00 pm

ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು

July 10th, 10:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.

ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭ ಉದ್ಘಾಟಿಸಿದ ಪ್ರಧಾನಮಂತ್ರಿ

March 20th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನು ಪಡೆದರು.

PM inaugurates Start-up Mahakumbh at Bharat Mandapam, New Delhi

March 20th, 10:36 am

PM Modi inaugurated the Start-up Mahakumbh at Bharat Mandapam, New Delhi. The startup revolution is being led by small cities and that too in a wide range of sectors including agriculture, textiles, medicine, transport, space, yoga and ayurveda.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರದ ಕನ್ನಡ ಪಠ್ಯಾಂತರ

February 07th, 02:01 pm

ಈ 75ನೇ ಗಣರಾಜ್ಯೋತ್ಸವವು ಸ್ವತಃ ಒಂದು ಮಹತ್ವದ ಮೈಲುಗಲ್ಲಾಗಿದೆ. ಸಂವಿಧಾನದ ಪ್ರಯಾಣದ ಈ ನಿರ್ಣಾಯಕ ಹಂತದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣವು ಐತಿಹಾಸಿಕ ಮಹತ್ವವನ್ನು ಪಡೆದಿದೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಭಾರತದ ಆತ್ಮವಿಶ್ವಾಸದ ಬಗ್ಗೆ ಮಾತನಾಡಿದ್ದಾರೆ, ಭಾರತದ ಉಜ್ವಲ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮತ್ತು ಲಕ್ಷಾಂತರ ಭಾರತೀಯರ ಸಾಮರ್ಥ್ಯವನ್ನು ಸಂಸತ್ತಿನ ಮುಖಾಂತರ ಬಹಳ ಸಂಕ್ಷಿಪ್ತವಾಗಿ, ಆದರೆ ಭವ್ಯವಾದ ರೀತಿಯಲ್ಲಿ ರಾಷ್ಟ್ರದ ಮುಂದೆ ಪ್ರಸ್ತುತಪಡಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳಿಗೆ ಈ ಸ್ಪೂರ್ತಿದಾಯಕ ಭಾಷಣಕ್ಕಾಗಿ, ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಕ್ಕಾಗಿ ಹಾಗೂ ʻವಿಕಸಿತ ಭಾರತ'ದ ಕಡೆಗೆ ಭಾರತದ ಸಂಕಲ್ಪವನ್ನು ಸಶಕ್ತಗೊಳಿಸಿದ್ದಕ್ಕಾಗಿ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ

February 07th, 02:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರ ನೀಡಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಅವರ ಉತ್ತರದ ಕನ್ನಡ ಅನುವಾದ

February 05th, 05:44 pm

ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಬೆಂಬಲಿಸಲು ನಾನು ಇಲ್ಲಿ ನಿಂತಿದ್ದೇನೆ. ಗೌರವಾನ್ವಿತ ರಾಷ್ಟ್ರಪತಿ ಅವರು, ನಮ್ಮೆಲ್ಲರನ್ನುದ್ದೇಶಿಸಿ ಸಂಸತ್ತಿನ ಹೊಸ ಕಟ್ಟಡದಲ್ಲಿ ಮಾತನಾಡಿದರು ಮತ್ತು ಆಗ ಸೆಂಗೋಲ್ ಘನತೆ ಮತ್ತು ಗೌರವದಿಂದ ಇಡೀ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು. ನಾವೆಲ್ಲರೂ ಅದರ ಹಿಂದೆ ಸಾಗುತ್ತಿದ್ದೆವು. ಹೊಸ ಸದನದಲ್ಲಿ ಹೊಸ ಪರಂಪರೆ ಭಾರತದ ಸ್ವಾತಂತ್ರ್ಯದ ಸಂಭ್ರಮದ ಪವಿತ್ರ ಕ್ಷಣವನ್ನು ಪ್ರತಿಬಿಂಬಿಸುತ್ತಿತ್ತು. ಇದರಿಂದ ಪ್ರಜಾಪ್ರಭುತ್ವದ ಘನತೆ ಹಲವು ಪಟ್ಟು ಹೆಚ್ಚಾಯಿತು. 75ನೇ ಗಣರಾಜ್ಯೋತ್ಸವದ ನಂತರ ಹೊಸ ಸಂಸತ್ತಿನ ಕಟ್ಟಡ ಮತ್ತು ಸೆಂಗೋಲ್ ಮುನ್ನಡೆಸಿದ್ದು, ಈ ಕ್ಷಣಗಳೆಲ್ಲ ಅತ್ಯಂತ ಆಕರ್ಷಣೀಯವಾಗಿದ್ದವು. ನಾನು ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಅಂತಹ ಹಿರಿಮೆಯನ್ನು ನಾನೆಲ್ಲೂ ನೋಡಲಿಲ್ಲ. ಆದರೆ ಅಲ್ಲಿಂದ ನಾನು ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಅವರ ಘನ ಉಪಸ್ಥಿತಿಯನ್ನು ಹೊಸ ಸಂಸತ್ ನ ಕಟ್ಟಡದಲ್ಲಿ ಗಮನಿಸಿದಾಗ ಆ ಕ್ಷಣವನ್ನು ನಾನು ಸದಾ ಸ್ಮರಿಸುತ್ತೇನೆ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಂತೆ 60ಕ್ಕೂ ಅಧಿಕ ಗೌರವಾನ್ವಿತ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿರುವುದಕ್ಕೆ ಅವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸಲು ಬಯಸುತ್ತೇನೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿಗಳ ಉತ್ತರ

February 05th, 05:43 pm

ಮಾನ್ಯ ರಾಷ್ಟ್ರಪತಿಗಳು ಸಂಸತ್ತಿನಲ್ಲಿ ಭಾಷಣ ಮಾಡಲು ಹೆಮ್ಮೆ ಮತ್ತು ಗೌರವದ ಸೆಂಗೋಲ್ ನೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ್ದು, ಇತರ ಸಂಸತ್ ಸದಸ್ಯರು ಅವರ ನೇತೃತ್ವ ಅನುಸರಿಸಿದ ಸಂದರ್ಭವನ್ನು ಉಲ್ಲೇಖಿಸಿ ಪ್ರಧಾನಮಂತ್ರಿಗಳು ತಮ್ಮ ಮಾತು ಆರಂಭಿಸಿದರು. ಈ ಪರಂಪರೆಯು ಸದನದ ಘನತೆಯನ್ನು ಹೆಚ್ಚಿಸುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಿ ಮೋದಿ, 75 ನೇ ಗಣರಾಜ್ಯೋತ್ಸವ, ಹೊಸ ಸಂಸತ್ ಭವನ ಮತ್ತು ಸೆಂಗೋಲ್ ಪ್ರತಿಷ್ಠಾಪನೆಯು ಅತ್ಯಂತ ಪ್ರಮುಖ ಘಟನೆಗಳಾಗಿವೆ ಎಂದು ಹೇಳಿದರು. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ನೀಡಿದ ಸದನದ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 27th, 05:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!

ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ

January 27th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್‌) ಅವರು ಹಸಿರು ನಿಶಾನೆ ತೋರಿದರು.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

October 21st, 11:04 pm

ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

October 21st, 05:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.

ಜಗತ್ತು ಭಾರತವನ್ನು ಹೊಗಳಿದರೆ ಕೇಂದ್ರದಲ್ಲಿ ಬಹುಮತದ ಸರ್ಕಾರವನ್ನು ಆಯ್ಕೆ ಮಾಡಲು ನಿಮ್ಮ ಮತವೇ ಕಾರಣ: ಮೂಡಬಿದಿರೆಯಲ್ಲಿ ಪ್ರಧಾನಿ ಮೋದಿ

May 03rd, 11:01 am

ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿ ಮೋದಿ ಅವರು ಕರ್ನಾಟಕದ ಮೂಡಬಿದ್ರಿ, ಅಂಕೋಲಾ ಮತ್ತು ಬೈಲಹೊಂಗಲದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

May 03rd, 11:00 am

ಚುನಾವಣಾ ಪ್ರಚಾರದ ಭರಾಟೆಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೂಡಬಿದಿರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೇ 10 ರಂದು ಚುನಾವಣೆಯ ದಿನ ಸಮೀಪಿಸುತ್ತಿದೆ. ಕರ್ನಾಟಕವನ್ನು ಅಗ್ರ ರಾಜ್ಯವನ್ನಾಗಿ ಮಾಡಲು ಬಿಜೆಪಿ ಸಂಕಲ್ಪ ಮಾಡಿದೆ ಮತ್ತು ಕರ್ನಾಟಕವನ್ನು ಉತ್ಪಾದನಾ ಸೂಪರ್ ಪವರ್ ಮಾಡುವ ಬಿಜೆಪಿಯ ಸಂಕಲ್ಪವಾಗಿದೆ. ಇದು ಮುಂಬರುವ ವರ್ಷಗಳಲ್ಲಿ ನಮ್ಮ ಮಾರ್ಗಸೂಚಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಬೆಂಗಳೂರಿನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ.

June 20th, 02:46 pm

ಕರ್ನಾಟಕದ ಕ್ಷಿಪ್ರ ಅಭಿವೃದ್ಧಿಗೆ ಸಂಬಂಧಿಸಿ ಡಬಲ್ ಇಂಜಿನ್ ಸರ್ಕಾರವು ನಿಮಗೆ ನೀಡಿದ ನಂಬಿಕೆ, ವಿಶ್ವಾಸವನ್ನು ಇಂದು ನಾವೆಲ್ಲರೂ ಮತ್ತೊಮ್ಮೆ ಸಾಕ್ಷೀಕರಿಸುತ್ತಿದ್ದೇವೆ. ಇಂದು 27,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಯೋಜನೆಗಳು ಒಂದೋ ಉದ್ಘಾಟನೆಯಾಗುತ್ತಿವೆ ಅಥವಾ ಅವುಗಳಿಗೆ ಶಿಲಾನ್ಯಾಸ ಮಾಡಲಾಗುತ್ತಿದೆ. ಈ ಬಹು ಆಯಾಮದ ಯೋಜನೆಗಳು ಉನ್ನತ ಶಿಕ್ಷಣ, ಸಂಶೋಧನೆ, ಕೌಶಲ್ಯ ಅಭಿವೃದ್ಧಿ, ಆರೋಗ್ಯ ಮತ್ತು ಸಂಪರ್ಕದಲ್ಲಿ ನಿಮಗೆ ಸೇವೆಯನ್ನು ಒದಗಿಸಲಿವೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಜೀವನ ಮತ್ತು ವ್ಯವಹಾರಕ್ಕೆ ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡುವುದು ಮತ್ತು ಅದನ್ನು ಸುಲಭಗೊಳಿಸುವುದು ಈ ಯೋಜನೆಗಳ ಪ್ರಮುಖ ಆದ್ಯತೆಯಾಗಿದೆ.

PM inaugurates and lays the foundation stone of multiple rail and road infrastructure projects worth over Rs 27000 crore in Bengaluru

June 20th, 02:45 pm

The Prime Minister, Shri Narendra Modi inaugurated and laid the foundation stone of multiple rail and road infrastructure projects worth over Rs 27000 crore in Bengaluru today. Earlier, the Prime Minister inaugurated the Centre for Brain Research and laid the foundation Stone for Bagchi Parthasarathy Multispeciality Hospital at IISc Bengaluru.