ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 12th, 02:15 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್‌ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್‌ ಜೀ, ಜಯಂತ್‌ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್‌ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 12th, 02:00 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

Serving the people of Andhra Pradesh is our commitment: PM Modi in Visakhapatnam

January 08th, 05:45 pm

PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು

January 08th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್‌ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್‌ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.

ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

January 06th, 01:00 pm

ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಜೀ, ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಜೀ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜೀ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಜೀ, ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಜಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳು-ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ಜಿ ಕಿಶನ್ ರೆಡ್ಡಿ ಜೀ, ಡಾ ಜಿತೇಂದ್ರ ಸಿಂಗ್ ಜೀ, ಶ್ರೀ ವಿ ಸೋಮಯ್ಯ ಜೀ, ಶ್ರೀ ರವನೀತ್ ಸಿಂಗ್ ಬಿಟ್ಟು ಜೀ, ಶ್ರೀ ಬಂಡಿ ಸಂಜಯ್ ಕುಮಾರ್ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

January 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು.

ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

Mahayuti in Maharashtra, BJP-NDA in the Centre, this means double-engine government in Maharashtra: PM Modi in Chimur

November 12th, 01:01 pm

Campaigning in Maharashtra has gained momentum, with PM Modi addressing a public meeting in Chimur. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.

PM Modi addresses public meetings in Chimur, Solapur & Pune in Maharashtra

November 12th, 01:00 pm

Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.

The BJP has entered the electoral field in Jharkhand with the promise of Suvidha, Suraksha, Sthirta, Samriddhi: PM Modi in Garhwa

November 04th, 12:21 pm

Prime Minister Narendra Modi today addressed a massive election rally in Garhwa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”

PM Modi campaigns in Jharkhand’s Garhwa and Chaibasa

November 04th, 11:30 am

Prime Minister Narendra Modi today addressed massive election rallies in Garhwa and Chaibasa, Jharkhand. Addressing the gathering, the PM said, This election in Jharkhand is taking place at a time when the entire country is moving forward with a resolution to become developed by 2047. The coming 25 years are very important for both the nation and Jharkhand. Today, there is a resounding call across Jharkhand... ‘Roti, Beti, Maati Ki Pukar, Jharkhand Mein…Bhajpa, NDA Sarkar’.”

ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

October 21st, 10:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.

ಜೆಎಂಎಂ ಮತ್ತು ಕಾಂಗ್ರೆಸ್ ಜಾರ್ಖಂಡ್‌ನಲ್ಲಿ ಹಗರಣಗಳ ಮ್ಯಾರಥಾನ್ ನಡೆಸುತ್ತಿವೆ: ಹಜಾರಿಬಾಗ್‌ನಲ್ಲಿ ಪ್ರಧಾನಿ ಮೋದಿ

October 02nd, 04:15 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪರಿವರ್ತನ್ ಮಹಾಸಭಾವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

October 02nd, 04:00 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಈ ಗಾಂಧಿ ಜಯಂತಿಯಂದು ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. 1925 ರಲ್ಲಿ ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಹಜಾರಿಬಾಗ್‌ಗೆ ಭೇಟಿ ನೀಡಿದ್ದರು. ಬಾಪು ಅವರ ಬೋಧನೆಗಳು ನಮ್ಮ ಬದ್ಧತೆಗಳಿಗೆ ಅವಿಭಾಜ್ಯವಾಗಿದೆ. ನಾನು ಬಾಪು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಪ್ರತಿ ಬುಡಕಟ್ಟು ಕುಟುಂಬವು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಖಾತ್ರಿಪಡಿಸುವ ಉದ್ದೇಶದಿಂದ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನ ದ ಪ್ರಾರಂಭವನ್ನು ಪ್ರಧಾನಮಂತ್ರಿ ಮೋದಿ ಹೈಲೈಟ್ ಮಾಡಿದರು.