'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
February 23rd, 10:22 am
2014 ರಿಂದ ಭಾರತದ ಎಲ್ಲಾ ಬಜೆಟ್ ಗಳಲ್ಲಿ ಒಂದು ಮಾದರಿ ಇದೆ. ಅಂದಿನಿಂದ ನಮ್ಮ ಸರ್ಕಾರದ ಪ್ರತಿಯೊಂದು ಬಜೆಟ್ ಪ್ರಸ್ತುತ ಸವಾಲುಗಳನ್ನು ಏಕಕಾಲದಲ್ಲಿ ಎದುರಿಸುತ್ತಾ ನವಯುಗದ ಸುಧಾರಣೆಗಳಿಗೆ ಒತ್ತು ನೀಡುತ್ತಿದೆ. ಹಸಿರು ಬೆಳವಣಿಗೆ ಮತ್ತು ಇಂಧನ ಪರಿವರ್ತನೆಗಾಗಿ ಭಾರತದ ಕಾರ್ಯತಂತ್ರದ ಮೂರು ಪ್ರಮುಖ ಸ್ತಂಭಗಳಿವೆ. ಮೊದಲನೆಯದಾಗಿ, ನವೀಕರಿಸಬಹುದಾದ ಇಂಧನದ ಉತ್ಪಾದನೆಯನ್ನು ಹೆಚ್ಚಿಸುವುದು; ಎರಡನೆಯದಾಗಿ, ನಮ್ಮ ಆರ್ಥಿಕತೆಯಲ್ಲಿ ಪಳೆಯುಳಿಕೆ ಇಂಧನಗಳ ಬಳಕೆಯನ್ನು ತಗ್ಗಿಸುವುದು; ಮತ್ತು ಮೂರನೆಯದಾಗಿ: ದೇಶದೊಳಗೆ ಅನಿಲ ಆಧಾರಿತ ಆರ್ಥಿಕತೆಯತ್ತ ವೇಗವಾಗಿ ಮುಂದುವರಿಯುವುದು. ಈ ಕಾರ್ಯತಂತ್ರದ ಭಾಗವಾಗಿ, ಎಥೆನಾಲ್ ಮಿಶ್ರಣ, ಪಿಎಂ-ಕುಸುಮ್ ಯೋಜನೆ, ಸೌರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ, ಛಾವಣಿ ಮೇಲೆ ಸೌರ ಯೋಜನೆ, ಕಲ್ಲಿದ್ದಲು ಅನಿಲೀಕರಣ ಅಥವಾ ಬ್ಯಾಟರಿಯಲ್ಲಿ ವಿದ್ಯುತ್ ಸಂಗ್ರಹಣೆ ಸೇರಿದಂತೆ ಅನೇಕ ಪ್ರಮುಖ ಘೋಷಣೆಗಳನ್ನು ನಂತರದ ಬಜೆಟ್ ನಲ್ಲಿ ಮಾಡಲಾಗಿದೆ. ಈ ವರ್ಷದ ಬಜೆಟ್ ನಲ್ಲಿ, ಉದ್ಯಮಕ್ಕೆ ಹಸಿರು ಸಾಲಗಳಿವೆ ಮತ್ತು ರೈತರಿಗೆ ಪಿಎಂ ಪ್ರಣಾಮ್ ಯೋಜನೆಯೂ ಇದೆ. ಹಳ್ಳಿಗಳಿಗೆ ಗೋಬರ್ ಧನ್ ಯೋಜನೆ ಮತ್ತು ನಗರ ಪ್ರದೇಶಗಳಿಗೆ ವಾಹನ ಗುಜರಿ ನೀತಿ ಇದೆ. ಹಸಿರು ಜಲಜನಕಕ್ಕೆ ಒತ್ತು ನೀಡಲಾಗಿದೆ ಮತ್ತು ಗದ್ದೆ ಸಂರಕ್ಷಣೆಗೆ ಸಮಾನ ಗಮನವಿದೆ. ಹಸಿರು ಬೆಳವಣಿಗೆಗೆ ಸಂಬಂಧಿಸಿದಂತೆ ಈ ವರ್ಷದ ಬಜೆಟ್ ನಲ್ಲಿ ಮಾಡಲಾದ ಅವಕಾಶಗಳು ಒಂದು ರೀತಿಯಲ್ಲಿ ನಮ್ಮ ಭವಿಷ್ಯದ ಪೀಳಿಗೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಿವೆ.'ಹಸಿರು ಪ್ರಗತಿ(ಬೆಳವಣಿಗೆ)' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 23rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಹಸಿರು ಬೆಳವಣಿಗೆ' ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. 2023ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸರ್ಕಾರವು ಆಯೋಜಿಸಿರುವ ಬಜೆಟ್ ನಂತರದ 12 ವೆಬಿನಾರ್ಗಳ ಸರಣಿಯಲ್ಲಿ ಇದು ಮೊದಲನೆಯದಾಗಿದೆ.Bhavnagar is emerging as a shining example of port-led development: PM Modi
September 29th, 02:32 pm
PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.PM Modi lays foundation stone & dedicates development projects in Bhavnagar, Gujarat
September 29th, 02:31 pm
PM Modi inaugurated and laid the foundation stone of projects worth over ₹5200 crores in Bhavnagar. The Prime Minister remarked that in the last two decades, the government has made sincere efforts to make Gujarat's coastline the gateway to India's prosperity. “We have developed many ports in Gujarat, modernized many ports”, the PM added.75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.
August 15th, 03:02 pm
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
August 15th, 07:38 am
ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ
August 15th, 07:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.ಹೊಸ ಸ್ಕ್ರ್ಯಾಪ್ಪಿಂಗ್ ನೀತಿಯು ಸಂಪತ್ತಿನ ತ್ಯಾಜ್ಯ ಮತ್ತು ಪಠ್ಯಕ್ರಮದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಕೊಂಡಿಯಾಗಿದೆ: ಪ್ರಧಾನಿ ಮೋದಿ
August 13th, 11:01 am
ರಾಷ್ಟ್ರೀಯ ಆಟೋಮೊಬೈಲ್ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಾರಂಭಿಸುವಾಗ, ಪ್ರಧಾನಿ ಮೋದಿ ಈ ನೀತಿಯು ಆಟೋ ಕ್ಷೇತ್ರಕ್ಕೆ ಮತ್ತು ಹೊಸ ಭಾರತದ ಚಲನಶೀಲತೆಗೆ ಹೊಸ ಗುರುತನ್ನು ನೀಡಲಿದೆ ಎಂದು ಹೇಳಿದರು. ಅವರು ಹೇಳಿದರು, ಚಲನಶೀಲತೆಯಲ್ಲಿ ಆಧುನಿಕತೆ, ಪ್ರಯಾಣ ಮತ್ತು ಸಾರಿಗೆಯ ಹೊರೆಯನ್ನು ಕಡಿಮೆ ಮಾಡುವುದು ಮಾತ್ರವಲ್ಲ, ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. 21 ನೇ ಶತಮಾನದ ಭಾರತವು ಸ್ವಚ್ಛ, ದಟ್ಟಣೆ ಮುಕ್ತ ಮತ್ತು ಅನುಕೂಲಕರ ಚಲನಶೀಲತೆಯ ಗುರಿಯಾಗಿದೆ, ಇದು ಇಂದಿನ ಅಗತ್ಯ .ಗುಜರಾತ್ ನ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಹೂಡಿಕೆದಾರರ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮ ಅಥವಾ ವಾಹನ ಗುಜರಿ ನೀತಿಯಡಿಯಲ್ಲಿ ವಾಹನ ಗುಜರಿ ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆಯನ್ನು ಆಯೋಜಿಸಲಾಗಿತ್ತು. ಅಲ್ಲದೆ ಅಲ್ಲಂಗ್ ನಲ್ಲಿ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಹಡಗು ಒಡೆಯುವ ಉದ್ಯಮದ ಜತೆ ಸಮನ್ವಯ ಸಾಧಿಸುವುದಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹಾಗೂ ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಪ್ರಧಾನ ಮಂತ್ರಿ
August 13th, 10:22 am
ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಆಗಸ್ಟ್ 13ರಂದು ಗುಜರಾತ್ ನ ಹೂಡಿಕೆದಾರರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
August 11th, 09:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಗುಜರಾತ್ನಲ್ಲಿ ನಡೆಯಲಿರುವ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ವಾಹನ ಗುಜರಿ(ನಿರುಪಯುಕ್ತಗೊಳಿಸುವುದು) ನೀತಿ ಅಥವಾ ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮದಡಿ ವಾಹನ ಗುಜರಿ (ಸ್ಕ್ರಾಪಿಂಗ್ ) ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆ ಆಯೋಜಿಸಲಾಗಿದೆ. ಅಲ್ಲದೆ ಅಲಾಂಗ್ ನಲ್ಲಿ ಹಡಗುಗಳನ್ನು ಒಡೆಯುವ ಉದ್ಯಮದ ಜೊತೆಗೆ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಸಮನ್ವಯ ಸಾಧಿಸಲು ಒತ್ತು ನೀಡಲಾಗುವುದು.