ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್ಪ್ರೆಸ್ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಯಮುನಾ ಶುದ್ಧೀಕರಣ ಮತ್ತು ಪುನಶ್ಚೇತನ ಕುರಿತು ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ
April 17th, 10:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಮತ್ತು ಪುನರುಜ್ಜೀವನಗೊಳಿಸುವುದು ಮತ್ತು ದೆಹಲಿಯ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿದ್ದರು. ದೆಹಲಿಯ ಜನರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ‘ಸುಗಮ ಜೀವನ’ವನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ದೆಹಲಿ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ಎಂದು ಅವರು ದೃಢಪಡಿಸಿದರು.The people of Delhi have suffered greatly because of AAP-da: PM Modi during Mera Booth Sabse Mazboot programme
January 22nd, 01:14 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.PM Modi Interacts with BJP Karyakartas Across Delhi under Mera Booth Sabse Mazboot via NaMo App
January 22nd, 01:00 pm
Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.'ಏಕ್ ಪೆಡ್ ಮಾ ಕೆ ನಾಮ್' ಅಡಿಯಲ್ಲಿ ಸಸಿ ನೆಟ್ಟ ಉಪರಾಷ್ಟ್ರಪತಿ ಅವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ
July 27th, 10:04 pm
ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಜಗದೀಪ್ ಧನಕರ್ ಅವರು ತಮ್ಮ ತಾಯಿಯ ಗೌರವಾರ್ಥ ಸಸಿ ನೆಡುತ್ತಿರುವುದು ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉಪರಾಷ್ಟ್ರಪತಿ ಅವರನ್ನು ಪ್ರಶಂಸಿಸಿದ್ದಾರೆ.ಉತ್ತಮ ಭವಿಷ್ಯ ಮತ್ತು ವಿಕ್ಷಿತ ಭಾರತಕ್ಕೆ ನೀವು ಕೀಲಿಕೈಯನ್ನು ಹೊಂದಿದ್ದೀರಿ: ಅಲಿಗಢದಲ್ಲಿ ಪ್ರಧಾನಿ ಮೋದಿ
April 22nd, 02:20 pm
ಅಲಿಗಢ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಮೂಲೆ ಮೂಲೆಗಳಿಂದ ಪ್ರೀತಿ ಮತ್ತು ಅಭಿಮಾನದಿಂದ ಸ್ವಾಗತಿಸಲಾಯಿತು. ಅವರು ವಿಕಸಿತ್ ಉತ್ತರ ಪ್ರದೇಶ ಮತ್ತು ವಿಕಸಿತ್ ಭಾರತ್ ಕುರಿತು ತಮ್ಮ ಪಾರದರ್ಶಕ ದೃಷ್ಟಿಯನ್ನು ಗುಂಪಿನೊಂದಿಗೆ ಹಂಚಿಕೊಂಡರು, ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸೇವೆ ಸಲ್ಲಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಉತ್ತರಪ್ರದೇಶದ ಅಲಿಘರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉತ್ಸಾಹಿ ಪ್ರೇಕ್ಷಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ ಮಾಡಿದರು
April 22nd, 02:00 pm
ಅಲಿಗಢ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ಮೂಲೆ ಮೂಲೆಗಳಿಂದ ಪ್ರೀತಿ ಮತ್ತು ಅಭಿಮಾನದಿಂದ ಸ್ವಾಗತಿಸಲಾಯಿತು. ಅವರು ವಿಕಸಿತ್ ಉತ್ತರ ಪ್ರದೇಶ ಮತ್ತು ವಿಕಸಿತ್ ಭಾರತ್ ಕುರಿತು ತಮ್ಮ ಪಾರದರ್ಶಕ ದೃಷ್ಟಿಯನ್ನು ಗುಂಪಿನೊಂದಿಗೆ ಹಂಚಿಕೊಂಡರು, ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸೇವೆ ಸಲ್ಲಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಕಾಂಗ್ರೆಸ್ ತಮ್ಮ ಕುಟುಂಬವನ್ನು ರಾಷ್ಟ್ರಕ್ಕಿಂತ ದೊಡ್ಡದು ಎಂದು ಪರಿಗಣಿಸುತ್ತದೆ: ಕೊಟ್ಪುಟ್ಲಿಯಲ್ಲಿ ಪ್ರಧಾನಿ ಮೋದಿ
April 02nd, 03:33 pm
ಲೋಕಸಭೆ ಚುನಾವಣೆಗೆ ರಾಜಸ್ಥಾನದ ಕೋಟ್ಪುಟ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪ್ರಚಾರವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದಿನಗಳ ಹಿಂದೆ ಫ್ರಾನ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಜೈಪುರದ ವೈಭವವನ್ನು ಹೇಗೆ ಎತ್ತಿ ತೋರಿಸಿದರು ಎಂಬುದನ್ನು ನೆನಪಿಸಿಕೊಂಡರು. ಪ್ರಧಾನಿ ಹೇಳಿದರು, “ನನ್ನ ರಾಜಸ್ಥಾನ ಪ್ರಚಾರದ ಮೊದಲ ಚುನಾವಣಾ ರ್ಯಾಲಿಯು 2019 ರಲ್ಲಿ ಧುಂಧರ್ನಲ್ಲಿ ಪ್ರಾರಂಭವಾಯಿತು. ಈಗ, 2024 ರಲ್ಲಿ, ಅದೇ ಪ್ರದೇಶದಿಂದ ಚುನಾವಣಾ ಪ್ರಚಾರ ಮತ್ತೆ ಪ್ರಾರಂಭವಾಗುತ್ತದೆ. ‘ಫಿರ್ ಏಕ್ ಬಾರ್, ಮೋದಿ ಸರ್ಕಾರ್’ ಎಂಬ ನಿರ್ಧಾರವನ್ನೂ ಮಾಡಿದ್ದೀರಿ.ರಾಜಸ್ಥಾನದ ಕೊಟ್ಪುಟ್ಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಭಾವಿ ಭಾಷಣ ಮಾಡಿದ್ದಾರೆ
April 02nd, 03:30 pm
ಲೋಕಸಭೆ ಚುನಾವಣೆಗೆ ರಾಜಸ್ಥಾನದ ಕೋಟ್ಪುಟ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪ್ರಚಾರವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕೆಲವು ದಿನಗಳ ಹಿಂದೆ ಫ್ರಾನ್ಸ್ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಜೈಪುರದ ವೈಭವವನ್ನು ಹೇಗೆ ಎತ್ತಿ ತೋರಿಸಿದರು ಎಂಬುದನ್ನು ನೆನಪಿಸಿಕೊಂಡರು. ಪ್ರಧಾನಿ ಹೇಳಿದರು, “ನನ್ನ ರಾಜಸ್ಥಾನ ಪ್ರಚಾರದ ಮೊದಲ ಚುನಾವಣಾ ರ್ಯಾಲಿಯು 2019 ರಲ್ಲಿ ಧುಂಧರ್ನಲ್ಲಿ ಪ್ರಾರಂಭವಾಯಿತು. ಈಗ, 2024 ರಲ್ಲಿ, ಅದೇ ಪ್ರದೇಶದಿಂದ ಚುನಾವಣಾ ಪ್ರಚಾರ ಮತ್ತೆ ಪ್ರಾರಂಭವಾಗುತ್ತದೆ. ‘ಫಿರ್ ಏಕ್ ಬಾರ್, ಮೋದಿ ಸರ್ಕಾರ್’ ಎಂಬ ನಿರ್ಧಾರವನ್ನೂ ಮಾಡಿದ್ದೀರಿ.PM condoles deaths in an accident in Yamuna River at Banda, Uttar Pradesh
August 11th, 10:22 pm
The Prime Minister, Shri Narendra Modi has expressed deep grief about the deaths in an accident in Yamuna River at Banda district of Uttar Pradesh. Shri Modi conveyed his condolences to the affected families and informed that local administration, under the supervision of the state government is providing all possible help.ಲಖನೌದಲ್ಲಿ ನಡೆದ ಯುಪಿ ಹೂಡಿಕೆದಾರರ ಶೃಂಗಸಭೆಯ @3.0 ಭೂಮಿಪೂಜೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 03rd, 10:35 am
ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಲಖನೌ ಸಂಸದ ಮತ್ತು ಭಾರತ ಸರ್ಕಾರದ ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ಉತ್ತರಪ್ರದೇಶದ ಉಪ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸ್ಪೀಕರ್ ಗಳು, ಉದ್ಯಮದ ಎಲ್ಲಾ ಸಹೋದ್ಯೋಗಿಗಳು, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!PM attends the Ground Breaking Ceremony @3.0 of the UP Investors Summit at Lucknow
June 03rd, 10:33 am
PM Modi attended Ground Breaking Ceremony @3.0 of UP Investors Summit at Lucknow. “Only our democratic India has the power to meet the parameters of a trustworthy partner that the world is looking for today. Today the world is looking at India's potential as well as appreciating India's performance”, he said.Women self-help groups are champions of Atmanirbhar Bharat Abhiyan: PM Modi
December 21st, 04:48 pm
PM Modi visited Prayagraj and participated in a programme being held to empower women, especially at the grassroot level. The PM remarked that the security, dignity and respect ensured by the double-engine government for the women of UP is unprecedented. The women of Uttar Pradesh, the PM said, have decided that they will not allow the return of earlier circumstances.ಪ್ರಧಾನಮಂತ್ರಿ ಪ್ರಯಾಗ್ ರಾಜ್ಗೆ ಭೇಟಿ ಮತ್ತು ಲಕ್ಷಾಂತರ ಮಹಿಳೆಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ
December 21st, 01:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪ್ರಯಾಗ್ ರಾಜ್ಗೆ ಭೇಟಿ ನೀಡಿದ್ದರು ಮತ್ತು ಮಹಿಳಾ ಸಬಲೀಕರಣ ವಿಶೇಷವಾಗಿ ತಳಮಟ್ಟದ ಮಹಿಳೆಯರ ಸಬೀಕರಣ ಕುರಿತಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಸುಮಾರು 16 ಲಕ್ಷ ಮಹಿಳಾ ಸದಸ್ಯೆಯರಿಗೆ ಅನುಕೂಲವಾಗುವಂತೆ ಸ್ವಸಹಾಯ ಗುಂಪುಗಳಿಗೆ 1000 ಕೋಟಿ ರೂ. ವರ್ಗಾವಣೆ ಮಾಡಿದರು.ಡಿಸೆಂಬರ್ 4ರಂದು ಡೆಹ್ರಾಡೂನ್ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
December 01st, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:09 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 04th, 03:08 pm
ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.India has always inspired the world on environmental protection: PM Modi
September 11th, 01:01 pm
Prime Minister Narendra Modi launched several crucial development projects in Mathura, Uttar Pradesh today. Addressing the crowd of supporters gathered at the event, PM Modi talked about the need for environmental conservation and urged the people to eliminate single-use plastics from their lives as a tribute to Mahatma Gandhi’s upcoming 150th birth anniversary. On this occasion, Shri Modi also launched the ‘Swachhta Hi Seva 2019” as well as the ‘National Animal Disease Control Program’ along with a host of other infrastructural projects to boost tourism in Mathura.ಪ್ರಧಾನಮಂತ್ರಿ ಅವರಿಂದ ರಾಷ್ಟ್ರೀಯ ಪಶು ರೋಗ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಕೃತಕ ಬೀಜಬಿತ್ತುವ ಕಾರ್ಯಕ್ರಮಕ್ಕೆ ಚಾಲನೆ
September 11th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಥುರಾದಲ್ಲಿಂದು ದೇಶಾದ್ಯಂತ ಇರುವ ಜಾನುವಾರುಗಳಲ್ಲಿನ ಕಾಲು ಬಾಯಿ ರೋಗ(ಎಫ್ ಎಂಡಿ) ಮತ್ತು ದನಕರುಗಳಲ್ಲಿನ ಗರ್ಭಪಾತ ರೋಗ (ಬ್ರೂಸೆಲೋಸಿಸ್) ನಿಯಂತ್ರಣ ಮತ್ತು ನಿರ್ಮೂಲನೆ ಉದ್ದೇಶದ ರಾಷ್ಟ್ರೀಯ ಪಶು ಕಾಯಿಲೆ ನಿಯಂತ್ರಣ ಕಾರ್ಯಕ್ರಮ(ಎನ್ ಎಸಿಡಿಪಿ)ಕ್ಕೆ ಚಾಲನೆ ನೀಡಿದರು.