PM Modi addressed GLEX 2025 via videoconferencing, showcasing India’s stellar rise from a humble 1963 rocket launch to becoming the first to land near the Moon’s South Pole. He celebrated India's Mars triumph, space tech breakthroughs, and future missions like Gaganyaan and Bharatiya Antariksha Station.
May 07, 2025
PM Modi, at the ABP News India@2047 Summit in Bharat Mandapam, hailed India's bold strides towards becoming a developed nation. Applauding the inspiring journeys of Drone Didis and Lakhpati Didis, he spotlighted key reforms, global trade pacts, and the transformative impact of DBT—underscoring his government's unwavering commitment to "Nation First."
May 06, 2025
PM Modi addressed the inaugural ceremony of 7th Khelo India Youth Games. He extended his best wishes to all the players, emphasizing that sports in India is now evolving into a distinct cultural identity. “As India's sporting culture grows, so will the country's soft power on the global stage”, said PM Modi, underscoring the significance of the Khelo India Youth Games for the nation's youth.
May 04, 2025
ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.
May 03, 2025
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!
May 02, 2025
ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.
May 02, 2025
ಇಂದು ಮಹಾರಾಷ್ಟ್ರದ ಸಂಸ್ಥಾಪನಾ ದಿನ. ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಮತ್ತು ಮಹಾರಾಷ್ಟ್ರ ದಿನದಂದು ಈ ನೆಲದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು!
May 01, 2025
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆ
April 29, 2025
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್ನಲ್ಲಿ ನ
April 27, 2025