Quoteಎಐ ಈ ಶತಮಾನದಲ್ಲಿ ಮಾನವೀಯತೆಗಾಗಿ ಕೋಡ್ ಬರೆಯುತ್ತಿದೆ: ಪ್ರಧಾನಮಂತ್ರಿ
Quoteನಮ್ಮ ಹಂಚಿಕೆಯ ಮೌಲ್ಯಗಳನ್ನು ಎತ್ತಿಹಿಡಿಯಲು, ಅಪಾಯಗಳನ್ನು ಪರಿಹರಿಸಲು ಮತ್ತು ನಂಬಿಕೆಯನ್ನು ಹೆಚ್ಚಿಸಲು ಆಡಳಿತ ಮತ್ತು ಮಾನದಂಡಗಳನ್ನು ಸ್ಥಾಪಿಸಲು ಸಾಮೂಹಿಕ ಜಾಗತಿಕ ಪ್ರಯತ್ನಗಳ ಅಗತ್ಯವಿದೆ: ಪ್ರಧಾನಮಂತ್ರಿ
Quoteಆರೋಗ್ಯ, ಶಿಕ್ಷಣ, ಕೃಷಿ ಮತ್ತು ಇನ್ನೂ ಹೆಚ್ಚಿನ ಕ್ಷೇತ್ರಗಳನ್ನು ಸುಧಾರಿಸುವ ಮೂಲಕ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಲು ಎಐ ಸಹಾಯ ಮಾಡುತ್ತದೆ: ಪ್ರಧಾನಮಂತ್ರಿ
Quoteಎಐ-ಚಾಲಿತ ಭವಿಷ್ಯಕ್ಕಾಗಿ ನಮ್ಮ ಜನರ ಕೌಶಲ್ಯ ಮತ್ತು ಮರುಕೌಶಲ್ಯದಲ್ಲಿ ನಾವು ಹೂಡಿಕೆ ಮಾಡಬೇಕಾಗಿದೆ: ಪ್ರಧಾನಮಂತ್ರಿ
Quoteನಾವು ಸಾರ್ವಜನಿಕ ಒಳಿತಿಗಾಗಿ ಎಐ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ: ಪ್ರಧಾನಮಂತ್ರಿ
Quoteಎಐ ಭವಿಷ್ಯವು ಉತ್ತಮವಾಗಿದೆ ಮತ್ತು ಎಲ್ಲರಿಗಾಗಿ ಇದೆ ಎಂದು ಖಚಿತಪಡಿಸಿಕೊಳ್ಳಲು ಭಾರತವು ತನ್ನ ಅನುಭವ ಮತ್ತು ಪರಿಣತಿಯನ್ನು ಹಂಚಿಕೊಳ್ಳಲು ಸಿದ್ಧವಾಗಿದೆ: ಪ್ರಧಾನಮಂತ್ರಿ

"ಇಂದಿನ ಚರ್ಚೆಗಳು ಒಂದು ವಿಷಯವನ್ನು ಏಕತೆಯನ್ನು ಮೂಡಿಸಿವೆ - ಅದೆಂದರೆ, ಭಾಗವಹಿಸಿದ ಎಲ್ಲಾ ಮಧ್ಯಸ್ಥಗಾರರ ದೃಷ್ಟಿಕೋನದಲ್ಲಿ ಏಕತೆ ಮತ್ತು ಉದ್ದೇಶಗಳಲ್ಲಿ ಏಕತೆ ಇತ್ತು.

"ಎಐ ಫೌಂಡೇಶನ್" ಮತ್ತು "ಕೌನ್ಸಿಲ್ ಫಾರ್ ಸಸ್ಟೈನಬಲ್ ಎಐ" ಅನ್ನು ಸ್ಥಾಪಿಸುವ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಈ ಉಪಕ್ರಮಗಳಿಗಾಗಿ ನಾನು ಫ್ರಾನ್ಸ್ ಮತ್ತು ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರನ್ನು ಅಭಿನಂದಿಸುತ್ತೇನೆ ಮತ್ತು ನಮ್ಮ ಸಂಪೂರ್ಣ ಬೆಂಬಲದ ಭರವಸೆ ನೀಡುತ್ತೇನೆ.

ನಾವು "ಎಐ ಗಾಗಿ ಜಾಗತಿಕ ಸಹಭಾಗಿತ್ವ" ವನ್ನು ನಿಜವಾಗಿಯೂ ಜಾಗತಿಕ ಸ್ವರೂಪದಲ್ಲಿ ಮಾಡಬೇಕು. ಇದು ಜಾಗತಿಕ ದಕ್ಷಿಣ ಮತ್ತು ಅದರ ಆದ್ಯತೆಗಳು, ಕಾಳಜಿಗಳು ಮತ್ತು ಅಗತ್ಯಗಳನ್ನು ಹೆಚ್ಚು ಹೆಚ್ಚು ಒಳಗೊಂಡಿರಬೇಕು.

ಈ ಆಕ್ಷನ್ ಶೃಂಗ ಸಭೆಯು ತೀವ್ರತೆಯ ವೇಗದ ಹಂತವನ್ನು ನಿರ್ಮಿಸಲು, ಮುಂದಿನ ಶೃಂಗಸಭೆಯನ್ನು ಆಯೋಜಿಸಲು ಭಾರತಕ್ಕೆ  ಬಹಳಷ್ಟು ಸಂತೋಷವಾಗುತ್ತದೆ.

ಧನ್ಯವಾದಗಳು." 

 

  • Gaurav munday April 25, 2025

    🌝🌺🌺🌺
  • Dalbir Chopra EX Jila Vistark BJP April 23, 2025


  • Dalbir Chopra EX Jila Vistark BJP April 23, 2025


  • Jitendra Kumar April 23, 2025

    🙏🇮🇳🙏
  • Yogendra Nath Pandey Lucknow Uttar vidhansabha April 16, 2025

    🚩🙏
  • Raju Bhowmik April 16, 2025

    Bharat Mata Ki Jay
  • Ratnesh Pandey April 10, 2025

    भारतीय जनता पार्टी ज़िंदाबाद ।। जय हिन्द ।।
  • Jitendra Kumar April 10, 2025

    🇮🇳🙏❤️
  • Jitendra Kumar April 10, 2025

    🇮🇳🙏❤️
  • प्रभात दीक्षित April 06, 2025

    वन्देमातरम वन्देमातरम वन्देमातरम
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
A chance for India’s creative ecosystem to make waves

Media Coverage

A chance for India’s creative ecosystem to make waves
NM on the go

Nm on the go

Always be the first to hear from the PM. Get the App Now!
...
Prime Minister condoles the loss of lives in an accident in Nuh, Haryana
April 26, 2025

Prime Minister, Shri Narendra Modi, today condoled the loss of lives in an accident in Nuh, Haryana. "The state government is making every possible effort for relief and rescue", Shri Modi said.

The Prime Minister' Office posted on X :

"हरियाणा के नूंह में हुआ हादसा अत्यंत हृदयविदारक है। मेरी संवेदनाएं शोक-संतप्त परिजनों के साथ हैं। ईश्वर उन्हें इस कठिन समय में संबल प्रदान करे। इसके साथ ही मैं हादसे में घायल लोगों के शीघ्र स्वस्थ होने की कामना करता हूं। राज्य सरकार राहत और बचाव के हरसंभव प्रयास में जुटी है: PM @narendramodi"