ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಗೌರವಾನ್ವಿತ ನ್ಯೂಜಿಲೆಂಡ್ ಪ್ರಧಾನಮಂತ್ರಿ  ಶ್ರೀ ಕ್ರಿಸ್ಟೋಫರ್ ಲಕ್ಸನ್ ಅವರು 2025ರ ಮಾರ್ಚ್ 16 ರಿಂದ 20 ರವರೆಗೆ ಭಾರತಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ. ಪ್ರಧಾನಮಂತ್ರಿ ಯಾಗಿ ಭಾರತಕ್ಕೆ ಮೊದಲ ಭೇಟಿ ನೀಡಿರುವ ಶ್ರೀ ಲಕ್ಸನ್  ಅವರು ನವದೆಹಲಿ ಮತ್ತು ಮುಂಬೈಗೆ ಭೇಟಿ ನೀಡುತ್ತಿದ್ದು, ಪ್ರವಾಸೋದ್ಯಮ ಮತ್ತು ಆತಿಥ್ಯ ಸಚಿವರಾದ ಶ್ರೀ ಲೂಯಿಸ್ ಅಪ್‌ಸ್ಟನ್, ಜನಾಂಗೀಯ ಸಮುದಾಯಗಳು ಮತ್ತು ಕ್ರೀಡೆ ಮತ್ತು ಮನರಂಜನಾ ಸಚಿವರಾದ ಶ್ರೀ ಮಾರ್ಕ್ ಮಿಚೆಲ್ ಮತ್ತು ವ್ಯಾಪಾರ ಮತ್ತು ಹೂಡಿಕೆ, ಕೃಷಿ ಮತ್ತು ಅರಣ್ಯ ಸಚಿವರಾದ ಶ್ರೀ ಟಾಡ್ ಮೆಕ್‌ ಕ್ಲೇ ಮತ್ತು ಅಧಿಕಾರಿಗಳು ಮತ್ತು ಉದ್ಯಮಗಳು, ವಲಸೆ ಸಮುದಾಯ, ಮಾಧ್ಯಮ ಮತ್ತು ಸಾಂಸ್ಕೃತಿಕ ಗುಂಪುಗಳ ಪ್ರತಿನಿಧಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರ ಜೊತೆಗಿದೆ.

ನವದೆಹಲಿಯಲ್ಲಿ ಪ್ರಧಾನಮಂತ್ರಿ  ಲಕ್ಸನ್ ಅವರಿಗೆ ಆತ್ಮೀಯ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರಧಾನಮಂತ್ರಿ  ಮೋದಿ ಅವರು ಪ್ರಧಾನಮಂತ್ರಿ  ಲಕ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪ್ರಧಾನಮಂತ್ರಿ  ಮೋದಿ ಮಾರ್ಚ್ 17, 2025 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 10ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ, ಪ್ರಧಾನಮಂತ್ರಿ ಲಕ್ಸನ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ನ್ಯೂಜಿಲೆಂಡ್ ಪ್ರಧಾನಮಂತ್ರಿ ಯವರು ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು ಮತ್ತು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬೆಳೆಯುತ್ತಿರುವ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ತಮ್ಮ ಹಂಚಿಕೆಯ ಆಶಯವನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು, ಇದು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಬಲವಾದ ಜನರು-ಜನರ ನಡುವಿನ ಸಂಬಂಧಗಳಲ್ಲಿ ನೆಲೆಗೊಂಡಿದೆ. ದ್ವಿಪಕ್ಷೀಯ ಸಂಬಂಧದಲ್ಲಿ ಮತ್ತಷ್ಟು ಬೆಳವಣಿಗೆಗೆ ಗಮನಾರ್ಹ ಸಾಮರ್ಥ್ಯವಿದೆ ಎಂದು ಉಭಯ ನಾಯಕರು ಹೇಳಿದರು ಮತ್ತು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಶಿಕ್ಷಣ ಮತ್ತು ಸಂಶೋಧನೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ ತಂತ್ರಜ್ಞಾನ, ಬಾಹ್ಯಾಕಾಶ, ಜನರ ಚಲನಶೀಲತೆ ಮತ್ತು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿಕಟವಾಗಿ ಸಹಕರಿಸಲು ಸಹಮತ ಸೂಚಿಸಿದರು.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಪ್ರಧಾನ ಮಂತ್ರಿಗಳು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಬಹುಪಕ್ಷೀಯ ಸಹಕಾರವನ್ನು ಬಲಪಡಿಸಲು ಒಪ್ಪಿಕೊಂಡರು. ನಾವು ಹೆಚ್ಚುತ್ತಿರುವ ಅನಿಶ್ಚಿತ ಮತ್ತು ಅಪಾಯಕಾರಿ ಜಗತ್ತನ್ನು ಎದುರಿಸುತ್ತಿದ್ದೇವೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು. ಸಾಗರ ರಾಷ್ಟ್ರಗಳಾಗಿ, ಭಾರತ ಮತ್ತು ನ್ಯೂಜಿಲೆಂಡ್ ಮುಕ್ತ, ಎಲ್ಲರನ್ನೂ ಒಳಗೊಂಡ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ ನಲ್ಲಿ ಬಲವಾದ ಮತ್ತು ಸಾಮಾನ್ಯ ಆಸಕ್ತಿಯನ್ನು ಹೊಂದಿವೆ, ಅಲ್ಲಿ ನಿಯಮ ಆಧಾರಿತ ಅಂತರರಾಷ್ಟ್ರೀಯ ಕ್ರಮವನ್ನು ಎತ್ತಿಹಿಡಿಯಲಾಗುತ್ತದೆ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರ, ವಿಶೇಷವಾಗಿ 1982ರ ವಿಶ್ವಸಂಸ್ಥೆಯ ಸಮುದ್ರ ಕಾನೂನಿನ ಸಮಾವೇಶಕ್ಕೆ (UNCLOS) ಅನುಗುಣವಾಗಿ ನ್ಯಾವಿಗೇಷನ್ ಮತ್ತು ಓವರ್‌ಫ್ಲೈಟ್ ಮತ್ತು ಸಮುದ್ರದ ಇತರ ಕಾನೂನುಬದ್ಧ ಬಳಕೆಗಳ ಸ್ವಾತಂತ್ರ್ಯದ ಹಕ್ಕನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು. ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ವಿವಾದಗಳ ಶಾಂತಿಯುತ ಪರಿಹಾರವನ್ನು ಅನುಸರಿಸುವ ಅಗತ್ಯವನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು. ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ, ವಿಶೇಷವಾಗಿ UNCLOS ಗೆ ಅನುಗುಣವಾಗಿ ವಿವಾದಗಳ ಶಾಂತಿಯುತ ಪರಿಹಾರವನ್ನು ಅನುಸರಿಸುವ ಅಗತ್ಯವನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು.

ನ್ಯೂಜಿಲೆಂಡ್‌ ಜನಸಂಖ್ಯೆಯಲ್ಲಿ ಸುಮಾರು ಆರು ಪ್ರತಿಶತದಷ್ಟು ಭಾರತೀಯ ಮೂಲದ ಜನರಿದ್ದು, ಎರಡೂ ದೇಶಗಳ ಜನರ ನಡುವಿನ ಬಲವಾದ ಬಾಂಧವ್ಯದ ಬಗ್ಗೆ ಪ್ರಧಾನ ಮಂತ್ರಿಗಳು ತೃಪ್ತಿ ವ್ಯಕ್ತಪಡಿಸಿದರು. ನ್ಯೂಜಿಲೆಂಡ್‌ ನಲ್ಲಿ ಭಾರತೀಯ ವಲಸಿಗರ ಗಮನಾರ್ಹ ಕೊಡುಗೆ ಮತ್ತು ಎರಡೂ ದೇಶಗಳ ನಡುವಿನ ಜನರು-ಜನರ ನಡುವಿನ ಸಂಬಂಧವನ್ನು ಸುಗಮಗೊಳಿಸುವಲ್ಲಿ ಅವರ ಸಕಾರಾತ್ಮಕ ಪಾತ್ರವನ್ನು ಅವರು ಶ್ಲಾಘಿಸಿದರು. ನ್ಯೂಜಿಲೆಂಡ್‌ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಸಮುದಾಯದ ಮತ್ತು ಭಾರತದಲ್ಲಿನ ನ್ಯೂಜಿಲೆಂಡ್‌ ನವರು ಮತ್ತು ಭಾರತಕ್ಕೆ ಭೇಟಿ ನೀಡುವವರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಉಭಯ ನಾಯಕರು ಒಪ್ಪಿಕೊಂಡರು.

ವ್ಯಾಪಾರ, ಹೂಡಿಕೆ ಮತ್ತು ಹಣಕಾಸು ವಿಷಯಗಳಲ್ಲಿ ಸಹಕಾರ:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಿರಂತರ ವ್ಯಾಪಾರ ಮತ್ತು ಹೂಡಿಕೆಯ ಹರಿವನ್ನು ಪ್ರಧಾನಮಂತ್ರಿಗಳು ಸ್ವಾಗತಿಸಿದರು ಮತ್ತು ದ್ವಿಪಕ್ಷೀಯ ವ್ಯಾಪಾರವನ್ನು ವಿಸ್ತರಿಸುವ ಸಾಮರ್ಥ್ಯವನ್ನು ಮತ್ತಷ್ಟು ಅನ್ವೇಷಿಸಲು ಕರೆ ನೀಡಿದರು. ಎರಡೂ ಕಡೆಯ ವ್ಯವಹಾರಗಳು ಸಂಪರ್ಕಗಳನ್ನು ಬೆಳೆಸಿಕೊಳ್ಳುವಂತೆ; ಎರಡು ಆರ್ಥಿಕತೆಗಳಿಗೆ ಪೂರಕವಾಗುವಂತೆ ಉದಯೋನ್ಮುಖ ಆರ್ಥಿಕ ಮತ್ತು ಹೂಡಿಕೆ ಅವಕಾಶಗಳನ್ನು ಅನ್ವೇಷಿಸುವಂತೆ ಅವರು ಪ್ರೋತ್ಸಾಹಿಸಿದರು.

ದ್ವಿಪಕ್ಷೀಯ ಸಹಕಾರದಲ್ಲಿ ನಡೆಯುತ್ತಿರುವ ಬಲವಾದ ಆವೇಗವನ್ನು ಪ್ರತಿಬಿಂಬಿಸುವ ಹೆಚ್ಚಿನ ದ್ವಿಮುಖ ಹೂಡಿಕೆಗೆ ನಾಯಕರು ಕರೆ ನೀಡಿದರು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವ್ಯಾಪಾರ ಮತ್ತು ಹೂಡಿಕೆ ಸಂಬಂಧವನ್ನು ಹೆಚ್ಚಿಸಲು ಮತ್ತು ಅದರ ಬಳಕೆಯಾಗದ ಸಾಮರ್ಥ್ಯವನ್ನು ಬಳಸಿಕೊಳ್ಳಲು ಮತ್ತು ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಲು ಪ್ರಧಾನ ಮಂತ್ರಿಗಳು ಒಪ್ಪಿಕೊಂಡರು.

ಆಳವಾದ ಆರ್ಥಿಕ ಏಕೀಕರಣವನ್ನು ಸಾಧಿಸಲು ಸಮತೋಲಿತ, ಮಹತ್ವಾಕಾಂಕ್ಷೆಯ, ಸಮಗ್ರ ಮತ್ತು ಪರಸ್ಪರ ಲಾಭದಾಯಕ ವ್ಯಾಪಾರ ಒಪ್ಪಂದಕ್ಕಾಗಿ ಎಫ್‌ ಟಿ ಎ ಮಾತುಕತೆಗಳ ಆರಂಭವನ್ನು ಪ್ರಧಾನ ಮಂತ್ರಿಗಳು ಸ್ವಾಗತಿಸಿದರು. ವ್ಯಾಪಾರ ಮತ್ತು ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಸಮಗ್ರ ವ್ಯಾಪಾರ ಒಪ್ಪಂದವು ಒಂದು ಪ್ರಮುಖ ಅವಕಾಶವನ್ನು ಒದಗಿಸುತ್ತದೆ ಎಂದು ನಾಯಕರು ಒಪ್ಪಿಕೊಂಡರು. ಪ್ರತಿ ದೇಶದ ಸಾಮರ್ಥ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ, ಅವರ ಕಾಳಜಿಗಳನ್ನು ಪರಿಹರಿಸುವ ಮೂಲಕ ಮತ್ತು ಸವಾಲುಗಳನ್ನು ಎದುರಿಸುವ ಮೂಲಕ, ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಪರಸ್ಪರ ಲಾಭದಾಯಕ ವ್ಯಾಪಾರ ಮತ್ತು ಹೂಡಿಕೆಯ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಎರಡೂ ಪಕ್ಷಗಳಿಗೆ ಸಮಾನ ಪ್ರಯೋಜನಗಳನ್ನು ಮತ್ತು ಪೂರಕತೆಯನ್ನು ಖಾತರಿಪಡಿಸುತ್ತದೆ. ಈ ಮಾತುಕತೆಗಳನ್ನು ಸಾಧ್ಯವಾದಷ್ಟು ಬೇಗ ನಿರ್ಣಯದ ಕಡೆಗೆ ಕೊಂಡೊಯ್ಯಲು ಹಿರಿಯ ಪ್ರತಿನಿಧಿಗಳನ್ನು ನೇಮಿಸಲು ನಾಯಕರು ಬದ್ಧತೆ ತೋರಿದರು.

ಎಫ್‌ ಟಿ ಎ ಮಾತುಕತೆಯ ಸಂದರ್ಭದಲ್ಲಿ, ಡಿಜಿಟಲ್ ಪಾವತಿ ವಲಯದಲ್ಲಿ ಸಹಕಾರದ ಆರಂಭಿಕ ಅನುಷ್ಠಾನವನ್ನು ಅನ್ವೇಷಿಸಲು ಎರಡೂ ಕಡೆಯ ಸಂಬಂಧಿತ ಅಧಿಕಾರಿಗಳ ನಡುವಿನ ಚರ್ಚೆಗಳಿಗೆ ನಾಯಕರು ಒಪ್ಪಿಕೊಂಡರು.

2024 ರಲ್ಲಿ ಸಹಿ ಹಾಕಲಾದ ಕಸ್ಟಮ್ಸ್ ಸಹಕಾರ ಒಪ್ಪಂದ (ಸಿಸಿಎ) ಆಶ್ರಯದಲ್ಲಿ ಅಧಿಕೃತ ಆರ್ಥಿಕ ನಿರ್ವಾಹಕರ ಪರಸ್ಪರ ಗುರುತಿಸುವಿಕೆ ಒಪ್ಪಂದ (AEO-MRA)ಕ್ಕೆ ಸಹಿ ಹಾಕಿರುವುದನ್ನು ಪ್ರಧಾನ ಮಂತ್ರಿಗಳು ಸ್ವಾಗತಿಸಿದರು. ಇದು ಕಸ್ಟಮ್ಸ್ ಅಧಿಕಾರಿಗಳ ನಡುವಿನ ನಿಕಟ ಸಹಕಾರದ ಮೂಲಕ ಎರಡೂ ದೇಶಗಳ ನಡುವೆ ಸರಕುಗಳ ಸುಲಭ ಸಾಗಣೆಯನ್ನು ಸುಗಮಗಿಳಿಸುತ್ತದೆ ಮತ್ತು ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸುತ್ತದೆ.

ತೋಟಗಾರಿಕೆ ಮತ್ತು ಅರಣ್ಯ ಕ್ಷೇತ್ರದಲ್ಲಿ ಹೊಸ ಸಹಕಾರವನ್ನು ನಾಯಕರು ಸ್ವಾಗತಿಸಿದರು, ಅವುಗಳಲ್ಲಿ: ಜ್ಞಾನ ಮತ್ತು ಸಂಶೋಧನಾ ವಿನಿಮಯವನ್ನು ಉತ್ತೇಜಿಸುವ ಮೂಲಕ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ತೋಟಗಾರಿಕೆ ಸಹಕಾರ ಜ್ಞಾಪಕ ಪತ್ರಕ್ಕೆ ಸಹಿ ಹಾಕುವುದು, ಕೊಯ್ಲಿನ ನಂತರದ ಮತ್ತು ಮಾರುಕಟ್ಟೆ ಮೂಲಸೌಕರ್ಯ ಅಭಿವೃದ್ಧಿ; ಮತ್ತು ನೀತಿ ಸಂವಾದಗಳು ಮತ್ತು ತಾಂತ್ರಿಕ ವಿನಿಮಯಗಳನ್ನು ಪ್ರೋತ್ಸಾಹಿಸುವ ಅರಣ್ಯ ಸಹಕಾರದ ಕುರಿತಾದ ಉದ್ದೇಶ ಪತ್ರಕ್ಕೆ ಸಹಿ ಹಾಕುವುದು ಸೇರಿವೆ.

ಆರ್ಥಿಕ ಬೆಳವಣಿಗೆಯನ್ನು ಸೃಷ್ಟಿಸುವಲ್ಲಿ, ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವಲ್ಲಿ ಮತ್ತು ಎರಡೂ ದೇಶಗಳ ಜನರ ನಡುವೆ ಹೆಚ್ಚಿನ ತಿಳುವಳಿಕೆಯನ್ನು ಸೃಷ್ಟಿಸುವಲ್ಲಿ ಪ್ರವಾಸೋದ್ಯಮ ವಹಿಸುವ ಸಕಾರಾತ್ಮಕ ಪಾತ್ರವನ್ನು ನಾಯಕರು ಗುರುತಿಸಿದರು. ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಹೆಚ್ಚುತ್ತಿರುವ ಪ್ರವಾಸಿಗರ ಹರಿವನ್ನು ಅವರು ಸ್ವಾಗತಿಸಿದರು. ಭಾರತ-ನ್ಯೂಜಿಲೆಂಡ್ ವಾಯು ಸೇವೆಗಳ ಒಪ್ಪಂದದ ನವೀಕರಣವನ್ನು ಅವರು ಶ್ಲಾಘಿಸಿದರು ಮತ್ತು ಎರಡೂ ದೇಶಗಳ ನಡುವೆ ನೇರ (ನಿಲುಗಡೆ ರಹಿತ) ವಿಮಾನ ಕಾರ್ಯಾಚರಣೆಗಳನ್ನು ಪ್ರಾರಂಭಿಸಲು ತಮ್ಮ ವಿಮಾನಯಾನ ಸಂಸ್ಥೆಗಳನ್ನು ಪ್ರೋತ್ಸಾಹಿಸಲು ಒಪ್ಪಿಕೊಂಡರು.

ರಾಜಕೀಯ, ರಕ್ಷಣಾ ಮತ್ತು ಭದ್ರತಾ ಸಹಕಾರ:

ಉಭಯ ಪ್ರಧಾನಮಂತ್ರಿಗಳು ಸಂಸದೀಯ ವಿನಿಮಯದ ಮಹತ್ವವನ್ನು ಗುರುತಿಸಿದರು ಮತ್ತು ಎರಡೂ ದೇಶಗಳ ನಡುವೆ ಸಂಸದೀಯ ನಿಯೋಗಗಳ ನಿಯಮಿತ ಭೇಟಿಗಳನ್ನು ಪ್ರೋತ್ಸಾಹಿಸಿದರು.

ಕಳೆದ ಶತಮಾನದಲ್ಲಿ ಪ್ರಪಂಚದಾದ್ಯಂತ ಪರಸ್ಪರ ಹೋರಾಡಿ ಸೇವೆ ಸಲ್ಲಿಸಿದ ಭಾರತ ಮತ್ತು ನ್ಯೂಜಿಲೆಂಡ್ ಸೇನಾ ಸಿಬ್ಬಂದಿಯ ತ್ಯಾಗದ ಹಂಚಿಕೆಯ ಇತಿಹಾಸವನ್ನು ಪ್ರಧಾನಮಂತ್ರಿಗಳು ಶ್ಲಾಘಿಸಿದರು.

ಮಿಲಿಟರಿ ಅಭ್ಯಾಸಗಳಲ್ಲಿ ಭಾಗವಹಿಸುವಿಕೆ, ಸಿಬ್ಬಂದಿ ಕಾಲೇಜು ವಿನಿಮಯ, ನೌಕಾ ಹಡಗುಗಳ ನಿಯಮಿತ ಬಂದರು ನಿಲುಗಡೆಗಳು ಮತ್ತು ಉನ್ನತ ಮಟ್ಟದ ರಕ್ಷಣಾ ನಿಯೋಗಗಳ ವಿನಿಮಯ ಸೇರಿದಂತೆ ರಕ್ಷಣಾ ಕಾರ್ಯಗಳಲ್ಲಿ ಮುಂದುವರಿದ ಪ್ರಗತಿಯನ್ನು ಪ್ರಧಾನ ಮಂತ್ರಿಗಳು ಸ್ವಾಗತಿಸಿದರು. ಭಾರತೀಯ ನೌಕಾಪಡೆಯ ನೌಕಾಯಾನ ಹಡಗು ತಾರಿಣಿ 2024ರ ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್‌ ನ ಕ್ರೈಸ್ಟ್‌ಚರ್ಚ್‌ ಲಿಟ್ಟೆಲ್ಟನ್‌ ಬಂದರಿಗೆ ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡರು. ಅವರು ರಾಯಲ್ ನ್ಯೂಜಿಲೆಂಡ್ ನೌಕಾಪಡೆಯ ಹಡಗು ಎಚ್‌ ಎಂ ಎನ್‌ ಜಡ್‌ ಎಸ್‌ ಟೆ ಕಹಾ ಮುಂಬೈ ಬಂದರಿಗೆ ಬರಲಿರುವುದನ್ನು ಸಹ ಉಲ್ಲೇಖಿಸಿದರು.

ರಕ್ಷಣಾ ಸಹಕಾರಕ್ಕಾಗಿ ಭಾರತ-ನ್ಯೂಜಿಲೆಂಡ್ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇಬ್ಬರೂ ನಾಯಕರು ಸ್ವಾಗತಿಸಿದರು. ಇದು ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ನಿಯಮಿತ ದ್ವಿಪಕ್ಷೀಯ ರಕ್ಷಣಾ ಪಾಲುದಾರಿಕೆಯನ್ನು ಸ್ಥಾಪಿಸುತ್ತದೆ. ಸಮುದ್ರ ಮಾರ್ಗಗಳ ಸಂವಹನದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಎರಡೂ ಕಡೆಯವರು ಗಮನಿಸಿದರು ಮತ್ತು ಕಡಲ ಸುರಕ್ಷತೆಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲು ನಿಯಮಿತ ಮಾತುಕತೆಯ ಅಗತ್ಯವಿದೆ ಎಂದು ಒಪ್ಪಿಕೊಂಡರು.

ಜಂಟಿ ಕಡಲ ಪಡೆಗಳಿಗೆ ಭಾರತ ಸೇರ್ಪಡೆಯಾಗಿರುವುದನ್ನು ನ್ಯೂಜಿಲೆಂಡ್ ಸ್ವಾಗತಿಸಿತು. ಕಮಾಂಡ್ ಟಾಸ್ಕ್ ಫೋರ್ಸ್ 150 ರ ನ್ಯೂಜಿಲೆಂಡ್ ಕಮಾಂಡ್ ಸಮಯದಲ್ಲಿ ರಕ್ಷಣಾ ಸಂಬಂಧಗಳಲ್ಲಿನ ಪ್ರಗತಿಯನ್ನು ಇಬ್ಬರೂ ನಾಯಕರು ಸ್ವಾಗತಿಸಿದರು.

ರಕ್ಷಣಾ ಕಾಲೇಜುಗಳು ಸೇರಿದಂತೆ ಪರಸ್ಪರ ಆಧಾರದ ಮೇಲೆ ಅಧಿಕಾರಿಗಳ ನಿಯಮಿತ ತರಬೇತಿ ವಿನಿಮಯವನ್ನು ಇಬ್ಬರೂ ನಾಯಕರು ಶ್ಲಾಘಿಸಿದರು. ವರ್ಧಿತ ಸಾಮರ್ಥ್ಯ ನಿರ್ಮಾಣ ಸಹಕಾರಕ್ಕೆ ಎರಡೂ ಕಡೆಯವರು ಒಪ್ಪಿಕೊಂಡರು.

ಇಂಡೋ-ಪೆಸಿಫಿಕ್ ಸಾಗರ ಉಪಕ್ರಮ (ಐಪಿಒಐ) ದಲ್ಲಿ ಸೇರಲು ನ್ಯೂಜಿಲೆಂಡ್ ಆಸಕ್ತಿ ಹೊಂದಿದೆ ಎಂದು ಪ್ರಧಾನಮಂತ್ರಿ  ಲಕ್ಸನ್ ಹೇಳಿದರು. ಕಡಲ ಪ್ರದೇಶವನ್ನು ನಿರ್ವಹಿಸಲು, ಸಂರಕ್ಷಿಸಲು ಮತ್ತು ಉಳಿಸಿಕೊಳ್ಳಲು ಬಯಸುವ ಸಮಾನ ಮನಸ್ಕ ದೇಶಗಳೊಂದಿಗಿನ ಈ ಪಾಲುದಾರಿಕೆಗೆ ನ್ಯೂಜಿಲೆಂಡ್ ಅನ್ನು ಪ್ರಧಾನಮಂತ್ರಿ  ಮೋದಿ ಸ್ವಾಗತಿಸಿದರು. ಗುಜರಾತ್‌ ನ ಲೋಥಾಲ್‌ ನಲ್ಲಿ ಸ್ಥಾಪಿಸಲಾಗುತ್ತಿರುವ ರಾಷ್ಟ್ರೀಯ ಕಡಲ ಪರಂಪರೆಯ ಸಂಕೀರ್ಣ (ಎನ್‌ ಎಂ ಎಚ್‌ ಸಿ) ಕುರಿತು ತಜ್ಞರ ನಡುವೆ ಚರ್ಚೆಗಳು ನಡೆಯುತ್ತಿದ್ದು, ಕಡಲ ರಾಷ್ಟ್ರಗಳಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮತ್ತಷ್ಟು ಸಹಕಾರವನ್ನು ಸಹ ಅನ್ವೇಷಿಸಲಾಗುತ್ತಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ವಿಪತ್ತು ನಿರ್ವಹಣೆಯಲ್ಲಿ ಸಹಕಾರ:

ದ್ವಿಪಕ್ಷೀಯ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭವಾಗಿ ಸಂಶೋಧನೆ, ವೈಜ್ಞಾನಿಕ ಸಂಪರ್ಕಗಳು, ತಂತ್ರಜ್ಞಾನ ಪಾಲುದಾರಿಕೆಗಳು ಮತ್ತು ನಾವೀನ್ಯತೆಗಳ ಮಹತ್ವವನ್ನು ಇಬ್ಬರೂ ನಾಯಕರು ಗಮನಿಸಿದರು ಮತ್ತು ಪರಸ್ಪರ ಹಿತಾಸಕ್ತಿಯಿಂದ ಅಂತಹ ಅವಕಾಶಗಳನ್ನು ಅನ್ವೇಷಿಸುವಂತೆ ಕರೆ ನೀಡಿದರು. ವ್ಯವಹಾರಗಳು ಮತ್ತು ಕೈಗಾರಿಕೆಗಳ ನಡುವಿನ ನಿಕಟ ಸಹಯೋಗದ ಮೂಲಕ ಗುರುತಿಸಲಾದ ಕ್ಷೇತ್ರಗಳಲ್ಲಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ವಾಣಿಜ್ಯೀಕರಣಗೊಳಿಸಲು ಬಲವಾದ ಸಹಯೋಗದ ಅಗತ್ಯವನ್ನು ಎರಡೂ ಕಡೆಯವರು ಒತ್ತಿ ಹೇಳಿದರು.

ಹವಾಮಾನ ಬದಲಾವಣೆ ಮತ್ತು ಇಂಗಾಲದ ಕಡಿಮೆ ಹೊರಸೂಸುವಿಕೆಯ ಹವಾಮಾನ ಸ್ಥಿತಿಸ್ಥಾಪಕ ಆರ್ಥಿಕತೆಗಳಿಗೆ ಪರಿವರ್ತನೆಯಿಂದ ತಮ್ಮ ಆರ್ಥಿಕತೆಗೆ ಎದುರಾಗುವ ಸವಾಲುಗಳನ್ನು ಎರಡೂ ಕಡೆಯವರು ಗುರುತಿಸಿದರು. ಅಂತರರಾಷ್ಟ್ರೀಯ ಸೌರ ಒಕ್ಕೂಟದಲ್ಲಿ (ಐ ಎಸ್‌ ಎ) ಭಾರತದ ನಾಯಕತ್ವವನ್ನು ಪ್ರಧಾನಮಂತ್ರಿ  ಲಕ್ಸನ್ ಸ್ವಾಗತಿಸಿದರು ಮತ್ತು 2024 ರಿಂದ ಸದಸ್ಯನಾಗಿರುವ ನ್ಯೂಜಿಲೆಂಡ್‌ ನ ಬಲವಾದ ಬೆಂಬಲವನ್ನು ಪುನರುಚ್ಚರಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳು (ಎಸ್‌ ಡಿ ಜಿ ಗಳು), ಪ್ಯಾರಿಸ್ ಹವಾಮಾನ ಒಪ್ಪಂದ ಮತ್ತು ವಿಪತ್ತು ಅಪಾಯ ಕಡಿತಕ್ಕಾಗಿ ಸೆಂಡೈ ಚೌಕಟ್ಟಿನ ಉದ್ದೇಶಗಳನ್ನು ಸಾಧಿಸಲು ವ್ಯವಸ್ಥೆಗಳು ಮತ್ತು ಮೂಲಸೌಕರ್ಯವನ್ನು ಸ್ಥಿತಿಸ್ಥಾಪಕವಾಗಿಸುವ ಗುರಿಯನ್ನು ಹೊಂದಿರುವ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಒಕ್ಕೂಟಕ್ಕೆ (ಸಿ ಡಿ ಆರ್‌ ಐ) ನ್ಯೂಜಿಲೆಂಡ್ ಸೇರ್ಪಡೆಯನ್ನು ಪ್ರಧಾನಮಂತ್ರಿ  ಮೋದಿ ಸ್ವಾಗತಿಸಿದರು.

ಭೂಕಂಪನ ತಗ್ಗಿಸುವಿಕೆ ಸಹಕಾರಕ್ಕಾಗಿ ಭಾರತ ಮತ್ತು ನ್ಯೂಜಿಲೆಂಡ್‌ ನ ಸಂಬಂಧಿತ ಅಧಿಕಾರಿಗಳ ನಡುವೆ ಸಹಕಾರ ಒಪ್ಪಂದದತ್ತ ಕೆಲಸ ಮಾಡುವುದನ್ನು ಇಬ್ಬರೂ ನಾಯಕರು ಸ್ವಾಗತಿಸಿದರು, ಇದು ಭೂಕಂಪನ ಸಿದ್ಧತೆ, ತುರ್ತು ಪ್ರತಿಕ್ರಿಯೆ ಕಾರ್ಯವಿಧಾನ ಮತ್ತು ಸಾಮರ್ಥ್ಯ ವರ್ಧನೆಯಲ್ಲಿ ಅನುಭವಗಳ ವಿನಿಮಯಕ್ಕೆ ಅನುಕೂಲವಾಗುತ್ತದೆ.

ಶಿಕ್ಷಣ, ಚಲನಶೀಲತೆಕ್ರೀಡೆ ಮತ್ತು ಜನರ ನಡುವಿನ ಸಂಬಂಧಗಳು:

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಬೆಳೆಯುತ್ತಿರುವ ಶಿಕ್ಷಣ ಮತ್ತು ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಹೆಚ್ಚಿನ ಸಾಮರ್ಥ್ಯವಿದೆ ಎಂದು ಉಭಯ ಪ್ರಧಾನ ಮಂತ್ರಿಗಳು ಒಪ್ಪಿಕೊಂಡರು. ವಿಜ್ಞಾನ, ನಾವೀನ್ಯತೆ, ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಸೇರಿದಂತೆ ಪರಸ್ಪರ ಆಸಕ್ತಿಯ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದ ಭವಿಷ್ಯ-ಆಧಾರಿತ ಪಾಲುದಾರಿಕೆಯನ್ನು ನಿರ್ಮಿಸಲು ಅವರು ಎರಡೂ ದೇಶಗಳ ಶಿಕ್ಷಣ ಸಂಸ್ಥೆಗಳಿಗೆ ಕರೆ ನೀಡಿದರು.

ನ್ಯೂಜಿಲೆಂಡ್‌ ನಲ್ಲಿ ಗುಣಮಟ್ಟದ ಶಿಕ್ಷಣವನ್ನು  ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಮತ್ತಷ್ಟು ಅವಕಾಶಗಳನ್ನು ಸೃಷ್ಟಿಸಲು ನಾಯಕರು ಕರೆ ನೀಡಿದರು. ವಿಜ್ಞಾನ, ನಾವೀನ್ಯತೆ ಮತ್ತು ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಸೇರಿದಂತೆ ಕ್ಷೇತ್ರಗಳಲ್ಲಿ ವಿಸ್ತೃತ ತೊಡಗಿಸಿಕೊಳ್ಳುವಿಕೆಯನ್ನು ಬೆಂಬಲಿಸಲು ಕೌಶಲ್ಯ ಅಭಿವೃದ್ಧಿ ಮತ್ತು ಕೌಶಲ್ಯಪೂರ್ಣ ಸಿಬ್ಬಂದಿಯ ಚಲನಶೀಲತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ನಾಯಕರು ಆರಂಭಿಸಲು ಒಪ್ಪಿಕೊಂಡಿರುವ ವ್ಯಾಪಾರ ಒಪ್ಪಂದ ಮಾತುಕತೆಗಳ ಸಂದರ್ಭದಲ್ಲಿ, ಎರಡೂ ದೇಶಗಳ ನಡುವೆ ವೃತ್ತಿಪರರು ಮತ್ತು ನುರಿತ ಕೆಲಸಗಾರರ ಚಲನಶೀಲತೆಯನ್ನು ಸುಗಮಗೊಳಿಸುವ ವ್ಯವಸ್ಥೆಯ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಮತ್ತು ಅನಿಯಮಿತ ವಲಸೆಯ ಸಮಸ್ಯೆಯನ್ನು ಪರಿಹರಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು.

ಭಾರತದ ಶಿಕ್ಷಣ ಸಚಿವಾಲಯ ಮತ್ತು ನ್ಯೂಜಿಲೆಂಡ್ ಶಿಕ್ಷಣ ಸಚಿವಾಲಯದ ನಡುವಿನ ನವೀಕರಿಸಿದ ಶಿಕ್ಷಣ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ನಾಯಕರು ಸ್ವಾಗತಿಸಿದರು. ಈ ಒಪ್ಪಂದವು ದ್ವಿಪಕ್ಷೀಯ ಶಿಕ್ಷಣ ಸಂಬಂಧವನ್ನು ಬಲಪಡಿಸುವ ಆಧಾರವಾಗಿ ಭಾರತ ಮತ್ತು ನ್ಯೂಜಿಲೆಂಡ್‌ ನ ಆಯಾ ಶಿಕ್ಷಣ ವ್ಯವಸ್ಥೆಗಳ ಕುರಿತು ಮಾಹಿತಿಯ ನಿರಂತರ ವಿನಿಮಯವನ್ನು ಸುಗಮಗೊಳಿಸುತ್ತದೆ.

ಭಾರತ ಮತ್ತು ನ್ಯೂಜಿಲೆಂಡ್ ಕ್ರೀಡೆಗಳಲ್ಲಿ, ವಿಶೇಷವಾಗಿ ಕ್ರಿಕೆಟ್, ಹಾಕಿ ಮತ್ತು ಇತರ ಒಲಿಂಪಿಕ್ ಕ್ರೀಡೆಗಳಲ್ಲಿ ನಿಕಟ ಸಂಬಂಧವನ್ನು ಹೊಂದಿವೆ ಎಂದು ನಾಯಕರು ಗಮನಿಸಿದರು. ದೇಶಗಳ ನಡುವೆ ಹೆಚ್ಚಿನ ಕ್ರೀಡೆಗಳು ಮತ್ತು ಸಹಕಾರವನ್ನು ಉತ್ತೇಜಿಸಲು ಕ್ರೀಡೆಗಳ ಮೇಲಿನ ಸಹಕಾರದ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿರುವುದನ್ನು ಅವರು ಸ್ವಾಗತಿಸಿದರು. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 100 ವರ್ಷಗಳ ಕ್ರೀಡಾ ಸಂಪರ್ಕಗಳನ್ನು ಗುರುತಿಸಲು ಮತ್ತು ಆಚರಿಸಲು 2026 ರಲ್ಲಿ ಯೋಜಿಸಲಾದ "ಸ್ಪೋರ್ಟ್ಸ್ ಯೂನಿಟಿ" ಕಾರ್ಯಕ್ರಮಗಳನ್ನು ಅವರು ಸ್ವಾಗತಿಸಿದರು.

ಭಾರತ ಮತ್ತು ನ್ಯೂಜಿಲೆಂಡ್‌ ನಲ್ಲಿ ಸಾಂಪ್ರದಾಯಿಕ ಔಷಧದ ಬಲಿಷ್ಠ ವ್ಯವಸ್ಥೆಗಳ ಮಹತ್ವವನ್ನು ಪ್ರಧಾನ ಮಂತ್ರಿಗಳು ಒಪ್ಪಿಕೊಂಡರು ಮತ್ತು ಮಾಹಿತಿ ಮತ್ತು ಉತ್ತಮ ಅಭ್ಯಾಸಗಳ ಹಂಚಿಕೆ ಮತ್ತು ತಜ್ಞರ ಭೇಟಿ ಸೇರಿದಂತೆ ಸಹಕಾರದ ಸಂಭಾವ್ಯ ಕ್ಷೇತ್ರಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅನ್ವೇಷಿಸಲು ವಿಜ್ಞಾನ ಮತ್ತು ಸಂಶೋಧನಾ ತಜ್ಞರು ಸೇರಿದಂತೆ ಎರಡೂ ಕಡೆಯ ತಜ್ಞರ ನಡುವಿನ ಚರ್ಚೆಗಳನ್ನು ಸ್ವಾಗತಿಸಿದರು.

ನ್ಯೂಜಿಲೆಂಡ್ ನಿವಾಸಿಗಳಲ್ಲಿ ಯೋಗ ಮತ್ತು ಭಾರತೀಯ ಸಂಗೀತ ಮತ್ತು ನೃತ್ಯದ ಬಗ್ಗೆ ಹೆಚ್ಚುತ್ತಿರುವ ಆಸಕ್ತಿಯನ್ನು ಹಾಗೂ ಭಾರತೀಯ ಹಬ್ಬಗಳನ್ನು ಮುಕ್ತವಾಗಿ ಆಚರಿಸುತ್ತಿರುವುದನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಗಮನಿಸಿದರು. ಸಂಗೀತ, ನೃತ್ಯ, ರಂಗಭೂಮಿ, ಚಲನಚಿತ್ರಗಳು ಮತ್ತು ಉತ್ಸವಗಳ ಮೂಲಕ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಉತ್ತೇಜಿಸಲು ಅವರು ಕರೆ ನೀಡಿದರು.

ಪ್ರಾದೇಶಿಕ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರ:

ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಮುಕ್ತ, ಎಲ್ಲರನ್ನೂ ಒಳಗೊಂಡ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಅನ್ನು ಬೆಂಬಲಿಸುವ ಬದ್ಧತೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು.

ಪೂರ್ವ ಏಷ್ಯಾ ಶೃಂಗಸಭೆ, ಆಸಿಯಾನ್ ರಕ್ಷಣಾ ಸಚಿವರ ಸಭೆ ಪ್ಲಸ್ ಮತ್ತು ಆಸಿಯಾನ್ ಪ್ರಾದೇಶಿಕ ವೇದಿಕೆಯಂತಹ ಆಸಿಯಾನ್ ನೇತೃತ್ವದ ವೇದಿಕೆಗಳು ಸೇರಿದಂತೆ ವಿವಿಧ ಪ್ರಾದೇಶಿಕ ವೇದಿಕೆಗಳಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸಹಕಾರವನ್ನು ನಾಯಕರು ಗಮನಿಸಿದರು. ಇಂಡೋ-ಪೆಸಿಫಿಕ್ ಪ್ರದೇಶದ ಭದ್ರತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸಲು ಈ ಪ್ರಾದೇಶಿಕ ಸಂಸ್ಥೆಗಳು ಮತ್ತು ಆಸಿಯಾನ್ ಕೇಂದ್ರೀಯತೆಯ ಮಹತ್ವವನ್ನು ನಾಯಕರು ಪುನರುಚ್ಚರಿಸಿದರು ಮತ್ತು ಈ ಪ್ರದೇಶದಲ್ಲಿ ಎಲ್ಲಾ ದೇಶಗಳು ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು.

ಜಾಗತಿಕ ಸವಾಲುಗಳನ್ನು ನಿಭಾಯಿಸುವಲ್ಲಿ ಪ್ರಮುಖ ಅಂಶವಾಗಿ, ಸಮಕಾಲೀನ ವಾಸ್ತವಗಳನ್ನು ಪ್ರತಿಬಿಂಬಿಸುವ ವಿಶ್ವಸಂಸ್ಥೆಯ ಮೇಲೆ ಕೇಂದ್ರೀಕೃತವಾದ ಪರಿಣಾಮಕಾರಿ ಬಹುಪಕ್ಷೀಯ ವ್ಯವಸ್ಥೆಯ ಮಹತ್ವವನ್ನು ಇಬ್ಬರೂ ನಾಯಕರು ಒತ್ತಿ ಹೇಳಿದರು. ಭದ್ರತಾ ಮಂಡಳಿಯನ್ನು ಹೆಚ್ಚು ಪ್ರಾತಿನಿಧಿಕ, ವಿಶ್ವಾಸಾರ್ಹ ಮತ್ತು ಪರಿಣಾಮಕಾರಿಯನ್ನಾಗಿ ಮಾಡಲು ಅದರ ಸದಸ್ಯತ್ವವನ್ನು ವಿಸ್ತರಿಸುವ ಮೂಲಕ ವಿಶ್ವಸಂಸ್ಥೆಯ ಸುಧಾರಣೆಗಳ ಅಗತ್ಯವನ್ನು ಎರಡೂ ಕಡೆಯವರು ಒತ್ತಿ ಹೇಳಿದರು. ಸುಧಾರಿತ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತದ ಉಮೇದುವಾರಿಕೆಯನ್ನು ನ್ಯೂಜಿಲೆಂಡ್ ಅನುಮೋದಿಸಿತು. ಬಹುಪಕ್ಷೀಯ ವೇದಿಕೆಗಳಲ್ಲಿ ಪರಸ್ಪರರ ಉಮೇದುವಾರಿಕೆಗಳಿಗೆ ಪರಸ್ಪರ ಬೆಂಬಲವನ್ನು ವಿಸ್ತರಿಸುವ ಸಾಧ್ಯತೆಯನ್ನು ಅನ್ವೇಷಿಸಲು ಎರಡೂ ಕಡೆಯವರು ಒಪ್ಪಿಕೊಂಡರು.

ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣ ಮತ್ತು ಪ್ರಸರಣ ರಹಿತ ಆಡಳಿತವನ್ನು ಎತ್ತಿಹಿಡಿಯುವ ಪ್ರಾಮುಖ್ಯತೆಯನ್ನು ಉಭಯ ನಾಯಕರು ಒತ್ತಿ ಹೇಳಿದರು ಮತ್ತು ಭಾರತದ ಶುದ್ಧ ಇಂಧನ ಗುರಿಗಳು ಮತ್ತು ಅದರ ಪ್ರಸರಣ-ರಹಿತತೆಯ ರುಜುವಾತುಗಳ ಸಂದರ್ಭದಲ್ಲಿ ಭಾರತ ಪರಮಾಣು ಪೂರೈಕೆದಾರರ ಗುಂಪಿಗೆ ಸೇರುವ ಮೌಲ್ಯವನ್ನು ಒಪ್ಪಿಕೊಂಡರು.

ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಇಬ್ಬರೂ ನಾಯಕರು ತಮ್ಮ ದೃಢವಾದ ಬೆಂಬಲವನ್ನು ಪುನರುಚ್ಚರಿಸಿದರು ಮತ್ತು ಒತ್ತೆಯಾಳುಗಳ ಬಿಡುಗಡೆ ಮತ್ತು ಜನವರಿ 2025 ರ ಕದನ ವಿರಾಮದ ಒಪ್ಪಂದವನ್ನು ಸ್ವಾಗತಿಸಿದರು. ಎಲ್ಲಾ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾದಾದ್ಯಂತ ತ್ವರಿತ, ಸುರಕ್ಷಿತ ಮತ್ತು ಅಡೆತಡೆಯಿಲ್ಲದ ಮಾನವೀಯ ಪ್ರವೇಶವನ್ನು ಒಳಗೊಂಡ ಶಾಶ್ವತ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಮಾತುಕತೆಗಳಿಗೆ ಅವರು ತಮ್ಮ ಕರೆಯನ್ನು ಪುನರುಚ್ಚರಿಸಿದರು. ಸಾರ್ವಭೌಮ, ಕಾರ್ಯಸಾಧ್ಯ ಮತ್ತು ಸ್ವತಂತ್ರ ಪ್ಯಾಲಿಸ್ತೀನ್‌ ರಾಷ್ಟ್ರದ ಸ್ಥಾಪನೆಗೆ ಮತ್ತು ಇಸ್ರೇಲ್‌ ನೊಂದಿಗೆ ಶಾಂತಿ ಮತ್ತು ಭದ್ರತೆಯಲ್ಲಿ ಅಕ್ಕಪಕ್ಕದಲ್ಲಿ ಸುರಕ್ಷಿತ ಮತ್ತು ಪರಸ್ಪರ ಗುರುತಿಸಲ್ಪಟ್ಟ ಗಡಿಗಳಲ್ಲಿ ವಾಸಿಸಲು ಕಾರಣವಾಗುವ ಮಾತುಕತೆಯ ಮೂಲಕ ಎರಡು-ರಾಷ್ಟ್ರಗಳ ಪರಿಹಾರದ ಮಹತ್ವವನ್ನು ಇಬ್ಬರೂ ನಾಯಕರು ಒತ್ತಿ ಹೇಳಿದರು.

ನಾಯಕರು ಉಕ್ರೇನ್‌ ನಲ್ಲಿನ ಯುದ್ಧದ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಅಂತರರಾಷ್ಟ್ರೀಯ ಕಾನೂನು, ವಿಶ್ವಸಂಸ್ಥೆಯ ಚಾರ್ಟರ್‌ ನ ತತ್ವಗಳು ಮತ್ತು ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಗೌರವಿಸುವ ಆಧಾರದ ಮೇಲೆ ನ್ಯಾಯಯುತ ಮತ್ತು ಶಾಶ್ವತ ಶಾಂತಿಗೆ ಬೆಂಬಲ ವ್ಯಕ್ತಪಡಿಸಿದರು.

ಉಭಯ ನಾಯಕರು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳನ್ನು ಖಂಡಿಸಿದರು. ವಿಶ್ವಸಂಸ್ಥೆ ನಿಷೇಧಿಸಿರುವ ಭಯೋತ್ಪಾದಕ ಸಂಘಟನೆಗಳು ಮತ್ತು ವ್ಯಕ್ತಿಗಳ ವಿರುದ್ಧ ಎಲ್ಲಾ ದೇಶಗಳು ತಕ್ಷಣದ, ನಿರಂತರ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವ ತುರ್ತು ಅಗತ್ಯವನ್ನು ಉಭಯ ನಾಯಕರು ಒತ್ತಿ ಹೇಳಿದರು. ಭಯೋತ್ಪಾದನೆಗೆ ಹಣಕಾಸು ಒದಗಿಸುವ ಜಾಲಗಳು ಮತ್ತು ಸುರಕ್ಷಿತ ತಾಣಗಳನ್ನು ನಿರ್ಮೂಲನೆ ಮಾಡಲು, ಆನ್‌ಲೈನ್ ಸೇರಿದಂತೆ ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಪಡಿಸಲು ಮತ್ತು ಭಯೋತ್ಪಾದನೆಯ ಅಪರಾಧಿಗಳನ್ನು ತ್ವರಿತವಾಗಿ ನ್ಯಾದ ಕಟಕಟೆಗೆ ತರಲು ಅವರು ಕರೆ ನೀಡಿದರು. ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಕಾರ್ಯವಿಧಾನಗಳ ಮೂಲಕ ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ಪರಸ್ಪರ ಸಹಕರಿಸಲು ಉಭಯ ನಾಯಕರು ಒಪ್ಪಿಕೊಂಡರು.

ದ್ವಿಪಕ್ಷೀಯ ಸಹಕಾರದಲ್ಲಿನ ಪ್ರಗತಿಯ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಮತ್ತು ಪರಸ್ಪರ ಪ್ರಯೋಜನಕ್ಕಾಗಿ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದ ಪ್ರಯೋಜನಕ್ಕಾಗಿ ದ್ವಿಪಕ್ಷೀಯ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವ ಮತ್ತು ಆಳಗೊಳಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ದ್ವಿಪಕ್ಷೀಯ ತೊಡಗಿಸಿಕೊಳ್ಳುವಿಕೆಯನ್ನು ಗಾಢವಾಗಿಸಲು ಮತ್ತು ಹಸಿರು ಮತ್ತು ಕೃಷಿ ತಂತ್ರಜ್ಞಾನಗಳ ಕ್ಷೇತ್ರಗಳನ್ನು ಒಳಗೊಂಡಂತೆ ಸಹಕಾರದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಅವರು ಕರೆ ನೀಡಿದರು.

ಭಾರತಕ್ಕೆ ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ತಮಗೆ ಮತ್ತು ತಮ್ಮ ನಿಯೋಗದ ಸದಸ್ಯರಿಗೆ ನೀಡಿದ ಆತ್ಮೀಯ ಆತಿಥ್ಯ ಮತ್ತು ಗೌರವಕ್ಕಾಗಿ ಪ್ರಧಾನಮಂತ್ರಿ ಲುಕ್ಸನ್ ಅವರು ಪ್ರಧಾನಮಂತ್ರಿ ಮೋದಿ, ಭಾರತ ಸರ್ಕಾರ ಮತ್ತು ಭಾರತದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. ನ್ಯೂಜಿಲೆಂಡ್‌ ಗೆ ಭೇಟಿ ನೀಡುವಂತೆ ಪ್ರಧಾನಮಂತ್ರಿ  ಲುಕ್ಸನ್ ಅವರು ಪ್ರಧಾನಮಂತ್ರಿ  ಮೋದಿಯವರನ್ನು ಆಹ್ವಾನಿಸಿದರು.

 

  • Sekukho Tetseo March 28, 2025

    Elon Musk say's, 'I am a FAN of MODI'.
  • Jitendra Kumar March 28, 2025

    🙏
  • Jugal rajesing girase March 27, 2025

    great
  • ram Sagar pandey March 26, 2025

    🌹🌹🙏🙏🌹🌹🌹🙏🏻🌹जय श्रीराम🙏💐🌹🌹🌹🙏🙏🌹🌹जय श्रीकृष्णा राधे राधे 🌹🙏🏻🌹जय माता दी 🚩🙏🙏ॐनमः शिवाय 🙏🌹🙏जय कामतानाथ की 🙏🌹🙏जय माँ विन्ध्यवासिनी👏🌹💐🌹🌹🙏🙏🌹🌹🌹🙏🏻🌹जय श्रीराम🙏💐🌹🌹🌹🙏🙏🌹🌹जय श्रीराम 🙏💐🌹
  • Janak Sanghvi March 26, 2025

    👍🏼👍🏼
  • Pratipalsinh jadeja March 26, 2025

    🙏🏻🙏🏻🙏🏻💐
  • Vivek Kumar Gupta March 26, 2025

    नमो ..🙏🙏🙏🙏🙏
  • ram Sagar pandey March 26, 2025

    🌹🌹🙏🙏🌹🌹🌹🙏🏻🌹जय श्रीराम🙏💐🌹जय श्रीकृष्णा राधे राधे 🌹🙏🏻🌹जय माँ विन्ध्यवासिनी👏🌹💐ॐनमः शिवाय 🙏🌹🙏जय कामतानाथ की 🙏🌹🙏जय माता दी 🚩🙏🙏🌹🌹🙏🙏🌹🌹🌹🙏🏻🌹जय श्रीराम🙏💐🌹जय श्रीराम 🙏💐🌹🌹🌹🙏🙏🌹🌹
  • Sekukho Tetseo March 25, 2025

    We need PM Modi leaders in this generation.
  • Ravi Dhakad March 25, 2025

    🚩🚩🚩
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

Media Coverage

"Huge opportunity": Japan delegation meets PM Modi, expressing their eagerness to invest in India
NM on the go

Nm on the go

Always be the first to hear from the PM. Get the App Now!
...
Today, India is not just a Nation of Dreams but also a Nation That Delivers: PM Modi in TV9 Summit
March 28, 2025
QuoteToday, the world's eyes are on India: PM
QuoteIndia's youth is rapidly becoming skilled and driving innovation forward: PM
Quote"India First" has become the mantra of India's foreign policy: PM
QuoteToday, India is not just participating in the world order but also contributing to shaping and securing the future: PM
QuoteIndia has given Priority to humanity over monopoly: PM
QuoteToday, India is not just a Nation of Dreams but also a Nation That Delivers: PM

श्रीमान रामेश्वर गारु जी, रामू जी, बरुन दास जी, TV9 की पूरी टीम, मैं आपके नेटवर्क के सभी दर्शकों का, यहां उपस्थित सभी महानुभावों का अभिनंदन करता हूं, इस समिट के लिए बधाई देता हूं।

TV9 नेटवर्क का विशाल रीजनल ऑडियंस है। और अब तो TV9 का एक ग्लोबल ऑडियंस भी तैयार हो रहा है। इस समिट में अनेक देशों से इंडियन डायस्पोरा के लोग विशेष तौर पर लाइव जुड़े हुए हैं। कई देशों के लोगों को मैं यहां से देख भी रहा हूं, वे लोग वहां से वेव कर रहे हैं, हो सकता है, मैं सभी को शुभकामनाएं देता हूं। मैं यहां नीचे स्क्रीन पर हिंदुस्तान के अनेक शहरों में बैठे हुए सब दर्शकों को भी उतने ही उत्साह, उमंग से देख रहा हूं, मेरी तरफ से उनका भी स्वागत है।

साथियों,

आज विश्व की दृष्टि भारत पर है, हमारे देश पर है। दुनिया में आप किसी भी देश में जाएं, वहां के लोग भारत को लेकर एक नई जिज्ञासा से भरे हुए हैं। आखिर ऐसा क्या हुआ कि जो देश 70 साल में ग्यारहवें नंबर की इकोनॉमी बना, वो महज 7-8 साल में पांचवे नंबर की इकोनॉमी बन गया? अभी IMF के नए आंकड़े सामने आए हैं। वो आंकड़े कहते हैं कि भारत, दुनिया की एकमात्र मेजर इकोनॉमी है, जिसने 10 वर्षों में अपने GDP को डबल किया है। बीते दशक में भारत ने दो लाख करोड़ डॉलर, अपनी इकोनॉमी में जोड़े हैं। GDP का डबल होना सिर्फ आंकड़ों का बदलना मात्र नहीं है। इसका impact देखिए, 25 करोड़ लोग गरीबी से बाहर निकले हैं, और ये 25 करोड़ लोग एक नियो मिडिल क्लास का हिस्सा बने हैं। ये नियो मिडिल क्लास, एक प्रकार से नई ज़िंदगी शुरु कर रहा है। ये नए सपनों के साथ आगे बढ़ रहा है, हमारी इकोनॉमी में कंट्रीब्यूट कर रहा है, और उसको वाइब्रेंट बना रहा है। आज दुनिया की सबसे बड़ी युवा आबादी हमारे भारत में है। ये युवा, तेज़ी से स्किल्ड हो रहा है, इनोवेशन को गति दे रहा है। और इन सबके बीच, भारत की फॉरेन पॉलिसी का मंत्र बन गया है- India First, एक जमाने में भारत की पॉलिसी थी, सबसे समान रूप से दूरी बनाकर चलो, Equi-Distance की पॉलिसी, आज के भारत की पॉलिसी है, सबके समान रूप से करीब होकर चलो, Equi-Closeness की पॉलिसी। दुनिया के देश भारत की ओपिनियन को, भारत के इनोवेशन को, भारत के एफर्ट्स को, जैसा महत्व आज दे रहे हैं, वैसा पहले कभी नहीं हुआ। आज दुनिया की नजर भारत पर है, आज दुनिया जानना चाहती है, What India Thinks Today.

|

साथियों,

भारत आज, वर्ल्ड ऑर्डर में सिर्फ पार्टिसिपेट ही नहीं कर रहा, बल्कि फ्यूचर को शेप और सेक्योर करने में योगदान दे रहा है। दुनिया ने ये कोरोना काल में अच्छे से अनुभव किया है। दुनिया को लगता था कि हर भारतीय तक वैक्सीन पहुंचने में ही, कई-कई साल लग जाएंगे। लेकिन भारत ने हर आशंका को गलत साबित किया। हमने अपनी वैक्सीन बनाई, हमने अपने नागरिकों का तेज़ी से वैक्सीनेशन कराया, और दुनिया के 150 से अधिक देशों तक दवाएं और वैक्सीन्स भी पहुंचाईं। आज दुनिया, और जब दुनिया संकट में थी, तब भारत की ये भावना दुनिया के कोने-कोने तक पहुंची कि हमारे संस्कार क्या हैं, हमारा तौर-तरीका क्या है।

साथियों,

अतीत में दुनिया ने देखा है कि दूसरे विश्व युद्ध के बाद जब भी कोई वैश्विक संगठन बना, उसमें कुछ देशों की ही मोनोपोली रही। भारत ने मोनोपोली नहीं बल्कि मानवता को सर्वोपरि रखा। भारत ने, 21वीं सदी के ग्लोबल इंस्टीट्यूशन्स के गठन का रास्ता बनाया, और हमने ये ध्यान रखा कि सबकी भागीदारी हो, सबका योगदान हो। जैसे प्राकृतिक आपदाओं की चुनौती है। देश कोई भी हो, इन आपदाओं से इंफ्रास्ट्रक्चर को भारी नुकसान होता है। आज ही म्यांमार में जो भूकंप आया है, आप टीवी पर देखें तो बहुत बड़ी-बड़ी इमारतें ध्वस्त हो रही हैं, ब्रिज टूट रहे हैं। और इसलिए भारत ने Coalition for Disaster Resilient Infrastructure - CDRI नाम से एक वैश्विक नया संगठन बनाने की पहल की। ये सिर्फ एक संगठन नहीं, बल्कि दुनिया को प्राकृतिक आपदाओं के लिए तैयार करने का संकल्प है। भारत का प्रयास है, प्राकृतिक आपदा से, पुल, सड़कें, बिल्डिंग्स, पावर ग्रिड, ऐसा हर इंफ्रास्ट्रक्चर सुरक्षित रहे, सुरक्षित निर्माण हो।

साथियों,

भविष्य की चुनौतियों से निपटने के लिए हर देश का मिलकर काम करना बहुत जरूरी है। ऐसी ही एक चुनौती है, हमारे एनर्जी रिसोर्सेस की। इसलिए पूरी दुनिया की चिंता करते हुए भारत ने International Solar Alliance (ISA) का समाधान दिया है। ताकि छोटे से छोटा देश भी सस्टेनबल एनर्जी का लाभ उठा सके। इससे क्लाइमेट पर तो पॉजिटिव असर होगा ही, ये ग्लोबल साउथ के देशों की एनर्जी नीड्स को भी सिक्योर करेगा। और आप सबको ये जानकर गर्व होगा कि भारत के इस प्रयास के साथ, आज दुनिया के सौ से अधिक देश जुड़ चुके हैं।

साथियों,

बीते कुछ समय से दुनिया, ग्लोबल ट्रेड में असंतुलन और लॉजिस्टिक्स से जुड़ी challenges का सामना कर रही है। इन चुनौतियों से निपटने के लिए भी भारत ने दुनिया के साथ मिलकर नए प्रयास शुरु किए हैं। India–Middle East–Europe Economic Corridor (IMEC), ऐसा ही एक महत्वाकांक्षी प्रोजेक्ट है। ये प्रोजेक्ट, कॉमर्स और कनेक्टिविटी के माध्यम से एशिया, यूरोप और मिडिल ईस्ट को जोड़ेगा। इससे आर्थिक संभावनाएं तो बढ़ेंगी ही, दुनिया को अल्टरनेटिव ट्रेड रूट्स भी मिलेंगे। इससे ग्लोबल सप्लाई चेन भी और मजबूत होगी।

|

साथियों,

ग्लोबल सिस्टम्स को, अधिक पार्टिसिपेटिव, अधिक डेमोक्रेटिक बनाने के लिए भी भारत ने अनेक कदम उठाए हैं। और यहीं, यहीं पर ही भारत मंडपम में जी-20 समिट हुई थी। उसमें अफ्रीकन यूनियन को जी-20 का परमानेंट मेंबर बनाया गया है। ये बहुत बड़ा ऐतिहासिक कदम था। इसकी मांग लंबे समय से हो रही थी, जो भारत की प्रेसीडेंसी में पूरी हुई। आज ग्लोबल डिसीजन मेकिंग इंस्टीट्यूशन्स में भारत, ग्लोबल साउथ के देशों की आवाज़ बन रहा है। International Yoga Day, WHO का ग्लोबल सेंटर फॉर ट्रेडिशनल मेडिसिन, आर्टिफिशियल इंटेलीजेंस के लिए ग्लोबल फ्रेमवर्क, ऐसे कितने ही क्षेत्रों में भारत के प्रयासों ने नए वर्ल्ड ऑर्डर में अपनी मजबूत उपस्थिति दर्ज कराई है, और ये तो अभी शुरूआत है, ग्लोबल प्लेटफॉर्म पर भारत का सामर्थ्य नई ऊंचाई की तरफ बढ़ रहा है।

साथियों,

21वीं सदी के 25 साल बीत चुके हैं। इन 25 सालों में 11 साल हमारी सरकार ने देश की सेवा की है। और जब हम What India Thinks Today उससे जुड़ा सवाल उठाते हैं, तो हमें ये भी देखना होगा कि Past में क्या सवाल थे, क्या जवाब थे। इससे TV9 के विशाल दर्शक समूह को भी अंदाजा होगा कि कैसे हम, निर्भरता से आत्मनिर्भरता तक, Aspirations से Achievement तक, Desperation से Development तक पहुंचे हैं। आप याद करिए, एक दशक पहले, गांव में जब टॉयलेट का सवाल आता था, तो माताओं-बहनों के पास रात ढलने के बाद और भोर होने से पहले का ही जवाब होता था। आज उसी सवाल का जवाब स्वच्छ भारत मिशन से मिलता है। 2013 में जब कोई इलाज की बात करता था, तो महंगे इलाज की चर्चा होती थी। आज उसी सवाल का समाधान आयुष्मान भारत में नजर आता है। 2013 में किसी गरीब की रसोई की बात होती थी, तो धुएं की तस्वीर सामने आती थी। आज उसी समस्या का समाधान उज्ज्वला योजना में दिखता है। 2013 में महिलाओं से बैंक खाते के बारे में पूछा जाता था, तो वो चुप्पी साध लेती थीं। आज जनधन योजना के कारण, 30 करोड़ से ज्यादा बहनों का अपना बैंक अकाउंट है। 2013 में पीने के पानी के लिए कुएं और तालाबों तक जाने की मजबूरी थी। आज उसी मजबूरी का हल हर घर नल से जल योजना में मिल रहा है। यानि सिर्फ दशक नहीं बदला, बल्कि लोगों की ज़िंदगी बदली है। और दुनिया भी इस बात को नोट कर रही है, भारत के डेवलपमेंट मॉडल को स्वीकार रही है। आज भारत सिर्फ Nation of Dreams नहीं, बल्कि Nation That Delivers भी है।

साथियों,

जब कोई देश, अपने नागरिकों की सुविधा और समय को महत्व देता है, तब उस देश का समय भी बदलता है। यही आज हम भारत में अनुभव कर रहे हैं। मैं आपको एक उदाहरण देता हूं। पहले पासपोर्ट बनवाना कितना बड़ा काम था, ये आप जानते हैं। लंबी वेटिंग, बहुत सारे कॉम्प्लेक्स डॉक्यूमेंटेशन का प्रोसेस, अक्सर राज्यों की राजधानी में ही पासपोर्ट केंद्र होते थे, छोटे शहरों के लोगों को पासपोर्ट बनवाना होता था, तो वो एक-दो दिन कहीं ठहरने का इंतजाम करके चलते थे, अब वो हालात पूरी तरह बदल गया है, एक आंकड़े पर आप ध्यान दीजिए, पहले देश में सिर्फ 77 पासपोर्ट सेवा केंद्र थे, आज इनकी संख्या 550 से ज्यादा हो गई है। पहले पासपोर्ट बनवाने में, और मैं 2013 के पहले की बात कर रहा हूं, मैं पिछले शताब्दी की बात नहीं कर रहा हूं, पासपोर्ट बनवाने में जो वेटिंग टाइम 50 दिन तक होता था, वो अब 5-6 दिन तक सिमट गया है।

साथियों,

ऐसा ही ट्रांसफॉर्मेशन हमने बैंकिंग इंफ्रास्ट्रक्चर में भी देखा है। हमारे देश में 50-60 साल पहले बैंकों का नेशनलाइजेशन किया गया, ये कहकर कि इससे लोगों को बैंकिंग सुविधा सुलभ होगी। इस दावे की सच्चाई हम जानते हैं। हालत ये थी कि लाखों गांवों में बैंकिंग की कोई सुविधा ही नहीं थी। हमने इस स्थिति को भी बदला है। ऑनलाइन बैंकिंग तो हर घर में पहुंचाई है, आज देश के हर 5 किलोमीटर के दायरे में कोई न कोई बैंकिंग टच प्वाइंट जरूर है। और हमने सिर्फ बैंकिंग इंफ्रास्ट्रक्चर का ही दायरा नहीं बढ़ाया, बल्कि बैंकिंग सिस्टम को भी मजबूत किया। आज बैंकों का NPA बहुत कम हो गया है। आज बैंकों का प्रॉफिट, एक लाख 40 हज़ार करोड़ रुपए के नए रिकॉर्ड को पार कर चुका है। और इतना ही नहीं, जिन लोगों ने जनता को लूटा है, उनको भी अब लूटा हुआ धन लौटाना पड़ रहा है। जिस ED को दिन-रात गालियां दी जा रही है, ED ने 22 हज़ार करोड़ रुपए से अधिक वसूले हैं। ये पैसा, कानूनी तरीके से उन पीड़ितों तक वापिस पहुंचाया जा रहा है, जिनसे ये पैसा लूटा गया था।

साथियों,

Efficiency से गवर्नमेंट Effective होती है। कम समय में ज्यादा काम हो, कम रिसोर्सेज़ में अधिक काम हो, फिजूलखर्ची ना हो, रेड टेप के बजाय रेड कार्पेट पर बल हो, जब कोई सरकार ये करती है, तो समझिए कि वो देश के संसाधनों को रिस्पेक्ट दे रही है। और पिछले 11 साल से ये हमारी सरकार की बड़ी प्राथमिकता रहा है। मैं कुछ उदाहरणों के साथ अपनी बात बताऊंगा।

|

साथियों,

अतीत में हमने देखा है कि सरकारें कैसे ज्यादा से ज्यादा लोगों को मिनिस्ट्रीज में accommodate करने की कोशिश करती थीं। लेकिन हमारी सरकार ने अपने पहले कार्यकाल में ही कई मंत्रालयों का विलय कर दिया। आप सोचिए, Urban Development अलग मंत्रालय था और Housing and Urban Poverty Alleviation अलग मंत्रालय था, हमने दोनों को मर्ज करके Housing and Urban Affairs मंत्रालय बना दिया। इसी तरह, मिनिस्ट्री ऑफ ओवरसीज़ अफेयर्स अलग था, विदेश मंत्रालय अलग था, हमने इन दोनों को भी एक साथ जोड़ दिया, पहले जल संसाधन, नदी विकास मंत्रालय अलग था, और पेयजल मंत्रालय अलग था, हमने इन्हें भी जोड़कर जलशक्ति मंत्रालय बना दिया। हमने राजनीतिक मजबूरी के बजाय, देश की priorities और देश के resources को आगे रखा।

साथियों,

हमारी सरकार ने रूल्स और रेगुलेशन्स को भी कम किया, उन्हें आसान बनाया। करीब 1500 ऐसे कानून थे, जो समय के साथ अपना महत्व खो चुके थे। उनको हमारी सरकार ने खत्म किया। करीब 40 हज़ार, compliances को हटाया गया। ऐसे कदमों से दो फायदे हुए, एक तो जनता को harassment से मुक्ति मिली, और दूसरा, सरकारी मशीनरी की एनर्जी भी बची। एक और Example GST का है। 30 से ज्यादा टैक्सेज़ को मिलाकर एक टैक्स बना दिया गया है। इसको process के, documentation के हिसाब से देखें तो कितनी बड़ी बचत हुई है।

साथियों,

सरकारी खरीद में पहले कितनी फिजूलखर्ची होती थी, कितना करप्शन होता था, ये मीडिया के आप लोग आए दिन रिपोर्ट करते थे। हमने, GeM यानि गवर्नमेंट ई-मार्केटप्लेस प्लेटफॉर्म बनाया। अब सरकारी डिपार्टमेंट, इस प्लेटफॉर्म पर अपनी जरूरतें बताते हैं, इसी पर वेंडर बोली लगाते हैं और फिर ऑर्डर दिया जाता है। इसके कारण, भ्रष्टाचार की गुंजाइश कम हुई है, और सरकार को एक लाख करोड़ रुपए से अधिक की बचत भी हुई है। डायरेक्ट बेनिफिट ट्रांसफर- DBT की जो व्यवस्था भारत ने बनाई है, उसकी तो दुनिया में चर्चा है। DBT की वजह से टैक्स पेयर्स के 3 लाख करोड़ रुपए से ज्यादा, गलत हाथों में जाने से बचे हैं। 10 करोड़ से ज्यादा फर्ज़ी लाभार्थी, जिनका जन्म भी नहीं हुआ था, जो सरकारी योजनाओं का फायदा ले रहे थे, ऐसे फर्जी नामों को भी हमने कागजों से हटाया है।

साथियों,

 

हमारी सरकार टैक्स की पाई-पाई का ईमानदारी से उपयोग करती है, और टैक्सपेयर का भी सम्मान करती है, सरकार ने टैक्स सिस्टम को टैक्सपेयर फ्रेंडली बनाया है। आज ITR फाइलिंग का प्रोसेस पहले से कहीं ज्यादा सरल और तेज़ है। पहले सीए की मदद के बिना, ITR फाइल करना मुश्किल होता था। आज आप कुछ ही समय के भीतर खुद ही ऑनलाइन ITR फाइल कर पा रहे हैं। और रिटर्न फाइल करने के कुछ ही दिनों में रिफंड आपके अकाउंट में भी आ जाता है। फेसलेस असेसमेंट स्कीम भी टैक्सपेयर्स को परेशानियों से बचा रही है। गवर्नेंस में efficiency से जुड़े ऐसे अनेक रिफॉर्म्स ने दुनिया को एक नया गवर्नेंस मॉडल दिया है।

साथियों,

पिछले 10-11 साल में भारत हर सेक्टर में बदला है, हर क्षेत्र में आगे बढ़ा है। और एक बड़ा बदलाव सोच का आया है। आज़ादी के बाद के अनेक दशकों तक, भारत में ऐसी सोच को बढ़ावा दिया गया, जिसमें सिर्फ विदेशी को ही बेहतर माना गया। दुकान में भी कुछ खरीदने जाओ, तो दुकानदार के पहले बोल यही होते थे – भाई साहब लीजिए ना, ये तो इंपोर्टेड है ! आज स्थिति बदल गई है। आज लोग सामने से पूछते हैं- भाई, मेड इन इंडिया है या नहीं है?

साथियों,

आज हम भारत की मैन्युफैक्चरिंग एक्सीलेंस का एक नया रूप देख रहे हैं। अभी 3-4 दिन पहले ही एक न्यूज आई है कि भारत ने अपनी पहली MRI मशीन बना ली है। अब सोचिए, इतने दशकों तक हमारे यहां स्वदेशी MRI मशीन ही नहीं थी। अब मेड इन इंडिया MRI मशीन होगी तो जांच की कीमत भी बहुत कम हो जाएगी।

|

साथियों,

आत्मनिर्भर भारत और मेक इन इंडिया अभियान ने, देश के मैन्युफैक्चरिंग सेक्टर को एक नई ऊर्जा दी है। पहले दुनिया भारत को ग्लोबल मार्केट कहती थी, आज वही दुनिया, भारत को एक बड़े Manufacturing Hub के रूप में देख रही है। ये सक्सेस कितनी बड़ी है, इसके उदाहरण आपको हर सेक्टर में मिलेंगे। जैसे हमारी मोबाइल फोन इंडस्ट्री है। 2014-15 में हमारा एक्सपोर्ट, वन बिलियन डॉलर तक भी नहीं था। लेकिन एक दशक में, हम ट्वेंटी बिलियन डॉलर के फिगर से भी आगे निकल चुके हैं। आज भारत ग्लोबल टेलिकॉम और नेटवर्किंग इंडस्ट्री का एक पावर सेंटर बनता जा रहा है। Automotive Sector की Success से भी आप अच्छी तरह परिचित हैं। इससे जुड़े Components के एक्सपोर्ट में भी भारत एक नई पहचान बना रहा है। पहले हम बहुत बड़ी मात्रा में मोटर-साइकल पार्ट्स इंपोर्ट करते थे। लेकिन आज भारत में बने पार्ट्स UAE और जर्मनी जैसे अनेक देशों तक पहुंच रहे हैं। सोलर एनर्जी सेक्टर ने भी सफलता के नए आयाम गढ़े हैं। हमारे सोलर सेल्स, सोलर मॉड्यूल का इंपोर्ट कम हो रहा है और एक्सपोर्ट्स 23 गुना तक बढ़ गए हैं। बीते एक दशक में हमारा डिफेंस एक्सपोर्ट भी 21 गुना बढ़ा है। ये सारी अचीवमेंट्स, देश की मैन्युफैक्चरिंग इकोनॉमी की ताकत को दिखाती है। ये दिखाती है कि भारत में कैसे हर सेक्टर में नई जॉब्स भी क्रिएट हो रही हैं।

साथियों,

TV9 की इस समिट में, विस्तार से चर्चा होगी, अनेक विषयों पर मंथन होगा। आज हम जो भी सोचेंगे, जिस भी विजन पर आगे बढ़ेंगे, वो हमारे आने वाले कल को, देश के भविष्य को डिजाइन करेगा। पिछली शताब्दी के इसी दशक में, भारत ने एक नई ऊर्जा के साथ आजादी के लिए नई यात्रा शुरू की थी। और हमने 1947 में आजादी हासिल करके भी दिखाई। अब इस दशक में हम विकसित भारत के लक्ष्य के लिए चल रहे हैं। और हमें 2047 तक विकसित भारत का सपना जरूर पूरा करना है। और जैसा मैंने लाल किले से कहा है, इसमें सबका प्रयास आवश्यक है। इस समिट का आयोजन कर, TV9 ने भी अपनी तरफ से एक positive initiative लिया है। एक बार फिर आप सभी को इस समिट की सफलता के लिए मेरी ढेर सारी शुभकामनाएं हैं।

मैं TV9 को विशेष रूप से बधाई दूंगा, क्योंकि पहले भी मीडिया हाउस समिट करते रहे हैं, लेकिन ज्यादातर एक छोटे से फाइव स्टार होटल के कमरे में, वो समिट होती थी और बोलने वाले भी वही, सुनने वाले भी वही, कमरा भी वही। TV9 ने इस परंपरा को तोड़ा और ये जो मॉडल प्लेस किया है, 2 साल के भीतर-भीतर देख लेना, सभी मीडिया हाउस को यही करना पड़ेगा। यानी TV9 Thinks Today वो बाकियों के लिए रास्ता खोल देगा। मैं इस प्रयास के लिए बहुत-बहुत अभिनंदन करता हूं, आपकी पूरी टीम को, और सबसे बड़ी खुशी की बात है कि आपने इस इवेंट को एक मीडिया हाउस की भलाई के लिए नहीं, देश की भलाई के लिए आपने उसकी रचना की। 50,000 से ज्यादा नौजवानों के साथ एक मिशन मोड में बातचीत करना, उनको जोड़ना, उनको मिशन के साथ जोड़ना और उसमें से जो बच्चे सिलेक्ट होकर के आए, उनकी आगे की ट्रेनिंग की चिंता करना, ये अपने आप में बहुत अद्भुत काम है। मैं आपको बहुत बधाई देता हूं। जिन नौजवानों से मुझे यहां फोटो निकलवाने का मौका मिला है, मुझे भी खुशी हुई कि देश के होनहार लोगों के साथ, मैं अपनी फोटो निकलवा पाया। मैं इसे अपना सौभाग्य मानता हूं दोस्तों कि आपके साथ मेरी फोटो आज निकली है। और मुझे पक्का विश्वास है कि सारी युवा पीढ़ी, जो मुझे दिख रही है, 2047 में जब देश विकसित भारत बनेगा, सबसे ज्यादा बेनिफिशियरी आप लोग हैं, क्योंकि आप उम्र के उस पड़ाव पर होंगे, जब भारत विकसित होगा, आपके लिए मौज ही मौज है। आपको बहुत-बहुत शुभकामनाएं।

धन्यवाद।