Quoteಜನವರಿ 23ರಂದು ನೇತಾಜಿ ಅವರ ಜನ್ಮ ದಿನದಂದು ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿರುವ ಪ್ರಧಾನಿ

ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರತಿಷ್ಠಾಪನೆ ಪೂರ್ಣಗೊಳ್ಳುವವರೆಗೆ, 2022ರ ಜನವರಿ 23ರಂದು ಬೋಸ್‌ ಅವರ ಜನ್ಮ ದಿನದಂದು ಪ್ರಧಾನಮಂತ್ರಿಯವರು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಸರಣಿ ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ, "ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಲಾದ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವು ಎಂಬ ವಿಷಯ ತಿಳಿಸಲು ನನಗೆ ಹರ್ಷವೆನಿಸುತ್ತಿದೆ. ಇದು ಭಾರತವು ಅವರಿಗೆ ಆಭಾರಿಯಾಗಿರುವುದರ ಸಂಕೇತ.”

“ನೇತಾಜಿ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆ ಅದೇ ಸ್ಥಳದಲ್ಲಿ ಇರಲಿದೆ. ನೇತಾಜಿ ಅವರ ಜನ್ಮ ದಿನವಾದ ಜನವರಿ 23ರಂದು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದೇನೆ.”

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Unlike Congress, BJP has come down hard on terror

Media Coverage

Unlike Congress, BJP has come down hard on terror
NM on the go

Nm on the go

Always be the first to hear from the PM. Get the App Now!
...
PM Modi extends greetings on the occasion of Lord Jagannath’s Rath Yatra
June 27, 2025

The Prime Minister Shri Narendra Modi today extended greetings on the auspicious occasion of Lord Jagannath’s Rath Yatra.

In separate posts on X, he wrote:

“भगवान जगन्नाथ की रथ यात्रा के पवित्र अवसर पर सभी देशवासियों को मेरी ढेरों शुभकामनाएं। श्रद्धा और भक्ति का यह पावन उत्सव हर किसी के जीवन में सुख, समृद्धि, सौभाग्य और उत्तम स्वास्थ्य लेकर आए, यही कामना है। जय जगन्नाथ!”

“ପବିତ୍ର ରଥଯାତ୍ରା ଉପଲକ୍ଷେ ହାର୍ଦ୍ଦିକ ଶୁଭେଚ୍ଛା ।

ଜୟ ଜଗନ୍ନାଥ!”