ಕೆವಾಡಿಯಾದಲ್ಲಿ ನಿನ್ನೆ ಜರುಗಿದ ಡಿಜಿಪಿ/ಐಜಿಪಿಗಳ ಸಮಾವೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು. ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಮಹತ್ವಪೂರ್ಣ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

“ಸರ್ದಾರ್ ಪಟೇಲ್ ಅವರು ತಮ್ಮ ಪೂರ್ತಿ ಜೀವನವನ್ನು ಭಾರತದ ಒಗ್ಗೂಡುವಿಕೆಗಾಗಿ ಸಮರ್ಪಿಸಿದ್ದಾರೆ. ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ನೀಡುವುದು ಅವರಿಗೆ ನೀಡುವ ಗೌರವ ನಮನವಾಗಿದೆ ಮತ್ತು ಈ ಮೂಲಕ ಹಲವರಿಗೆ ಭಾರತದ ಏಕತೆ ಮತ್ತು ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಇನ್ನೂ ಹೆಚ್ಚು ಕೆಲಸಮಾಡಲು ಪ್ರಶಸ್ತಿಯು ಪ್ರೇರಣೆ ನೀಡುತ್ತದೆ. “ ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

  • Jimmy Gamit January 09, 2024

    Jai Hind Jai Ho 🙏🙏🏻🙏🏻
  • R N Singh BJP June 11, 2022

    jai hind
  • शिवकुमार गुप्ता January 26, 2022

    जय भारत
  • शिवकुमार गुप्ता January 26, 2022

    जय हिंद
  • शिवकुमार गुप्ता January 26, 2022

    जय श्री सीताराम
  • शिवकुमार गुप्ता January 26, 2022

    जय श्री राम
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
How The Indian Auto Sector Is Driving $5 Trillion Economy Dream

Media Coverage

How The Indian Auto Sector Is Driving $5 Trillion Economy Dream
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2025
June 29, 2025

Celebrating Changemakers PM Modi’s Mann Ki Baat Lights the Path to a Healthier Bharat

From Space to Bullet Trains - PM Modi’s Vision Propels India to Global Height