ಕೆವಾಡಿಯಾದಲ್ಲಿ ನಿನ್ನೆ ಜರುಗಿದ ಡಿಜಿಪಿ/ಐಜಿಪಿಗಳ ಸಮಾವೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು. ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಮಹತ್ವಪೂರ್ಣ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

“ಸರ್ದಾರ್ ಪಟೇಲ್ ಅವರು ತಮ್ಮ ಪೂರ್ತಿ ಜೀವನವನ್ನು ಭಾರತದ ಒಗ್ಗೂಡುವಿಕೆಗಾಗಿ ಸಮರ್ಪಿಸಿದ್ದಾರೆ. ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ನೀಡುವುದು ಅವರಿಗೆ ನೀಡುವ ಗೌರವ ನಮನವಾಗಿದೆ ಮತ್ತು ಈ ಮೂಲಕ ಹಲವರಿಗೆ ಭಾರತದ ಏಕತೆ ಮತ್ತು ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಇನ್ನೂ ಹೆಚ್ಚು ಕೆಲಸಮಾಡಲು ಪ್ರಶಸ್ತಿಯು ಪ್ರೇರಣೆ ನೀಡುತ್ತದೆ. “ ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Most NE districts now ‘front runners’ in development goals: Niti report

Media Coverage

Most NE districts now ‘front runners’ in development goals: Niti report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಜುಲೈ 2025
July 08, 2025

Appreciation from Citizens Celebrating PM Modi's Vision of Elevating India's Global Standing Through Culture and Commerce