QuotePained beyond words on the dastardly attack on peaceful Amarnath Yatris in J&K: PM Modi
QuoteIndia will never get bogged down by such cowardly attacks & the evil designs of hate: PM

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ನಡೆದಿರುವ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಪ್ರಧಾನಿಯವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ. ಎನ್.ಎಸ್. ವೋರಾ ಮತ್ತು ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.

“ಇಂತಹ ಹೇಡಿತನದ ದಾಳಿ ಮತ್ತು ದ್ವೇಷದ ದುಷ್ಟ ಕೃತ್ಯಗಳಿಗೆ ಭಾರತವು ಎಂದಿಗೂ ಕುಗ್ಗಿ ಹೋಗುವುದಿಲ್ಲ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.

ಜೆ ಮತ್ತು ಕೆನಲ್ಲಿ ಶಾಂತಿಯುತವಾಗಿ ಸಾಗಿದ್ದ ಅಮರನಾಥ್ ಯಾತ್ರಿಕರ ಮೇಲೆ ಹಠಾತ್ತನೆ ನಡೆದಿರುವ ದಾಳಿಗೆ ಪದಗಳಾಚೆಯೂ ನೋವಿದೆ. ಈ ದಾಳಿ ಪ್ರತಿಯೊಬ್ಬರೂ ಬಲವಾಗಿ ಖಂಡಿಸುವಂಥದ್ದು.
ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಎಲ್ಲ ಅಗತ್ಯ ನೆರವಿನ ಭರವಸೆ ನೀಡಿದ್ದೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Building AI for Bharat

Media Coverage

Building AI for Bharat
NM on the go

Nm on the go

Always be the first to hear from the PM. Get the App Now!
...
Gujarat Governor meets Prime Minister
July 16, 2025

The Governor of Gujarat, Shri Acharya Devvrat, met the Prime Minister, Shri Narendra Modi in New Delhi today.

The PMO India handle posted on X:

“Governor of Gujarat, Shri @ADevvrat, met Prime Minister @narendramodi.”