QuotePM hands over chaadar to be offered at Dargah of Khwaja Moinuddin Chishti 

ಅಜ್ಮೇರ್ ಶರೀಫ್ ನ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾದಲ್ಲಿ ಸಮರ್ಪಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿಂದು ಕೇಂದ್ರ ಅಲ್ಪ ಸಂಖ್ಯಾತರ ವ್ಯವಹಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಹಾಯಕ ಸಚಿವ ಶ್ರೀ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ಪ್ರಧಾನಮಂತ್ರಿಗಳ ಕಾರ್ಯಾಲಯದ ಸಹಾಯಕ ಸಚಿವರಾಗಿರುವ ಡಾ. ಜಿತೇಂದ್ರ ಸಿಂಗ್ ಅವರಿಗೆ ‘ಛಾದರ್’’ ಅನ್ನು ಹಸ್ತಾಂತರಿಸಿದರು.

ವಿಶ್ವಾದ್ಯಂತ ಇರುವ ಖ್ವಾಜಾ ಮೊಯಿನುದ್ದೀನ್ ಚಿಸ್ತಿಯ ವಾರ್ಷಿಕ ಉರುಸ್ ಸಂದರ್ಭದಲ್ಲಿ ಅದರ ಅನುಯಾಯಿಗಳಿಗೆ ಪ್ರಧಾನಮಂತ್ರಿಯವರು ಶುಭಾಶಯ ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.

ಖ್ವಾಜಾ ಮೊಯಿನುದ್ದೀನ್ ಚಿಸ್ತಿಯು ಭಾರತದ ಶ್ರೇಷ್ಠ ಧಾರ್ಮಿಕ ಸಂಪ್ರದಾಯದ ಸಂಕೇತವಾಗಿದೆ ಎಂದು ಪ್ರಧಾನಮಂತ್ರಿಯವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಗರೀಬ್ ನವಾಜ್ ರ ಮಾನವೀಯ ಸೇವೆಗಳು ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ. ಮುಂಬರುವ ಉರುಸ್ ಯಶಸ್ವಿಯಾಗಿ ನೆರವೇರಲಿ ಎಂದು ಅವರು ಶುಭ ಹಾರೈಸಿದ್ದಾರೆ.

|
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Arjun Ram Meghwal writes: Ambedkar, the economist

Media Coverage

Arjun Ram Meghwal writes: Ambedkar, the economist
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಎಪ್ರಿಲ್ 2025
April 15, 2025

Citizens Appreciate Elite Force: India’s Tech Revolution Unleashed under Leadership of PM Modi